ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಿದ್ದರಾಮಯ್ಯ ಸುಳ್ಳನ್ನು ಸತ್ಯ ಮಾಡುತ್ತಿದ್ದಾರೆ
ತಮ್ಮ ಬಳಿಗೆ ಬರುವ ವಿರೋಧ ಪಕ್ಷದ ಶಾಸಕರು ಹಾಗೂ ಮಾಜಿ ಶಾಸಕರನ್ನು ಅಮಿಷ ಒಡ್ಡಿ ಪಕ್ಷಕ್ಕೆ ಆಹ್ವಾನಿಸುತ್ತಿಲ್ಲವೇ? ಒಂದೇ ಸುಳ್ಳನ್ನು 10 ಬಾರಿ ಹೇಳುವ ಮೂಲಕ ಸುಳ್ಳನ್ನೇ ನಿಜ ಮಾಡಲು ಸಿದ್ದರಾಮಯ್ಯ ಹೊರಟಿದ್ದಾರೆ ಎಂದು ಜೆಡಿಎಸ್ ನಾಯಕ ಎಚ್.ಡಿ.ರೇವಣ್ಣ ಕಿಡಿಕಾರಿದರು. ಅರಸೀಕೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಪುತ್ರನಿಗೆ ಟಿಕೆಟ್ ಸಿಕ್ಕಿದ್ರೆ ಈಶ್ವರಪ್ಪ ಬಂಡಾಯ ಏಳ್ತಿದ್ರಾ?: ಆರ್.ಕೆ.ಸಿದ್ರಾಮಣ್ಣ
ರಾಜಕಾರಣ ಎಂದರೆ ಅದೊಂದು ರೀತಿಯ ಯುದ್ಧ. ಆಕಸ್ಮಾತ್ ಕಾಂತೇಶ್ಗೆ ಟಿಕೆಟ್ ಕೊಟ್ಟಿದ್ದರೆ ನಾವು ಕೂಡ ಸಂತೋಷ ಪಡುತ್ತಿದ್ದೆವು. ಜಿಲ್ಲೆಯ ಕುಸ್ತಿಪಟು ಒಬ್ಬ ಬೇರೆ ಜಿಲ್ಲೆಗೆ ಹೋಗಿ ಗೆದ್ದು ಬಂದರೆ ಸಂಭ್ರಮಿಸಿದ ಹಾಗೆ ಕಾಂತೇಶ್ ಕೂಡ ಹಾವೇರಿ ಜಾತ್ರೆಯಲ್ಲಿ ಕುಸ್ತಿ ಗೆದ್ದು ಬಂದಂತೆ ಆಗುತ್ತಿತ್ತು. ಆದರೆ, ಪಕ್ಷದ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಬೇಕು.
ಕಾಮದಹನ, ಹೋಳಿ ಸಂಭ್ರಮದಲ್ಲಿ ಕಾನೂನು ಮೀರದಿರಿ
ಜಿಲ್ಲಾದ್ಯಂತ ಮಾ.24ರಂದು ಕಾಮದಹನ, 25ರಂದು ಹೋಳಿಹಬ್ಬ ಆಚರಣೆ ಹಿನ್ನೆಲೆ ಸಾರ್ವಜನಿಕರು ನೆಮ್ಮದಿಗೆ ಭಂಗವಾಗದಂತೆ ಹಬ್ಬ ಆಚರಿಸಬೇಕಿದೆ. ಈ ನಿಟ್ಟಿನಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ನೀಡಲಾಗಿರುವ ಸೂಚನೆಗಳನ್ನು ಸಾರ್ವಜನಿಕರು ತಪ್ಪದೇ ಪಾಲಿಸಿ, ಸಹಕರಿಸಬೇಕು ಎಂದು ಜಿಲ್ಲಾ ಎಸ್ಪಿ ಉಮಾ ಪ್ರಶಾಂತ್ ದಾವಣಗೆರೆಯಲ್ಲಿ ತಿಳಿಸಿದ್ದಾರೆ.
ಎ.ನಾರಾಯಣಸ್ವಾಮಿ, ಕಾರಜೋಳ ವಿರುದ್ಧ ಗೋ ಬ್ಯಾಕ್ ಚಳವಳಿ
ಚಿತ್ರದುರ್ಗದಲ್ಲಿ ಎ.ನಾರಾಯಣಸ್ವಾಮಿ, ಗೋವಿಂದ ಕಾರಜೋಳ ಅವರಗಳ ವಿರುದ್ಧ ಗೋ ಬ್ಯಾಕ್ ಚಳವಳಿ ನಡೆಸಿದ ರಘುಚಂದನ್ ಬೆಂಬಲಿಗರು ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.
ಜನಪರ ಕೆಲಸ ಮಾಡುತ್ತಿರುವ ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡಿ: ಸಚಿವ ಚಲುವರಾಯಸ್ವಾಮಿ
ಬಿಜೆಪಿ, ಜೆಡಿಎಸ್ನವರು ರಾಜ್ಯಕ್ಕೆ ಬರಗಾಲದಲ್ಲಿ ಕೇಂದ್ರ ಸರಕಾರ ನೀಡುವ ಎನ್ಡಿಆರ್ಎಫ್ ಹಣ ಕೊಡಿಸುವ ಕುರಿತು ಕೇಂದ್ರದೊಂದಿಗೆ ಒಮ್ಮೆಯೂ ಚರ್ಚಿಸಿಲ್ಲ. ಕೇಂದ್ರ ಸರಕಾರ ಸಹ ರಾಜ್ಯಕ್ಕೆ ಬರಬೇಕಾದ ಎನ್ಡಿಆರ್ಎಫ್ ಹಣ ನೀಡದೇ ಮಲತಾಯಿ ಧೋರಣೆಯ ನೀತಿ ಅನುಸರಿಸುತ್ತಿದೆ .
ತೋಟಕ್ಕೆ ಕಿಡಿಗೇಡಿಗಳಿಂದ ಬೆಂಕಿ, ಗಿಡ ಮರಗಳು, ನಾಶ
ತೋಟಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಕೆಲವೇ ಹೊತ್ತಿನಲ್ಲಿ ಬೆಂಕಿಯ ಕೆನ್ನಾಲಿಗೆ ಇಡೀ ತೋಟವನ್ನು ಆವರಿಸಿಕೊಂಡು ಗಿಡ, ಮರ ಹಾಗೂ ಹನಿ ನೀರಾವರಿ ಪೈಪ್ಗಳು ಸುಟ್ಟು ಹೋಗಿವೆ. ಸಂಜೆ ವೇಳೆಗೆ ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಕುಮಾರಸ್ವಾಮಿ ಸ್ಥಳಕ್ಕೆ ಹೋಗಿ ನೋಡುವಷ್ಟರಲ್ಲಿ ಎಲ್ಲವೂ ನಾಶವಾಗಿದೆ.
ನಾಮಪತ್ರಕ್ಕೆ ಕಿರಣ್ ಕುಮಾರ್ ಪೂಜೆ: ಅಧಿಕೃತ ಪ್ರಚಾರ ಆರಂಭ
ಬಿಜೆಪಿ ಮುಖಂಡ ಕಿರಣ್ ಕುಮಾರ್ ಶನಿವಾರ ಹಾಸನದ ವಿವಿಧ ದೇವಾಲಯಗಳಲ್ಲಿ ತಮ್ಮ ನಾಮಪತ್ರವನ್ನಿಟ್ಟು ಪೂಜೆ ಸಲ್ಲಿಸಿರುವುದು ಜೆಡಿಎಸ್ ನಾಯಕರಿಗೆ ಆಘಾತ ಉಂಟು ಮಾಡಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಬಡ ಕುಟುಂಬಕ್ಕೆ ಮನೆ ಹಸ್ತಾಂತರ
ವಾತ್ಸಲ್ಯ ಮನೆ ಎಂಬುದು ಧರ್ಮಸ್ಥಳದ ಹೇಮಾವತಿ ಹೆಗ್ಗಡೆಯವರ ಪರಿಕಲ್ಪನೆ. ಅತ್ಯಂತ ಬಡ ನಿರ್ಗತಿಕ ಕುಟುಂಬಕ್ಕೆ ಮನೆ ಕಟ್ಟಿಕೊಡುವ ಯೋಜನೆಯಾಗಿದೆ. ಇದರ ಅಡಿಯಲ್ಲಿ ಈಗಾಗಲೇ ಅನೇಕ ಬಡವರು ಪ್ರಯೋಜನ ಪಡೆದುಕೊಂಡಿದ್ದಾರೆ.
ಧರ್ಮದ ಹೆಸರಿನಲ್ಲಿ ಭಯೋತ್ಪಾದನೆ ಆತಂಕಕಾರಿ: ಬೊಮ್ಮಾಯಿ
ಯಾವ ಧರ್ಮ ಸಮಾಜಕ್ಕೆ, ಮನುಷ್ಯನಿಗೆ ಸುಖ, ಶಾಂತಿ ನೀಡಬೇಕೋ ಅದರಿಂದಲೇ ಇಂದು ಭಯೋತ್ಪಾದನೆ ನಡೆಯುತ್ತಿದ್ದು, ಧರ್ಮದ ಹೆಸರಿನಲ್ಲಿ ಭಯೋತ್ಪಾದನೆ ನಡೆಯುತ್ತಿರುವುದು ಆತಂಕಕಾರಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಎಸ್.ಬೊಮ್ಮಾಯಿ ಹೇಳಿದರು
ಬಪ್ಪನಾಡು ಜಾತ್ರೆ ವ್ಯಾಪಾರದಲ್ಲಿ ಹಿಂದೂಯೇತರರಿಗೆ ಅವಕಾಶ ನೀಡದಂತೆ ಮನವಿ
ವಿಶ್ವ ಹಿಂದೂ ಪರಿಷತ್ , ಬಜರಂಗದಳ ಮೂಲ್ಕಿ ಪ್ರಖಂಡದ ವತಿಯಿಂದ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮಂಡಳಿಗೆ ಮನವಿ ಸಲ್ಲಿಸಲಾಯಿತು.
< previous
1
...
12116
12117
12118
12119
12120
12121
12122
12123
12124
...
14671
next >
Top Stories
ಜೈಲು ಅಧಿಕಾರಿಗಳ ನೋವು ಕೇಳೋರ್ಯಾರು !
ಬೆಂಗ್ಳೂರಲ್ಲಿ ನಕಲಿ ನಂದಿನಿ ತುಪ್ಪ ಜಾಲ ಪತ್ತೆ
ಬೆಂಗಳೂರಾಚೆ ಐಟಿ ಕಂಪನಿ ತೆರೆದರೆ ಭರ್ಜರಿ ಆಫರ್
ತೆಲಂಗಾಣದಲ್ಲಿ ರಿಂಗಣಿಸುತ್ತಿದೆ ಕನ್ನಡ ಡಿಂಡಿಮ
ವಲಸೆ ಕಾರ್ಮಿಕರು ರಾಜ್ಯಕ್ಕೆ ಬರಲು ನೂರಾರು ರೈಲು!