• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೋಧನೆ, ಉತ್ತಮ ಸಂಸ್ಕಾರ ನೀಡಬೇಕು: ದರ್ಶನಾಪೂರ
ಶಿಕ್ಷಕರು ಮಕ್ಕಳಿಗೆ ಅವರಲ್ಲಿರುವ ಆಸಕ್ತಿಯನ್ನು ಗಮನಿಸಿ, ಗುಣಮಟ್ಟದ ಬೋಧನೆ ಜೊತೆಗೆ ಉತ್ತಮ ಸಂಸ್ಕಾರ ಮೂಡಿಸಿದಾಗ ಮಾತ್ರ ಅವರು ಭವಿಷ್ಯದಲ್ಲಿ ನಾಡು ಕಟ್ಟುವ ಒಳ್ಳೆಯ ನಾಗರಿಕರಾಗುತ್ತಾರೆ ಎಂದು ರಾಜ್ಯ ಸಣ್ಣ ಕೈಗಾರಿಕೆ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪೂರ ಹೇಳಿದರು
ರಾಜ್ಯ ಸರ್ಕಾರದಿಂದ ರೈತರಿಗೆ ಬರ ಉಡುಗುರೆ
ರಾಜ್ಯದಲ್ಲಿ ತಲೆದೋರಿರುವ ಭೀಕರ ಬರಗಾಲ ಪರಿಸ್ಥಿತಿ ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಬರಗಾಲ ಹಿನ್ನೆಲೆಯಲ್ಲಿ ಜನರಿಗೆ ಯಾವುದೇ ಪರಿಹಾರ ನೀಡಲು ಸಾಧ್ಯವಾಗದೆ ಸರ್ಕಾರ ನಿರ್ಲಕ್ಷ್ಯ ವಹಿಸಿದೆ. ಕೇವಲ ಕೇಂದ್ರ ಸರ್ಕಾರ ಮೇಲೆ ಗೂಬೆ ಕೂರಿಸುವ ಕಾರ್ಯವನ್ನು ಮಾಡುತ್ತಿದೆ. ಒಟ್ಟಿನಲ್ಲಿ ಸರ್ಕಾರ ರೈತರಿಗೆ ಬರಗಾಲವನ್ನು ಉಡುಗೊರೆಯಾಗಿ ಕೊಟ್ಟು, ರಾಜ್ಯಸುಭಿಕ್ಷವಾಗಿದೆ ಎಂಬ ಸುಳ್ಳು ಜಾಹೀರಾತು ಮೂಲಕ ಜನತೆಗೆ ಅನ್ಯಾಯವೆಸಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆರೋಪಿಸಿದರು
ದೇಶದ ಎಲ್ಲ ಸಮಸ್ಯೆಗಳ ಪರಿಹಾರಕ್ಕೆ ಸಂವಿಧಾನವೇ ಮೂಲ
ಭಾರತೀಯರಿಗೆ ಸಂವಿಧಾನ ಅಮೂಲ್ಯವಾದುದು. ದೇಶದ ಎಲ್ಲ ಸಮಸ್ಯೆಗಳ ಪರಿಹಾರಕ್ಕೆ ಸಂವಿಧಾನವೇ ಮೂಲ ಎಂದು ಧಾರವಾಡ ಜಿಲ್ಲಾ ನ್ಯಾಯಾಲಯದ 2ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶ ಮರಿಯಪ್ಪ ಹೇಳಿದರು.
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ಬಹುಮತ: ಮೊಯ್ಲಿ ವಿಶ್ವಾಸ
ಲೋಕಸಭಾ ಚುನಾವಣೆ ಯಾವುದೇ ಸಂದರ್ಭದಲ್ಲಿ ಬರಲಿ, ಈ ಬಾರಿ ಕಾಂಗ್ರೆಸ್ ಪಕ್ಷ ಬಹುಮತದೊಂದಿಗೆ ಅಧಿಕಾರಕ್ಕೆ ಬರುವುದು ಖಚಿತ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ವಿಶ್ವಾಸ ವ್ಯಕ್ತಪಡಿಸಿದರು.
ಬೆಳಗಾವಿ ಅಧಿವೇಶನ ಸದುಪಯೋಗವಾಗಲಿ: ಹೊರಟ್ಟಿ
ಸರ್ಕಾರ ಅಧಿವೇಶನಕ್ಕೂ ಮುನ್ನ ಸಚಿವರ ಸಭೆ ಕರೆದು ಸಮಸ್ಯೆಗಳ ಕುರಿತು ಚರ್ಚಿಸಿ ಸೂಕ್ತ ಪರಿಹಾರ ಒದಗಿಸುವಂತೆ ಸೂಚಿಸುವ ಮೂಲಕ ಅಧಿವೇಶನದ ಸಮಯದಲ್ಲಿ ಯಾವುದೇ ರೀತಿಯ ಪ್ರತಿಭಟನೆಗಳು ಜರುಗದಂತೆ ನೋಡಿಕೊಳ್ಳಬೇಕು. ಸದನದಲ್ಲಿ ಅಜೆಂಡಾದ ಪ್ರಕಾರ ಎಲ್ಲ ಪ್ರಶ್ನೋತ್ತರಗಳು ಮುಗಿದ ಬಳಿಕ ಡಿ. 5 ಮತ್ತು 6ನೇ ತಾರೀಕಿನಂದು ಉತ್ತರ ಕರ್ನಾಟಕ ಭಾಗದ ವಿವಿಧ ಸಮಸ್ಯೆಗಳ ಕುರಿತು ಶಾಸಕರಿಗೆ ಧ್ವನಿ ಎತ್ತಲು ವಿಶೇಷ ಅವಕಾಶ ಕಲ್ಪಿಸಲಾಗುವುದು
ಆರ್.ಅಶೋಕ್ ಕುರ್ಚಿ ಗಟ್ಟಿ ಮಾಡಿಕೊಳ್ಳಲಿ: ಆಯನೂರು
ಅಶೋಕ್‌ಗೆ ಬೆಂಗಳೂರು ಹೊರತುಪಡಿಸಿ, ಬೆಳಗಾವಿ ಹಾಗೂ ಇತರ ಜಿಲ್ಲೆಗಳ ಪರಿಚಯ ಇಲ್ಲ. ಆರ್.ಅಶೋಕ್ ಮೊದಲು ತಮ್ಮ ಕುರ್ಚಿ ಗಟ್ಟಿ ಮಾಡಿಕೊಳ್ಳುವುದರ ಬಗ್ಗೆ ಗಮನಹರಿಸಲಿ, ಬಿಜೆಪಿ ಅಧಿಕಾರ ಅವಧಿಯಲ್ಲಿ ಪೂರ್ತಿ ಮಂತ್ರಿಮಂಡಲವನ್ನೇ ಹೆಚ್ಚಿಸಲು ಇವರಿಂದ ಸಾಧ್ಯವಾಗಲಿಲ್ಲ. ಬಿಜೆಪಿ ನಾಯಕರು ಪರಸ್ಪರ ಘೋಷಣೆ ಮಾಡುತ್ತ ಸಿಎಂ ಕುರ್ಚಿ ₹2000 ಕೋಟಿಗೆ ಮಾರಾಟಕ್ಕಿದೆ ಎನ್ನುತ್ತಿದ್ದರು. ಅಂತಹ ಪ್ರಸಿದ್ಧ ವಾತಾವರಣದಲ್ಲಿ ಬಿಜೆಪಿ ಸರ್ಕಾರವಿತ್ತು. ಇಂಥಹ ಸ್ವಂತ ಅನುಭವವನ್ನು ಅಶೋಕ್ ಹಂಚಿಕೊಳ್ಳುತ್ತಿದ್ದಾರೆ. ಇಂತಹ ಯಾವುದೇ ಘಟನೆಗಳು ಕಾಂಗ್ರೆಸ್ ಪಕ್ಷದಲ್ಲಿ ನಡೆಯುತ್ತಿಲ್ಲ ಎಂದು ತಿರುಗೇಟು ನೀಡಿದರು.
ಜನಪದೀಯರಿಂದ ಸಂಸ್ಕಾರ ಜ್ಞಾನಾರ್ಜನೆ ಆಗಬೇಕು: ಅಪ್ಪಗೆರೆ ತಿಮ್ಮರಾಜು
ಮಲೆನಾಡು ಭಾಗ ಜನಪದದ ಜೊತೆ ಅವಿನಾವಭಾವ ಸಂಬಂಧ ಇರಿಸಿಕೊಂಡಿದೆ. ಮಲೆನಾಡು, ಕರಾವಳಿ, ಬಯಲುಸೀಮೆ ಸೇರಿದಂತೆ ನಮ್ಮ ಪ್ರದೇಶಗಳ ಸಂಸ್ಕೃತಿ ಬೇರೆಬೇರೆ ಇದ್ದರೂ ಮೂಲ ಆಶಯ ಜನಪದವನ್ನು ಉಳಿಸುವುದೇ ಆಗಿದೆ. ಜಾನಪದ ಕಲೆ ಮತ್ತು ಕಲಾವಿದರು ನೇಪಥ್ಯಕ್ಕೆ ಸರಿಯುವ ಆತಂಕ ಎದುರಿಸುತ್ತಿದ್ದಾರೆ. ನಮ್ಮ ಸಂಸ್ಕೃತಿಯ ಮೂಲ ಬೇರಾಗಿರುವ ಜಾನಪದ ಮತ್ತು ಅದನ್ನು ರಕ್ಷಿಸಿಕೊಂಡು ಬರುತ್ತಿರುವ ಕಲಾವಿದರನ್ನು ಬೆಳೆಸುವ ಕೆಲಸವಾಗಬೇಕು ಎಂದು ಹೇಳಿದರು.
27ರಂದು ಬಸವೇಶ್ವರ ಬ್ಯಾಂಕ್‌ ಶತಮಾನೋತ್ಸವ: ಅಧ್ಯಕ್ಷ
ಬ್ಯಾಂಕಿನ ಷೇರುದಾರರಿಗೆ ನೀಡಲಿರುವ ಬೆಳ್ಳಿನಾಣ್ಯವನ್ನು ರಾಜ್ಯ ಸಹಕಾರಿ ಸಚಿವ ರಾಜಣ್ಣ ಬಿಡುಗಡೆ ಮಾಡಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಲಿದ್ದಾರೆ. ಬ್ಯಾಂಕಿನ ಗ್ರಾಹಕರ ಸೇವಾ ಕೇಂದ್ರವನ್ನು ಶಿಕಾರಿಪುರ ಕ್ಷೇತ್ರ ಶಾಸಕ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಕಾನೂನು ಸಚಿವ ಎಚ್.ಕೆ.ಪಾಟೀಲ್, ರಾಜ್ಯ ಸಹಕಾರ ಬ್ಯಾಂಕ್‌ಗಳ ಅಧ್ಯಕ್ಷ ಜಿ.ಟಿ. ದೇವೆಗೌಡ, ಸಹಕಾರ ಸಂಘಗಳ ನಿಬಂಧಕ ಕ್ಯಾಪ್ಟನ್ ಡಾ. ಕೆ. ರಾಜೇಂದ್ರ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಯಾದಗಿರಿ ಕ್ರೀಡಾ ವಸತಿ ನಿಲಯದಲ್ಲಿ ಅಪರಾ ತಪರಾ !
ಕ್ರೀಡಾಪಟುಗಳ ವಸತಿ ನಿಲಯ: ಸಮಸ್ಯೆಗಳ ಆಲಯಮಕ್ಕಳ ಹೆಸರಲ್ಲಿ ಲಕ್ಷಾಂತರ ರು.ಗಳ ಲೂಟಿ: ಆರೋಪಟೇಬಲ್‌ ಟೆನ್ನಿಸ್‌ ಒಳಾಂಗಣವೇ ಕ್ರೀಡಾಪಟುಗಳ ವಾಸಸ್ಥಳ!ಪೌಷ್ಟಿಕ ಆಹಾರ ಪೂರೈಕೆ ಹೆಸರಲ್ಲಿ ಬಿಲ್‌ ಸೃಷ್ಟಿ: ಲಕ್ಷಾಂತರ ರು.ಗಳ ಎತ್ತುವಳಿ
ಟಿಎಪಿಸಿಎಂಎಸ್ ಆಡಳಿತ ಮಂಡಳಿ ಮೇಲೆ ಸೂಪರ್‌ಸೀಡ್ ತೂಗುಕತ್ತಿ?
ಚನ್ನಪಟ್ಟಣ: ಟಿಎಪಿಸಿಎಂಎಸ್ ಗೋದಾಮಿನಿಂದ ಅನ್ನಭಾಗ್ಯದ ಅಕ್ಕಿ ಹಾಗೂ ರಾಗಿ ನಾಪತ್ತೆ ಪ್ರಕರಣ ತಾಲೂಕಿನಲ್ಲಿ ಸಾಕಷ್ಟು ಸಂಚಲನ ಮೂಡಿಸಿರುವ ಹೊತ್ತಿನಲ್ಲೇ ಟಿಎಪಿಸಿಎಂಎಸ್ ಆಡಳಿತ ಮಂಡಳಿ ಮೇಲೆ ಸೂಪರ್‌ಸೀಡ್ ತೂಗುಕತ್ತಿ ನೇತಾಡುತ್ತಿದೆ.
  • < previous
  • 1
  • ...
  • 12114
  • 12115
  • 12116
  • 12117
  • 12118
  • 12119
  • 12120
  • 12121
  • 12122
  • ...
  • 12444
  • next >
Top Stories
ತೆಂಗು ಬೆಳೆಯುವ ರೈತರೇ ತೆಂಗಿನ ಎಣ್ಣೆ ಉದ್ಯಮಿಯಾಗಿ ಬೆಳೆದಾಗ
ಭುವಿಗೆ ಶುಭಾಂಶು ಸೇರಿ 4 ಯಾನಿಗಳ ಶುಭಾಗಮನ
ಇನ್ನು 7 ದಿನ ಶುಭಾಂಶುಗೆ ಪುನಶ್ಚೇತನ ಶಿಬಿರ : ಎದುರಿಸುವ ಸವಾಲುಗಳೇನು ?
ಬಿಜೆಪಿ-ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ಬರುವವರ ಪಟ್ಟಿ ಇದೆ : ರಾಜಣ್ಣ
ಕೂಡಲಸಂಗಮ : ಬಸವಶ್ರೀ ಕಾಶಪ್ಪನವರ್‌ ಬೀಗ ಗದ್ದಲ - ಬೀಗ ಒಡೆದ ಶ್ರೀಗಳ ಆಪ್ತರ ವಿರುದ್ಧ ಕೇಸು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved