• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪತ್ರಕರ್ತ ವಾಲಿ ಶೈಕ್ಷಣಿಕ ಕಾಳಜಿ ಶ್ಲಾಘನೀಯ
ಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಡಳಿತ ಮಂಡಳಿಯ ಸದಸ್ಯರಾಗಿ ಆಯ್ಕೆಯಾಗಿರುವ ಡಾ.ರಜನೀಶ ವಾಲಿ ಅವರಿಗೆ ಪತ್ರಕರ್ತರ ಸಂಘದಿಂದ ಸನ್ಮಾನಿಸಲಾಯಿತು.
ಮರಿತಿಬ್ಬೇಗೌಡ, ಅಪ್ಪಾಜಿಗೌಡ ಕಾಂಗ್ರೆಸ್‌ಗೆ
ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ, ಮುಖ್ಯಮಂತ್ರಿ ಸಿದ್ದರಾಮಯ್ಯ, ಶಿವಕುಮಾರ್ ಸಮ್ಮುಖದಲ್ಲಿ ಮಂಡ್ಯ ಜಿಲ್ಲೆಯ ಜೆಡಿಎಸ್ ನಾಯಕರಾದ ವಿಧಾನ ಪರಿಷತ್ ಮಾಜಿ ಸದಸ್ಯ ಮರಿತಿಬ್ಬೇಗೌಡ, ಅಪ್ಪಾಜಿಗೌಡ ಮತ್ತಿತರರು ಕಾಂಗ್ರೆಸ್‌ ಸೇರ್ಪಡೆಯಾದರು.
ಮಾರ್ಚ್‌ 24ರಿಂದ ಹಾಸನದಲ್ಲಿ ನಾಲ್ಕು ದಿನ ಕಾಲೇಜು ರಂಗೋತ್ಸವ
ಹಾಸನದ ಹಾಸನಾಂಬ ಕಲಾಕ್ಷೇತ್ರದಲ್ಲಿ ರಂಗಸಿರಿ ವತಿಯಿಂದ ಕಾಲೇಜು ರಂಗೋತ್ಸವವನ್ನು ಮಾ.೨೪ ರಿಂದ ೨೭ರ ವರೆಗೂ ನಾಲ್ಕು ದಿನಗಳ ಕಾಲ ಹಮ್ಮಿಕೊಳ್ಳಲಾಗಿದೆ ಎಂದು ರಂಗಸಿರಿಯ ಕಾರ್ಯದರ್ಶಿ ಪಿ.ಶಾಡ್ರಾಕ್ ತಿಳಿಸಿದರು. ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.
ಶಿವಮೊಗ್ಗದಲ್ಲಿ ₹1.10 ಕೋಟಿ ಮೌಲ್ಯದ ಸೀರೆಗಳು ಜಪ್ತಿ
ಒಂದು ಕೋಟಿ 10 ಲಕ್ಷ ರು. ಮೌಲ್ಯದ ಸೀರೆಗಳ ವಾಣಿಜ್ಯ ತೆರಿಗೆ ಇಲಾಖೆಗೆ ಹಸ್ತಾಂತರಿಸಲಾಗಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎನ್ನಲಾಗಿದೆ. ಗುರುವಾರ ಈ ದಾಳಿ ನಡೆದಿದೆ. ದೊಡ್ಡಪೇಟೆ ಪೊಲೀಸ್ ಠಾಣೆಯ ಪಿಎಸ್ಐ ವಸಂತ್‌ ನೇತೃತ್ವದಲ್ಲಿ ದಾಳಿ ನಡೆದಿದೆ.
ವಿದ್ಯಾರ್ಥಿಗಳಲ್ಲಿ ಶಿಸ್ತು, ಕರ್ತವ್ಯ ನಿಷ್ಠೆ ಮನೋಭಾವ ಬೆಳೆಸಿ: ಮಲ್ಲಿಕಾರ್ಜುನ ಹಕ್ರೆ
ಪದವಿ ಮತ್ತು ಸ್ನಾತಕೋತ್ತರ ಪದವಿಯಲ್ಲಿ ಕಲಿಯುತ್ತಿರುವ ಮಕ್ಕಳ ಮೇಲೆ ಹೆಚ್ಚಿನ ಹೊಣೆಗಾರಿಕೆ ಇರುತ್ತದೆ. ಓದಿನ ಜೊತೆಗೆ ಪ್ರಾಪಂಚಿಕ ಅರಿವು ಅವರಲ್ಲಿ ಬಿತ್ತಬೇಕು. ನಾಲ್ಕು ಗೋಡೆಯ ಶಿಕ್ಷಣ ಮಕ್ಕಳನ್ನು ಬೌದ್ಧಿಕವಾಗಿ ಸಜ್ಜುಗೊಳಿಸುತ್ತದೆ. ಇಂತಹ ಶಿಬಿರಗಳಲ್ಲಿ ಪಾಲ್ಗೊಳ್ಳುವುದರಿಂದ ಅವರ ವ್ಯಕ್ತಿತ್ವ ವಿಕಸನ ಸಾಧ್ಯವಾಗುತ್ತದೆ. ಮಕ್ಕಳಿಗೆ ಕಲಿಯುವ ಹಸಿವು ಇರಬೇಕು.
ಲೋಕಸಭೆ ಚುನಾವಣೆ ಮತದಾನ ಬಹಿಷ್ಕರಿಸಲು ನಿರ್ಧಾರ
ಕಳೆದ ಏಳು ತಿಂಗಳುಗಳಿಂದ ತಾಲೂಕಿನ ಬೂದಿವಾಳ ಕ್ಯಾಂಪಿನಲ್ಲಿ ನಿರಂತರವಾಗಿ ನಡೆದಿರುವ ವಸತಿ ಮತ್ತು ನಿವೇಶನ ರಹಿತರ ಧರಣಿ ಸತ್ಯಾಗ್ರಹ ತಾಲೂಕು ಆಡಳಿತ ನಿರ್ಲಕ್ಷ್ಯಿಸಿರುವ ಧೋರಣೆ ವಿರೋಧಿಸಿ ಲೋಕಸಭೆ ಚುನಾವಣೆಯಲ್ಲಿ ಮತದಾನ ಬಹಿಷ್ಕರಿಸಲು ನಿರ್ಧರಿಸಲಾಗಿದೆ ಎಂದು ಕರ್ನಾಟಕ ರೈತ ಸಂಘ ತಾಲೂಕು ಘಟಕ ತಿಳಿಸಿದೆ.
ಪ್ರಜಾಪ್ರಭುತ್ವದ ಜೀವಾಳವೇ ಮತದಾನ
ಭಾರತವು ವಿಶ್ವದ ಅತೀ ದೊಡ್ಡದಾದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹೊಂದಿದ್ದು, ಈ ಪ್ರಜಾಪ್ರಭುತ್ವದ ಜೀವಾಳವೇ ಮತದಾನವಾಗಿದೆ ಎಲ್ಲರೂ ತಪ್ಪದೇ ಮತಚಲಾಯಿಸಿ ಮತ್ತು ಮತದಾನ ಮಾಡಲು ಪ್ರೇರೇಪಿಸಿ ಎಂದು ಮಾದರಿ ನೀತಿ ಸಂಹಿತೆಯ ನೋಡಲ್ ಅಧಿಕಾರಿ ಮತ್ತು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಉಮೇಶ್ ತಾಲೂಕಿನ ಎಲ್ಲಾ ಗ್ರಾಪಂ ಅಧಿಕಾರಿಗಳಿಗೆ ಸೂಚಿಸಿದರು.
ನೀರನ್ನು ಸಂರಕ್ಷಿಸದಿದ್ದರೆ ಅಪಾಯ ನಿಶ್ಚಿತ: ಮೀರಾ ಶಿವಲಿಂಗಯ್ಯ
ಪ್ರಸ್ತುತ ದಿನಗಳಲ್ಲಿ ಶುದ್ಧ ಕುಡಿಯುವ ನೀರು ಕೂಡ ಉದ್ಯಮವಾಗುತ್ತಿದೆ. ಪ್ರಕೃತಿದತ್ತವಾಗಿ ಸಿಗಬೇಕಿದ್ದ ಶುದ್ಧ ನೀರು ಈಗ ಬಾಟಲ್‌ನೊಳಗೆ ಸೇರಿಕೊಂಡಿದೆ. ನೀರು ಕುಡಿಯಲು ಹಣ ಕೊಟ್ಟು ಬಾಟಲಿ ನೀರನ್ನು ಉಪಯೋಗಿಸುವ ಹಂತಕ್ಕೆ ತಲುಪಿದ್ದೇವೆ. ಮನೆ ಖರ್ಚುಗಳ ಲೆಕ್ಕದಲ್ಲಿ ನೀರಿನ ಲೆಕ್ಕವು ಶೇ.೩ರಷ್ಟು ಸೇರಿಕೊಂಡಿದೆ. ನೀರು ಈಗ ಚಿನ್ನದ ರೀತಿ ಆಗಿದೆ. ಇದನ್ನು ಅರಿತು ನೀರನ್ನು ಸಂರಕ್ಷಿಸುವ ಜೊತೆಗೆ ಅದನ್ನು ಮಿತವಾಗಿ ಬಳಸುವ ಮನೋಭಾವವೂ ಜನರಲ್ಲಿ ಮೂಡಬೇಕಿದೆ.
ಮತದಾರರ ಪ್ರತಿಯೊಂದು ಮತವೂ ಮೌಲ್ಯಯುತ: ಡಿಸಿ ಮುಲ್ಲೈ ಮುಗಿಲನ್‌
ಮಾತಿನುದ್ದಕ್ಕೂ ಹಾಸ್ಯ ನುಡಿಗಳ ಮೂಲಕ ಸೇರಿದ್ದ ವಿದ್ಯಾರ್ಥಿಗಳು, ಅಧ್ಯಾಪಕರು ಹಾಗೂ ಪ್ರೇಕ್ಷಕರನ್ನು ರಂಜಿಸಿದ ಅರವಿಂದ ಬೋಳಾರ್, ನಮ್ಮೂರಿನ ಜಾತ್ರೆ, ಹಬ್ಬ ಹರಿದಿನಗಳಂತೆ ಪ್ರಜಾಪ್ರಭುತ್ವದ ಹಬ್ಬವನ್ನು ನಾವು ನೆನಪಿಟ್ಟು ಸಂಭ್ರಮಿಸಬೇಕು. ಮತದಾನದ ಶೇಕಡಾವಾರು ಕಡಿಮೆ ಆಗುತ್ತಿದೆ ಎಂಬ ಆತಂಕವನ್ನು ದೂರ ಮಾಡಬೇಕು ಎಂದು ಹೇಳಿದರು.
ಮನಸೂರಲ್ಲಿ ಆಕಳ ಮೇಲೆ ಚಿರತೆ ದಾಳಿ
ಮನಸೂರಿನ ಮಡಿವಾಳಪ್ಪ ಅಗಸರ ಎಂಬುವರು ಮನೆ ಹೊರಗೆ ಕಟ್ಟಿದ್ದ ಆಕಳ ಮೇಲೆ ನಡೆದಿರುವ ದಾಳಿಯಿಂದ ಚಿರತೆ ಇರುವುದು ಪಕ್ಕಾ ಆಗಿದೆ.
  • < previous
  • 1
  • ...
  • 12139
  • 12140
  • 12141
  • 12142
  • 12143
  • 12144
  • 12145
  • 12146
  • 12147
  • ...
  • 14672
  • next >
Top Stories
ಬ್ರಿಟಿಷರ ಕೈಯಲ್ಲೇ ಆಗಿರಲಿಲ್ಲ ಆರೆಸ್ಸೆಸ್‌ ನಿಷೇಧ
ಸರ್‌ ನವೆಂಬರ್ ಕ್ರಾಂತಿ ; ಏನು ? ಕೇಳಿಸ್ತಿಲ್ಲ ! - ಸಲೀಂ ಅಹಮದ್‌
ಮುಂದಿನ ವರ್ಷ ಅಕ್ಕಿ ಬೆಲೆ ಇನ್ನಷ್ಟು ಏರಿಕೆ?
ಅಂಗವಿಕಲತೆ ಮೆಟ್ಟಿ ನಿಂತ ಶಿವಮೊಗ್ಗದ ಕನ್ನಡ ಪ್ರೇಮಿ
ರಾಜ್ಯದಲ್ಲಿ ಹೆಚ್ಚುತ್ತಿದೆ ಚಳಿ, ಬೀದರಲ್ಲಿ 10 ಡಿಗ್ರಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved