• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಲಬುರಗಿಯಲ್ಲಿನ ಪ್ರಗತಿ ಪ್ರತಿ ಮನೆಗೆ ತಲುಪಿಸಿ: ಸಂಸದ ಡಾ.ಜಾಧವ್‌
ವಿರೋಧಿ ಪಕ್ಷದ ಅಭ್ಯರ್ಥಿ ಯಾರೇ ಇರಲಿ ಕಾರ್ಯಕರ್ತರು ಎಚ್ಚರದಿಂದ ಕೆಲಸ ಮಾಡಬೇಕಾಗಿದೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಕಾರ್ಯಕರ್ತರು ಶ್ರಮಿಸಬೇಕು ಎಂದು ಗ್ರಾಮೀಣ ಮಂಡಲ ಸಭೆಯಲ್ಲಿ ಸಂಸದ ಡಾ. ಉಮೇಶ್ ಕರೆ ನೀಡಿದರು.
ಕನ್ನಡಪ್ರಭ ವರದಿ ಬೆನ್ನಲ್ಲೇ ಶುದ್ಧ ಕುಡಿವ ನೀರಿನ ಘಟಕ ರಿಪೇರಿ
ಗ್ರಾಮಸ್ಥರು ನೀಡಿದ ದೂರಿನನ್ವಯ ಕನ್ನಡಪ್ರಭದಲ್ಲಿ ಶುದ್ಧ ಕುಡಿವ ನೀರಿನ ಘಟಕ ಕೆಟ್ಟುನಿಂತ ಕುರಿತು ವರದಿ ಪ್ರಕಟವಾಗಿತ್ತು. ಈ ಬೆನ್ನಲ್ಲೇ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.
ನೀರು ಜೀವಸಂಕುಲ ಜೀವಾಮೃತ: ನ್ಯಾ.ರಾಜೇಶ್ವರಿ ಹೆಗಡೆ
ನೀರು ಕೇವಲ ಸಂಪನ್ಮೂಲವಲ್ಲ. ಅದು ಇಡೀ ಜೀವಸಂಕುಲದ ಜೀವಾಮೃತ. ಆದ್ದರಿಂದ ನೀರಿನ ಬಳಕೆ ಕುರಿತಂತೆ ಎಚ್ಚರಿಕೆ ವಹಿಸಬೇಕು. ಜವಾಬ್ದಾರಿಯಿಂದ ನೀರನ್ನು ಬಳಸಬೇಕು. ಭೂಮಿಯಲ್ಲಿನ ಅಂತರ್ಜಲ ಕುಸಿಯುತ್ತಿದ್ದು, ಪ್ರತಿಯೊಬ್ಬರು ಅಂತರ್ಜಲ ರಕ್ಷನೆಗೆ ಮುಂದಾಗಬೇಕು. ಮುಂದಿನ ಪೀಳಿಗೆಗೆ ನಾವು ನೀರಿನ ಮೂಲಗಳನ್ನು ಉಳಿಸಿಬೇಕಾಗಿದೆ ಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಹಾಗೂ ಡಿಎಲ್‌ಎಸ್‌ಎ ಅಧ್ಯಕ್ಷೆ ರಾಜೇಶ್ವರಿ ಎನ್. ಹೆಗಡೆ ದಾವಣಗೆರೆಯಲ್ಲಿ ಅಭಿಪ್ರಾಯಪಟ್ಟಿದ್ದಾರೆ.
ಶ್ರೀ ರೇವಣಸಿದ್ದೇಶ್ವರರು11ನೇ ಶತಮಾನದ ಪವಾಡಪುರುಷ: ಎಂ.ನರೇಂದ್ರ
ಜಗದ್ಗುರು ರೇವಣಸಿದ್ದೇಶ್ವರರು ಶಿವಸಿದ್ಧ ಸಂಪ್ರದಾಯಕ್ಕೆ ಸೇರಿದವರಾಗಿದ್ದು. ಹಾಲುಮತ ಹಾಗೂ ವೀರಶೈವ ಸಮಾಜಗಳೆರಡು ಒಪ್ಪಿಕೊಂಡಿರುವ ಅಗ್ರಗಣ್ಯರಾಗಿದ್ದಾರೆ ಎಂದು ಪುರಸಭೆ ಹಾಗೂ ಸಹಕಾರ ಸಂಘದ ಮಾಜಿ ಅಧ್ಯಕ್ಷ ಎಂ ನರೇಂದ್ರ ಹೇಳಿದ್ದಾರೆ.
ಹನುಮಸಾಗರದಿಂದ ಶ್ರೀಶೈಲಕ್ಕೆ ಸಂಕಲ್ಪ ಸಿದ್ಧಿ ಪಾದಯಾತ್ರೆ
ಹನುಮಸಾಗರದಿಂದ ಶ್ರೀಶೈಲ ಮಲ್ಲಿಕಾರ್ಜುನ ಸುಕ್ಷೇತ್ರಕ್ಕೆ ಯುಗಾದಿ ಜಾತ್ರೆಯ ನಿಮಿತ್ತ ಕಂಬಿಯ ಮೂಲಕ ೩೦ನೇ ವರ್ಷದ ಸಂಕಲ್ಪ ಸಿದ್ಧಿ ಪಾದಯಾತ್ರೆ ಅಂಗವಾಗಿ ಮಲ್ಲಯ್ಯನ ಕಂಬಿಯನ್ನು ಭಕ್ತರು ಬೀಳ್ಕೊಟ್ಟರು.
ಕಾಂಗ್ರೆಸ್‌ ಶಾಸಕರಿಗೆ ಬಿಜೆಪಿ 50 ಕೋಟಿ ರು. ಆಫರ್‌: ಸಿದ್ದರಾಮಯ್ಯ
ಬಿಜೆಪಿಯವರು ರಾಜ್ಯದಲ್ಲಿ ಆಪರೇಷನ್ ಕಮಲದ ಯತ್ನವನ್ನು ಮುಂದುವರೆಸಿದ್ದಾರೆ. ಈಗಲೂ ನಮ್ಮ ಶಾಸಕರಿಗೆ 50 ಕೋಟಿ ರು. ಆಫರ್‌ ಮಾಡಿ ಆಪರೇಷನ್‌ ಕಮಲಕ್ಕೆ ಯತ್ನಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ.
ದಾಖಲೆ ಇಲ್ಲದ ₹38.50 ಲಕ್ಷ ಮೌಲ್ಯದ ಚಿನ್ನ ವಶ
ನಿಪ್ಪಾಣಿ–ಗಂಗಾವತಿ ಬಸ್ಸಿನಲ್ಲಿ ಸರಿಯಾದ ದಾಖಲೆ ಇಲ್ಲದ ₹38.50 ಲಕ್ಷ ಮೊತ್ತದ ಬಂಗಾರದ ಆಭರಣಗಳು ಪತ್ತೆಯಾಗಿದ್ದು, ಅವುಗಳನ್ನು ವಶ ಪಡಿಸಿಕೊಂಡು ಪೊಲೀಸ ಇಲಾಖೆ ದೂರು ದಾಖಲು ಮಾಡಿಕೊಂಡಿದೆ.
ಗಾಂಜಾ ಮಾರುತ್ತಿದ್ದ ಮೂವರು ವಿದ್ಯಾರ್ಥಿಗಳು ಪೊಲೀಸರ ಬಲೆಗೆ
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ನಗರದ ಸಂಗಮ್ ವೃತ್ತದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಕಾಲೇಜ್ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಂದ ರು. 11,800 ಮೌಲ್ಯದ 118 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಜಿಲ್ಲೆಯ ವಿವಿಧೆಡೆ ಅಕ್ರಮ ಮದ್ಯ ವಶ : 9 ಪ್ರಕರಣ ದಾಖಲು
ಜಮಖಂಡಿ ವಲಯದ ಕುಂಚನೂರು ಗ್ರಾಮದ ಪುನರ್ವಸತಿ ಕೇಂದ್ರದ ಹತ್ತಿರ ₹1.23 ಲಕ್ಷ ಮೌಲ್ಯದ 8.64 ಲೀಟರ್ ಮದ್ಯ ವಶಕ್ಕೆ ಪಡೆಯಲಾಗಿದೆ.
ಕುಡಿವ ನೀರಿಗಾಗಿ ಪಪಂ ಎದುರು ಪ್ರತಿಭಟನೆ
ನೀರಿನ ಸಮಸ್ಯೆ ಬಗೆಹರಿಸುವಂತೆ ಮುಖ್ಯಾಧಿಕಾರಿಗಳು ಸೇರಿದಂತೆ ಸಿಬ್ಬಂದಿಗಳಿಗೆ ಸಾಕಷ್ಟು ಬಾರಿ ತಿಳಿಸಲಾಗಿದೆ. ಅಲ್ಲದೆ ಸಮರ್ಪಕ ನೀರು ವಿತರಣೆಗೆ ಬೇರೆ ಪೈಪಲೈನ್‌ ಅಳವಡಿಸಲು ಮನವರಿಕೆ ಮಾಡಿದರೂ ಜನರ ಸಮಸ್ಯೆ ಕುರಿತು ಯಾರೊಬ್ಬರು ಕೆಲಸ ಮಾಡುತ್ತಿಲ್ಲ
  • < previous
  • 1
  • ...
  • 12148
  • 12149
  • 12150
  • 12151
  • 12152
  • 12153
  • 12154
  • 12155
  • 12156
  • ...
  • 14672
  • next >
Top Stories
ಬ್ರಿಟಿಷರ ಕೈಯಲ್ಲೇ ಆಗಿರಲಿಲ್ಲ ಆರೆಸ್ಸೆಸ್‌ ನಿಷೇಧ
ಸರ್‌ ನವೆಂಬರ್ ಕ್ರಾಂತಿ ; ಏನು ? ಕೇಳಿಸ್ತಿಲ್ಲ ! - ಸಲೀಂ ಅಹಮದ್‌
ಮುಂದಿನ ವರ್ಷ ಅಕ್ಕಿ ಬೆಲೆ ಇನ್ನಷ್ಟು ಏರಿಕೆ?
ಅಂಗವಿಕಲತೆ ಮೆಟ್ಟಿ ನಿಂತ ಶಿವಮೊಗ್ಗದ ಕನ್ನಡ ಪ್ರೇಮಿ
ರಾಜ್ಯದಲ್ಲಿ ಹೆಚ್ಚುತ್ತಿದೆ ಚಳಿ, ಬೀದರಲ್ಲಿ 10 ಡಿಗ್ರಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved