• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸತ್ಕಾರ್ಯಗಳಿಂದ ಮನುಷ್ಯನ ಅಂತರಂಗ ಪರಿಶುದ್ಧ: ರಂಭಾಪುರಿ ಶ್ರೀ
ಸತ್ಕಾರ್ಯಗಳಿಂದ ಮನುಷ್ಯನ ಅಂತರಂಗ ಪರಿಶುದ್ಧವಾಗುತ್ತದೆ. ಸತ್ಯ ಶುದ್ಧ ಕಾಯಕದಿಂದ ಬದುಕು ಉನ್ನತಿಯಾಗುತ್ತದೆ ಎಂಬ ಜಗದ್ಗುರು ರೇಣುಕಾಚಾರ್ಯರ ವಿಚಾರ ಧಾರೆ ಎಂದೆಂದಿಗೂ ಸತ್ಯ. ವೀರಶೈವ ಧರ್ಮವೃಕ್ಷದ ತಾಯ್ಬೇರು ಶ್ರೀ ಜಗದ್ಗುರು ರೇಣುಕಾಚಾರ್ಯರು ಎಂದು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರು ಅಭಿಪ್ರಾಯಪಟ್ಟರು.
ಜನತಾ ಶಿಕ್ಷಣ ಸಂಸ್ಥೆ ಅಧ್ಯಕ್ಷ ಕೆ.ಎಸ್.ವಿಜಯ್‌ಆನಂದ್ ಬೆಂಬಲಿಗರ ಸಭೆ
೨೦೨೩ರ ವಿಧಾನಸಭೆ ಚುನಾವಣೆಯಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಟಿಕೆಟ್ ಕೈತಪ್ಪಿದ್ದರಿಂದ ತೀವ್ರ ನಿರಾಸೆಗೊಂಡಿದ್ದರು. ಮಾಜಿ ಶಾಸಕ ಎಂ.ಶ್ರೀನಿವಾಸ್ ಒತ್ತಡಕ್ಕೆ ಮಣಿದು ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ೧೫ ಸಾವಿರಕ್ಕೂ ಹೆಚ್ಚು ಮತ ಗಳಿಸಿದ್ದರು. ಇದು ಜೆಡಿಎಸ್ ಸೋಲಿಗೂ ಕಾರಣವಾಗಿತ್ತು.
ನೀರಿನ ಸಂರಕ್ಷಣೆಗೆ ಜಾಗರೂಕತೆ ಅಗತ್ಯ
ದೊಡ್ಡಬಳ್ಳಾಪುರ: ಮುಂದೊಂದು ದಿನ ರಕ್ತ ದೊರೆಯಬಹುದು. ಆದರೆ ನೀರು ಸಿಗಲಾರದು. ನೀರಿನ ಬದಲು ನೀರಿನ ಮಾತ್ರೆಗಳನ್ನು ತಿಂದು ಬದುಕಬೇಕಾಗುತ್ತದೆ ಎಂದು ಪವಾಡ ಭಂಜಕ ಹುಲಿಕಲ್ ನಟರಾಜ್ ಹೇಳಿದರು.
ರಾಷ್ಟ್ರದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಮುಖ್ಯ: ಮಂಠಾಳೆ
ಬಸವಕಲ್ಯಾಣದ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಮಹಿಳಾ ದಿನಾಚಾರಣೆಯಲ್ಲಿ ಪ್ರೊ.ವಿಜಯಲಕ್ಷ್ಮಿ ಗಡ್ಡೆ ಮಾತನಾಡಿದರು.
ವಾಸ್ತುಶಿಲ್ಪಕ್ಕೆ ಹೊಯ್ಸಳರ ಕೊಡುಗೆ ಅಪಾರ: ಹೊಯ್ಸಳ ವಾಸ್ತುಶಿಲ್ಪ ತಜ್ಞ ಶಶಿಧರ್
ಹೊಯ್ಸಳರು ಕನ್ನಡ ಸಾಹಿತ್ಯ, ಸಂಸ್ಕ್ರತಿ ಮತ್ತು ಶಿಲ್ಪಕಲೆಗಳ ಅಭಿವೃದ್ದಿಗೆ ನೀಡಿದ ಪ್ರೋತ್ಸಾಹ ಅನನ್ಯವಾಗಿದ್ದು ಹೊಯ್ಸಳರ ಕಾಲದಲ್ಲಿ ತಾಲೂಕಿಗೆ ತಮ್ಮದೇ ಆದ ವಾಸ್ತುಶಿಲ್ಪ, ಕಲೆಗಳಿಗೆ ಕೊಡುಗೆ ನೀಡಿದ್ದಾರೆ ಎಂದು ಹೊಯ್ಸಳ ವಾಸ್ತುಶಿಲ್ಪ ತಜ್ಞ ಶಶಿಧರ್ ತಿಳಿಸಿದರು. ಅರಸೀಕೆರೆಯಲ್ಲಿ ಹೊಯ್ಸಳ ದೇವಾಲಯಗಳ ವಾಸ್ತುಶಿಲ್ಪ ಕುರಿತ ಉಪನ್ಯಾಸದಲ್ಲಿ ಮಾತನಾಡಿದರು.
ರೈತರಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿಗೊಳಿಸಿ: ಡಾ.ಟಿ.ಎನ್. ಪ್ರಕಾಶ್‌ ಕಮ್ಮರಡಿ
ಸ್ವಾಮಿನಾಥನ್ ವರದಿಯಂತೆ ಕನಿಷ್ಠ ಬೆಂಬಲ ಬೆಲೆಯನ್ನು ಖಾತ್ರಿಗೊಳಿಸಬೇಕು ಅದು ರೈತರಿಗೆ ಲಾಭದಾಯಕವಾಗುತ್ತಿ ದ್ದು, ಇದನ್ನು ಕಾನೂನಿನ ಚೌಕಟ್ಟಿನೊಳಗೆ ತರಬೇಕು ಎಂದು ಕರ್ನಾಟಕ ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷ ಡಾ.ಟಿ.ಎನ್. ಪ್ರಕಾಶ್‌ಕಮ್ಮರಡಿ ಒತ್ತಾಯಿಸಿದರು.
ಮಾದರಿ ನೀತಿ ಸಂಹಿತೆ ಕಡ್ಡಾಯವಾಗಿ ಪಾಲಿಸಬೇಕು: ಡಿಸಿ ಮೀನಾ ನಾಗರಾಜ್
ಲೋಕಸಭಾ ಚುನಾವಣೆಯನ್ನು ಮುಕ್ತ ನ್ಯಾಯ ಸಮ್ಮತ ಮತ್ತು ಶಾಂತಿ ಸುವ್ಯವಸ್ಥೆಯೊಂದಿಗೆ ಯಶಸ್ವಿಯಾಗಿ ನಡೆಯಲು ಮಾದರಿ ನೀತಿ ಸಂಹಿತೆ ಅನುಷ್ಠಾನಾಧಿಕಾರಿಗಳು ಚುನಾವಣಾ ಆಯೋಗ ನೀಡಿರುವ ಸೂಚನೆಗಳನ್ನು ಪಾಲಿಸುವ ಮೂಲಕ ತಮ್ಮ ಕರ್ತವ್ಯ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸೂಚನೆ ನೀಡಿದರು.
ಎ.ಜೆ.ಹಾಸ್ಪಿಟಲ್‌ನಲ್ಲಿ ಹೃದಯ ರಕ್ಷಣೆಯ ವಿಶಿಷ್ಟ ಉಪಕರಣಗಳ ಉದ್ಘಾಟನೆ
ಕೃತಕ ಬುದ್ಧಿಮತ್ತೆಯಿಂದ ಕೆಲಸ ಮಾಡುವು ಆಪ್ಟಿಕಲ್‌ ಕೊಹರೆನ್ಸ್‌ ಟೋಮೋಗ್ರಫಿ(ಒಸಿಟಿ) ಯಂತ್ರವನ್ನು ಆಸ್ಪತ್ರೆಯಲ್ಲಿ ಅಳವಡಿಸಲಾಗಿದೆ. ಬೆಂಗಳೂರು ಹೊರತುಪಡಿಸಿದರೆ ಈ ಯಂತ್ರ ಅಳವಡಿಸಿದ ರಾಜ್ಯದ ಎರಡನೇ ಆಸ್ಪತ್ರೆ ಎಂಬ ಹೆಗ್ಗಳಿಗೆ ಎ.ಜೆ.ಆಸ್ಪತ್ರೆಯದ್ದಾಗಿದೆ.
ಚರಂಡಿಗಳಲ್ಲಿ ಕಡ್ಡಾಯವಾಗಿ ಇಂಗು ಗುಂಡಿ ನಿರ್ಮಿಸಿ: ಎನ್ನಾರ್‌ ರಮೇಶ್‌

 ಎಲ್ಲಾ ವಾರ್ಡ್‌ಗಳ ವ್ಯಾಪ್ತಿಯ ಚರಂಡಿಗಳಲ್ಲಿ ಕಡ್ಡಾಯವಾಗಿ ಮಳೆ ನೀರು ಇಂಗು ಗುಂಡಿಗಳನ್ನು ನಿರ್ಮಿಸುವ ಮೂಲಕ ನೀರಿನ ಅಂತರ್ಜಲ ಮಟ್ಟವನ್ನು ಹೆಚ್ಚಿಸಲು ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕ ಮಾಜಿ ಅಧ್ಯಕ್ಷ ಎನ್‌.ಆರ್‌.ರಮೇಶ್‌ ಆಗ್ರಹಿಸಿದ್ದಾರೆ.

ಅಮೃತ ಸ್ವರೂಪ ನೀರು ಜೀವ ಸಂಕುಲಕ್ಕೆ ಆಧಾರ : ಸಿ. ನಾರಾಯಣ ಗೌಡ
ಜಲವಿಲ್ಲದ ಜಾಗವಿಲ್ಲ. ಜೀವ ಜಲವಾಗಿರುವ ನೀರು ಪ್ರಕೃತಿಯು ಮನುಷ್ಯ ಹಾಗೂ ಪ್ರಾಣಿ ಪಕ್ಷಿಗಳಿಗೆ ಇತ್ತ ವರ. ಇದು ಸೃಷ್ಟಿಸಲಾದ ನೈಸರ್ಗಿಕ ಸಂಪತ್ತು. ನೀರಿಗೆ ನೀರೇ ಪರ್ಯಾಯ. ಮಳೆ ಇದಕ್ಕೆ ಮೂಲಾಧಾರ. ನೀರಿನ ಮಹತ್ವ ಮೂಡಿಸಬೇಕಾದದ್ದು ಹೋಟೆಲ್ ಗಳ ಹೊಣೆಗಾರಿಕೆಯೂ ಹೌದು, ದರ ಪಟ್ಟಿಯನ್ನು ಪ್ರಕಟಿಸಿದಂತೆ ನೀರಿನ ಮಹತ್ವ ಬಗೆ ಹರಿವು ಮೂಡಿಸುವತ್ತ ಹೋಟೆಲ್ ಗಳು ಹೆಜ್ಜೆ ಇಡಬೇಕಾಗಿದೆ,
  • < previous
  • 1
  • ...
  • 12138
  • 12139
  • 12140
  • 12141
  • 12142
  • 12143
  • 12144
  • 12145
  • 12146
  • ...
  • 14672
  • next >
Top Stories
ಬ್ರಿಟಿಷರ ಕೈಯಲ್ಲೇ ಆಗಿರಲಿಲ್ಲ ಆರೆಸ್ಸೆಸ್‌ ನಿಷೇಧ
ಸರ್‌ ನವೆಂಬರ್ ಕ್ರಾಂತಿ ; ಏನು ? ಕೇಳಿಸ್ತಿಲ್ಲ ! - ಸಲೀಂ ಅಹಮದ್‌
ಮುಂದಿನ ವರ್ಷ ಅಕ್ಕಿ ಬೆಲೆ ಇನ್ನಷ್ಟು ಏರಿಕೆ?
ಅಂಗವಿಕಲತೆ ಮೆಟ್ಟಿ ನಿಂತ ಶಿವಮೊಗ್ಗದ ಕನ್ನಡ ಪ್ರೇಮಿ
ರಾಜ್ಯದಲ್ಲಿ ಹೆಚ್ಚುತ್ತಿದೆ ಚಳಿ, ಬೀದರಲ್ಲಿ 10 ಡಿಗ್ರಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved