• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದಿರಾ ಗಾಂಧಿ ಶಿವಮೊಗ್ಗದವರಾ, ಸೋನಿಯಾ ಗಾಂಧಿ ಬಳ್ಳಾರಿಯವರಾ?: ಮಾಜಿ ಸಚಿವ ಸೋಮಣ್ಣ ಪ್ರಶ್ನೆ
ಇಂದಿರಾ ಗಾಂಧಿಯವರ ಸ್ವಂತ ಜಿಲ್ಲೆ ಶಿವಮೊಗ್ಗನಾ ? ಸೋನಿಯಾ ಗಾಂಧಿ ತವರೂರು ಬಳ್ಳಾರಿನಾ ? ರಾಹುಲ್ ಗಾಂಧಿ ಊರು ಯಾವುದು ಹೇಳಿ ? ಕಾಂಗ್ರೆಸ್ ರಾಷ್ಟ್ರೀಯ ನಾಯಕರು ಎಲ್ಲಿಂದ ಸ್ಪರ್ಧೆ ಮಾಡಿ ಗೆದ್ದಿದ್ದಾರೇ ಅನ್ನೋದು ಎಲ್ಲರಿಗೂ ತಿಳಿದಿದೆ ಎಂದು ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಾಯಿ, ಮಗುವಿನ ಆರೈಕೆ ಕಾಳಜಿ ವಹಿಸಿ
ತಾಯಿ ಮತ್ತು ಮಗುವಿನ ಆರೋಗ್ಯ ತಪಾಸಣೆ, ಸಕಾಲದಲ್ಲಿ ಪೌಷ್ಟಿಕ ಆಹಾರ ಒದಗಿಸುವಿಕೆ, ವಾಸಮಾಡುವ ಮನೆ ಹಾಗೂ ಸುತ್ತಲಿನ ಪರಿಸರ ಶುಚಿಯಾಗಿಡುವ ಮೂಲಕ ಸ್ವಾಸ್ಥ್ಯ ಸಮಾಜ ಕಾಪಾಡುವ ಹೊಣೆಗಾರಿಕೆ ಎಲ್ಲರ ಜವಾಬ್ದಾರಿಯಾಗಿದೆ.
ಬೆಳಗಾವಿ, ಚಿಕ್ಕೋಡಿ ಅಭ್ಯರ್ಥಿಗಳ ಜತೆ ಸಿಎಂ ಸಭೆ
ಬೆಂಗಳೂರು: ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ ಘೋಷಣೆಯಾದ ಮರುದಿನವೇ ಕ್ಷೇತ್ರಗಳಲ್ಲಿ ಗೆಲ್ಲುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಿದ್ಧತಾ ಸಭೆ ನಡೆಯಿತು.
ಎಸ್ಸೆಸ್ಸೆಲ್ಸಿ ಪರೀಕ್ಷೆ: ಸಿಸಿ, ವೆಬ್ ಕ್ಯಾಮೆರಾ ಅಳವಡಿಕೆ ಅವೈಜ್ಞಾನಿಕ ಆದೇಶ
ಮಕ್ಕಳು ಪರೀಕ್ಷೆಗಳನ್ನು ನಿರ್ಭೀತಿ, ನೆಮ್ಮದಿ, ಪಾರದರ್ಶಕ ಹಾಗೂ ಪ್ರಶಾಂತ ವಾತಾವರಣದಲ್ಲಿ ಬರೆಯಬೇಕು. ಆದರೆ, ಪರೀಕ್ಷಾ ಮಂಡಳಿ ಆದೇಶದಿಂದ ಮಕ್ಕಳು ಭಯದ ವಾತಾವರಣದಲ್ಲಿ ಪರೀಕ್ಷೆ ಬರೆಯುವಂತಹ ಸ್ಥಿತಿ ನಿರ್ಮಾಣವಾಗಿದೆ. ಪರೀಕ್ಷಾ ಮಂಡಳಿ ಪರೀಕ್ಷೆಗೆ ಇನ್ನೂ ಆರು ತಿಂಗಳು ಇರುವ ಮುಂಚೆಯೇ ಶಿಕ್ಷಣ ತಜ್ಞರು, ಸಂಘಟನೆಗಳ ಹಾಗೂ ಸಂಬಂಧಪಟ್ಟರ ಸಭೆ ಕರೆದು ಜತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಬೇಕಿತ್ತು.
ಡಿಕೆಶಿಗೆ ಸುಪ್ರೀಂನಿಂದ ಮತ್ತೊಮ್ಮೆ ರಿಲೀಫ್‌
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಸುಪ್ರೀಂ ಕೋರ್ಟ್‌ನಿಂದ ಮತ್ತೆ ರಿಲೀಫ್‌ ಸಿಕ್ಕಿದೆ. ಶಿವಕುಮಾರ್‌ ವಿರುದ್ಧದ ಇ.ಡಿ. ಕೇಸ್‌ ರದ್ದಾಗಲು ಕಾರಣವಾಗಿದ್ದ ಪವನ್‌ ದಿಬ್ಬೂರ್‌ ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣದ ತೀರ್ಪು ಪ್ರಶ್ನಿಸಿ ಜಾರಿ ನಿರ್ದೇಶನಾಲಯ(ಇ.ಡಿ.) ಸಲ್ಲಿಸಿದ್ದ ಮರು ಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ ವಜಾ ಮಾಡಿದೆ.
ಚುಂಚನಗಿರಿ ಜಾತ್ರಾ ಮಹೋತ್ಸವ: ಕಾಲಭೈರವೇಶ್ವರ, ಗಂಗಾಧರೇಶ್ವರ ಸ್ವಾಮಿಗೆ ವಿವಿಧ ಪೂಜೆ
ಶ್ರೀ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಸಾನಿಧ್ಯದಲ್ಲಿ ಕಳೆದ 5 ದಿನಗಳಿಂದ ಶ್ರೀ ಕ್ಷೇತ್ರದಲ್ಲಿ ವಿವಿಧ ಪೂಜೆಗಳು ನೆರವೇರುತ್ತಿದ್ದು ಪ್ರತಿ ದಿನ ಸಾವಿರಾರು ಭಕ್ತರು ಪೂಜೆಯಲ್ಲಿ ಭಾಗವಹಿಸಿ ಪ್ರಸಾದ ಸ್ವೀಕರಿಸಿದರು. ಶುಕ್ರವಾರ ಸಂಜೆ ಶ್ರೀ ಕಾಲಭೈರವೇಶ್ವರ ಸ್ವಾಮಿ ಹೂವಿನ ಪಾಲಕಿ ಉತ್ಸವ ಹಾಗೂ ಡಾ.ನಿರ್ಮಲಾನಂದನಾಥ ಸ್ವಾಮೀಜಿಯವರ ಮುತ್ತಿನ ಪಾಲಕಿ ಉತ್ಸವ ಕೂಡ ಬಹಳ ಸಡಗರ ಸಂಭ್ರಮದಿಂದ ನಡೆಯಿತು.
ಸಾಲಿಗ್ರಾಮ, ಕೆ.ಆರ್. ನಗರದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಎಲ್ಲ ಸಿದ್ದತೆ
ಸಾಲಿಗ್ರಾಮ ತಾಲೂಕಿನ ಮಿರ್ಲೆ ಸರ್ಕಾರಿ ಪದವಿ ಪೂರ್ವ ಕಾಲೇಜು, ಭೇರ್ಯ ಸರ್ಕಾರಿ ಪದವಿ ಪೂರ್ವ ಕಾಲೇಜು, ಚುಂಚನಕಟ್ಟೆ ಆದಿ ಚುಂಚನಗಿರಿ ಬಾಲಜಗತ್ ಪ್ರೌಢಶಾಲೆ, ಸಾಲಿಗ್ರಾಮ ಪದವಿ ಪೂರ್ವ ಕಾಲೇಜು ಮತ್ತು ಹನಸೋಗೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ
ವಸ್ತುಗಳ ಗುಣಮಟ್ಟ ಪರಿಶೀಲಿಸಿ ಖರೀದಿಸಿ
ಡಿಜಿಟಲ್ ವ್ಯವಹಾರದಲ್ಲಿ ಯಾವುದೇ ವಸ್ತುಗಳನ್ನು ಖರೀದಿಸುವಾಗ, ವಿವಿಧ ಕ್ಷೇತ್ರಗಳಲ್ಲಿ ಸೇವೆ ಪಡೆಯುವಾಗ ಶೋಷಣೆ, ಅನ್ಯಾಯವಾದರೆ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ದೂರು ಸಲ್ಲಿಸಬಹುದಾಗಿದೆ .
ವಿವಾಹಿತೆಯ ಅಶ್ಲೀಲ ಚಿತ್ರ ಗೋಡೆಗಂಟಿಸಿ ವಿಕೃತಿ
ನೊಂದ ಮಹಿಳೆ ದೂರು ಸಲ್ಲಿಸಿದ ಹಿನ್ನೆಲೆ ಆರೋಪಿ ಸತೀಶ್‌ ಭಟ್‌ ಎಂಬಾತನನ್ನು ಪೊಲೀಸರು ಬಂಧಿಸಿದ್ದರು.
ಲೋಕಾಯುಕ್ತರ ನೇಮಕಕ್ಕೆ ಶೀಘ್ರ ವಿಸ್ತೃತ ಮಾರ್ಗಸೂಚಿ: ಸುಪ್ರೀಂ ಕೋರ್ಟ್

ಭ್ರಷ್ಟಾಚಾರವನ್ನು ನಿಗ್ರಹ ಮಾಡುವ ಮೂಲ ಉದ್ದೇಶದೊಂದಿಗೆ ಸ್ಥಾಪನೆಯಾಗಿರುವ ಲೋಕಾಯುಕ್ತರ ನೇಮಕ ಪ್ರಕ್ರಿಯೆಗೆ ವಿಸ್ತೃತ ಮಾರ್ಗಸೂಚಿ ರೂಪಿಸಬೇಕಾದ ಅಗತ್ಯವಿದ್ದು, ಸ್ವತಃ ತಾನೇ ರೂಪಿಸುವುದಾಗಿ ಸುಪ್ರೀಂ ಕೋರ್ಟ್‌ ತಿಳಿಸಿದೆ.

  • < previous
  • 1
  • ...
  • 12144
  • 12145
  • 12146
  • 12147
  • 12148
  • 12149
  • 12150
  • 12151
  • 12152
  • ...
  • 14672
  • next >
Top Stories
ಬ್ರಿಟಿಷರ ಕೈಯಲ್ಲೇ ಆಗಿರಲಿಲ್ಲ ಆರೆಸ್ಸೆಸ್‌ ನಿಷೇಧ
ಸರ್‌ ನವೆಂಬರ್ ಕ್ರಾಂತಿ ; ಏನು ? ಕೇಳಿಸ್ತಿಲ್ಲ ! - ಸಲೀಂ ಅಹಮದ್‌
ಮುಂದಿನ ವರ್ಷ ಅಕ್ಕಿ ಬೆಲೆ ಇನ್ನಷ್ಟು ಏರಿಕೆ?
ಅಂಗವಿಕಲತೆ ಮೆಟ್ಟಿ ನಿಂತ ಶಿವಮೊಗ್ಗದ ಕನ್ನಡ ಪ್ರೇಮಿ
ರಾಜ್ಯದಲ್ಲಿ ಹೆಚ್ಚುತ್ತಿದೆ ಚಳಿ, ಬೀದರಲ್ಲಿ 10 ಡಿಗ್ರಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved