• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿಎಂ ಸಿದ್ದರಾಮಯ್ಯ ಪತ್ರಕ್ಕೂ ಸ್ಪಂದಿಸದ ಮಹಾರಾಷ್ಟ್ರ ಸರ್ಕಾರ!
ನೀರು ಹರಿಸಲು ಮಹಾರಾಷ್ಟ್ರ ಸಿಎಂಗೆ ಕರ್ನಾಟಕ ಸಿಎಂ ಸಿದ್ದರಾಮಯ್ಯ ಮಾ.7ರಂದೇ ಪತ್ರ ಬರೆದಿದ್ದರೂ ಕೂಡಾ ಇಂದಿಗೂ ಮಹಾರಾಷ್ಟ್ರ ಸರ್ಕಾರ ಈ ವಿಷಯವಾಗಿ ಯಾವುದೇ ಸ್ಪಂದನೆ ತೋರದೆ ಮೌನವಾಗಿರೋ ವಿಚಾರ ಬೆಳಕಿಗೆ ಬಂದಿದೆ.
ರಸ್ತೆ ಅಗಲೀಕರಣಕ್ಕೆ ಮರ ಹನನ ಕೈಬಿಟ್ಟ ಅರಣ್ಯ ಇಲಾಖೆ: ಕೇಸು ಕೈಬಿಟ್ಟ ಎನ್‌ಜಿಟಿ
ನಂದಿಗುಡ್ಡೆ ರಸ್ತೆಯ ಇಕ್ಕೆಲಗಳಲ್ಲಿ ಬೆಳೆದಿರುವ 34 ಹೆರಿಟೇಜ್‌ ಮರಗಳನ್ನು ಅನಗತ್ಯವಾಗಿ ಕಡಿಯಲು ಹೊರಟ ಮಂಗಳೂರಿನ ಸ್ಮಾರ್ಟ್‌ಸಿಟಿ ಹಾಗೂ ಇತರರ ವಿರುದ್ದ ಎನ್‌ಇಸಿಎಫ್‌ ಮಂಗಳೂರು ಸಮಿತಿ ವತಿಯಿಂದ ವತಿಯಿಂದ ಚೆನ್ನೈ ಎನ್‌ಜಿಟಿಯಲ್ಲಿ ದಾವೆ ಹೂಡಲಾಗಿತ್ತು.
ತಾತ್ಸಾರ ಮನೋಭಾವ ಬೇಡ: ಆಯೀಷಾಬಿ
ಪ್ರತಿಯೊಬ್ಬ ಮಹಿಳೆಯರನ್ನು ಕುಟುಂಬ ಸದಸ್ಯರಂತೆ ಕಾಣುವ ಮನೋಭಾವನೆ ಎಲ್ಲರಲ್ಲಿ ಮೂಡಿಬಂದಾಗ ಮಹಿಳೆ ನೆಮ್ಮದಿ ಜೀವನ ನಡೆಸಲು ಸಾಧ್ಯ.
ಯೂರಿಯಾ ಅಕ್ರಮ ದಾಸ್ತಾನಿದ್ದ ಲಾರಿ ವಶ: ಆರೋಪಿಗಳಿಗಾಗಿ ಶೋಧ
ಪಿರಿಯಾಪಟ್ಟಣ ತಾಲೂಕಿನ ಆವರ್ತಿ ಗ್ರಾಮದ ಕೆಂಪೇಗೌಡ ಕಲ್ಯಾಣ ಮಂಟಪವನ್ನು ಬಾಡಿಗೆ ಪಡೆದು ಸುಮಾರು 282 ಬ್ಯಾಗ್ ಯೂರಿಯಾ ರಸಗೊಬ್ಬರವನ್ನು ಟೆಕ್ನಿಕಲ್ ಗ್ರೇಡ್ ಯೂರಿಯಾ ಫರ್ ಇಂಡಸ್ಟ್ರೀಯಲ್ ಯೂಸ್ ಓನ್ಲಿ ಎಂಬ ಕಂಪೆನಿಯ ಹೆಸರಿನಲ್ಲಿ ವಿವಿಧ ಉದ್ದೇಶಗಳಿಗೆ ಮಾರಾಟ ಮಾಡಲು ಶೇಖರಿಸಿಟ್ಟಿದ್ದ ಕೇರಳ ಮೂಲದ ಲಾರಿಯನ್ನು ಕೊಪ್ಪ ಬಳಿಯ ಭಾರತ್ ಮಾತಾ ಕಾನ್ವೆಂಟ್ ಪಕ್ಕದ ಪೆಟ್ರೋಲ್ ಬಂಕ್ ಬಳಿ ವಶಕ್ಕೆ ಪಡೆದು ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ.
ಅಥಣಿ ಸ್ವೀಪ್ ಸಮಿತಿಯಿಂದ ಮತದಾನ ಜಾಗೃತಿ ಅಭಿಯಾನಕ್ಕೆ ಚಾಲನೆ
ಅಥಣಿ ತಾಲೂಕು ಪಂಚಾಯತಿ ಕಾರ್ಯಾಲಯಕ್ಕೆ ಜಿಪಂ ಯೋಜನಾ ನಿರ್ದೇಶಕ ಡಾ.ಎಂ. ಕೃಷ್ಣಾರಾಜ ಭೇಟಿ ನೀಡಿ ಕಡ್ಡಾಯ ಮತದಾನ ಜಾಗೃತಿ ಅಭಿಯಾನ ಕುರಿತು ಸ್ವೀಪ್ ಸಮಿತಿ ಕಾರ್ಯಕ್ರಮ ಉದ್ಘಾಟಿಸಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳು ತಮಗೆ ಸೂಕ್ತವಾದ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಲು ಯಾವುದೇ ಮತದಾರ ಮತದಾನದಿಂದ ಹೊರಗುಳಿಯಬಾರದು. ಸ್ವೀಪ್ ಸಮಿತಿಯ ಎಲ್ಲ ಸದಸ್ಯರು ಮತದಾನ ಕುರಿತು ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.
ಕಾಟವಾಳು ಗ್ರಾಮದಲ್ಲಿ ವಿಜೃಂಭಣೆಯ ಶ್ರೀ ಹುಲಿಮಾಸ್ತಮ್ಮನವರ ಜಾತ್ರೆ, ಕೊಂಡೋತ್ಸವ
ಜಾತ್ರಾ ಮಹೋತ್ಸವ ಅಂಗವಾಗಿ ಶಿವನ ದೇವಾಲಯ ಹಾಗೂ ಶ್ರೀಹುಲಿಮಾಸ್ತಮ್ಮನವರ ದೇವಸ್ಥಾನ ಮತ್ತು ಗ್ರಾಮವನ್ನು ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು. ಬೆಳಗಿನ ಜಾವದಿಂದಲೇ ತಾಯಿಗೆ ವಿಶೇಷ ಪೂಜೆ ಸಲ್ಲಿಸಿ, ಹೋಮ-ಹವನಗಳು, ರುದ್ರಾಭಿಷೇಕ ಮಾಡಲಾಯಿತು. ನದಿಗೆ ತೆರಳಿ ಗಂಗೆ ಪೂಜೆ ನಡೆಸಿ ದೇವರ ದೇವರ ಉತ್ಸವ ಮೂರ್ತಿ ವಿವಿಧ ಹೂವಿನಿಂದ ಅಲಂಕರಿಸಿ ಭಕ್ತರು, ದಾರಿಯುದ್ದಕ್ಕೂ ಭಕ್ತರು ಶ್ರೀ ಹುಲಿಮಾಸ್ತಮ್ಮ ನವರಿಗೆ ಜೈಕಾರ ಕೂಗುವ ಮೂಲಕ ದೇವರಿಗೆ ನಮಿಸಿದರು.
ರಾಜಕೀಯ ಕ್ಷೇತ್ರದಲ್ಲೂ ಮಹಿಳೆಯರು ಯಶಸ್ವಿ: ಗುರುಪ್ರಸಾದ ಹೆಗಡೆ
ಮಹಿಳೆಯರು ಕುಟುಂಬದ ನಿರ್ವಹಣೆಯೊಂದಿಗೆ ಸಾಮಾಜಿಕವಾಗಿಯೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.
ಮೈತ್ರಿ ಅಭ್ಯರ್ಥಿ ಡಾ. ಮಂಜುನಾಥ್ ಗೆಲುವು ಖಚಿತ: ಗೌತಮ್ ಗೌಡ
ಈ ಬಾರಿಯ ಚುನಾವಣೆ ಬಿಜೆಪಿ - ಜೆಡಿಎಸ್ ಪಾಲಿಗೆ ಪ್ರತಿಷ್ಠೆಯ ಕಣವಾಗಿದೆ. ಪ್ರಧಾನಿ ನರೇಂದ್ರಮೋದಿ ಹಾಗೂ ಮಾಜಿ ಪ್ರಧಾನಿ ದೇವೇಗೌಡರ ಅಚ್ಚುಮೆಚ್ಚಿನ ಅಭ್ಯರ್ಥಿಯಾಗಿರುವ ಮಂಜುನಾಥ್ ರವರು ಗೆಲುವು ಸಾಧಿಸುವುದರಲ್ಲಿ ಅನುಮಾನ ಇಲ್ಲ.
ದೇಶದ ಅಭಿವೃದ್ಧಿಯಲ್ಲಿ ರಾಷ್ಟ್ರೀಯ ಪಕ್ಷಗಳು ವಿಫಲ: ಡಾ. ಚಿನ್ನಪ್ಪ ವೈ ಚಿಕ್ಕ ಹಾಗಡೆ
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಇಂದಿಗೂ ಕ್ಷೇತ್ರ ವ್ಯಾಪ್ತಿಯಲ್ಲಿ ಎಷ್ಟೋ ಕಡೆ ಸಂಸದ ಡಿ.ಕೆ. ಸುರೇಶ್ ಭಾವಚಿತ್ರಗಳು ರಾರಾಜಿಸುತ್ತಿವೆ. ಇವುಗಳನ್ನು ತೆರವುಗೊಳಿಸದೇ ಚುನಾವಣಾ ಆಯೋಗ ಮಲತಾಯಿ ಧೋರಣೆ ಅನುಸರಿಸುತ್ತಿದೆ.
ದೇಶದ ಕೀರ್ತಿ ಹೆಚ್ಚಿದ ಮಹಿಳೆಯರು
ಸಿಂದಗಿ ಪಟ್ಟಣದ ಲೊಯೋಲ ಶಾಲೆಯಲ್ಲಿ ಬುಧವಾರ ನಬಿರೋಷನ್ ಪ್ರಕಾಶನ, ಬೋರಗಿ ಹಮ್ಮಿಕೊಂಡ ವಿಶ್ವ ಮಹಿಳಾ ದಿನಾಚರಣೆ, ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ವೀರನಾರಿ ಪ್ರಶಸ್ತಿ ಪ್ರದಾನ ಹಾಗೂ ಮಹಿಳಾ ಕವಿಗೋಷ್ಠಿ ಉದ್ಘಾಟನೆಯಲ್ಲಿ ಇನ್ನರ್‌ವೀಲ್ ಕ್ಲಬ್ ಮಾಜಿ ಅಧ್ಯಕ್ಷೆ ನಾಗರತ್ನ ಮನಗೂಳಿ ಮಾತನಾಡಿದರು.
  • < previous
  • 1
  • ...
  • 12180
  • 12181
  • 12182
  • 12183
  • 12184
  • 12185
  • 12186
  • 12187
  • 12188
  • ...
  • 14689
  • next >
Top Stories
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್‌ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ನನಗೂ ಮದುವೆ ಆಗಬೇಕು ಅನ್ನಿಸುತ್ತಿದೆ : ನಟಿ ರಮ್ಯಾ
‘ಹೈ’ ಒಪ್ಪಿದರೆ ಸಂಪುಟ ಪುನಾರಚನೆ : ಸಿಎಂ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved