• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೆ.23ರಂದು ಶ್ರೀ ವೀರಭದ್ರೇಶ್ವರಸ್ವಾಮಿ ಅದ್ಧೂರಿ ರಥೋತ್ಸವ: ಎನ್.ನಟರಾಜ್
ರಥೋತ್ಸವದ ಅಂಗವಾಗಿ ಸೆ.9ರಂದು ವಿಶೇಷ ಪೂಜೆಯೊಂದಿಗೆ ಕಂಬ ಹಾಕುವ ಮೂಲಕ ಹೆತ್ತಗೋನಹಳ್ಳಿ ಭದ್ರೇಗೌಡರ ಕುಟುಂಬಸ್ಥರ ಸೇವಾರ್ಥದಲ್ಲಿ ಧ್ವಜಾರೋಹಣ ನೆರವೇರಿಸಿ ಸೆ.10ರಂದು ಅನ್ನಸಂತರ್ಪಣೆ ಮಾಡಲಾಗಿದೆ.
ಜಲಪಾತೋತ್ಸವ: ಜಾನಪದ ಕಲಾ ಮೆರವಣಿಗೆಗೆ ಶಾಸಕ ನರೇಂದ್ರಸ್ವಾಮಿ ಚಾಲನೆ
ಬಣ್ಣ ಬಣ್ಣದ ಕಿರಣಗಳ ಚಿತ್ತಾರ ನೋಡಲು ಮಂಡ್ಯ, ಮೈಸೂರು, ಕೊಳ್ಳೇಗಾಲ, ಚನ್ನಪಟ್ಟಣ ಸೇರಿದಂತೆ ವಿವಿಧ ಜಿಲ್ಲೆಗಳು, ಹೊರ ರಾಜ್ಯಗಳಿಂದ ಸಾವಿರಾರು ಪ್ರವಾಸಿಗರು ಆಗಮಿಸಿದ್ದರು. ಪ್ರಕೃತಿ ಸೊಬಗನ್ನು ಕಾಣ್ತುಂಬಿಕೊಂಡರು. ಜೊತೆಗೆ ಬೆಳಗ್ಗೆ 11 ರಿಂದ ರಾತ್ರಿ 11ಗಂಟೆವರೆಗೆ ನಡೆದ ಸಾಂಸ್ಕೃತಿಕ ಕಾರ್ಯಕ್ರಮ ಸವಿದರು.
ವಿದ್ಯಾರ್ಥಿಗಳು ಸಾಹಿತ್ಯ, ಪತ್ರಿಕೆ ಓದುಕ ಹವ್ಯಾಸ ರೂಡಿಸಿಕೊಳ್ಳಬೇಕು: ಡಾ.ನಿಶಾಂತ್ ಎ.ನಾಯ್ಡು
ಅಕ್ಷರ, ಶಿಕ್ಷಣ ಎನ್ನವುದು ಪ್ರತಿಯೊಬ್ಬರಿಗೂ ಅತ್ಯವಶ್ಯಕ. ಸಮಾಜದ ಅನಕ್ಷರಸ್ಥರನ್ನು ಗುರುತಿಸಿ ಅವರಿಗೆ ಅಕ್ಷರಭ್ಯಾಸ ಮಾಡಿಸಿ ಶಿಕ್ಷಣ ಕಲಿಸುವ ಕೆಲಸವವನ್ನು ವಿದ್ಯಾರ್ಥಿಗಳು ಮಾಡಿದರೆ ಸಾಕ್ಷರತೆ ದಿನಾಚರಣೆ ಮಾಡಿದಕ್ಕೂ ಸಾರ್ಥಕವಾಗುತ್ತದೆ.
ದೇಶದ ಪ್ರಗತಿಗೆ ಶಿಕ್ಷಣವು ಅತ್ಯಮೂಲ್ಯ
ಬದುಕಿನಲ್ಲಿ ಅಮೂಲ್ಯವಾದ ಸಂಪತ್ತು ಎಂದರೆ ಅದು ವಿದ್ಯೆ. ಇದಕ್ಕೆ ಯಾವುದೇ ಚೌಕಟ್ಟಿನ ವ್ಯಾಪ್ತಿ ಇರುವುದಿಲ್ಲ. ಗಳಿಸಿದ ವಿದ್ಯೆಯನ್ನು ಎಂದಿಗೂ ಕಳೆದುಕೊಳ್ಳಲು ಸಾಧ್ಯವಿಲ್ಲ. ಹಾಗಾಗಿ ಯಾರೂ ಕೂಡ ಶಿಕ್ಷಣದಿಂದ ವಂಚಿತರಾಗಬಾರದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು.
ದೊಡ್ಡ ಮಟ್ಟದ ಘರ್ಷಣೆಯಾಗಿದ್ದರೂ ಕ್ಷೇತ್ರದ ಶಾಸಕರು ಎಲ್ಲಿ: ಯದುವೀರ್ ಒಡೆಯರ್
ಮದ್ದೂರು ಪಟ್ಟಣದಲ್ಲಿ ಗಣೇಶಮೂರ್ತಿ ವಿಸರ್ಜನಾ ಮೆರವಣಿಗೆ ಮೇಲೆ ಕಲ್ಲು ತೂರಾಟವಾಗಿ ದೊಡ್ಡ ಮಟ್ಟದ ಘರ್ಷಣೆಯಾಗಿದ್ದರೂ ಕ್ಷೇತ್ರದ ಶಾಸಕರೂ ಮಾತ್ರ ಎಲ್ಲಿದ್ದಾರೆಂಬುದೇ ತಿಳಿಯದಾಗಿದೆ. ಗೃಹ ಸಚಿವರು ಇಲ್ಲಿ ಬಂದು ಪರಿಶೀಲನೆ ನಡೆಸಬೇಕಿತ್ತು. ಸ್ಥಳೀಯ ಶಾಸಕರೂ ಸಹ ಜನರ ಸಮಸ್ಯೆ ಆಲಿಸಬೇಕಿತ್ತು. ಈಗ ಶಾಸಕರು ಎಲ್ಲಿ ಎಂದು ಎಲ್ಲರೂ ಪ್ರಶ್ನೆ ಮಾಡುತ್ತಿದ್ದಾರೆ.
ಒಬಿಸಿ ಮತ ಪಕ್ಷಕ್ಕೆ ತರುವ ಪ್ರಯತ್ನವಾಗಲಿ
ನಾನಾ ಕಾರಣದಿಂದ ಕಾಂಗ್ರೆಸ್‌ ಪಕ್ಷದಿಂದ ಒಬಿಸಿ ಮತಗಳು ದೂರ ಉಳಿದಿವೆ. ಅವುಗಳನ್ನು ಮತ್ತೆ ಪಕ್ಷಕ್ಕೆ ಕರೆತರುವ ಪ್ರಯತ್ನ ಪ್ರತಿಯೊಬ್ಬ ಕಾರ್ಯಕರ್ತರಿಂದ ಆಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಕರೆ ನೀಡಿದರು.
ಸಮಾಜ ತಿದ್ದುವ ವಲಯವನ್ನು ಸೃಷ್ಟಿ ಮಾಡುವ ಶಕ್ತಿ ಶಿಕ್ಷಣ ಕ್ಷೇತ್ರಕ್ಕೆ ಮಾತ್ರ: ಎಸ್.ಲೋಕೇಶ್
ಮಾಜಿ ಪ್ರಧಾನಿ ಅಬ್ದುಲ್ ಕಲಾಂ ಹೇಳುವಂತೆ ದೇಶದ ಭವಿಷ್ಯವನ್ನು ನಿರ್ಮಿಸುವ ಬುದ್ಧಿ ಶಕ್ತಿ ಇರುವ ವ್ಯಕ್ತಿಗಳು ತರಗತಿ ಕೊನೆ ಸಾಲಿನ ವಿದ್ಯಾರ್ಥಿಗಳು. ಆದರೆ, ನಮ್ಮ ಗಮನವೆಲ್ಲ ಮುಂದಿನ ಸಾಲಿನ ವಿದ್ಯಾರ್ಥಿಗಳ ಮೇಲೆ ಕೇಂದ್ರೀಕೃತವಾಗಿರುತ್ತದೆ. ಮತ್ತೆ ಕೆಲವೊಮ್ಮೆ ತರಗತಿ ಬಿಟ್ಟು ಹೊರ ಪ್ರಪಂಚದಲ್ಲಿ ಪ್ರತಿಭಾವಂತರಿದ್ದಾರೆ ನಾವು ಹುಡುಕಬೇಕು.
ಕಲ್ಲೇಸೋಮನಹಳ್ಳಿ ಏತ ನೀರಾವರಿ ಯಶಸ್ಸಿಗೆ ಕಾಂಗ್ರೆಸ್ ಕಾರಣ: ಗೋಪಾಲಸ್ವಾಮಿ
ಈ ಯೋಜನೆಗೆ ಮೊದಲು ಜೀವ ಬಂದಿದ್ದು ರಾಮಕೃಷ್ಣ ಹೆಗ್ಗಡೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ, ರಾಜಕೀಯ ಕಾರಣಗಳಿಂದ ಯೋಜನೆ ಮೂಲೆಗುಂಪಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಈ ಯೋಜನೆ ಪರಿಪೂರ್ಣವಾಗಿದ್ದು, ಪ್ರಾರಂಭದಲ್ಲೇ ಎಂ.ಶಿವರ ಕೆರೆ ತುಂಬಿದೆ .
ಷೇರುದಾರರು ಕಡ್ಡಾಯವಾಗಿ ಸಹಕಾರ ಸಂಘದಲ್ಲಿಯೇ ವ್ಯವಹಾರ ನಡೆಸಬೇಕು: ಶಾಸಕ ಎಚ್.ಟಿ.ಮಂಜು
ಪ್ರಗತಿ ದಿಕ್ಕಿನಂತ ಸಾಗುತ್ತಿರುವ ಸಂಘದಿಂದ ನಿರುದ್ಯೋಗಿ ಪದವೀಧರರಿಗೆ ಆರ್ಥಿಕವಾಗಿ ಶಕ್ತಿ ಬಂದಿದೆ. ಸ್ವಾಬಲಂಬನೆ ಸಾಧಿಸಿ ಮುನ್ನಡೆಯಲು ದಾರಿ ದೀಪವಾಗಿದೆ. ತಾಲೂಕಿನಲ್ಲಿರುವ ಎಲ್ಲಾ ಪದವೀಧರರು ಕಡ್ಡಾಯವಾಗಿ ಸಂಘಕ್ಕೆ ಶೇರುದಾರರಾಗುವ ಮೂಲಕ ಸಂಘವು ಇನ್ನೂ ಬೆಳೆದು ಹೆಮ್ಮರವಾಗಿ ಪರಿವರ್ತನೆ ಹೊಂದುವ ದಿಕ್ಕಿನಲ್ಲಿ ಕೆಲಸ ಮಾಡಬೇಕು.
ವಿಮಾನ ನಿಲ್ದಾಣದ ನಿರ್ವಹಣೆ ರಾಜ್ಯಸರ್ಕಾರಕ್ಕೆ ವಹಿಸಿದ್ದೆ ದೊಡ್ಡ ತಪ್ಪು
ಶಿವಮೊಗ್ಗ ವಿಮಾನ ನಿಲ್ದಾಣದ ನಿರ್ವಹಣೆಯನ್ನು ರಾಜ್ಯ ಸರ್ಕಾರಕ್ಕೆ ವಹಿಸಿದ್ದೆ ನಾನು ಮಾಡಿದ ದೊಡ್ಡ ತಪ್ಪು ಎಂದು ಸಂಸದ ಬಿ.ವೈ.ರಾಘವೇಂದ್ರ ಬೇಸರ ವ್ಯಕ್ತಪಡಿಸಿದರು
  • < previous
  • 1
  • ...
  • 1210
  • 1211
  • 1212
  • 1213
  • 1214
  • 1215
  • 1216
  • 1217
  • 1218
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved