• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕರ್ನಾಟಕಕ್ಕೆ ಕಾಸರಗೋಡು ಸೇರ್ಪಡೆ, ಇನ್ನೂ ಈಡೇರದ ಕನಸು: ಡಾ.ಮಹೇಶ್‌ ಜೋಶಿ
ಕರ್ನಾಟಕದಲ್ಲಿ ಸ್ವಚ್ಛ, ಶುದ್ಧ ಕನ್ನಡ ಮಾತನಾಡುವ ಪ್ರದೇಶ ಇರುವುದು ಕರಾವಳಿಯಲ್ಲಿ. ಅದು ಕೂಡ ‘ಕನ್ನಡ’ ಎಂಬ ಶಬ್ದದ ಊರಿನ ಹೆಸರನ್ನು ಬೆಸೆದುಕೊಂಡಿರುವ ದಕ್ಷಿಣ ಹಾಗೂ ಉತ್ತರ ಕನ್ನಡ ಜಿಲ್ಲೆಗಳು. ಇಲ್ಲಿ ಕನ್ನಡ ಸೊರಗಿ, ಕೊರಗಿ ಹೋಗಿಲ್ಲ. ಇಲ್ಲಿನ ಜನತೆ ನುಡಿದಂತೆ ನಡೆದುಕೊಳ್ಳುತ್ತಾರೆ ಎಂದು ಸಮ್ಮೇಳನ ಉದ್ಘಾಟನಾ ಭಾಷಣದಲ್ಲಿ ಡಾ.ಮಹೇಶ್‌ ಜೋಶಿ ಪ್ರಶಂಸಿಸಿದರು.
ನೆಲಜಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ವಾರ್ಷಿಕ ಕಲಾಡ್ಚ ಹಬ್ಬ ಸಂಪನ್ನ
ನೆಲಜಿ ಇಗ್ಗುತ್ತಪ್ಪ ದೇವಾಲಯದಲ್ಲಿ ವಾರ್ಷಿಕೋತ್ಸವ ವಿಜೃಂಭಣೆಯಿಂದ ನಡೆಯಿತು. ಉತ್ಸವದ ಅಂಗವಾಗಿ ವಿಶೇಷ ಪೂಜೆಗಳು ನೆರವೇರಿತು.
ನೀರಿನ ಸಮಸ್ಯೆ ಪರಿಹಾರಕ್ಕೆ ಅಗತ್ಯ ಕ್ರಮ: ಶಾಸಕ ಆರ್‌.ವಿ. ದೇಶಪಾಂಡೆ
ಗ್ರಾಮಾಂತರ ಭಾಗದಲ್ಲಿ ಕೊಳವೆ ಬಾವಿಗಳ ಮೂಲಕ ನೀರನ್ನು ಪೂರೈಸಲು ಸರ್ಕಾರ ಅನುದಾನ ಮಂಜೂರು ಮಾಡಿದೆ.
ಭಟ್ಕಳದ 8 ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಿದ್ಧತೆ
ಭಟ್ಕಳ ತಾಲೂಕಿನ ಎಂಟು ಪರೀಕ್ಷಾ ಕೇಂದ್ರದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದ್ದು, ಎಲ್ಲ ಕೇಂದ್ರಗಳಲ್ಲಿ ಮೂಲ ಸೌಕರ‍್ಯ ಸೇರಿದಂತೆ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ
ಜಾನಪದ ಅಂಶಗಳಿಂದ ವಿಜ್ಞಾನ ಕ್ಷೇತ್ರದಲ್ಲಿ ಹಲವಾರು ಶೋಧ-ಪ್ರೊ. ಟಿ.ಎಂ. ಭಾಸ್ಕರ್
ಜಾನಪದ ಲೋಕದ ಅನೇಕ ಅಂಶಗಳನ್ನು ಇಟ್ಟುಕೊಂಡು ವಿಜ್ಞಾನ ಕ್ಷೇತ್ರದಲ್ಲಿ ವಿಜ್ಞಾನಿಗಳು ಹಲವಾರು ಶೋಧ ಕಾರ್ಯ ಮಾಡುತ್ತಿದ್ದಾರೆ. ಗಿಡಮೂಲಿಕೆಗಳ ರಸದೌಷಧಿಯಿಂದ ಬಂಗಾರದ ಬೆಲೆ ತೆಗೆಯುವಂತ ಶೋಧ ನಡೆದಿರುವುದು ಇದಕ್ಕೆ ಉದಾಹರಣೆಯಾಗಿದೆ ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಟಿ.ಎಂ. ಭಾಸ್ಕರ್ ಅವರು ಹೇಳಿದರು.
ಅಧಿಕ ಮತಗಳಿಂದ ಜಾಧವ್‌ರನ್ನು ಗೆಲ್ಲಿಸಿ: ಶಿವರಾಜಪಾಟೀಲ್
ಕಲಬುರಗಿ ಜಿಲ್ಲೆಯಲ್ಲಿ ಅಭ್ಯರ್ಥಿಯಾಗಿರುವ ಡಾ. ಉಮೇಶ ಜಾಧವ ಅವರು ೨ ಲಕ್ಷಕ್ಕೂ ಅಧಿಕ ಮತಗಳಿಂದ ವಿಜಯಿಶಾಲಿಯಾಗಲು ನಾವೇಲ್ಲರೂ ಶ್ರಮಿಸಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜಪಾಟೀಲ್ ರದ್ದೇವಾಡಿ ಹೇಳಿದರು.
ರಾಮನ ಸೇವೆಯ ಕೀರ್ತಿ ದೇಶದ ಸಾಧುಸಂತರಿಗೆ ಅರ್ಪಣೆ: ಪೇಜಾವರ ಶ್ರೀ
ಉದುಪಿ ಪೂರ್ಣಪ್ರಜ್ಞಾ ಸಭಾಂಗಣದಲ್ಲಿ, ಅದಮಾರು ಮಠ ಮತ್ತು ಶ್ರೀಕೃಷ್ಣ ಸೇವಾ ಬಳಗ ವತಿಯಿಂದ ವಿಶ್ವಾರ್ಪಣಮ್ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಪೇಜಾವರ ಶ್ರೀಗಳಿಗೆ ಗುರುವಂದನೆ ಸಲ್ಲಿಸಲಾಯಿತು.
ರೇಣುಕಾಚಾರ್ಯರು ಒಂದೇ ಧರ್ಮಕ್ಕೆ ಸೀಮಿತವಲ್ಲ
ರೇಣುಕಾದಿ ಪಂಚಾಚಾರ್ಯರು ಕೇವಲ ಒಂದು ಧರ್ಮ ಅಥವಾ ಜಾತಿಗೆ ಸೀಮಿತವಾಗಿರದೇ, ಎಲ್ಲ ಧರ್ಮದ ಎಲ್ಲ ಜಾತಿ-ಜನಾಂಗಗಳ ದೈವತ್ವವಾಗಿ ಒಳ್ಳೆಯದನ್ನೇ ಕರುಣಿಸಿದ್ದಾರೆ. ಇದರಿಂದ ಇಂದು ಬಹುತೇಕ ಎಲ್ಲ ಜಾತಿ ಜನಾಂಗದ ಆದಿ ಗುರುವಾಗಿ ರೇಣುಕಾಚಾರ್ಯರನ್ನು ಪೂಜಿಸುತ್ತಿದ್ದಾರೆಂದು ಗುಂಡಕನಾಳ ಬೃಹನ್ ಮಠದ ಶ್ರೀ ಗುರುಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು ನುಡಿದರು.
ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಕಾರ್ಕಳ ಅವಳಿ ತಾಲೂಕುಗಳು ಸಿದ್ಧ
ಕಾರ್ಕಳ, ಹೆಬ್ರಿ ತಾಲೂಕಿನಲ್ಲಿ 56 ಪ್ರೌಢಶಾಲೆಗಳಲ್ಲಿನ ಒಟ್ಟು 2783 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಸುತ್ತೂರು ಶ್ರೀಗಳಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ವಚನಗಳ ಪ್ರಸಾರ
ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಶರಣರ ವಚನಗಳನ್ನು ಪ್ರಸಾರ ಮಾಡುವ ಮತ್ತು ಶರಣರ ಬದುಕಿನ ಮೌಲ್ಯಗಳನ್ನು ಸಮಾಜಕ್ಕೆ ತಿಳಿಸುವ ಕೆಲಸವನ್ನು ಸುತ್ತೂರು ಮಠದ ಪೂಜ್ಯರು ಶರಣ ಸಾಹಿತ್ಯ ಪರಿಷತ್ತನ್ನು ಸ್ಥಾಪಿಸಿ ನಿರಂತರವಾಗಿ ಚಟುವಟಿಕೆ ನಡೆಯುವಂತೆ ನೋಡಿಕೊಳ್ಳುತ್ತಿದ್ದಾರೆ ಎಂದು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತ ಅಧ್ಯಕ್ಷ ಮಸ್ಕಿ ನಾಗರಾಜ ವಕೀಲರು ಹೇಳಿದರು.
  • < previous
  • 1
  • ...
  • 12129
  • 12130
  • 12131
  • 12132
  • 12133
  • 12134
  • 12135
  • 12136
  • 12137
  • ...
  • 14672
  • next >
Top Stories
ಸರ್‌ ನವೆಂಬರ್ ಕ್ರಾಂತಿ ; ಏನು ? ಕೇಳಿಸ್ತಿಲ್ಲ ! - ಸಲೀಂ ಅಹಮದ್‌
ಮುಂದಿನ ವರ್ಷ ಅಕ್ಕಿ ಬೆಲೆ ಇನ್ನಷ್ಟು ಏರಿಕೆ?
ಅಂಗವಿಕಲತೆ ಮೆಟ್ಟಿ ನಿಂತ ಶಿವಮೊಗ್ಗದ ಕನ್ನಡ ಪ್ರೇಮಿ
ರಾಜ್ಯದಲ್ಲಿ ಹೆಚ್ಚುತ್ತಿದೆ ಚಳಿ, ಬೀದರಲ್ಲಿ 10 ಡಿಗ್ರಿ
ವಲಸಿಗರಿಂದ ಗ್ರಾಮೀಣ ಭಾಗದ ಕಾರ್ಮಿಕರಿಗೂ ಸಂಕಷ್ಟ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved