• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
೧೬ಕ್ಕೆ ಹಿಂದು ಮಹಾಗಣಪತಿ ಅದ್ಧೂರಿ ಶೋಭಾಯಾತ್ರೆ
ಐತಿಹಾಸಿಕ ಕೋಟೆಯ ಮುಂಭಾಗದಲ್ಲಿ ಹಿಂದು ಮಹಾಗಣಪತಿ ಸಮಿತಿಯಿಂದ ಪ್ರತಿಷ್ಟಾಪಿಸಲಾದ ಹಿಂದು ಮಹಾಗಣಪತಿಯ ಅದ್ಧೂರಿ ಶೋಭಾಯಾತ್ರೆ ಹಾಗೂ ವಿಸರ್ಜನಾ ಕಾರ್ಯಕ್ರಮ ಸೆ.೧೬ರಂದು ನಡೆಯಲಿದೆ ಎಂದು ಸಮಿತಿಯ ಗೌರವಾಧ್ಯಕ್ಷ ಮಲ್ಲಿಕಾರ್ಜುನ ಗಂಗಾ, ಕಾರ್ಯದರ್ಶಿ ಶ್ರೀಮಂತ ರಾಜು ನವಲದಿ ಜಂಟಿಯಾಗಿ ತಿಳಿಸಿದರು.
ಗ್ರಾಮಾಭಿವೃದ್ಧಿ ಯೋಜನೆ ಮಹಿಳೆಯರ ಪಾಲಿಗೆ ವರದಾನ: ಸಾಬೇರಾ ಬೇಗಂ
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಮಹಿಳೆಯರ ಪಾಲಿಗೆ ವರವಾಗಿದೆ ಎಂದು ನಗರಸಭೆ ಸದಸ್ಯೆ ಸಾಬೇರಾ ಬೇಗಂ ಹೇಳಿದರು.
ಕರೆಂಟ್‌ ಕಂಬ ನೆಲಕ್ಕುರುಳಿ ಕಗ್ಗತ್ತಲಾದ ಗಡಿಹಳ್ಳಿಗಳು
ಭಾರೀ ಮಳೆಯಿಂದಾಗಿ ಮಹಾರಾಷ್ಟ್ರದ ಗೋಗಾಂವ್‌ ಕೆರೆ ವೆಸ್ಟ್‌ವೇರ್‌ ಹಾಗೂ ಕೆರೆ ಬದುವಿನಿಂದ ನೀರು ಉಕ್ಕಿ ಹರಿದು ಆಳಂದ ತಾಲೂಕಿನ ಹಲವು ಹಳ್ಳಿಗಳಲ್ಲಿ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ, ಕರೆಂಟ್‌ ಕಂಬಗಳು 22 ಉರುಳಿ ಬಿದ್ದ ಪರಿಣಾಮ ತಾಲೂಕಿನ ಗಡಿಹಳ್ಳಿಗಳಲ್ಲಿ 2 ದಿನದಿಂದ ಕರೆಂಟ್‌ ಇಲ್ಲದಂತಾಗಿದೆ.
ಕಾಂಗ್ರೆಸ್‌ನಿಂದ ಹಿಂದೂಗಳ ಭಾವನೆಗೆ ಧಕ್ಕೆ
ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಹಿಂದೂಗಳ ಭಾವನೆಗಳಿಗೆ ಧಕ್ಕೆ ತರುವಂತಹ ಕೆಲಸವನ್ನು ನಿರ್ವಹಿಸುತ್ತಿದ್ದು, ಗಣೇಶನ ಪ್ರತಿಮೆಯ ಮೇಲೆ ಕಲ್ಲು ತೂರಾಟ ಮಾಡಿದವರು, ಉಗಿದವರ ವಿರುದ್ಧ ಕ್ರಮ ಕೈಗೊಳ್ಳುವುದು ಬಿಟ್ಟು ಹಿಂದೂಗಳನ್ನು ಕೆಳದರ್ಜೆಯ ಪ್ರಜೆಗಳಂತೆ ನೋಡುತ್ತಿದೆ.
ಸೇವಾ ಮನೋಭಾವವೇ ನಿಜವಾದ ಉದ್ಯಮಶೀಲತೆ
ತುಮಕೂರು ವಿಶ್ವವಿದ್ಯಾಲಯದ ಪ್ರೋತ್ಸಾಹದಿಂದ ತುಮಕೂರು ಇನ್ನೋವೇಶನ್ ಇಂಕ್ಯುಬೇಶನ್ ಆ್ಯಂಡ್ ಎಂಟ್ರಪ್ರಿನರ್‌ಶಿಪ್ ಕೌನ್ಸಿಲ್ ಆಯೋಜಿಸಿದ್ದ ಅಂತಾರಾಷ್ಟ್ರೀಯ ಉದ್ಯಮಶೀಲತಾ ಬಿಸಿನೆಸ್ ಕಾನ್ಕ್ಲೇವ್ – ಅನ್ವಯ 2025 ಶನಿವಾರ ಯಶಸ್ವಿಯಾಗಿ ನೆರವೇರಿತು. ವಿವಿಧ ಕ್ಷೇತ್ರಗಳ ಗಣ್ಯರು ತಮ್ಮ ಚಿಂತನೆಗಳೊಂದಿಗೆ, ಜೀವನಾನುಭವಗಳೊಂದಿಗೆ, ಕೇವಲ ಲಾಭಕ್ಕಿಂತ ಹೆಚ್ಚಾಗಿ ಮೌಲ್ಯಾಧಾರಿತ ಉದ್ಯಮಶೀಲತೆಯ ಸಂದೇಶವನ್ನು ಹಂಚಿಕೊಂಡರು.
ಹಿಂದೂ ಮಹಾಗಣಪತಿ ವಿಸರ್ಜನಾ ಮಹೋತ್ಸವ
ನಗರದ ಬಿಜಿಎಸ್ ವೃತ್ತದಲ್ಲಿರುವ ನಾಗರಕಟ್ಟೆಯಲ್ಲಿ ಪ್ರತಿಷ್ಠಾಪಿಸಲಾಗಿದ್ದ ಹಿಂದೂ ಮಹಾಗಣಪತಿಯ ವಿಸರ್ಜನಾ ಮಹೋತ್ಸವ ಅತ್ಯಂತ ವಿಜೃಂಭಣೆಯಿಂದ ನಡೆಯಿತು.
ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಶ್ರಮಿಸಿ
ವಿದ್ಯಾರ್ಥಿಗಳಿಗೆ ಕೇವಲ ಅಂಕಗಳ ಹಿಂದೆ ಓಡುವಂತೆ ಮಾಡಬೇಡಿ. ಗುಣಾತ್ಮಕ ಶಿಕ್ಷಣದ ಮೂಲಕ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಚಿಂತನೆ ಮಾಡಿ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಡಾ.ಬಾಲಗುರುಮೂರ್ತಿ ಪ್ರಾಂಶುಪಾಲರಿಗೆ ಸಲಹೆ ಮಾಡಿದರು.
ಕೇಂದ್ರ,ರಾಜ್ಯ ಸರ್ಕಾರಗಳಿಂದ ಜನವಿರೋಧಿ ನೀತಿ
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ದೇಶದ ರೈತರ, ಬಡವರ, ಕೃಷಿಕರ, ಕೂಲಿಕಾರ್ಮಿಕರ ಮತ್ತು ಅಸಂಘಟಿತ ವಲಯಗಳಲ್ಲಿ ದುಡಿವ ಶ್ರಮಜೀವಿಗಳ ಬದುಕಿನ ಜೊತೆ ಚೆಲ್ಲಾಟವಾಡುವ ಮೂಲಕ ಜನ ವಿರೋಧಿ ನೀತಿ ಅನುಸರಿಸುತ್ತಿವೆ ಎಂದು ಸಿಐಟಿಯು ಮತ್ತು ಅಂಗನವಾಡಿ ನೌಕರರ ಸಂಘದ ರಾಜ್ಯಾಧ್ಯಕ್ಷೆ ಎಸ್‌.ವರಲಕ್ಷ್ಮೀ ಆರೋಪಿಸಿದರು.
17 ರಿಂದ ಅ. 2ರವರೆಗೆ ಬಿಜೆಪಿಯಿಂದ ಸೇವಾ ಪಾಕ್ಷಿಕ
ಚಿಕ್ಕಮಗಳೂರು, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಜನ್ಮ ದಿನ ಸೆ.17 ರಿಂದ ಗಾಂಧೀಜಿ ಹಾಗೂ ಲಾಲ್‌ ಬಹದ್ದೂರ್ ಶಾಸ್ತ್ರಿಯವರ ಜನ್ಮ ದಿನವಾದ ಅ.2ರವರೆಗೆ ಜಿಲ್ಲಾ ಬಿಜೆಪಿಯಿಂದ ಭೂತ್ ಮಟ್ಟದಿಂದ ಜಿಲ್ಲಾ ಮಟ್ಟದವರೆಗೂ ಸೇವಾ ಪಾಕ್ಷಿಕ ಎಂಬ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ದೇವರಾಜಶೆಟ್ಟಿ ಹೇಳಿದರು.
ಕಾಲೇಜು ಶಿಕ್ಷಣದ ಬಳಿಕ ಅಗತ್ಯ ಕೌಶಲ್ಯ ಬೆಳೆಸಿಕೊಳ್ಳಿ: ಶ್ರೀನಿವಾಸ್ ವೈ.ಆಲದಾರ್ತಿ
ಚಿಕ್ಕಮಗಳೂರುಕಾಲೇಜು ಶಿಕ್ಷಣದ ನಂತರ ವಿವಿಧ ಕ್ಷೇತ್ರಗಳಲ್ಲಿ ಅಗತ್ಯ ಕೌಶಲ್ಯ ಬೆಳೆಸಿಕೊಂಡಲ್ಲಿ ಮಾತ್ರ ಉದ್ಯೋಗ ಕ್ಷೇತ್ರದಲ್ಲಿ ಉತ್ತಮ ಅವಕಾಶ ಪಡೆಯಲು ಸಾಧ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಶ್ರೀನಿವಾಸ ವೈ. ಆಲದಾರ್ತಿ ಹೇಳಿದರು.
  • < previous
  • 1
  • ...
  • 1214
  • 1215
  • 1216
  • 1217
  • 1218
  • 1219
  • 1220
  • 1221
  • 1222
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved