• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಸ್ಸೆಸ್ಸೆಲ್ಸಿ: ಸಿಸಿ ಕ್ಯಾಮೆರಾ, ವೆಬ್‌ಕಾಸ್ಟ್‌ಗೆ ವಿರೋಧ

ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಕೆಲ ದಿನಗಳಷ್ಟೇ ಬಾಕಿ ಇರುವಾಗ 2700ಕ್ಕೂ ಹೆಚ್ಚು ಪರೀಕ್ಷಾ ಕೇಂದ್ರಗಳಲ್ಲಿ ಪ್ರತಿಯೊಂದು ಕೊಠಡಿಯಲ್ಲೂ ಸಿಸಿಕ್ಯಾಮರಾ ಅಳವಡಿಕೆ ಮತ್ತು ವೆಬ್‌ಕಾಸ್ಟಿಂಗ್‌ ವ್ಯವಸ್ಥೆ ಮಾಡುವಂತೆ ಸರ್ಕಾರ ಸೂಚಿಸಿದೆ. ಈ ಏಕಾಏಕಿ ನಿರ್ಧಾರಕ್ಕೆ ವಿರೋಧ ವ್ಯಕ್ತವಾಗಿದೆ.

ರಾಜಕೀಯ ವೆಚ್ಚ ಸಲ್ಲಿಸದ ಅಭ್ಯರ್ಥಿಗಳ ಚುನಾವಣಾ ವೆಚ್ಚದ ಮೇಲೆ ನಿಗಾಕ್ಕೆ 31 ತಂಡ ರಚನೆ
ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ರಾಜಕೀಯ ಪಕ್ಷಗಳ ದೈನಂದಿನ ಖರ್ಚಿನ ಮೇಲೆ ನಿಗಾ ಇಡಲು ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ 31 ತಂಡಗಳನ್ನು ರಚಿಸಲಾಗಿದೆ.
ಹೋಟೆಲ್‌ಗಳಲ್ಲಿ ಸ್ವಚ್ಛತೆಗೆ ಸಂಸ್ಕರಿಸಿದ ನೀರು ಬಳಸಿ; ನೀರು ಉಳಿಸುವ ಹೋಟೆಲ್‌ಗೆ ಗ್ರೀನ್‌ ಸ್ಟಾರ್‌ ರೇಟಿಂಗ್‌
ನಗರದ ಹೋಟೆಲ್‌ಗಳಲ್ಲಿ ಸ್ವಚ್ಛತಾ ಕಾರ್ಯಗಳಿಗೆ ಮತ್ತು ಉದ್ಯಾನಗಳಿಗೆ ಬಳಸಲು ಏ.1ರಿಂದ ರಿಯಾಯಿತಿ ದರದಲ್ಲಿ ಸಂಸ್ಕರಿಸಿದ ನೀರು ಪೂರೈಸಲಾಗುವುದು ಎಂದು ಜಲಮಂಡಳಿ ಅಧ್ಯಕ್ಷ ಡಾ। ರಾಮ್‌ಪ್ರಸಾತ್‌ ಮನೋಹರ್‌ ತಿಳಿಸಿದರು.
ಸಿಗ್ನಲ್‌ ದಾಟಿದ್ದಲ್ಲದೆ ಕಾನ್‌ಸ್ಟೇಬಲ್‌ಗೆ ಹೊಡೆದ ಬೈಕ್‌ ಸವಾರ ಜೈಲು ಪಾಲು
ಸಿಗ್ನಲ್‌ ಜಂಪ್‌ ಮಾಡಿದಲ್ಲದೆ ಸಿಗ್ನಲ್‌ ನಿಯಂತ್ರಿಸುತ್ತಿದ್ದ ಪೊಲೀಸ್‌ ಬಳಿಗೆ ಹೋಗಿ ನಿಂದಿಸಿ, ಹಲ್ಲೆ ಮಾಡಿದ ಬೈಕ್ ಸವಾರನನ್ನು ಬಂಧಿಸಿ ಜೈಲಿಗೆ ಅಟ್ಟಲಾಗಿದೆ.
ಮಾಜಿ ಸಂಸದ ಚಂದ್ರಪ್ಪ ಕಾಂಗ್ರೆಸ್‌ ಅಭ್ಯರ್ಥಿ
ಈ ಬಾರಿ ಸ್ಥಳೀಯರು ಮತ್ತು ಹೊರಗಿನವರು ಎಂಬ ಘೋಷಣೆ ಚಿತ್ರದುರ್ಗದಲ್ಲಿ ಸದ್ದು ಮಾಡುತ್ತಿದೆ. ಕಾಂಗ್ರೆಸ್‌ ಈ ಗುಲ್ಲನ್ನು ಧಿಕ್ಕರಿಸಿ ಕೊನೆಗೂ ಮಾಜಿ ಸಂಸದ ಬಿ.ಎನ್‌.ಚಂದ್ರಪ್ಪ ಅವರಿಗೆ ಟಿಕೆಟ್‌ ಘೋಷಣೆ ಮಾಡಿದೆ.
ಅಜಲಾಪುರ: ಸಂಭ್ರಮದ ಬಲಭೀಮಸೇನ ಜಾತ್ರಾ ಮಹೋತ್ಸವ
ಗುರುಮಠಕಲ್ ತಾಲೂಕಿನ ಅಜಲಾಪುರ ಗ್ರಾಮದಲ್ಲಿ ಬಲಭೀಮಸೇನ ಜಾತ್ರಾ ಮಹೋತ್ಸವದ ನಿಮಿತ್ತ ಹಮ್ಮಿಕೊಂಡಿದ್ದ ಧರ್ಮ ಸಭೆಯನ್ನು ನೇರಡಗಂ ಶ್ರೀಮಠದ ಪಂಚಮ ಸಿದ್ಧಲಿಂಗ ಮಹಾಸ್ವಾಮೀಜಿ ಉದ್ಘಾಟಿಸಿದರು.
ಮಾನವ ಹಕ್ಕುಗಳ ಸಮಿತಿ ಹೆಸರಿನಲ್ಲಿ ಕಾರ್ಖಾನೆ ಮಾಲಿಕರ ಬೆದರಿಸಿ ಸುಲಿಗೆ
ತಲೆಗೆ ಟೋಪಿ ಹಾಕಿಲ್ಲ ಎಂದು ಆಹಾರ ಉತ್ಪಾದಕ ಕಾರ್ಖಾನೆಯ ಮಾಲಿಕಗೆ ಬೆದರಿಸಿ ಹಣ ಸುಲಿಗೆ ಮಾಡಿದ ಮೂವರನ್ನು ಬಂಧಿಸಲಾಗಿದೆ. ಸುಲಿಗೆಗಾಗಿ ಮಾನವ ಹಕ್ಕು ರಕ್ಷಣಾ ಸಮಿತಿ ಹೆಸರು ಬಳಸಲಾಗಿದೆ.
10 ಹೊಸ ಮುಖಗಳ, 17 ಸ್ಪರ್ಧಿಗಳ ಕೈ ಪಟ್ಟಿ
ಲೋಕಸಭೆ ಚುನಾವಣೆಯ ಭಾಗವಾಗಿ ಕರ್ನಾಟಕ ಕಾಂಗ್ರೆಸ್‌ ತನ್ನ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ 17 ಸ್ಪರ್ಧಿಗಳ ಹೆಸರನ್ನು ಬಿಡುಗಡೆ ಮಾಡಿದೆ,
ಮೆಟ್ರೋಗೆ ತಲೆಕೊಟ್ಟು ವಿದ್ಯಾರ್ಥಿ ಆತ್ಮಹತ್ಯೆ
ಬೆಂಗಳೂರಿನ ಅತ್ತಿಗುಪ್ಪೆ ಮೆಟ್ರೋ ನಿಲ್ದಾಣಕ್ಕೆ ಬಂದಿದ್ದ ವಿದ್ಯಾರ್ಥಿ ಹಳಿಗೆ ತಲೆ ಇಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಕೆಂಪೇಗೌಡ ಲೇಔಟ್‌ಗೆ ಮತ್ತೆ 3973 ಎಕರೆ ವಶ
ಕೆಂಪೇಗೌಡ ಲೇಔಟ್‌ಗೆ ಮತ್ತೆ ಬಿಡಿಎ 3973 ಎಕರೆ ಜಾಗ ವಶಕ್ಕೆ ಪಡೆಯಲು ನಿರ್ಧರಿಸಿದೆ. ಇದರಲ್ಲಿ ಪೆರಿಫೆರಲ್‌ ರಸ್ತೆಗೆ ಜಾಗಕೊಟ್ಟ ರೈತರಿಗೆ ಪರಿಹಾರ ನೀಡಲು ಚಿಂತನೆ ನಡೆಸಿದೆ.
  • < previous
  • 1
  • ...
  • 12176
  • 12177
  • 12178
  • 12179
  • 12180
  • 12181
  • 12182
  • 12183
  • 12184
  • ...
  • 14689
  • next >
Top Stories
‘ಹೈ’ ಒಪ್ಪಿದರೆ ಸಂಪುಟ ಪುನಾರಚನೆ : ಸಿಎಂ
ಚಿಕಿತ್ಸೆ ಫಲಿಸದೇ ಮತ್ತೆ2 ಕೃಷ್ಣಮೃಗಗಳ ಸಾವು
150 ದಿನವೂ ತುಂಬಿ ತುಳುಕುತ್ತಿದೆ ಕೆಆರ್‌ಎಸ್‌
ಆ ಸ್ಯಾಂಡಲ್‌ವುಡ್‌ ನಟಿ ನನಗೆ ಮಾತ್ರವಲ್ಲ, ಮೂವರಿಗೆ ವಂಚಿಸಿದ್ದಾರೆ : ನಿರ್ಮಾಪಕ ಅರವಿಂದ್‌
ಅವಧಿ ಮೀರಿ ಪಟಾಕಿ ಹೊಡೆದ್ರೆ ಹುಷಾರ್!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved