• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಾಚೀನ ಗ್ರಂಥಗಳಿಂದ ಸತ್ಫಲ: ವಿಜಯಾನಂದ ಸ್ವಾಮೀಜಿ
ಸುಸಂಸ್ಕೃತ ಗ್ರಂಥ ರಚನೆಯಿಂದ ದೇಶದ ಶೈಕ್ಷಣಿಕ- ಆಧ್ಯಾತ್ಮಿಕ ಶಕ್ತಿ ಬೆಳೆಯುತ್ತದೆ.
ವೀಣಾ ಸಭೆಯಲ್ಲಿ ಮೊಳಗಿದ ಬಂಡಾಯ ಧ್ವನಿ!
ನಿಮ್ಮ ಮಗಳಾಗಿ ಜಿಲ್ಲೆಯ ಜನರ ಧ್ವನಿಯಾಗಬೇಕು ಎಂಬ ಆಸೆ ನನ್ನದು. ಆದರೆ, ದುಡಿದವರನ್ನು ಬಿಟ್ಟು, ಹೊರ ಜಿಲ್ಲೆಯವರಿಗೆ ಪಕ್ಷ ಮಣೆ ಹಾಕಿದೆ.
ಮುಗಿಲು ಮುಟ್ಟಿದ ಹೋಳಿ ಹಬ್ಬದ ಅಬ್ಬರ
ಹೋಳಿ ಹಬ್ಬದಲ್ಲಿ ಚಿಕ್ಕಮಕ್ಕಳು, ಯುವಕರು ತಂಡ ತಂಡವಾಗಿ ಹಲಗೆ ಬಾರಿಸುತ್ತಾ, ಕೃತಕ ಶವ ಮಾಡಿ ಅವರ ಹೆಸರಿನಲ್ಲಿ ಓಣಿಗಳಲ್ಲಿ ಅಳುತ್ತಾ ಬಾಯಿ, ಬಾಯಿ ಬಡೆದುಕೊಂಡು, ಕಾಮಣ್ಣನನ್ನು ಸುಡಲು ಕಟ್ಟಿಗೆ, ಕುಳ್ಳು ಸಂಗ್ರಹಿಸುವರು
ಬಿಜೆಪಿ, ಕಾಂಗ್ರೆಸ್‌ನಿಂದ ಜಿಲ್ಲಾ ಮರಾಠಾಗರ ಕಡೆಗಣನೆ
ಹುಮನಾಬಾದ ಪಟ್ಟಣದ ಪದ್ಮಾಕರ ಪಾಟೀಲ್ರ ನಿವಾಸದಲ್ಲಿ ಮರಾಠಾ ಸಮಾಜದ ಸಭೆ ನಡೆಯಿತು.
ಒಂದೇ ಸೂರಿನಡಿ ಬದುಕು ಸಾಗಿಸೋದೇ ನೈಜಕುಟುಂಬ
ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಹಾಗೂ ಭಕ್ತರಿಗೆ ಅನ್ನ, ಅಕ್ಷರ ಹಾಗೂ ನ್ಯಾಯದಾನಗಳಂತಹ ತ್ರಿವಿಧ ದಾಸೋಹ ನೀಡುತ್ತಿರುವ ಹಿರೇಕಲ್ಮಠದ ಲಿಂಗೈಕ ಗುರುಗಳ ಪುಣ್ಯಾರಾಧನೆ ಪ್ರಯುಕ್ತ ನಡೆಯುವ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಸತಿ-ಪತಿ ಆಗುವವರು ನಿಜಕ್ಕೂ ಪುಣ್ಯವಂತರು ಎಂದು ಶಾಸಕ ಡಿ.ಜಿ.ಶಾಂತನಗೌಡ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ದುರ್ಗಾಂಬಿಕಾ ಜಾತ್ರೆ: ಬಯಲು ಜಂಗೀ ಕುಸ್ತಿಗೆ ಚಾಲನೆ
ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆ ನಿಮಿತ್ತ ನಗರದ ಬೀರಲಿಂಗೇಶ್ವರ ದೇವಸ್ಥಾನ ಆವರಣದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಬಯಲು ಜಂಗಿ ಕುಸ್ತಿ ಪಂದ್ಯಾವಳಿಗಳಿಗೆ ಶುಕ್ರವಾರ ಚಾಲನೆ ನೀಡಲಾಯಿತು. ಕುಸ್ತಿ ಪಂದ್ಯಾವಳಿಯಲ್ಲಿ ಮೊದಲ ದಿನ ರಾಜ್ಯದ ಬಳ್ಳಾರಿ, ಬಾಗಲಕೋಟೆ, ಧಾರವಾಡ, ಹುಬ್ಬಳ್ಳಿ, ದಾವಣಗೆರೆ ಸೇರಿದಂತೆ ಅನೇಕ ಜಿಲ್ಲೆಯ ಮತ್ತು ಮಹಾರಾಷ್ಟ್ರ, ಹರಿಯಾಣ, ಪಂಜಾಬ್, ಉತ್ತರ ಪ್ರದೇಶ ಸೇರಿದಂತೆ ವಿವಿಧ ರಾಜ್ಯದ ಕುಸ್ತಿ ಜಟ್ಟಿಗಳು ಪಾಲ್ಗೊಂಡು ಅಖಾಡದಲ್ಲಿ ಸೆಣೆಸಾಡಿದರು.
ವಿದ್ಯಾರ್ಥಿ ಮೆಟ್ರೋಗೆ ತಲೆ ಕೊಟ್ಟಿದ್ದಕ್ಕೆ ಸಿ ಗ್ರೇಡ್‌ ಅಂಕವೇ ಕಾರಣ
ಮೆಟ್ರೋ ಹಳಿಗೆ ಜಿಗಿದು ಕಾನೂನು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಳ್ಳಲು ಮಾನಸಿಕ ಖಿನ್ನತೆಯೇ ಕಾರಣ ಎಂಬುದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಜಗತ್ತಿನಲ್ಲಿ ವಿದ್ಯೆ ಬೆಲೆ ಕಟ್ಟಲಾಗದ ವಸ್ತು
ಅಂದು ವಿದ್ಯಾರ್ಥಿಗಳಿಗೆ ಶಿಕ್ಷಕರು ಜ್ಞಾನದ ಜತೆಗೆ ಸಂಸ್ಕಾರ ಮತ್ತು ಶಿಸ್ತು ಕಲಿಸುತ್ತಿದ್ದರು. ಇಂದಿನ ವಿದ್ಯಾರ್ಥಿಗಳಿಗೆ ಸ್ವಲ್ಪ ಭಕ್ತಿ ಕಡಿಮೆ ಆಗಿದೆ ಹೊಸ ಶಿಕ್ಷಕರಿಗೆ ಗೌರವ ಕೊಡುತ್ತಿಲ್ಲ. ಈ ಶಾಲೆಯ ಮಕ್ಕಳು ದೇಶದ ಉತ್ತಮ ಪ್ರಜೆಗಳು ಆಗಲಿ
ಮೇಕೆದಾಟು: ಕಾಂಗ್ರೆಸ್ಸಿನ ದ್ವಂದ್ವ ನಿಲುವು- ಬೊಮ್ಮಾಯಿ
ಮೇಕೆದಾಟು ಯೋಜನೆಗೆ ಡಿಎಂಕೆ ವಿರೋಧಿಸುವುದರಿಂದ ರಾಜ್ಯಕ್ಕೆ ಅನ್ಯಾಯವಾಗಲಿದ್ದು, ಕಾಂಗ್ರೆಸ್ 2019 ರಿಂದಲೂ ಡಿಎಂಕೆ ಜೊತೆಗೆ ಮೈತ್ರಿ ಮಾಡಿಕೊಂಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಶ್ರೀಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್ ಚಂದ್ರು
ನಾಡಿನ ಸಮಸ್ತ ಜನರ ಬಾಳಲ್ಲಿ ಸುಖ, ಸಮೃದ್ಧಿ ನೆಲೆಸಲಿ. ಉತ್ತಮ ಮಳೆ, ಬೆಳೆಯಾಗಿ ಸುಖ-ಸಂತೋಷ ಕರುಣಿಸುವಂತೆ ಶ್ರೀಚಾಮುಂಡೇಶ್ವರಿ ದೇವಿಯಲ್ಲಿ ಪ್ರಾರ್ಥಿಸಿದ್ದಾಗಿ ತಿಳಿಸಿದ ವೆಂಕಟರಮಣೇಗೌಡ. ದೇವಿಗೆ ಸೀರೆ, ಅರಿಶಿನ, ಕುಂಕುಮ, ಬಳೆ ಹಾಗೂ ಕಾಣಿಕೆಯನ್ನು ನೀಡಿ ವಿಶೇಷ ಪೂಜೆ ಸಲ್ಲಿಸಿ ನಾಡಿಗೆ ಒಳಿತಾಗಲೆಂದು ಪ್ರಾರ್ಥಿಸಿದರು.
  • < previous
  • 1
  • ...
  • 12137
  • 12138
  • 12139
  • 12140
  • 12141
  • 12142
  • 12143
  • 12144
  • 12145
  • ...
  • 14672
  • next >
Top Stories
ಬ್ರಿಟಿಷರ ಕೈಯಲ್ಲೇ ಆಗಿರಲಿಲ್ಲ ಆರೆಸ್ಸೆಸ್‌ ನಿಷೇಧ
ಸರ್‌ ನವೆಂಬರ್ ಕ್ರಾಂತಿ ; ಏನು ? ಕೇಳಿಸ್ತಿಲ್ಲ ! - ಸಲೀಂ ಅಹಮದ್‌
ಮುಂದಿನ ವರ್ಷ ಅಕ್ಕಿ ಬೆಲೆ ಇನ್ನಷ್ಟು ಏರಿಕೆ?
ಅಂಗವಿಕಲತೆ ಮೆಟ್ಟಿ ನಿಂತ ಶಿವಮೊಗ್ಗದ ಕನ್ನಡ ಪ್ರೇಮಿ
ರಾಜ್ಯದಲ್ಲಿ ಹೆಚ್ಚುತ್ತಿದೆ ಚಳಿ, ಬೀದರಲ್ಲಿ 10 ಡಿಗ್ರಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved