• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಾನ್‌ ಸಾಧಕ ಹೆಗಡೆ ಸಹೋದರರಿಗೆ ಆತ್ಮೀಯ ಸನ್ಮಾನ
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ ಲೆಕ್ಕಾಧಿಕಾರಿಗಳ ಸಂಘದ ಬೆಳ್ಳಿ ಭವನದಲ್ಲಿ ಸಾಧಕರಾದ ಎಂ.ಎಸ್. ವೆಂಕಟೇಶ ಹೆಗಡೆ ಹಾಗೂ ಎಂ.ಎಸ್. ವಿನಾಯಕ ಹೆಗಡೆ ದಂಪತಿಯನ್ನು ಸನ್ಮಾನಿಸಲಾಯಿತು.
ಹರಿಹರ: ಇಂದು ಹಿಂದೂ ಮಹಾಗಣಪತಿ ಅದ್ಧೂರಿ ಶೋಭಾಯಾತ್ರೆ
ನಗರದಲ್ಲಿ ಹಿಂದೂ ಮಹಾಗಣಪತಿ ವಿಸರ್ಜನೆ ತಯಾರಿಗಳು ಅದ್ಧೂರಿಯಾಗಿ ನಡೆದಿದ್ದು, ಸೆ.14ರ ಭಾನುವಾರ ನಡೆಯಲಿರುವ ಬೃಹತ್ ಶೋಭಾಯಾತ್ರೆ ಹಿನ್ನೆಲೆ ನಗರ ಸಂಪೂರ್ಣ ಕೇಸರಿಯಿಂದ ಕಂಗೊಳಿಸುತ್ತಿದೆ.
15ರಂದು ಬಸವ ಸಂಸ್ಕೃತಿ ಅಭಿಯಾನ ಕಾರ್ಯಕ್ರಮ
ಲಿಂಗಾಯತ ಮಠಾಧಿಪತಿಗಳ ಒಕ್ಕೂಟದಿಂದ ಸೆ.15ರಂದು ಬಸವ ಸಂಸ್ಕೃತಿ ಅಭಿಯಾನ ಕಾರ್ಯಕ್ರಮವನ್ನು ಇಲ್ಲಿನ ಶಾಮನೂರು ರಸ್ತೆಯ ಬಾಪೂಜಿ ಬ್ಯಾಂಕ್ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪಾಂಡೋಮಟ್ಟಿ ವಿರಕ್ತ ಮಠದ ಡಾ.ಗುರುಬಸವ ಸ್ವಾಮೀಜಿ ನುಡಿದಿದ್ದಾಋೆ.
ವರದಿಗಾರರ ಕೂಟ, ಪತ್ರಕರ್ತರಿಗೆ ನಿವೇಶನ: ಪ್ರಭಾಕರ್
ಜಿಲ್ಲಾ ವರದಿಗಾರರ ಕೂಟಕ್ಕೆ ಜಾಗ ಹಾಗೂ ಪತ್ರಕರ್ತರಿಗೆ ನಿವೇಶನ ಒದಗಿಸಲು ಸರ್ಕಾರದ ಮಟ್ಟದಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಭರವಸೆ ನೀಡಿದ್ದಾರೆ.
ಸದೃಢ ಆರೋಗ್ಯಕ್ಕೆ ಕ್ರೀಡೆಗಳು ಸಹಕಾರಿ: ಸಚಿವ ಡಿ ಸುಧಾಕರ್
ಕ್ರೀಡೆಗಳಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ. ಕಲಿಕೆಯೊಂದಿಗೆ ಕ್ರೀಡೆಗೂ ಪ್ರಾಮುಖ್ಯತೆ ನೀಡುವ ಮೂಲಕ ಜೀವನದಲ್ಲಿ ಯಶಸ್ಸು ಗಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಅಭಿಪ್ರಾಯಪಟ್ಟರು.
ಕುರಟ್ಟಿ ಹೊಸೂರಿನಲ್ಲಿ ಮುಂದುವರಿದ ಜಾನುವಾರು ಸಾವು
ತಾಲೂಕಿನ ಕುರಟ್ಟಿ ಹೊಸೂರು ಗ್ರಾಮದಲ್ಲಿ ಚರ್ಮಗಂಟು ರೋಗಕ್ಕೆ ಜಾನುವಾರುಗಳ ಸರಣಿ ಸಾವು ಸಂಭವಿಸುತ್ತಿದ್ದು ಗ್ರಾಮಸ್ಥರಲ್ಲಿ ಆತಂಕಕ್ಕೆ ಕಾರಣವಾಗಿದೆ.
2 ಕಾರು, 10 ಬೈಕ್, 83 ಗ್ರಾಂ ಚಿನ್ನಾಭರಣ ವಶ
ಚಾಮರಾಜನಗರ ಪಟ್ಟಣ ಠಾಣಾ ಹಾಗೂ ಯಳಂದೂರು ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದ ವಿವಿಧ ಕಳ್ಳತನ ಪ್ರಕರಣಗಳಲ್ಲಿ ೨ ಕಾರು, ೧೦ ಬೈಕ್‌ಗಳು ಹಾಗೂ ೮೩ ಗ್ರಾಂ ಚಿನ್ನಾಭರಣ, ಎರಡುವರೆ ಲಕ್ಷ ರು.ಗಳನ್ನು ವಶಪಡಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತಾ ತಿಳಿಸಿದರು.
ಬಿಜೆಪಿ- ಜೆಡಿಎಸ್ ನಿಂದ ಕೋಮುಗಲಭೆ ಸೃಷ್ಟಿಸಲು ಯತ್ನ: ಕೃಷಿ ಸಚಿವ ಸಿಆರ್ ಎಸ್
ಹಣಕಾಸಿನ ಪರಿಸ್ಥಿತಿಯನ್ನು ತಹಬದಿಗೆ ತರುವ ಕೆಲಸವನ್ನು ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗಲೇ ಮಾಡಬೇಕಿತ್ತು. ಅವರು ಆ ಕೆಲಸ ಮಾಡದಿರುವುದರಿಂದ ಆ ಸಾಲವನ್ನೂ ಕಟ್ಟುವುದಕ್ಕೆ ಸಿದ್ದರಾಮಯ್ಯನವರೇ ಬರಬೇಕಿದೆ.
ಬಿಜೆಪಿಯವರಿಂದ ಧರ್ಮ, ಜಾತಿಗಳ ನಡುವೆ ಬೆಂಕಿ ಹಚ್ಚುವ ಕೆಲಸ: ಸಿಎಂ ಆಕ್ರೋಶ
ರಾಜ್ಯದಲ್ಲಿ ಉತ್ತಮ ಮಳೆಯಿಂದ 82 ಹೆಕ್ಟೇರ್ ಪ್ರದೇಶದಲ್ಲಿ ಭಿತ್ತನೆಯಾಗಿದೆ. ಸುಮಾರು 5 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ನಾನು ಈಗಾಗಲೇ ಡಿಸಿ ಮತ್ತು ಸಿಇಒರವರಿಗೆ ಸಭೆ ಕರೆದು ಹತ್ತು ದಿನಗಳೊಳಗೆ ವರದಿ ನೀಡುವಂತೆ ಸೂಚನೆ ನೀಡಿದ್ದೇನೆ.
ರಾಜಕೀಯ ಮಾಡದೆ ಮೇಕೆದಾಟು ಅಣೆಕಟ್ಟೆ ನಿರ್ಮಾಣಕ್ಕೆ ತಕ್ಷಣವೇ ಅನುಮತಿ ಕೊಡಿ: ಸಿದ್ದರಾಮಯ್ಯ
ತಮಿಳುನಾಡಿಗೆ ವಾರ್ಷಿಕ 177.25 ಟಿಎಂಸಿ ನೀರನ್ನು ಮಾತ್ರ ನೀಡಬೇಕು. ಈ ವರ್ಷ ಸೆಪ್ಟಂಬರ್‌ವರೆಗೆ 98 ಟಿಎಂಸಿಯಷ್ಟು ಮಾತ್ರ ನೀರನ್ನು ಕೊಡಬೇಕಾಗಿತ್ತು. ಆದರೆ, 221 ಟಿಎಂಸಿ ನೀರು ಹರಿದುಹೋಗಿದೆ. ಹೆಚ್ಚುವರಿಯಾಗಿ 122 ಟಿಎಂಸಿ ನೀರು ಹರಿದುಹೋಗಿದೆ.
  • < previous
  • 1
  • ...
  • 1209
  • 1210
  • 1211
  • 1212
  • 1213
  • 1214
  • 1215
  • 1216
  • 1217
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved