• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಮರಸ್ಯದಿಂದ ಬದುಕು ನಮ್ಮದಾಗಲಿ: ಚಂದ್ರಶೇಖರ ದೇವರು
ಜಗದ್ಗುರು ರೇಣುಕಾಚಾರ್ಯರ ಜಯಂತಿ ಹಾಗೂ ಲಿಂ. ಚಂದ್ರಶೇಖರ ಶಿವಾಚಾರ್ಯರ 29ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಕುಷ್ಟಗಿ ತಾಲೂಕಿನ ಕೇಸೂರು ಗ್ರಾಮದಲ್ಲಿ ಭಾವಚಿತ್ರಗಳ ಮೆರವಣಿಗೆ ನಡೆಯಿತು.
ಸೂಕ್ತ ಬೆಲೆ ನೀಡದ ಹೊರತು ಭೂಮಿ ಕೊಡಲ್ಲ
ದೊಡ್ಡಬಳ್ಳಾಪುರ: ಸೂಕ್ತ ಬೆಲೆ ನೀಡದ ಹೊರತು ಯಾವುದೇ ಕಾರಣಕ್ಕೂ ಕೃಷಿ ಭೂಮಿಯನ್ನು ಕೈಗಾರಿಕಾ ಭೂಸ್ವಾದೀನಕ್ಕೆ ನೀಡುವುದಿಲ್ಲ ಎಂದು ಕೊನಘಟ್ಟ, ಆದಿನಾರಾಯಣಹೊಸಹಳ್ಳಿ ಮತ್ತು ನಾಗದೇನಹಳ್ಳಿ ರೈತರು ಸ್ಪಷ್ಟಪಡಿಸಿದ್ದಾರೆ.
ಪರಿಸರಸ್ನೇಹಿ ಅಭ್ಯಾಸಗಳಿಂದ ಹವಾಮಾನ ವೈಪರಿತ್ಯ ತಡೆ: ಪ್ರೊ.ಮಹಾಜನ್
ಹವಾಮಾನ ಬದಲಾವಣೆ ಕುರಿತು ಜಾಗೃತಿ ಮೂಡಿಸಲು ಭಾರತಾದ್ಯಂತ ಸೈಕ್ಲಿಂಗ್ ಮಾಡುತ್ತಿರುವ ಪರಿಸರವಾದಿ ಪ್ರೊ.ಜಯಂತ್ ಮಹಾಜನ್ ಗುಜರಾತ್‌ನಿಂದ ಕರಾವಳಿಯುದ್ದಕ್ಕೂ 2,000 ಕಿ.ಮೀ. ಸೈಕ್ಲಿಂಗ್ ಅನ್ನು ಈಗಾಗಲೇ ಪೂರ್ಣಗೊಳಿಸಿ, ಮಣಿಪಾಲಕ್ಕೆ ಬಂದರು. ಅಲ್ಲಿ ಜಿಯೋಪಾಲಿಟಿಕ್ಸ್ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ಮಹಿಳೆ ಸ್ವತಃ ನಿರ್ಧಾರ ತೆಗೆದುಕೊಳ್ಳಲು ಶಕ್ತಳಾದಾಗ ಸಬಲೀಕರಣ ಸಾಕಾರ-ಡಾ. ಪುಟ್ಟರಾಜು
ಎಷ್ಟೇ ಅಭಿವೃದ್ಧಿ ಹೊಂದಿದ್ದರೂ ಸಹ ಬಹುತೇಕ ದೇಶಗಳಲ್ಲಿ ಮಹಿಳೆಯನ್ನು ಕೆಟ್ಟದಾಗಿ ನಡೆಸಿಕೊಂಡ ಇತಿಹಾಸವಿದೆ. ಮಹಿಳೆಯರು ಎಲ್ಲಿಯವರೆಗೂ ಸ್ವತಃ ನಿರ್ಧಾರಗಳನ್ನು ತೆಗೆದುಕೊಳ್ಳುವ ಶಕ್ತಿಯನ್ನು ಹೊಂದುವುದಿಲ್ಲವೋ, ಅಲ್ಲಿಯವರೆಗೂ ಮಹಿಳಾ ಸಬಲೀಕರಣ ಎನ್ನುವ ಪದಕ್ಕೆ ಅರ್ಥವಿರುವುದಿಲ್ಲ.
ದೇಶ ಭಕ್ತರ- ದೇಶ ವಿರೋಧಿಗಳ ನಡುವಿನ ನಿರ್ಣಾಯಕ ಚುನಾವಣೆ
ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಮಾತನಾಡಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಅವರನ್ನು ದೊಡ್ಡ ಮತಗಳ ಅಂತರದಿಂದ ಗೆಲ್ಲಿಸಬೇಕೆಂದು ನಾವೆಲ್ಲ ಸಂಕಲ್ಪ ಮಾಡಿದ್ದೇವೆ ಎಂದರು
ಶ್ರಮಕ್ಕೆ ಪರ್ಯಾಯ ಯಾವುದೂ ಇಲ್ಲ : ಡಾ.ಕಾ. ರಾಮೇಶ್ವರಪ್ಪ
ಗುರುವಿನ ಮಾರ್ಗದರ್ಶನ ನಿರಂತರ ಓದು ನಿಮ್ಮನ್ನು ಕೈ ಹಿಡಿಯುತ್ತದೆ. ಯಾವುದೇ ಪೂರ್ವಗ್ರಹ ಅಳುಕು ಇಲ್ಲದೆ ಗುರಿಯತ್ತ ಮುನ್ನುಗ್ಗಬೇಕು. ಶಿಕ್ಷಣವಿಲ್ಲದವರ ಬಾಳು ಸಮಸ್ಯೆಯಿಂದ ಕೂಡಿರುತ್ತದೆ
ಮಹಿಳೆ ಪ್ರಕೃತಿಯ ಅದ್ಭುತ ಸೃಷ್ಟಿ
ಇಂದಿನ ಆಧುನಿಕ ಸಮಾಜದಲ್ಲಿಯೂ ಸಹ ಇಷ್ಟೆಲ್ಲ ಪ್ರಜ್ಞಾವಂತಿಕೆಯ ಮಧ್ಯೆ ಮಹಿಳೆ ಅದೆಷ್ಟೋ ನಿಂದನೆಗೆ ಅವಮಾನಕ್ಕೆ ವೃತ್ತಿಪರ ಅಸೂಯೆಗೆ ಗುರಿಯಾಗುತ್ತಿದ್ದಾಳೆ
ಹಿರಿಯ, ವಿಕಲಚೇತನ ಮತದಾರರು ಹಕ್ಕು ಚಲಾಯಿಸಲು ಮತಗಟ್ಟೆಗಳಲ್ಲಿಯೇ ಅಗತ್ಯ ಸೌಲಭ್ಯ:ಸದುಪಯೋಗಕ್ಕೆ ಡಿಸಿ ಕರೆ
ಒಂದು ಬಾರಿ ಮನೆಯಿಂದಲೇ ಮತ ಚಲಾಯಿಸುವ ಆಯ್ಕೆ ಮಾಡಿಕೊಂಡಲ್ಲಿ, ಅವರಿಗೆ ಮತಗಟ್ಟೆಗೆ ಬಂದು ಮತ ಚಲಾಯಿಸಲು ಅವಕಾಶವಿರುವುದಿಲ್ಲ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯಾವುದೇ ವಸ್ತು ಕೊಂಡಾಗ ಬಿಲ್ ಪಡೆಯಿರಿ
ಗ್ರಾಹರಿಕೆ ಅನ್ಯಾಯವಾದಾಗ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಗ್ರಾಹಕರ ನ್ಯಾಯಾಲಯ ಸ್ಥಾಪನೆ ಮಾಡಲಾಗಿದೆ. ತಾವು ಖರೀದಿ ಮಾಡಿದ ವಸ್ತುವಿನಿಂದ ನೀವು ಮೋಸ ಹೋದರೇ ಗ್ರಾಹಕರ ನ್ಯಾಯಾಲಯದ ಮೂಲಕ ನ್ಯಾಯ ಪಡೆದುಕೊಳ್ಳಬಹುದಾಗಿದೆ
ಕುಡಿಯುವ ನೀರು ಸಮಸ್ಯೆ: ಚುನಾವಣೆ ಬಹಿಷ್ಕಾರ ಎಚ್ಚರಿಕೆ
ವಡಗೇರಾ ತಾಲೂಕಿನ ಹಂಚಿನಾಳ ಗ್ರಾಮಕ್ಕೆ ಕುಡಿಯುವ ನೀರು ಒದಗಿಸುವಂತೆ ಆಗ್ರಹಿಸಿ ಬಾರಕೋಲು, ಖಾಲಿ ಕೊಡ ಪ್ರದರ್ಶನ ಮಾಡಿ ಪ್ರತಿಭಟಿಸಲಾಯಿತು.
  • < previous
  • 1
  • ...
  • 12145
  • 12146
  • 12147
  • 12148
  • 12149
  • 12150
  • 12151
  • 12152
  • 12153
  • ...
  • 14672
  • next >
Top Stories
ಬ್ರಿಟಿಷರ ಕೈಯಲ್ಲೇ ಆಗಿರಲಿಲ್ಲ ಆರೆಸ್ಸೆಸ್‌ ನಿಷೇಧ
ಸರ್‌ ನವೆಂಬರ್ ಕ್ರಾಂತಿ ; ಏನು ? ಕೇಳಿಸ್ತಿಲ್ಲ ! - ಸಲೀಂ ಅಹಮದ್‌
ಮುಂದಿನ ವರ್ಷ ಅಕ್ಕಿ ಬೆಲೆ ಇನ್ನಷ್ಟು ಏರಿಕೆ?
ಅಂಗವಿಕಲತೆ ಮೆಟ್ಟಿ ನಿಂತ ಶಿವಮೊಗ್ಗದ ಕನ್ನಡ ಪ್ರೇಮಿ
ರಾಜ್ಯದಲ್ಲಿ ಹೆಚ್ಚುತ್ತಿದೆ ಚಳಿ, ಬೀದರಲ್ಲಿ 10 ಡಿಗ್ರಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved