ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪ್ಲಾಸ್ಟಿಕ್ ಬಳಕೆಯಿಂದ ಪರಿಸರದ ಮೇಲೆ ದುಷ್ಪರಿಣಾಮ
ಶಿರಹಟ್ಟಿ ತಾಲೂಕಿನ ಕಪ್ಪತ್ತಗುಡ್ಡದ ಕಪ್ಪತ್ತಮಲ್ಲೇಶ್ವರ ದೈವಿವನದಲ್ಲಿ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್, ಸ್ಥಳೀಯ ಸಂಸ್ಥೆ ಲಕ್ಷ್ಮೇಶ್ವರ, ಇಲ್ಲಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮತ್ತು ಶಿರಹಟ್ಟಿ ವಲಯ ಅರಣ್ಯ ಅಧಿಕಾರಿಗಳು ಸಂಯುಕ್ತ ಆಶ್ರಯದಲ್ಲಿ ೬೯ನೇ ವನ್ಯಜೀವಿ ಸಪ್ತಾಹ ಕಾರ್ಯಕ್ರಮ ನಡೆಯಿತು.
ಬೇಸಿಗೆ ಮುನ್ನವೇ ವಿದ್ಯುತ್ ಸ್ಟೇಷನ್ಗಳಿಗೆ ಬೀಗ
ಬೇಸಿಗೆ ಆರಂಭಕ್ಕೂ ಮುನ್ನವೇ ವಿದ್ಯುತ್ ಸಮಸ್ಯೆ ಬೀಗಡಾಯಿಸುತ್ತಿದೆ. ಮೂರು ದಿನಗಳಲ್ಲಿ ಸೆಸ್ಕಾಂ ಸಮಸ್ಯೆ ಬಗೆಹರಿಸದಿದ್ದಲ್ಲಿ ತಾಲೂಕಿನ ಎಲ್ಲಾ ವಿದ್ಯುತ್ ಸ್ಟೇಷನ್ಗಳಿಗೆ ಬೀಗ ಹಾಕಲು ರೈತ ಸಂಘ ನಿರ್ಧರಿಸಿದೆ
ಹದಗೆಟ್ಟ ಹುಬ್ಬಳ್ಳಿಯ ಟೆಂಡರ್ ಶ್ಯೂರ್ ರಸ್ತೆ!
ಈ ಭಾಗದ ಮಾದರಿ ರಸ್ತೆಯಾಗಬೇಕಿದ್ದ, ಉತ್ತರ ಕರ್ನಾಟಕದ ಮೊದಲ ಟೆಂಡರ್ ಶ್ಯೂರ್ ರಸ್ತೆ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ನಿರ್ಲಕ್ಷ್ಯ, ನಿರ್ವಹಣೆ ಕೊರತೆಯಿಂದ ಹದಗೆಟ್ಟಿದೆ. ಅನಧಿಕೃತ ಪಾರ್ಕಿಂಗ್, ಡಬ್ಬಾ ಅಂಗಡಿಗಳ ತಾಣವಾಗಿ ಪರಿವರ್ತನೆಯಾಗಿದೆ.
ಎಚ್ಡಿಕೆಯಿಂದ ಜೆಡಿಎಸ್ ಮುನ್ನಡೆಸಲು ಅಸಾಧ್ಯ: ಚಲುವರಾಯಸ್ವಾಮಿ
ಜೆಡಿಎಸ್ ಪಕ್ಷವನ್ನು ಸಮರ್ಥವಾಗಿ ಮುನ್ನಡೆಸುವುದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಅಸಾಧ್ಯವಾಗಿರುವುದರಿಂದಲೇ ಅವರು ಅನಿವಾರ್ಯವಾಗಿ ಬಿಜೆಪಿ ಜೊತೆಗೆ ಮೈತ್ರಿಗೆ ಮೊರೆ ಹೋಗಿದ್ದಾರೆ ಎಂದು ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು
ಕೇಂದ್ರ ಬರ ಅಧ್ಯಯನ ತಂಡ ರೈತರಿಗೆ ಆಶಾಕಿರಣ
ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯದ ಜಂಟಿ ಕಾರ್ಯದರ್ಶಿ ಅಜಿತ ಕುಮಾರ ಸಾಹು ನೇತೃತ್ವದ ಐವರು ಅಧಿಕಾರಿಗಳ ತಂಡ ಶನಿವಾರ ಸಂಜೆ 4ರ ಸುಮಾರಿಗೆ ಸವದತ್ತಿ ಮಾರ್ಗವಾಗಿ ಜಿಲ್ಲೆಗೆ ಆಗಮಿಸಿ ಬೆಳೆ ಹಾನಿ ಪರಿಶೀಲಿಸಿತು
ಹತ್ತು ವರ್ಷಗಳಲ್ಲಿ ಭಾರತ ಪ್ರಪಂಚದ ಕಾರ್ಖಾನೆ
ಮುಂದಿನ ದಿನಗಳಲ್ಲಿ ಎಲ್ಲ ಉತ್ಪಾದನೆ ಭಾರತದಲ್ಲೇ ಆಗುತ್ತದೆ. ಕೌಶಲ್ಯ, ಪ್ರಮಾಣ ಹಾಗೂ ವೇಗದಿಂದ ಇದು ಸಾಧ್ಯವಾಗಲಿದೆ. ಭಾರತದಲ್ಲಿ ಈಗ ಅತೀ ಹೆಚ್ಚು ವಿದೇಶಿ ಬಂಡವಾಳ ಹೂಡಿಕೆಯಾಗುತ್ತಿದೆ
ಕೊಡಗಿನ ಶಾಲೆಗಳಿಗೆ ಅ.10ರಿಂದ 25ರ ವರೆಗೆ ದಸರಾ ರಜೆ
ಅ.24ರಂದು ರಾತ್ರಿ ಮಡಿಕೇರಿ, ಗೋಣಿಕೊಪ್ಪ ದಸರಾ ನಡೆಯಲಿದೆ. ರಾತ್ರಿ ದಸರಾ ವೀಕ್ಷಿಸಿ ಮರುದಿನ ಶಾಲೆಗಳಿಗೆ ತೆರಳಲು ವಿದ್ಯಾಥಿ೯ಗಳಿಗೆ ಕಷ್ಟಸಾಧ್ಯವಾಗುವ ಹಿನ್ನೆಲೆಯಲ್ಲಿ ದಸರಾ ಮರುದಿನ ಅ.25ಕ್ಕೂ ರಜೆ ವಿಸ್ತರಿಸಿ ಕೊಡಗು ಜಿಲ್ಲಾಧಿಕಾರಿ ವೆಂಕಟರಾಜ ಆದೇಶ ಮಾಡಿದ್ದಾರೆ.
ಶಿವಮೊಗ್ಗದಲ್ಲಿ ಉತ್ತರ ಪ್ರದೇಶ ಮಾದರಿ ಹಿಂದು ಮಹಾಪಂಚಾಯ್ತಿ ಸಭೆ: ವಿಹಿಂಪ
ಉತ್ತರ ಪ್ರದೇಶ ಹಾಗೂ ಉತ್ತರಾಖಂಡದಲ್ಲಿ ಹಿಂದುಗಳ ಮೇಲೆ ಆಕ್ರಮಣಗಳಾದಾಗ ರಕ್ಷಣೆ ಹಾಗೂ ಒಗ್ಗಟ್ಟು ಪ್ರದರ್ಶನಕ್ಕೆ ಮಹಾಪಂಚಾಯ್ತಿ ನಡೆಸಿ ಹಿಂದು ರಕ್ಷಣೆಗೆ ಪ್ರಮುಖ ತೀರ್ಮಾನ ಕೈಗೊಳ್ಳಲಾಗುತ್ತದೆ. ಇದೇ ರೀತಿ ಶಿವಮೊಗ್ಗ ಘಟನೆ ಬಳಿಕ ಹಿಂದುಗಳ ರಕ್ಷಣೆ ಸಲುವಾಗಿ ಸಾಧು, ಸಂತರು, ಹಿಂದು ಸಮಾಜದ ಮುಖಂಡರು ಹಾಗೂ ಪ್ರಮುಖರನ್ನು ಕರೆದು ಮಹಾಪಂಚಾಯ್ತಿ ನಡೆಸಲು ವಿಹಿಂಪ ನಿರ್ದಾರ.
ರೈತ ಕೈಮುಗಿದು ಅಂಗಲಾಚಿದರೂ ಕೆಳಗಿಳಿಯದ ಕೇಂದ್ರ ತಂಡದ ಅಧಿಕಾರಿ
ಮೆಕ್ಕೆಜೋಳ ಮಳೆ ಇಲ್ಲದೇ ಹಾಳಾಗಿದೆ. ನಯಾಪೈಸೆ ಬೆಳೆ ಬಾರದಂತಾಗಿದೆ. ಕೆಳಗಿಳಿದು ಪರಿಶೀಲಿಸಿ ಎಂದು ಕುಷ್ಟಗಿ ತಾಲೂಕಿನ ಬೆನಕನಾಳ ಗ್ರಾಮದ ರೈತ ಮಲ್ಲಪ್ಪ ಬಿಂಗಿಕೊಪ್ಪ ಕೈಮುಗಿದು ಬೇಡಿಕೊಂಡರೂ ಬರ ಅಧ್ಯಯನ ತಂಡದ ಅಧಿಕಾರಿ ಕೆಳಗಿಳಿಯಲಿಲ್ಲ. ಆಗ ಸಂಸದ ಸಂಗಣ್ಣ ಕರಡಿ, ಜಿಲ್ಲಾಧಿಕಾರಿ ನಳಿನ್ ಅತುಲ್ ಆಗಮಿಸಿ, ರೈತರ ನೆರವಿಗೆ ಧಾವಿಸಿದರೂ ಕೇಂದ್ರ ತಂಡದ ಅಧಿಕಾರಿಯ ಮನ ಕರಗಲೇ ಇಲ್ಲ.
ಶಕುನವಳ್ಳಿ ಗ್ರಾಪಂಗೆ ಗಾಂಧಿಗ್ರಾಮ ಪುರಸ್ಕಾರ
2022- 23ರ ಗಾಂಧಿಗ್ರಾಮ ಪುರಸ್ಕಾರ
< previous
1
...
12158
12159
12160
12161
12162
12163
12164
12165
12166
...
12191
next >
Top Stories
ಕುತೂಹಲ ಘಟ್ಟ ತಲುಪಿದ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ನೇಮಕ ಪ್ರಕ್ರಿಯೆ
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಖಾಲಿ ಎಂದು ಹೇಳಿದ್ಯಾರು? : ಬಿವೈವಿ
15 ವರ್ಷದಲ್ಲಿ ಒಂದೇ ಕುಟುಂಬದ 7 ಮಂದಿಗೆ ಹೃದಯಾಘಾತ!
ನಾಯಕತ್ವ ಬದಲಾವಣೆ ಚರ್ಚೆಗಳಿಗೆ ಸಿದ್ದು ಬ್ರೇಕ್ 5 ವರ್ಷ ನಾನೇ ಸಿಎಂ : ಸಿದ್ದು
ಸಿದ್ದರಾಮಯ್ಯ ಬೆಂಬಲಿಸದೆ ಬೇರೆಆಯ್ಕೆಯಿಲ್ಲ : ಡಿ.ಕೆ.ಶಿವಕುಮಾರ್