• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಷ್ಟ್ರದ ಹಿತ ಚಿಂತನೆ ಪರವಾಗಿ ನಡೆಯುತ್ತಿದೆ ಈ ಬಾರಿ ಚುನಾವಣೆ
ಈ ಬಾರಿ ನಡೆಯುವ ಚುನಾವ ಯಾವುದೇ ಭಾಗ್ಯಗಳ ಯೋಜನೆಗೆ ಸಂಬಂಧಿಸಿದ್ದಲ್ಲ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ತಮಿಳುನಾಡು ಸರ್ಕಾರ ವಜಾಗೊಳಿಸುವಂತೆ ರಾಷ್ಟಪತಿಗೆ ಮನವಿ
ಲೋಕಸಭಾ ಚುನಾವಣೆಯಲ್ಲಿ ‘ಇಂಡಿಯಾ’ ಗೆದ್ದರೆ ಕಾವೇರಿ ನದಿಗೆ ಅಡ್ಡಲಾಗಿ ಕರ್ನಾಟಕ ನಿರ್ಮಿಸಲು ಉದ್ದೇಶಿಸಿರುವ ಮೇಕೆದಾಟು ಅಣೆಕಟ್ಟೆ ನಿರ್ಮಾಣಕ್ಕೆ ತಡೆಯೊಡ್ಡುವುದಾಗಿ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿರುವ ತಮಿಳುನಾಡು ಸರ್ಕಾರವನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ಸೇನಾಪಡೆ ನಗರದ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.
ಕನಕಗಿರಿಯಲ್ಲಿ 330 ವಿದ್ಯಾರ್ಥಿಗಳಿಗೆ ಕನ್ನಡಕ ವಿತರಣೆ
ಕನಕಗಿರಿ ತಾಲೂಕಿನಲ್ಲಿ ದೃಷ್ಟಿದೋಷ ಹೊಂದಿದ 330 ವಿದ್ಯಾರ್ಥಿಗಳಿಗೆ ಶುಕ್ರವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಅಂಧತ್ವ ನಿಯಂತ್ರಣ ಇಲಾಖೆಯಿಂದ ಉಚಿತ ಕನ್ನಡಕ ವಿತರಿಸಲಾಗಿದೆ.
ಕುಡಿಯುವ ನೀರಿನ ಘಟಕಗಳಿಗೆ ನಿರಂತರ ವಿದ್ಯುತ್‌ಗೆ ಸೂಚನೆ
ಬಿಬಿಎಂಪಿ ಹಾಗೂ ಜಲ ಮಂಡಳಿಯ ಕುಡಿಯುವ ನೀರು ಪೂರೈಕೆ ಘಟಕಗಳಿಗೆ ನಿರಂತರ ವಿದ್ಯುತ್‌ ಪೂರೈಸುವಂತೆ ಬೆಸ್ಕಾಂ ತನ್ನ ಸಿಬ್ಬಂದಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಸ್ಟೇಶನ್ ತಾಂಡಾದಲ್ಲಿ ಚರಂಡಿ ಸ್ವಚ್ಛತೆಗೆ ಕರವೇ ಒತ್ತಾಯ
ಸ್ಟೇಶನ್‌ ತಾಂಡಾವು ವಾರ್ಡ್‌ ನಂ ೮ ರಲ್ಲಿ ಬರುತ್ತಿದ್ದು, ಇಲ್ಲಿನ ಮನೆಗಳ ಬಳಿ ಚರಂಡಿಯು ಹಲವು ತಿಂಗಳುಗಳಿಂದ ಸ್ವಚ್ಛತೆ ಮಾಡದಿರುವುದರಿಂದ ಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿದೆ. ಸಾರ್ವಜನಿಕರು ಮಾರಕ ರೋಗಗಳಿಗೆ ತುತ್ತಾಗುವ ಭೀತಿಯಲ್ಲಿದ್ದಾರೆ. ಕೂಡಲೇ ಚರಂಡಿ ಸ್ವಚ್ಛತೆ ಮಾಡಬೆಕೇಂದು ಪುರಸಭೆ ಮುಖ್ಯಾಧಿಕಾರಿ ಸಂಜೀವ ಮಾಂಗ್‌ಗೆ ಮನವಿ ಸಲ್ಲಿಸಲಾಯಿತು.
ಕಡತೋಕಾ ಕೃತಿ- ಸ್ಮೃತಿ ಯಕ್ಷರಂಗೋತ್ಸವ ಸಂಪನ್ನ
ಕಡತೋಕಾ ಭಾಗವತರು ಯಕ್ಷಗಾನ ಭಾಗವತಿಕೆಯ ಒಂದು ವಿಸ್ಮಯವಾಗಿದ್ದರು.
ಸಭೆ ಸಮಾರಂಭಕ್ಕೆ ಸುವಿಧ ಆ್ಯಪ್‌ನಿಂದ ಅನುಮತಿ
ರಾಜಕೀಯ ವಿವಿಧ ಪಕ್ಷದ ಅಭ್ಯರ್ಥಿಗಳು ಹಾಗೂ ಮುಖಂಡರು ಸಭೆ ಸಮಾರಂಭಗಳಿಗೆ ಸುವಿಧ ಆ್ಯಪ್ ಬಳಕೆ ಮಾಡುವ ಮೂಲಕ ಅರ್ಜಿ ಸಲ್ಲಿಸಿದರೆ 48 ಗಂಟೆಯ ಒಳಗೆ ಅನುಮತಿ ಸಿಗಲಿದೆ ಎಂದು ಸಹಾಯಕ ಚುನಾವಣಾಧಿಕಾರಿ ಮಲ್ಲಿಕಾರ್ಜುನ್ ತಿಳಿಸಿದರು.
ಜೀವಸಂಕುಲ ಉಳಿವಿಗೆ ಕೆರೆ, ಕುಂಟೆ ಉಳಿಸಿ: ಕಮಲಾಕ್ಷ
ಶಹಾಪುರ ತಾಲೂಕಿನ ಹೊಸಕೇರಾ ಗ್ರಾಮದ ಜಟ್ಟಿಂಗರಾಯ ಕೆರೆ ಪುನರ್ ನಿರ್ಮಿಸಲು ಗ್ರಾಮಸ್ಥರಿಗೆ ಹಸ್ತಾಂತರ ಕಾರ್ಯಕ್ರಮದಲ್ಲಿ ಧರ್ಮಸ್ಥಳ ಸಂಸ್ಥೆಯ ಜಿಲ್ಲಾ ನಿರ್ದೇಶಕರಾದ ಕಮಲಾಕ್ಷ ಅವರು ಮಾತನಾಡಿದರು.
ಕೊಪ್ಪದಲ್ಲಿ ನಾಳೆ ಬಿಜೆಪಿ ಪರಿವಾರ ಸಮಾಗಮ
ಕೊಪ್ಪ ಮಂಡಳ ಬಿಜೆಪಿ ಕಾರ್ಯಕರ್ತರ ಪರಿವಾರ ಸಮಾಗಮ ಸಮಾವೇಶ ಮಾ.೨೪ ರ ಭಾನುವಾರ ಬೆಳಿಗ್ಗೆ ೧೦ ಕ್ಕೆ ಪಟ್ಟಣದ ಪುರಭವನದಲ್ಲಿ ನಡೆಯಲಿದೆ ಕೊಪ್ಪ ತಾಲೂಕು ಬಿಜೆಪಿ ಮಂಡಳ ಅಧ್ಯಕ್ಷ ಎಚ್.ಕೆ.ದಿನೇಶ್ ಹೊಸೂರು ತಿಳಿಸಿದ್ದಾರೆ.
ಗೌತಮ ಪಂಚ ಮಹಾರಥೋತ್ಸವ: ಲಕ್ಷಾಂತರ ಮಂದಿ ಭಾಗಿ
ಜಾತ್ರೆ ಅಂಗವಾಗಿ ಬೆಳಗಿನ ಜಾವ ಎರಡು ಗಂಟೆಯಿಂದಲೇ ದೇವಾಲಯದಲ್ಲಿ ಮೊದಲು ಕ್ಷೀರಾಭಿಷೇಕ, ಫಲಪಂಚಾಮೃತಾಭಿಷೇಕ, ಮಹೋನ್ನತ ಪೂರ್ವಕ ಏಕದಶಾವರ ರುದ್ರಾಭಿಷೇಕ, ಪ್ರಾತಃಕಾಲ ಪೂಜೆಯನ್ನು ನೆರವೇರಿಸಿ ನಂತರ ಹೋಮ ಹವನಾದಿಗಳನ್ನು ನೆರವೇರಿಸಿದರು. ನಂತರ ರಥದ ಬಳಿ ಬಲಿ ಪೂಜೆಯನ್ನು ನೆರವೇರಿತು.
  • < previous
  • 1
  • ...
  • 12136
  • 12137
  • 12138
  • 12139
  • 12140
  • 12141
  • 12142
  • 12143
  • 12144
  • ...
  • 14672
  • next >
Top Stories
ಬ್ರಿಟಿಷರ ಕೈಯಲ್ಲೇ ಆಗಿರಲಿಲ್ಲ ಆರೆಸ್ಸೆಸ್‌ ನಿಷೇಧ
ಸರ್‌ ನವೆಂಬರ್ ಕ್ರಾಂತಿ ; ಏನು ? ಕೇಳಿಸ್ತಿಲ್ಲ ! - ಸಲೀಂ ಅಹಮದ್‌
ಮುಂದಿನ ವರ್ಷ ಅಕ್ಕಿ ಬೆಲೆ ಇನ್ನಷ್ಟು ಏರಿಕೆ?
ಅಂಗವಿಕಲತೆ ಮೆಟ್ಟಿ ನಿಂತ ಶಿವಮೊಗ್ಗದ ಕನ್ನಡ ಪ್ರೇಮಿ
ರಾಜ್ಯದಲ್ಲಿ ಹೆಚ್ಚುತ್ತಿದೆ ಚಳಿ, ಬೀದರಲ್ಲಿ 10 ಡಿಗ್ರಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved