• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಲಮೂಲ ಅಸ್ತಿತ್ವ ಉಳಿಸಿ ಸಂರಕ್ಷಣೆ ಎಲ್ಲರ ಕರ್ತವ್ಯ: ಕಿರಣ್‌ ಗೌರಯ್ಯ
ವಿಶ್ವ ಜಲ ದಿನಾಚರಣೆ ಅಂಗವಾಗಿ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ಆಶ್ರಯದಲ್ಲಿ ಕುಶಾಲನಗರ ಪುರಸಭೆ ಸಹಕಾರದೊಂದಿಗೆ ವಿವಿಧ ಸಂಘಟನೆಗಳ ಸಹಯೊಗದೊಂದಿಗೆ ತಾವರೆಕೆರೆ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಮೇಕೆದಾಟು ವಿಚಾರದಲ್ಲಿ ಕಾಂಗ್ರೆಸ್ ನಿಲುವೇನು?: ಶಾಸಕ ಎಂ.ಟಿ.ಕೃಷ್ಣಪ್ಪ
ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಮುನ್ನ ಕಾಂಗ್ರೆಸ್ ಪಕ್ಷ ಮೇಕೆದಾಟು ಯೋಜನೆಯನ್ನು ಕಾರ್ಯಗತಗೊಳಿಸುವುದಾಗಿ ಘೋಷಿಸಿತ್ತು. ಆದರೆ ಈಗ ಕಾಂಗ್ರೆಸ್ ನ ಮೈತ್ರಿ ಪಕ್ಷವಾಗಿರುವ ತಮಿಳುನಾಡಿನ ಡಿಎಂಕೆ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಮೇಕೆದಾಟು ಯೋಜನೆ ಮಾಡಲು ಬಿಡುವುದಿಲ್ಲ ಎಂದು ತಿಳಿಸಿದೆ. ಹಾಗಾದರೆ ಮೇಕೆದಾಟು ಯೋಜನೆಯ ಬಗ್ಗೆ ರಾಜ್ಯ ಕಾಂಗ್ರೆಸ್ ನಿಲುವೇನು ಎಂಬುದನ್ನು ಬಹಿರಂಗಪಡಿಸಬೇಕೆಂದು ಶಾಸಕ ಎಂ.ಟಿ.ಕೃಷ್ಣಪ್ಪ ಒತ್ತಾಯಿಸಿದ್ದಾರೆ.
ಆಮಿಷಕ್ಕೆ ಬಲಿಯಾಗದೆ, ನಿರ್ಭಯದಿಂದ ಮತ ಹಾಕಿ
ಮತದಾನ ಮಾಡುವುದು ನಮ್ಮ ನಿಮ್ಮೆಲ್ಲರ ಹಕ್ಕು. ಯಾರೂ ಸಹ ಮತದಾನದಿಂದ ವಂಚಿತರಾಗಬಾರದು. ತಪ್ಪದೆ ತಮ್ಮ ಮತದಾನದ ಹಕ್ಕನ್ನು ಚಲಾಯಿಸಬೇಕು.ಹದಿನೆಂಟು ವರ್ಷ ಮೇಲ್ಪಟ್ಟ ಎಲ್ಲ ವರ್ಗದವರು ಕಡ್ಡಾಯವಾಗಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಬೇಕು
ನೌಕರರ ತುಟ್ಟಿಭತ್ಯೆ ಬಾಕಿ ಪಾವತಿಗೆ ಬಿಎಂಟಿಸಿ ಸಿದ್ಧತೆ
ಪ್ರಸಕ್ತ ಆರ್ಥಿಕ ವರ್ಷ ಮುಕ್ತಾಯವಾಗುತ್ತಿರುವ ಹಿನ್ನೆಲೆಯಲ್ಲಿ ಬಿಎಂಟಿಸಿ ನೌಕರರ ತುಟ್ಟಿಭತ್ಯೆ ಬಾಕಿ ಪಾವತಿಗೆ ಮುಂದಾಗಿರುವ ನಿಗಮ, ಅದಕ್ಕಾಗಿ ನೌಕರರಿಗೆ ಬಾಕಿ ಇರುವ ತುಟ್ಟಿಭತ್ಯೆ ಮೊತ್ತ ಲೆಕ್ಕ ಹಾಕಿ ವಿವರ ನೀಡುವಂತೆ ಎಲ್ಲ ಘಟಕ ವ್ಯವಸ್ಥಾಪಕರಿಗೂ ಸೂಚಿಸಲಾಗಿದೆ.
ಹೊಳೆನರಸೀಪುರದಲ್ಲಿ 2232 ಎಸ್ಸೆಸ್ಸೆಲ್ಸಿ ಪರೀಕ್ಷಾರ್ಥಿಗಳು: ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಲಿಂಗೇಗೌಡ ಜಿ.ಎನ್.
ಹೊಳೆನರಸೀಪುರದಲ್ಲಿ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.೨೫ ರಿಂದ ಪ್ರಾರಂಭವಾಗುತ್ತದೆ. ಏಪ್ರಿಲ್ ೪ಕ್ಕೆ ಮುಕ್ತಾಯವಾಗುತ್ತದೆ. ೨೨೩೨ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಲಿಂಗೇಗೌಡ ಜಿ.ಎನ್. ಹೇಳಿದರು.
ಸರಣಿ ಕಳ್ಳತನ, ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ
ಅಥಣಿ: ಪಟ್ಟಣದ ಜತ್ತ ರಸ್ತೆಗೆ ಹೊಂದಿಕೊಂಡಂತೆ ಇರುವ ಅಂಗಡಿಗಳಲ್ಲಿ ರಾತ್ರಿ ವೇಳೆ ಮುಸುಕುಧಾರಿ ಕಳ್ಳನೊಬ್ಬ ಕೈಚಳಕ ಪ್ರದರ್ಶಿಸಿ ಲಕ್ಷಾಂತರ ರೂಪಾಯಿ ದೋಚಿರುವ ಘಟನೆ ನಡೆದಿದೆ.
ಕೇಜ್ರಿವಾಲ್‌ ಬಂಧನ ಖಂಡಿಸಿ ಆಪ್‌ ಪ್ರತಿಭಟನೆ
ಅರವಿಂದ ಕೇಜ್ರಿವಾಲ್‌ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದ್ದು ಅತೀವ ಖಂಡನೀಯ. ಕೂಡಲೇ ಕೇಜ್ರಿವಾಲ್‌ ಅವರನ್ನು ಬಿಡುಗಡೆಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ದಾಖಲೆಯಿಲ್ಲದೆ ಸಾಗಿಸುತ್ತಿದ್ದ ಹಣ ವಶಕ್ಕೆ
ಲೋಕಸಭಾ ಚುನಾವಣೆ ಘೊಷಣೆಯಾಗಿ ಎಲ್ಲೆಡೆ ಮಾದರಿ ನೀತಿ ಸಂಹಿತೆ (ಎಂಸಿಸಿ) ಜಾರಿಯಾಗಿದ್ದರಿಂದ ಅನಧಿಕೃತ, ಅಕ್ರಮ ಹಣ, ಮದ್ಯ ಹಾಗೂ ವಸ್ತುಗಳ ಸಾಗಾಣಿಕೆ ಮೇಲೆ ಜಿಲ್ಲಾಡಳಿತ ತೀವ್ರ ನಿಗಾವಹಿಸಿದ್ದು, ಹೀಗೆ ಜಿಲ್ಲೆ ವಿವಿಧ ಪ್ರದೇಶಗಳಲ್ಲಿ ವಾಹನಗಳಲ್ಲಿ ದಾಖಲೆಗಳಿಲ್ಲದೇ ಸಾಗಿಸುತ್ತಿದ್ದ 8.30 ಲಕ್ಷ ರು. ಅನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಭೀಮಾ ತೀರದಲ್ಲಿ ಪ್ರಿಯಾಂಕ್‌, ಡಿಸಿ ವಿರುದ್ಧ ಭುಗಿಲೆದ್ದ ಆಕ್ರೋಶ
ನೀರಿಗಾಗಿ ಮುಂದುವರಿದ ಉಪವಾಸ, ವನವಾಸ, ಆಮರಣಾಂತ ಉಪವಾಸ ಕುಳಿತಿದ್ದ ಶಿವು ನಾಟೀಕಾರ್‌ ಆರೋಗ್ಯ ಕ್ಷೀಣ, ವಿಜಯಪುರಕ್ಕೆ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿದೆ. ಜಿಲ್ಲಾ ಉಸ್ತುವಾರಿ ಪ್ರಿಯಾಂಕ್‌ ಖರ್ಗೆ, ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್‌ ಹೋರಾಟದ ಸ್ಥಳಕ್ಕೆ ಭೇಟಿ ನೀಡಿಲ್ಲವೆಂದು ಹೋರಾಟ ಸಮಿತಿ ಮುಖ್ಯಸ್ಥ ಚಿದಾನಂದ ಮಠ ಆಕ್ರೋಶ ಹೊರಹಾಕಿದ್ದಾರೆ.
ಸ್ವಾರ್ಥಕ್ಕಾಗಿ ಬಿಜೆಪಿ ಜತೆ ಮೈತ್ರಿ ಮಾಡಿಲ್ಲ: ಶಾಸಕ ಎಚ್‌.ಡಿ.ರೇವಣ್ಣ
ರಾಜ್ಯದ ಜನತೆಯ ಒಳಿತಿಗಾಗಿ ಹಾಗೂ ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರದಿಂದ ತೆಗೆಯುವ ಉದ್ದೇಶದಿಂದ ಮೈತ್ರಿ ಮಾಡಿಕೊಂಡಿದ್ದೇವೆ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ತಿಳಿಸಿದರು. ಹಾಸನದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದರು.
  • < previous
  • 1
  • ...
  • 12173
  • 12174
  • 12175
  • 12176
  • 12177
  • 12178
  • 12179
  • 12180
  • 12181
  • ...
  • 14689
  • next >
Top Stories
ಆ ಸ್ಯಾಂಡಲ್‌ವುಡ್‌ ನಟಿ ನನಗೆ ಮಾತ್ರವಲ್ಲ, ಮೂವರಿಗೆ ವಂಚಿಸಿದ್ದಾರೆ : ನಿರ್ಮಾಪಕ ಅರವಿಂದ್‌
ಅವಧಿ ಮೀರಿ ಪಟಾಕಿ ಹೊಡೆದ್ರೆ ಹುಷಾರ್!
ಕಸ ಬಳಿಯುವ ಮಷಿನ್‌ಗೆ 617 ಕೋಟಿಬಾಡಿಗೆ : ಸಾರ್ವಜನಿಕರ ತೀವ್ರ ಆಕ್ಷೇಪ
ಪ್ರಧಾನಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ 5 ಬೇಡಿಕೆ
ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ - ಡಿಕೆಸು ಪ್ರತ್ಯೇಕ ಮಾತುಕತೆ ಕುತೂಹಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved