• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಸ್ತಿನ ಪಕ್ಷದಲ್ಲಿ ಅಶಿಸ್ತು, ಸಹನೀಯವೇ ?
ಬಿಜೆಪಿ ವರಿಷ್ಠರು, ಸಚಿವರು, ಮಾಜಿ ಸಚಿವರು, ಶಾಸಕರು ನಮ್ಮದು ಅತ್ಯಂತ ಶಿಸ್ತಿನ ಪಕ್ಷವೆಂದು ಎಲ್ಲ ಕಡೆಗಳಲ್ಲಿಯೂ ಹೇಳುತ್ತಲೇ ಬರುತ್ತಾರೆ. ಆದರೆ ವೈರುಧ್ಯ ಎನ್ನುವಂತೆ ಅವರ ಪಕ್ಷದ ಹಲವಾರು ಕಾರ್ಯಕರ್ತರು ರೆಬಲ್ ಆಗಿ ಪಕ್ಷದ ಕಚೇರಿಯಲ್ಲಿ ನೇರವಾಗಿಯೇ ವಿರೋಧ ವ್ಯಕ್ತಪಡಿಸಿದ್ದು ಖುದ್ದು ಅಂದಿನ ಸಭೆಯಲ್ಲಿದ್ದ ನಾಯಕರಿಗೆ ಮುಜುಗುರ ತಂದಿದೆ
ನಾಳೆ ಹಾಸನ ಅಭ್ಯರ್ಥಿ ಶ್ರೇಯಸ್ ಪಟೇಲ್ ಪ್ರಚಾರ
ಇದೆ 24 ರಂದು ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಕಡೂರು ಕ್ಷೇತ್ರಕ್ಕೆ ಆಗಮಿಸಿ ಪಟ್ಟಣದಲ್ಲಿ ನಡೆಯುವ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸುವರು ಎಂದು ಕಡೂರು- ಬೀರೂರು ಬ್ಲಾಕ್ ಕಾಂಗ್ರೆಸ್ ಘಟಕಗಳ ಅಧ್ಯಕ್ಷರಾದ ಚಂದ್ರಮೌಳಿ ಹಾಗೂ ಕಲ್ಲೇಶ್ ತಿಳಿಸಿದರು.
ಹೋಳಿ ಹುಣ್ಣಿಮೆಗೆ ಭೂಸಪೇಟೆ, ಮುಳಮುತ್ತಲ ಕಾಮಣ್ಣ ಸಿದ್ಧ
ಈ ಬಾರಿ ಮಾರ್ಚ್‌ 25ರಂದು ಹೋಳಿ ಹುಣ್ಣಿಮೆ ಇದ್ದು, ಅಂದು ಕಾಮಣ್ಣನನ್ನು ಕೂರಿಸಿ ಪೂಜೆ ಮಾಡಿ ಮಾ. 26ರ ಕರಿ ದಿನ ಮಂಗಳವಾರ ಕಾಮದಹನ ನಡೆಯಲಿದೆ.
ಮಕ್ಕಳ ಹಿತಾಸಕ್ತಿ ಕಾಪಾಡಲು ಕೆಲಸ ಮಾಡಬೇಕು
ಮಕ್ಕಳ ರಕ್ಷಣೆ ಕಾರ್ಯ ನಿರ್ವಹಿಸುತ್ತಿರುವ ನಾವೆಲ್ಲರೂ ಬಾಲನ್ಯಾಯ ಮಕ್ಕಳ ಪಾಲನೆ ಮತ್ತು ರಕ್ಷಣೆ ಕಾಯ್ದೆ-೨೦೧೫ ಅರಿತುಕೊಂಡು ಮಕ್ಕಳ ಹಿತಾಸಕ್ತಿ ಕಾಪಾಡಲು ಒಟ್ಟಾಗಿ ಕೆಲಸ ಮಾಡಬೇಕು.
ನಾಟಕಗಳು ವ್ಯಕ್ತಿಯ ಹೃದಯ ಗೆಲ್ಲುತ್ತವೆ: ನಾಡೋಜ ಪಟ್ಟದ್ದೇವರು
ಬೀದರ್‌ನ ರಂಗ ಮಂದಿರದಲ್ಲಿ ಹುಲುಗಪ್ಪ ಕಟ್ಟಿಮನಿ ನಿರ್ದೇಶನದ ‘ಜತೆಗಿರುವನು ಚಂದಿರ’ ನಾಟಕ ಪ್ರದರ್ಶನ ಮಾಡಲಾಯಿತು.
ರೇಣುಕಾಚಾರ್ಯರ ತತ್ವ ಇಂದಿಗೂ ಪ್ರಚಲಿತ: ಎಡಿಸಿ ಬಿ.ಟಿ.ಕುಮಾರಸ್ವಾಮಿ ಬಣ್ಣನೆ
ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ರೇಣುಕಾಚಾರ್ಯರ ಜಯಂತಿ ಆಚರಿಸಲಾಯಿತು. ಈ ವೇಳೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ರೇಣುಕಾಚಾರ್ಯರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಖರೀದಿಯಲ್ಲಿ ವಂಚನೆಯಾದರೆ ದೂರು ನೀಡಿ
ಇತ್ತೀಚಿಗೆ ವಿವಿಧ ಸೇವೆಗಳಾದ ವೈದ್ಯಕೀಯ, ಶಿಕ್ಷಣ, ವಿಮೆ ಮತ್ತು ಬ್ಯಾಂಕಿಂಗ್ ನ್ಯೂನಗಳ ಬಗ್ಗೆಯೂ ಸಹ ಪರಿಹಾರ ಪಡೆಯಲು ಅವಕಾಶ ಇರುತ್ತದೆ. ಗ್ರಾಹಕರ ಹಕ್ಕುಗಳ ಅರಿವು ಮತ್ತು ಹಕ್ಕುಗಳ ರಕ್ಷಣೆ ಪಡೆಯಲು ವಿಶ್ವ ಗ್ರಾಹಕರ ಹಕ್ಕುಗಳ ಬಗ್ಗೆ ಜನತೆಗೆ ಅರಿವು ಅಗತ್ಯ
ರಾಜಶೇಖರ ಹಿಟ್ನಾಳಗೆ ಗೆಲುವಿನ ಸುಯೋಗ: ಶಿವರಾಜ ತಂಗಡಗಿ
ಕೊಪ್ಪಳ ಜಿಲ್ಲೆಯಲ್ಲಿ ೧೦ ವರ್ಷಗಳ ಕಾಲ ಬಿಜೆಪಿಯವರು ಯಾವ ಅಭಿವೃದ್ಧಿಯನ್ನೂ ಮಾಡಲಿಲ್ಲ. ಕೇವಲ ಮೋದಿ ಅವರ ಹೆಸರಿನಲ್ಲಿ ಬರೀ ಸುಳ್ಳು ಹೇಳಿದ್ದೆ ಸಾಧನೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದರು.
ಮಾರುಕಟ್ಟೆಗಳಲ್ಲಿ ಅಳತೆ, ತೂಕದಲ್ಲಿ ಮೋಸ: ಬಿ.ಎಸ್.ಮಹೇಶ್ ಕುಮಾರ್
ಮನುಷ್ಯ ದುರಾಸೆ ಪ್ರವೃತ್ತಿ ಉಳ್ಳವನಾಗಿದ್ದು, ಲಾಭದ ಉದ್ದೇಶದಿಂದ ಅಂಗಡಿ, ಮಳಿಗೆ, ಮಾರುಕಟ್ಟೆಗಳಲ್ಲಿ ಅಳತೆ ಮತ್ತು ತೂಕದಲ್ಲಿ ಮೋಸ ಮಾಡುತ್ತಿದ್ದಾರೆ. ಗುಣಮಟ್ಟದ ವಸ್ತುಗಳನ್ನು ನೀಡದೇ ಗ್ರಾಹಕರಿಗೆ ವಂಚಿಸಲಾಗುತ್ತಿದೆ. ತಿಂಡಿ ತಿನಿಸುಗಳನ್ನು ಕಲಬೆರಕೆ ಮಾಡುವ ಜೊತೆಗೆ ಹೆಚ್ಚು ಬೆಲೆ ಪಡೆದು ಕಡಿಮೆ ಉತ್ಪನ್ನ ನೀಡುತಿದ್ದಾರೆ. ಪೆಟ್ರೋಲ್ ಬಂಕ್‌ಗಳಲ್ಲಿ ದೈನಂದಿನ ವ್ಯವಹಾರದಲ್ಲಿ ಖರೀದಿ ಮಾಡುವಾಗ ಅಳತೆ ಮತ್ತು ಪ್ರಮಾಣ ಕುರಿತು ಗಮನಿಸಬೇಕು.
ಷೋಡಶ ಪವಿತ್ರ ನಾಗಮಂಡಲ ಸಂಪನ್ನ
ಭಟ್ಕಳ ಸೇರಿದಂತೆ ವಿವಿಧ ಪ್ರದೇಶದಿಂದ ಸಾವಿರಾರರು ಭಕ್ತರು ಪಾಲ್ಗೊಂಡು ನಾಗಮಂಡಲೋತ್ಸವವನ್ನು ಕಣ್ತುಂಬಿಕೊಂಡರು.
  • < previous
  • 1
  • ...
  • 12147
  • 12148
  • 12149
  • 12150
  • 12151
  • 12152
  • 12153
  • 12154
  • 12155
  • ...
  • 14672
  • next >
Top Stories
ಬ್ರಿಟಿಷರ ಕೈಯಲ್ಲೇ ಆಗಿರಲಿಲ್ಲ ಆರೆಸ್ಸೆಸ್‌ ನಿಷೇಧ
ಸರ್‌ ನವೆಂಬರ್ ಕ್ರಾಂತಿ ; ಏನು ? ಕೇಳಿಸ್ತಿಲ್ಲ ! - ಸಲೀಂ ಅಹಮದ್‌
ಮುಂದಿನ ವರ್ಷ ಅಕ್ಕಿ ಬೆಲೆ ಇನ್ನಷ್ಟು ಏರಿಕೆ?
ಅಂಗವಿಕಲತೆ ಮೆಟ್ಟಿ ನಿಂತ ಶಿವಮೊಗ್ಗದ ಕನ್ನಡ ಪ್ರೇಮಿ
ರಾಜ್ಯದಲ್ಲಿ ಹೆಚ್ಚುತ್ತಿದೆ ಚಳಿ, ಬೀದರಲ್ಲಿ 10 ಡಿಗ್ರಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved