ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸ್ಟಾಲಿನ್ ಅಸ್ತಿಕೆ ಬಿಟ್ಟು ವಿನೂತನ ಪ್ರತಿಭಟನೆ
ಕನಕಪುರ: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕ್ರಮವನ್ನು ಖಂಡಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ಕಾವೇರಿ ನೀರಿಗೆ ತಮಿಳುನಾಡು ಮುಖ್ಯಮಂತ್ರಿ ಸ್ಟ್ಯಾಲಿನ್ ಅಸ್ತಿಕೆ ಬಿಟ್ಟು ವಿನೂತನ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ವನ್ಯಜೀವಿ ಸಪ್ತಾಹ: ಕಾಡಂಚಿನ ಜನರಿಗೆ ಪರಿಸರ ರಕ್ಷಣೆ ಜಾಗೃತಿ ಅತ್ಯಗತ್ಯ
ಕಾಡಂಚಿನ ಭಾಗದ ಜನರಿಗೆ ಪರಿಸರ ಸಂರಕ್ಷಣೆ ಜಾಗೃತಿ ಮೂಡಿಸಿದಾಗ ಮಾತ್ರ ಕಾಡಿನ ಬೆಳವಣಿಗೆ ಸಾಧ್ಯವಾಗುತ್ತದೆ ಎಂದರು ಎಂದು ಬಿಆರ್ಟಿ ಡಿಸಿಎಫ್ ದೀಪಾ ಜೆ ಕಂಟ್ರಾಕ್ಟರ್ ತಿಳಿಸಿದರು. ಬಿಆರ್ ಟಿ ಹುಲಿ ಸಂರಕ್ಷಿತ ಪ್ರದೇಶದ ವತಿಯಿಂದ ಕೆ.ಗುಡಿಯಲ್ಲಿ ಹಮ್ಮಿಕೊಂಡಿದ್ದ 69ನೇ ವನ್ಯಜೀವಿ ಸಪ್ತಾಹ ದಿನದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು
ನ್ಯಾಯಾಂಗ ವ್ಯವಸ್ಥೆ ಜನರಿಗೆ ಹತ್ತಿರವಾಗಲಿ
ಸಾಮಾನ್ಯರು ಸೇರಿದಂತೆ ಪ್ರತಿಯೊಬ್ಬರಿಗೂ ನ್ಯಾಯಾಂಗ ವ್ಯವಸ್ಥೆ ಹತ್ತಿರವಾಗಬೇಕು. ನ್ಯಾಯ ಸಿಗುವ ವಿಶ್ವಾಸ ಮೂಡಿಸಬೇಕು ಎಂದು ಉಪ ಲೋಕಾಯುಕ್ತ ನ್ಯಾ.ಕೆ.ಎನ್.ಫಣೀಂದ್ರ ಅಭಿಪ್ರಾಯಪಟ್ಟಿದ್ದಾರೆ.
ಆಯುರ್ವೇದ ಚಿಕಿತ್ಸೆ ಪ್ರಾಚೀನ ಪದ್ಧತಿ-ಸಂಗಣ್ಣ ಕರಡಿ
ಆಯುರ್ವೇದ ಭಾರತದ ಮತ್ತು ಪ್ರಾಚೀನ ಚಿಕಿತ್ಸಾ ಪದ್ಧತಿಯೂ ಹೌದು ಮತ್ತು ಸಂಸ್ಕೃತಿಯೂ ಆಗಿದೆ ಎಂದು ಸಂಸದ ಸಂಗಣ್ಣ ಕರಡಿ ಹೇಳಿದರು.
ಗಣೇಶನಿಗೆ ಅದ್ಧೂರಿ ವಿದಾಯ
ಹು-ಧಾ ಹಿಂದು ಮಹಾಗಣಪತಿ ಉತ್ಸವ ಮಂಡಳಿಯಿಂದ ಪ್ರತಿಷ್ಠಾಪಿಸಲಾಗಿದ್ದ ಗಣಪತಿ ವಿಸರ್ಜನೆ
ಹೆಚ್ಚಿದ ಬೀದಿ ನಾಯಿಗಳ ಹಾವಳಿ, ಭಯದಲ್ಲೇ ಓಡಾಡುವ ಸ್ಥಿತಿ
ಹಿರೇಕೆರೂರು ಪಟ್ಟಣದಲ್ಲಿ ದಿನದಿಂದ ದಿನಕ್ಕೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗುತ್ತಿದ್ದು, ಇದರಿಂದ ಬೀದಿಬದಿ ವ್ಯಾಪಾರಸ್ಥರು, ವೃದ್ಧರು, ಮಹಿಳೆಯರು, ಮಕ್ಕಳು ಮನೆಯಿಂದ ಹೊರಬರಲು ಭಯಪಡುವಂತಾಗಿದೆ.
ಹಾಸ್ಟೆಲ್ ಅವ್ಯವಸ್ಥೆಗೆ ಉಪಲೋಕಾಯುಕ್ತರ ಅಸಮಾಧಾನ
ಕೊಪ್ಪಳ ನಗರದ ವಿವಿಧ ಹಾಸ್ಟೆಲ್ಗಳಿಗೆ ಅನಿರೀಕ್ಷಿತ ಭೇಟಿ ನೀಡಿದ ಉಪ ಲೋಕಾಯುಕ್ತ ನ್ಯಾ.ಕೆ.ಎನ್. ಫಣೀಂದ್ರ ಅಲ್ಲಿಯ ಅವ್ಯವಸ್ಥೆ ಕಂಡು ತೀವ್ರ ಅಸಮಧಾನ ವ್ಯಕ್ತಪಡಿಸಿದ್ದಾರೆ. ಇಂಥ ವ್ಯವಸ್ಥೆ ಸುಧಾರಣೆಗೆ ಕ್ರಮ ವಹಿಸುವಂತೆ ಹಾಜರಿದ್ದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಬಜಾಜ್ ಫೈನಾನ್ಸ್ ಹೆಸರಲ್ಲಿ 70 ಸಾವಿರ ವಂಚನೆ
ದಾಬಸ್ಪೇಟೆ: ವ್ಯಕ್ತಿಯೊಬ್ಬರಿಗೆ ಬಜಾಜ್ ಫೈನಾನ್ಸ್ ಹೆಸರಿನಲ್ಲಿ ಕರೆಮಾಡಿ ಆತನಿಂದ 69,950 ರು. ಹಣ ಪೋನ್ ಪೇ ಮೂಲಕ ಹಾಕಿಸಿಕೊಂಡು ಪಂಗನಾಮ ಹಾಕಿರುವ ಘಟನೆಯೊಂದು ನಡೆದಿದೆ.
ಸಹಕಾರಿ ಸಂಘಗಳಲ್ಲಿ ಯೋಜನೆಗಳ ಲಾಭ ಪಡೆಯಿರಿ: ವಿಶ್ವನಾಥರೆಡ್ಡಿ
ಜಿಲ್ಲಾಮಟ್ಟದ ತರಬೇತಿ ಕಾರ್ಯಾಗಾರದಲ್ಲಿ ಸಹಕಾರಿ ಯೂನಿಯನ್ ಒಕ್ಕೂಟದ ಅಧ್ಯಕ್ಷ ಸಲಹೆ
15ರಿಂದ ಲಿಂಗಸುಗೂರಿನಲ್ಲಿ ರಂಭಾಪುರಿ ಶ್ರೀಗಳ ದಸರಾ ಧರ್ಮ ಸಮ್ಮೇಳನ
15ರಿಂದ ಲಿಂಗಸುಗೂರಿನಲ್ಲಿ ರಂಭಾಪುರಿ ಶ್ರೀಗಳ ದಸರಾ ಧರ್ಮ ಸಮ್ಮೇಳನದಸರಾ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರು
< previous
1
...
12175
12176
12177
12178
12179
12180
12181
12182
12183
...
12210
next >
Top Stories
ಚೀನಾ ಕುತಂತ್ರ ಸಮರ - ಉತ್ಪಾದನಾ ಹಬ್ ಆಗುವ ಭಾರತದ ಯತ್ನಕ್ಕೆ ಅಡ್ಡಗಾಲು
ಲಾಮಾ ಉತ್ತರಾಧಿಕಾರಿ ಆಯ್ಕೆ ಅಧಿಕಾರ ಚೀನಾಕ್ಕಿಲ್ಲ: ಭಾರತ
ಅಮೆರಿಕದಿಂದ ಕುಲಾಂತರಿ ಉತ್ಪನ್ನ ಆಮದಿಗೆ ಭಾರತ ಅಸ್ತು?
ಭಾರತ ಬ್ರಹ್ಮೋಸ್ ಹಾರಿಸಿದಾಗ ಆತಂಕವಾಗಿತ್ತು : ಪ್ರಧಾನಿ ಷರೀಫ್ ಆಪ್ತ
ಶೀಘ್ರದಲ್ಲಿ ರೈಲಿನಲ್ಲೂ ಶೀಘ್ರ ಸೀಟು ಆಯ್ಕೆಗೆ ಅವಕಾಶ