• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನನಗೆ ರಾಜಕೀಯ ಶಕ್ತಿ ತುಂಬಲು ಮತ ಕೊಡಿ: ಶ್ರೀರಾಮುಲು
ನನ್ನ 35 ವರ್ಷಗಳ ರಾಜಕೀಯ ಜೀವನದಲ್ಲಿ 8 ಬಾರಿ ಚುನಾವಣೆ ಎದುರಿಸಿ 6 ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದೇನೆ.
ಸುರಪುರದಲ್ಲಿ ಗರಿಗೆದರುತ್ತಿರುವ ವಿಧಾನಸಭೆ ಉಪಚುನಾವಣೆ
ಶಾಸಕರಾಗಿದ್ದ, ಹಿರಿಯ ಕಾಂಗ್ರೆಸ್ಸಿಗ ರಾಜಾ ವೆಂಕಟಪ್ಪ ನಾಯಕ ಅವರ ಅಕಾಲಿಕ ನಿಧನದಿಂದಾಗಿ ತೆರವಾಗಿರುವ ಸುರಪುರ (ಶೋರಾಪುರ- ಎಸ್ಟಿ ಮೀಸಲು) ವಿಧಾನಸಭೆ ಕ್ಷೇತ್ರದ ಚುನಾವಣೆ ಲೋಕಸಭೆ ಚುನಾವಣೆಯ ಜೊತೆಗೇ, ಅಂದರೆ ಮೇ 7ರಂದು ಘೋಷಣೆಯಾಗಿದೆ. ಈ ಹಿನ್ನೆಲೆಯಲ್ಲಿ, ಇಲ್ಲಿ ರಾಜಕೀಯ ಪಕ್ಷಗಳಲ್ಲಿ ಚುನಾವಣಾ ಕಾವು ರಂಗೇರುತ್ತಿದೆ.
ಶಿಕ್ಷಣದ ಜೊತೆ ಕೌಶಲ್ಯ, ಪ್ರತಿಭೆ ರೂಢಿಸಿಕೊಳ್ಳುವುದು ಅಗತ್ಯ: ಡಾ.ವೆಂಕಟರಾಮ್
ರಾಘವೇಂದ್ರ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಡೆದ ವಿದ್ಯಾರ್ಥಿ ಸಂಘದ ಉದ್ಘಾಟನೆ, ಪ್ರತಿಭಾ ಪುರಸ್ಕಾರ ಹಾಗೂ ಬಿಇಡಿ ಪ್ರಶಿಕ್ಷಣಾರ್ಥಿಗಳ ಸ್ವಾಗತ ಸಮಾರಂಭದಲ್ಲಿ ಡಾ.ವೆಂಕಟರಾವ್ ಪಲಾಟೆ ಮಾತನಾಡಿ, ಒಳ್ಳೆಯ ಶಿಕ್ಷಕರಾಗುವ ಬಗೆ ವಿವರಿಸಿದರು.
ಜಾತ್ರೆಗಳು ಜಾಗೃತಿ ಮೂಡಿಸುವ ಕೇಂದ್ರ
ಕುಟುಂಬದ ಸಂಪೂರ್ಣ ಹೊಣೆಗಾರಿಕೆ ನಿಭಾಯಿಸಿ ಮನೆಯ ಒಳಗೂ ಹೊರಗೂ ದುಡಿಯುವ ಮಹಿಳೆಯ ಬದುಕಿಗೆ ಭದ್ರತೆಯೇ ಇಲ್ಲದಂತಾಗಿರುವುದು ವಿಷಾದನೀಯ
ಎಸ್ಸೆಸ್ಸೆಲ್ಸಿ ಪರೀಕ್ಷೆ: ತಾಲೂಕಿನಿಂದ 2967 ವಿದ್ಯಾರ್ಥಿಗಳು
ಎಲ್ಲಾ ಪರೀಕ್ಷಾ ಕೇಂದ್ರಗಳ ಕೊಠಡಿಗಳಿಗೆ ಸಿಸಿಟಿವಿಯನ್ನು ಅಳವಡಿಸಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರದಲ್ಲೂ ವೆಬ್‌ಕ್ಯಾಸ್ಟಿಂಗ್ ಮಾಡಲು ಕ್ರಮ ಕೈಗೊಳ್ಳಲಾಗಿದೆ. ರೀಕ್ಷಾ ಕೇಂದ್ರಗಳ ಕಾರ್ಯ ಚಟುವಟಿಕೆಗಳನ್ನು ತಾಲೂಕು, ಜಿಲ್ಲಾ ಹಾಗೂ ರಾಜ್ಯದ ಹಂತದಲ್ಲಿಯೂ ಸಹ ವೀಕ್ಷಣೆ ಮಾಡಲು ತಾಲೂಕು ಹಂತದಲ್ಲಿ ತಾಂತ್ರಿಕ ಸಲಹಾ ಸಮಿತಿಯನ್ನು ರಚಿಸಲಾಗಿದೆ.
ಲೋಕಸಭಾ ಚುನಾವಣೆ: ಹಿರಿಯ ನಾಗರಿಕರಿಂದ ನೋಟಾ ಮತದಾನಕ್ಕೆ ಚಿಂತನೆ
ರಾಜ್ಯ ಹಾಗೂ ಕೇಂದ್ರ ಸರ್ಕಾರ ಹಿರಿಯ ನಾಗರಿಕರ ಸಮಸ್ಯೆಗಳ ಈಡೇರಿಕೆಗೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಹಿರಿಯ ನಾಗರಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಶಾಂತಿ, ಸೌಹಾರ್ದತೆಯಿಂದ ಹೋಳಿ ಆಚರಿಸಿ: ಡಿವೈಎಸ್‌ಪಿ
ಮಾ.26ರಂದು ಪರಸ್ಪರ ಬಣ್ಣ ಎರಚಿಕೊಳ್ಳುವ ಹಬ್ಬವೂ ನಡೆಯಲಿದೆ. ಯುವಕರು ಕಾಮದಹನದಂದು ಕಟ್ಟಿಗೆಗಳನ್ನು ಸಂಗ್ರಹಿಸುವ ಭರದಲ್ಲಿ ಜನರಿಗೆ ತೊಂದರೆ ಉಂಟಾಗದಂತೆ ನೋಡಿಕೊಳ್ಳಬೇಕು.
ಯಾರಿಗೆ ಬಿಜೆಪಿ ಟಿಕೆಟ್? ಆಕಾಂಕ್ಷಿಗಳ ಎದೆಬಡಿತ ಹೆಚ್ಚಳ
ಎಲ್ಲ ಕುತೂಹಲಗಳಿಗೆ ಟಿಕೆಟ್ ಘೋಷಣೆಯ ಬಳಿಕವಷ್ಟೇ ತೆರೆ ಬೀಳಲಿದೆ.
ಹೋಳಿ ಸಂಭ್ರಮಕ್ಕೆ ಸುಗ್ಗಿ ಕುಣಿತ, ಕರಡಿ ವೇಷದ ಮೆರುಗು
ಉತ್ತರಕನ್ನಡ ಜಿಲ್ಲೆಯಲ್ಲಿ ಹೋಳಿ ಹಬ್ಬದ ಪ್ರಯುಕ್ತ ಆಚರಿಸಲಾಗುವ ಸುಗ್ಗಿ ಕುಣಿತ ಜನಮನ ಸೆಳೆಯುತ್ತಿದೆ.
ಬಿಜೆಪಿಗರಂತೆ ಸುಳ್ಳು ಭರವಸೆ ಕೊಡಲ್ಲ: ಸಿಎಂ ಸಿದ್ದರಾಮಯ್ಯ

ಬಿಜೆಪಿಯವರಂತೆ ನಾವು ಯಾವತ್ತೂ ಜನರಿಗೆ, ಪಕ್ಷದ ಕಾರ್ಯಕರ್ತರಿಗೆ ಬರೀ ಸುಳ್ಳು ಭರವಸೆಗಳನ್ನು ನೀಡುತ್ತಾ, ಭಾವನಾತ್ಮಕವಾಗಿ ಕೆರಳಿಸಿ ನಂತರ ಕೈಕೊಡುವ ಕೆಲಸಗಳನ್ನು ಮಾಡಿಲ್ಲ. ಕೊಟ್ಟ ಭರವಸೆಗಳನ್ನು ಈಡೇರಿಸಿ ನುಡಿದಂತೆ ನಡೆದಿದ್ದೇವೆ. ಮುಂದೆಯೂ ಹಾಗೆಯೇ ನಡೆಯುತ್ತೇವೆ ಎಂದು ಸಿದ್ದು ಹೇಳಿದ್ದಾರೆ.

  • < previous
  • 1
  • ...
  • 12123
  • 12124
  • 12125
  • 12126
  • 12127
  • 12128
  • 12129
  • 12130
  • 12131
  • ...
  • 14672
  • next >
Top Stories
ಬಹು ನಿರೀಕ್ಷಿತ ಸಂಪುಟ ಬದಲಾವಣೆಗೆ ಮುಹೂರ್ತ
ನಾನು ಬ್ಲ್ಯಾಕ್‌ಮೇಲ್‌ ರಾಜಕೀಯ ಮಾಡಲ್ಲ: ವದಂತಿ ಬಗ್ಗೆ ಡಿ.ಕೆ.ಶಿವಕುಮಾರ್‌ ಕಿಡಿ
ಚುನಾವಣಾ ಸೋಲಿಗೆ ಲಾಲು ಕುಟುಂಬವೇ ಛಿದ್ರ : ಚಪ್ಪಲಿಯಿಂದ ಹಲ್ಲೆ
ಸಂಪುಟ ಪುನಾರಚನೆಯಾದರೆ ಸಿಎಂ ಬದಲಾವಣೆ ಇಲ್ಲ: ಪರಂ
ನಾಯಕತ್ವದ ಬಗ್ಗೆ ಹೈಕಮಾಂಡ್‌ ನಿರ್ಧಾರ, ಬೇರೆಯವ್ರಲ್ಲ: ಡಿಕೆಸು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved