• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಜೆಪಿಯಿಂದ ದೇಶ ಅಧೋಗತಿಗೆ: ತಂಗಡಗಿ
ಭಾರತೀಯ ಜನತಾ ಪಾರ್ಟಿ ಬದಲಿಗೆ ಬಾಂಡ್ ಜನತಾ ಪಾರ್ಟಿ ಎಂದು ಕರೆಯಬೇಕು. ಭ್ರಷ್ಟಾಚಾರಕ್ಕೆ ರಸೀದಿ ನೀಡಿದ ಸರ್ಕಾರ ಬಿಜೆಪಿ. ಬಾಂಡ್ ನೀಡಿದರೆ ಅವರ ಮನೆಗೆ ಇಡಿಯೂ ಹೋಗಲ್ಲ, ಸಿಬಿಐ ಸಹ ಹೋಗಲ್ಲ ಎಂದು ಸಚಿವ ಶಿವರಾಜ ತಂಗಡಗಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕಡ್ಡಾಯವಾಗಿ ಮತದಾನ ಮಾಡಿ: ಎಡಿ ಚವ್ಹಾಣ
ಬಸವಕಲ್ಯಾಣ ತಾಲೂಕಿನ ಯರಬಾಗ ಗ್ರಾ.ಪಂ. ವ್ಯಾಪ್ತಿಯ ಸದಲಾಪೂರ ಗ್ರಾಮದಲ್ಲಿ ನರೇಗಾ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿ ಸ್ಥಳದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ಜರುಗಿತು.
ಆನಿಕೆರೆಗೆ ಬಂತು ಧರ್ಮಾ ಜಲಾಶಯದ ನೀರು
ಹಾನಗಲ್ಲ ಕುಡಿಯುವ ನೀರಿನ ಬವಣೆ ನೀಗಿಸಲು ಬಂತು ಧರ್ಮಾ ಜಲಾಶಯದ ನೀರು. ಇನ್ನೆರಡು ತಿಂಗಳು ಪಟ್ಟಣಕ್ಕೆ ನೀರಿನ ಕೊರತೆ ಇಲ್ಲ. ಹಿತ ಮಿತ ನೀರು ಬಳಕೆ ಮೂಲಕ ಜೀವ ಜಲ ರಕ್ಷಿಸಿಕೊಳ್ಳುವುದು ಸಾರ್ವಜನಿಕರ ಜವಾಬ್ದಾರಿಯಾಗಿದೆ.
ಅವಧಿ ಮೀರಿದ ಔಷಧಕ್ಕೆ 10 ಕುರಿಗಳ ಸಾವು, 90ಕ್ಕೂ ಹೆಚ್ಚು ಕುರಿಗಳು ಅಸ್ವಸ್ಥ
ಅವಧಿ ಮೀರಿದ ಔಷಧಿ ಸೇವನೆಯಿಂದ 10 ಕುರಿಗಳು ಸಾವನ್ನಪ್ಪಿದ್ದು, 100ಕ್ಕೂ ಅಧಿಕ ಕುರಿಗಳು ಅಸ್ವಸ್ಥಗೊಂಡಿರುವ ಘಟನೆ ತಾಲೂಕಿನ ಕೊಪ್ಪಳ ಕ್ಯಾಂಪ್‌ನಲ್ಲಿ ಶುಕ್ರವಾರ ನಡೆದಿದೆ.
ಸೋಮವಾರಪೇಟೆಗೆ ಅಸಮರ್ಪಕ ಬಸ್‌ ಸೇವೆ: ಕರವೇ ಪ್ರತಿಭಟನೆ ಎಚ್ಚರಿಕೆ
ರಾಜ್ಯ ರಸ್ತೆ ಸಾರಿಗೆ ನಿಗಮವು ಸೋಮವಾರಪೇಟೆ ಮಾರ್ಗದಲ್ಲಿ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸದೆ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕ ಆರೋಪಿಸಿದೆ. ಸರಿಯಾಗಿ ಬಸ್ ವ್ಯವಸ್ಥೆ ಕಲ್ಪಿಸದಿದ್ದಲ್ಲಿ ಇಲ್ಲಿನ ಬಸ್ ನಿಲ್ದಾಣದಲ್ಲಿ ಬಸ್‍ಗಳನ್ನು ತಡೆದು ಪ್ರತಿಭಟನೆ ನಡೆಸಲಾಗುವುದೆಂದು ಎಚ್ಚರಿಕೆ ನೀಡಿದೆ.
ಏ.12ರಿಂದ ನಾಮಪತ್ರ ಸಲ್ಲಿಕೆ, ಮೇ 7ಕ್ಕೆ ಮತದಾನ
18ನೇ ಲೋಕಸಭೆಗೆ ಸಾರ್ವತ್ರಿಕ ಚುನಾವಣೆ ನಡೆಯುತ್ತಿದೆ. ಆಯೋಗವು ವೇಳಾಪಟ್ಟಿ ಪ್ರಕಟಿಸಿದ್ದು, ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಬರುವ ಏ.12ರಿಂದ ಅಧಿಸೂಚನೆ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಯಶಸ್ವಿ ಹೃದಯ ಶಸ್ತ್ರ ಚಿಕಿತ್ಸೆ
ಲೋಕಸಭಾ ಚುನಾವಣೆ ಮಂಡ್ಯ ಕ್ಷೇತ್ರದ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಕುಮಾರಸ್ವಾಮಿ ಅವರು ಸ್ಪರ್ಧೆ ಮಾಡುವ ಮೂಲಕ ಗೆಲುವು ಸಾಧಿಸಿ ರಾಷ್ಟ್ರ ರಾಜಕಾರಣದ ಮಾಡಲಿದ್ದಾರೆ. ಇನ್ನು ಹಲವು ವರ್ಷಗಳ ಕಾಲ ಕುಮಾರಸ್ವಾಮಿ ಅವರ ಸೇವೆ ರಾಷ್ಟ್ರ ಮತ್ತು ರಾಜ್ಯ ರಾಜಕಾರಣಕ್ಕೆ ಸದ್ಬಳಕೆಯಾಗಲಿ. ಭಗವಂತನ ಕೃಪೆ, ಮಾಜಿ ಪ್ರಧಾನಿ ದೇವೇಗೌಡ ಮತ್ತು ಕುಟುಂಬ ವರ್ಗದವರ ಆಶೀರ್ವಾದ ಮತ್ತು ಹಾರೈಕೆಯಿಂದ ಕುಮಾರಸ್ವಾಮಿ ಅವರ ಹೃದಯ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ.
ಅದ್ಧೂರಿಯಾಗಿ ಜರುಗಿದ ಬೇಲೂರಿನ ಪುಷ್ಪಗಿರಿ ಮಲ್ಲಿಕಾರ್ಜುನ ಸ್ವಾಮಿ ರಥೋತ್ಸವ
ಬೇಲೂರು ತಾಲೂಕಿನ ಹಳೇಬೀಡು ‌ಸಮೀಪದ ಪುಷ್ಪಗಿರಿ ಶ್ರೀ ಮಲ್ಲಿಕಾರ್ಜುನಸ್ವಾಮಿ ರಥೋತ್ಸವ ಅತ್ಯಂತ ಅದ್ಧೂರಿ ಮತ್ತು ಸಂಭ್ರಮ ಸಡಗರದಿಂದ ನಡೆಸಲಾಯಿತು.
ಚೈತನ್ಯ ಮಹಿಳಾ ಸಂಘದ ಕಾರ್ಯ ಮಾದರಿ
ಹೆಣ್ಣು ಭ್ರೂಣ ಹತ್ಯೆ ತಡೆ ಬಗ್ಗೆ ಹಾಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆಯ ಕುರಿತು ತಿಳಿ ಹೇಳಿದರು.
ಚುನಾವಣೆಯೇ ಬೇರೆ, ಸಂಬಂಧದಲ್ಲಿ ವಿಶ್ವಾಸವೇ ಬೇರೆ: ಕಾಂಗ್ರೆಸ್‌ ಅಭ್ಯರ್ಥಿ ಡಾ.ಪ್ರಭಾ
ಭಾರತೀಯ ಸಂಸ್ಕೃತಿಯಲ್ಲಿ ಹಿರಿಯರಿಗೆ ಗೌರವ ನೀಡುವುದು, ಸಂಬಂಧಗಳ ನಡುವೆ ವಿಶ್ವಾಸ ಹೊಂದಿರುವುದು ಇದೆ. ನಾವು ನಮ್ಮ ಪಕ್ಷದ ಪ್ರಣಾಳಿಕೆ, ಅಭಿವೃದ್ಧಿ ವಿಚಾರಗಳ ಮೇಲೆ ಜನರ ಬಳಿ ಹೋಗಿ, ಮತ ಕೇಳುತ್ತೇವೆ ಎಂದು ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ಹೇಳಿದ್ದಾರೆ.
  • < previous
  • 1
  • ...
  • 12149
  • 12150
  • 12151
  • 12152
  • 12153
  • 12154
  • 12155
  • 12156
  • 12157
  • ...
  • 14672
  • next >
Top Stories
ಬ್ರಿಟಿಷರ ಕೈಯಲ್ಲೇ ಆಗಿರಲಿಲ್ಲ ಆರೆಸ್ಸೆಸ್‌ ನಿಷೇಧ
ಸರ್‌ ನವೆಂಬರ್ ಕ್ರಾಂತಿ ; ಏನು ? ಕೇಳಿಸ್ತಿಲ್ಲ ! - ಸಲೀಂ ಅಹಮದ್‌
ಮುಂದಿನ ವರ್ಷ ಅಕ್ಕಿ ಬೆಲೆ ಇನ್ನಷ್ಟು ಏರಿಕೆ?
ಅಂಗವಿಕಲತೆ ಮೆಟ್ಟಿ ನಿಂತ ಶಿವಮೊಗ್ಗದ ಕನ್ನಡ ಪ್ರೇಮಿ
ರಾಜ್ಯದಲ್ಲಿ ಹೆಚ್ಚುತ್ತಿದೆ ಚಳಿ, ಬೀದರಲ್ಲಿ 10 ಡಿಗ್ರಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved