• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಗಿಗುಡ್ಡ ಪ್ರದೇಶದಲ್ಲಿ ಮುಂದುವರಿದ ನಿಷೇಧಾಜ್ಞೆ
ಅ.1ರಂದು ರಾಗಿಗುಡ್ಡದಲ್ಲಿ ಈದ್‌ ಮಿಲಾದ್‌ ಮೆರವಣಿಗೆ ವೇಳೆ ಕಲ್ಲು ತೂರಾಟ
ಪಾತ್ರಗಳಿಗೆ ಜೀವ, ಭಾವ ತುಂಬುತ್ತಿದ್ದ ಕಲಾವಿದ ವಿಷ್ಣು ಭಟ್ ಮೂರೂರು
ಪ್ರಸಿದ್ಧ ಯಕ್ಷಗಾನ ಕಲಾವಿದ ವಿಷ್ಣು ಭಟ್ ಮೂರೂರು ನಿಧನರಾಗಿದ್ದು, ಯಕ್ಷ ಪರಂಪರೆಯ ಪ್ರಮುಖ ಕೊಂಡಿಯೊಂದು ಕಳಚಿದಂತಾಗಿದೆ.ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಸ್ತ್ರೀಪಾತ್ರದ ಮೂಲದ ಯಕ್ಷಪ್ರಿಯರ ಮನಗೆದ್ದ ವಿಷ್ಣು ಭಟ್ ಮೂರೂರು ಯಕ್ಷಗಾನದ ಹಲವು ಪಾತ್ರಗಳಿಗೆ ಜೀವ ತುಂಬುವ ಮೂಲಕ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದರು.ಎಸ್‌ಎಸ್‌ಎಲ್‌ಸಿ ಪೂರೈಸುತ್ತಿದ್ದಂತೆ ಯಕ್ಷಗಾನ ಕ್ಷೇತ್ರಕ್ಕೆ ಕಾಲಿಟ್ಟ ಅವರು ಮೂರೂರು ರಾಮ ಹೆಗಡೆ, ಕರ್ಕಿಯ ಪಿ.ವಿ. ಹಾಸ್ಯಗಾರ ಅವರಿಂದ ಆರಂಭಿಕ ತರಬೇತಿ ಪಡೆದರು. ಸ್ತ್ರೀಯ ಒನಪು ಒಯ್ಯಾರ, ಭಾವಪೂರ್ಣ ಮಾತು, ಲಾಲಿತ್ಯಪೂರ್ಣ ಕುಣಿತಗಳಿಂದ ಹೆಸರಾದರು.
ಗುಬ್ಬಿಯಲ್ಲಿ ಗಮನ ಸೆಳೆದ ಬೈಕ್‌ ರೇಸ್‌
ಕರ್ನಾಟಕ ಮೋಟಾರ್ ಕ್ಲಬ್ ವತಿಯಿಂದ ಗುಬ್ಬಿ ತಾಲೂಕಿನ ಗಡಿ ಭಾಗದ ಶಿವಸಂದ್ರ, ಕಲ್ಲು ಹರದಗೆರೆ, ಕೊರೆ ಭಾಗದಲ್ಲಿ ಬೈಕ್‌ ರೇಸ್‌ ನಡೆಯಿತು.
ಗಾಂಜಾ ಪ್ರಕರಣದಲ್ಲಿ ಹೆಸರು ಕೈ ಬಿಡಲು 20 ಸಾವಿರ ರು. ಲಂಚಕ್ಕೆ ಬೇಡಿಕೆ
ಗಾಂಜಾ ಪ್ರಕರಣದಲ್ಲಿ ಹೆಸರು ಕೈ ಬಿಡಲು 20 ಸಾವಿರ ರು. ಲಂಚಕ್ಕೆ ಬೇಡಿಕೆ
ಸ್ಟ್ಯಾನ್‍ಫೋರ್ಡ್ ವಿಜ್ಞಾನಿಗಳ ಪಟ್ಟಿಯಲ್ಲಿ ಜ್ಞಾನಗಂಗೆ ಪ್ರಾಧ್ಯಾಪಕರು
ಕಲಬುರಗಿ ಕೀರ್ತಿ ಪತಾಕೆ ಜಗದಗಲ ಹಾರಿಸಿದ ಜ್ಞಾನಗಂಗೆ ಸಿಯುಕೆ ಪ್ರೊಫೆಸರ್‌ಗಳು
ತೆಪ್ಪದಲ್ಲಿ ಮರಳು ಅಕ್ರಮವಾಗಿಸಾಗಾಟ: ಕೈ ಕಟ್ಟಿ ಕುಳಿತ ಜಿಲ್ಲಾಡಳಿತ
ಹಾವೇರಿ, ವಿಜಯನಗರ ಮತ್ತು ಗದಗ ಜಿಲ್ಲಾಡಳಿತದಿಂದ ಏಕಾಕಾಲಕ್ಕೆ ದಾಳಿ ನಡೆದಾಗ ಮಾತ್ರ ಅಕ್ರಮ ಮರಳು ದಂಧೆಕೋರರ ಬಂಧನ ಜತೆಗೆ ಎಲ್ಲ ಕಬ್ಬಿಣದ ತೆಪ್ಪಗಳನ್ನು ವಶಪಡಿಸಿಕೊಳ್ಳಲು ಸಾಧ್ಯ ಎಂಬ ಮಾತು ಕೇಳಿ ಬರುತ್ತಿದೆ.
ಪೊಲೀಸರ ವಿರುದ್ಧ ದಲಿತ ಸಂಘಟನೆಗಳ ಆಕ್ರೋಶ
ದಲಿತ ಮಹಿಳೆ ಮೇಲೆ ಇದೇ ಗ್ರಾಮದ ಸರ್ವಣೀಯರ ಗುಂಪೊಂದು ನಡೆಸಿದ ದೌರ್ಜನ್ಯ ಹಾಗೂ ಹಲ್ಲೆ ಘಟನೆಗೆ ಸಂಬಂಧಪಟ್ಟಂತೆ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ದಲಿತ ಸಂಘಟನೆಗಳು ತಾ.ವೈ.ಎನ್‌.ಹೊಸಕೋಟೆ ಪೊಲೀಸ್‌ ಠಾಣೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.
ಪ್ಲಾಸ್ಟಿಕ್ ಬಳಕೆಯಿಂದ ಪರಿಸರದ ಮೇಲೆ ದುಷ್ಪರಿಣಾಮ
ಶಿರಹಟ್ಟಿ ತಾಲೂಕಿನ ಕಪ್ಪತ್ತಗುಡ್ಡದ ಕಪ್ಪತ್ತಮಲ್ಲೇಶ್ವರ ದೈವಿವನದಲ್ಲಿ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್, ಸ್ಥಳೀಯ ಸಂಸ್ಥೆ ಲಕ್ಷ್ಮೇಶ್ವರ, ಇಲ್ಲಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮತ್ತು ಶಿರಹಟ್ಟಿ ವಲಯ ಅರಣ್ಯ ಅಧಿಕಾರಿಗಳು ಸಂಯುಕ್ತ ಆಶ್ರಯದಲ್ಲಿ ೬೯ನೇ ವನ್ಯಜೀವಿ ಸಪ್ತಾಹ ಕಾರ್ಯಕ್ರಮ ನಡೆಯಿತು.
ಬೇಸಿಗೆ ಮುನ್ನವೇ ವಿದ್ಯುತ್‌ ಸ್ಟೇಷನ್‌ಗಳಿಗೆ ಬೀಗ
ಬೇಸಿಗೆ ಆರಂಭಕ್ಕೂ ಮುನ್ನವೇ ವಿದ್ಯುತ್‌ ಸಮಸ್ಯೆ ಬೀಗಡಾಯಿಸುತ್ತಿದೆ. ಮೂರು ದಿನಗಳಲ್ಲಿ ಸೆಸ್ಕಾಂ ಸಮಸ್ಯೆ ಬಗೆಹರಿಸದಿದ್ದಲ್ಲಿ ತಾಲೂಕಿನ ಎಲ್ಲಾ ವಿದ್ಯುತ್‌ ಸ್ಟೇಷನ್‌ಗಳಿಗೆ ಬೀಗ ಹಾಕಲು ರೈತ ಸಂಘ ನಿರ್ಧರಿಸಿದೆ
ಹದಗೆಟ್ಟ ಹುಬ್ಬಳ್ಳಿಯ ಟೆಂಡರ್ ಶ್ಯೂರ್‌ ರಸ್ತೆ!
ಈ ಭಾಗದ ಮಾದರಿ ರಸ್ತೆಯಾಗಬೇಕಿದ್ದ, ಉತ್ತರ ಕರ್ನಾಟಕದ ಮೊದಲ ಟೆಂಡರ್‌ ಶ್ಯೂರ್‌ ರಸ್ತೆ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ನಿರ್ಲಕ್ಷ್ಯ, ನಿರ್ವಹಣೆ ಕೊರತೆಯಿಂದ ಹದಗೆಟ್ಟಿದೆ. ಅನಧಿಕೃತ ಪಾರ್ಕಿಂಗ್‌, ಡಬ್ಬಾ ಅಂಗಡಿಗಳ ತಾಣವಾಗಿ ಪರಿವರ್ತನೆಯಾಗಿದೆ.
  • < previous
  • 1
  • ...
  • 12176
  • 12177
  • 12178
  • 12179
  • 12180
  • 12181
  • 12182
  • 12183
  • 12184
  • ...
  • 12210
  • next >
Top Stories
ಚೀನಾ ಕುತಂತ್ರ ಸಮರ - ಉತ್ಪಾದನಾ ಹಬ್‌ ಆಗುವ ಭಾರತದ ಯತ್ನಕ್ಕೆ ಅಡ್ಡಗಾಲು
ಲಾಮಾ ಉತ್ತರಾಧಿಕಾರಿ ಆಯ್ಕೆ ಅಧಿಕಾರ ಚೀನಾಕ್ಕಿಲ್ಲ: ಭಾರತ
ಅಮೆರಿಕದಿಂದ ಕುಲಾಂತರಿ ಉತ್ಪನ್ನ ಆಮದಿಗೆ ಭಾರತ ಅಸ್ತು?
ಭಾರತ ಬ್ರಹ್ಮೋಸ್‌ ಹಾರಿಸಿದಾಗ ಆತಂಕವಾಗಿತ್ತು : ಪ್ರಧಾನಿ ಷರೀಫ್ ಆಪ್ತ
ಶೀಘ್ರದಲ್ಲಿ ರೈಲಿನಲ್ಲೂ ಶೀಘ್ರ ಸೀಟು ಆಯ್ಕೆಗೆ ಅವಕಾಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved