• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚೈತನ್ಯ ಮಹಿಳಾ ಸಂಘದ ಕಾರ್ಯ ಮಾದರಿ
ಹೆಣ್ಣು ಭ್ರೂಣ ಹತ್ಯೆ ತಡೆ ಬಗ್ಗೆ ಹಾಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆಯ ಕುರಿತು ತಿಳಿ ಹೇಳಿದರು.
ಚುನಾವಣೆಯೇ ಬೇರೆ, ಸಂಬಂಧದಲ್ಲಿ ವಿಶ್ವಾಸವೇ ಬೇರೆ: ಕಾಂಗ್ರೆಸ್‌ ಅಭ್ಯರ್ಥಿ ಡಾ.ಪ್ರಭಾ
ಭಾರತೀಯ ಸಂಸ್ಕೃತಿಯಲ್ಲಿ ಹಿರಿಯರಿಗೆ ಗೌರವ ನೀಡುವುದು, ಸಂಬಂಧಗಳ ನಡುವೆ ವಿಶ್ವಾಸ ಹೊಂದಿರುವುದು ಇದೆ. ನಾವು ನಮ್ಮ ಪಕ್ಷದ ಪ್ರಣಾಳಿಕೆ, ಅಭಿವೃದ್ಧಿ ವಿಚಾರಗಳ ಮೇಲೆ ಜನರ ಬಳಿ ಹೋಗಿ, ಮತ ಕೇಳುತ್ತೇವೆ ಎಂದು ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ಹೇಳಿದ್ದಾರೆ.
ಜಾನುವಾರುಗಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಿ: ಜಿಲ್ಲಾಧಿಕಾರಿ ಗಂಗೂಬಾಯಿ
ರೈತರ ಮನೆ ಮನೆಗೆ ತೆರಳಿ ಎಲ್ಲ ಜಾನುವಾರುಗಳಿಗೆ ಕಾಲುಬಾಯಿ ಲಸಿಕೆ ಹಾಕುವುದರ ಮೂಲಕ ಜಿಲ್ಲೆಯಲ್ಲಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಗುವುದು
ಕಟ್ಟುನಿಟ್ಟಾಗಿ ವಾಹನ ತಪಾಸಣೆ ಮಾಡಿ
ಲೋಕಸಭಾ ಚುನಾವಣೆಯ ನೀತಿ ಸಂಹಿತಿ ಜಾರಿಯಾದ ಹಿನ್ನೆಲೆ ತಾಲೂಕಿನ ಗಡಿ ವ್ಯಾಪ್ತಿಯಲ್ಲಿ ಚೆಕ್ಪೋಸ್ಟ್ಗಳನ್ನು ಅಗತ್ಯ ಸಿಬ್ಬಂದಿ ನಿಯೋಜನೆಯೊಂದಿಗೆ ನಿರ್ಮಿಸಲಾಗಿದ್ದು, ಮಿಣಜಗಿ ಕ್ರಾಸ್ನ ಚೆಕ್ಪೋಸ್ಟ್ಗೆ ಜಿಲ್ಲಾಧಿಕಾರಿ ಟಿ.ಬೂಬಾಲನ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವನೆ ಅವರು ಶುಕ್ರವಾರ ಭೇಟಿ ನೀಡಿ ತಪಾಸಣೆ ನಡೆಸಿದರಲ್ಲದೇ ಅಧಿಕಾರಿಗಳಿಗೆ ಅಗತ್ಯ ಸಲಹೆ ಸೂಚನೆಗಳು ನೀಡಿದರು.
ಮೊಪೆಡ್ ಗೆ ಮಿಲಿಟರಿ ಯೋಧರ ತರಬೇತಿ ವಾಹನ ಡಿಕ್ಕಿ ಮಹಿಳೆ ಸಾವು
ನಂಜನಗೂಡಿನ ದೊಡ್ಡ ಜಾತ್ರೆಯಲ್ಲಿ ಭಾಗವಹಿಸುವ ಸಲುವಾಗಿ ಮಲ್ಲೂಪುರ ಗ್ರಾಮದಿಂದ ಮೊಪೆಡ್ ನಲ್ಲಿ ಪಾಪಣ್ಣನಾಯಕ ಮತ್ತು ಮಂಗಳಮ್ಮ, ಪುತ್ರ ತೇಜಸ್ನ ಹಾಗೂ ಪುತ್ರಿ ಲಕ್ಷ್ಮಿ ಜೊತೆಗೂಡಿ ಬರುತ್ತಿದ್ದ ವೇಳೆ ತಾಲೂಕಿನ ಚಿನ್ನದಗುಡಿ ಹುಂಡಿ ಬಳಿ ಮಿಲಿಟರಿ ಯೋಧರ ತರಬೇತಿ ಲಾರಿ ವಾಹನ ಹಿಂಬದಿಯಿಂದ ಗುದ್ದಿದ ಪರಿಣಾಮ ಪಾಪಣ್ಣ ನಾಯಕ ಮತ್ತು 10 ವರ್ಷದ ಮಗ ಹಾಗೂ 8 ವರ್ಷದ ಮಗಳು ಲಕ್ಷ್ಮಿ ರಸ್ತೆಯ ಎಡಭಾಗಕ್ಕೆ ಬಿದ್ದು ಸಣ್ಣಪುಟ್ಟ ಗಾಯಗಳಾಗಿ ಪ್ರಾಣಾಪಾಯದಿಂದ ಪಾರಾದರು.
ಮತದಾನ ಹೆಚ್ಚಳಕ್ಕೆ ಸೂಕ್ತ ಕ್ರಮ ವಹಿಸಿ: ಅವಿನಾಶ ಶಿಂಧೆ
ನನ್ನ ಮತ ನನ್ನ ಹಕ್ಕು, ಮತದಾನಕ್ಕಿಂತ ಇನ್ನೊಂದಿಲ್ಲ, ನಾನು ಖಚಿತವಾಗಿ ಮತದಾನ ಮಾಡುತ್ತೇನೆ ಎನ್ನುವ ಜೊತೆಗೆ ಲೋಕಸಭಾ ಚುನಾವಣೆಯಲ್ಲಿ ಪ್ರತಿಶತ ಮತದಾನ ಹೆಚ್ಚಳ ಮಾಡುವುದಕ್ಕೆ ಸೂಕ್ತ ಕ್ರಮ ವಹಿಸಿ ಕೆಲಸ ಮಾಡಬೇಕು.
ಮನುಷ್ಯನ ದುರಾಸೆಗೆ ಬಲಿಯಾದ ಕೆರೆಗಳು
ನಗರ ಪ್ರದೇಶದ ನೂರಾರು ಕೆರೆಗಳು ಮನುಷ್ಯನ ದುರಾಸೆಗೆ ಬಲಿಯಾಗಿವೆ. ನೀರಿನ ಮೂಲಸೆಲೆಯಾದ ಕೆರೆಗಳು ಹಾಳಾದರೆ ಗ್ರಾಮೀಣ ಮಟ್ಟದಲ್ಲಿ ಅಂತರ್ಜಲ ಕುಸಿಯುತ್ತದೆ.
ಸಾಲ ಮರುಪಾವತಿಗೆ ಬ್ಯಾಂಕಿನಿಂದ ನೋಟಿಸ್‌; ರೈತಸಂಘ ಗರಂ
ತಾಲೂಕಿನಲ್ಲಿ ಬರಗಾಲದ ಪರಿಸ್ಥಿತಿ ಎದುರಾಗಿದೆ. ಕುಡಿವ ನೀರು ಹಾಗೂ ಮೇವಿನ ಅಭಾವ ಸೃಷ್ಟಿಯಾಗಿದ್ದು, ಈ ಮದ್ಯೆ ಸಾಲ ವಸೂಲಾತಿಗೆ ಮುಂದಾದ ಖಾಸಗಿ ಬ್ಯಾಂಕ್‌ ಸಾಲ ಮರುಪಾವತಿಸುವಂತೆ ರೈತರಿಗೆ ನೋಟೀಸ್‌ ನೀಡುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ರೈತರಿಗೆ ಸಮಸ್ಯೆ ಉಂಟಾದರೆ ರೈತ ಸಮೂಹ ಲೋಕಸಭೆ ಚುನಾವಣೆಯಲ್ಲಿ ಮತದಾನ ಬಹಿಷ್ಕರಿಸುವು ದಾಗಿ ತಾಲೂಕು ರೈತ ಸಂಘದ ಅಧ್ಯಕ್ಷ ಜಿ.ನರಸಿಂಹರೆಡ್ಡಿ ಎಚ್ಚರಿಕೆ ನೀಡಿದ್ದಾರೆ.
ಮಾನ್ವಿ ಬಾಲಕಿಯರ ಹಾಸ್ಟಲ್‌ನಲ್ಲಿ ಜಗಳ, ಸಂಧಾನ
ಎಸ್ಸಿ-ಎಸ್ಟಿ ಹಾಸ್ಟಲ್‌ನಲ್ಲಿ ಕುಡಿಯುವ ನೀರು ತುಂಬಿದ್ದ ಬಕೆಟ್‌ನಲ್ಲಿ ಬಾತ್‌ ರೂಮ್‌ಗೆ ಬಳಸುವ ಜಗ್ಗನ್ನು ಹಾಕಿರುವುದನ್ನು ಪಿಯುಸಿ ಓದುತ್ತಿರುವ ಮಂಜುಳಾ ಪ್ರಶ್ನಿಸಿದ್ದು, ಈ ವಿಚಾರವಾಗಿ ವಸತಿ ನಿಲಯದ ಬಿಇಡಿ ಓದುತ್ತಿರುವ ಶರಣಮ್ಮ, ದೇವಮ್ಮ, ಮಂಜುಳಾ, ಶಿಲ್ಪಾ ಇತರರು ಮಂಜುಳಾ ಜೊತೆಗೆ ಜಗಳವಾಡಿದ ಘಟನೆ ನಡೆದಿದೆ.
ಸರ್ಕಾರಿ ಅಂಧರ ಶಾಲೆಗೆ ಕಂಪ್ಯೂಟರ್ ಲ್ಯಾಬ್ ಕೊಡುಗೆ
ವಿಶೇಷಚೇತನರು ತಂತ್ರಜ್ಞಾನದ ಬಗ್ಗೆ ಹೆಚ್ಚು ತಿಳಿದುಕೊಂಡು ಅದನ್ನು ಸರಿಯಾದ ರೀತಿಯಲ್ಲಿ ಬಳಕೆ ಮಾಡಬೇಕು. ತಂತ್ರಜ್ಞಾನ ವಿಕಲಚೇತನರ ಶೈಕ್ಷಣಿಕ ವೃದ್ಧಿಗೆ ಸಹಕಾರಿಯಾಗುತ್ತದೆ. ಇದರ ಬಳಕೆ ಎಲ್ಲರಿಗೂ ದೊರಕಬೇಕು
  • < previous
  • 1
  • ...
  • 12167
  • 12168
  • 12169
  • 12170
  • 12171
  • 12172
  • 12173
  • 12174
  • 12175
  • ...
  • 14689
  • next >
Top Stories
ಕಸ ಬಳಿಯುವ ಮಷಿನ್‌ಗೆ 617 ಕೋಟಿಬಾಡಿಗೆ : ಸಾರ್ವಜನಿಕರ ತೀವ್ರ ಆಕ್ಷೇಪ
ಪ್ರಧಾನಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ 5 ಬೇಡಿಕೆ
ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ - ಡಿಕೆಸು ಪ್ರತ್ಯೇಕ ಮಾತುಕತೆ ಕುತೂಹಲ
ಸಂಪುಟ ಪುನಾರಚನೆ ಬಗ್ಗೆ ರಾಹುಲ್‌, ವೇಣು ಜತೆ ಚರ್ಚಿಸುವೆ : ಖರ್ಗೆ
ಟೆರರ್‌ ಡಾಕ್ಟರ್‌ ನಬಿ ‘ಶೂ ಬಾಂಬರ್‌’ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved