• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಲ್‌ ಜೀವನ್‌ ಮಿಷನ್‌ ಕಾಮಗಾರಿಯಲ್ಲಿ ಅವ್ಯವಹಾರ: ಆರೋಪ
ವಡಗೇರಾ ತಾಲೂಕಿನ ಕ್ಯಾತನಾಳ ಗ್ರಾಮದಲ್ಲಿ ಜೆಜೆಎಂ ಯೋಜನೆ ಕಾಮಗಾರಿ ಸಂಪೂರ್ಣ ಕಳಪೆಯಾಗಿದ್ದು, ಕೂಡಲೇ ತನಿಖೆ ನಡೆಸಬೇಕೆಂದು ಆಗ್ರಹಿಸಿ ಕರವೇ ಗ್ರಾಮ ಘಟಕದ ವತಿಯಿಂದ ಮನವಿ ಸಲ್ಲಿಸಲಾಯಿತು.
ಶಾಂತಿ, ಸೌಹಾರ್ದತೆಯಿಂದ ಹಬ್ಬಗಳು ಆಚರಿಸಿ
ಪ್ರತಿ ವರ್ಷದಂತೆ ಈ ವರ್ಷವೂ ಯಾವುದೇ ಅಹಿತಕರ ಘಟನೆಗೆ ಅವಕಾಶ ನೀಡದೇ ದೇವರಹಿಪ್ಪರಗಿ ಠಾಣಾ ವ್ಯಾಪ್ತಿಯಲ್ಲಿ ಶಾಂತಿ, ಸೌಹಾರ್ದತೆಯಿಂದ ಹೋಳಿ ಹಾಗೂ ರಂಜಾನ್ ಹಬ್ಬ ಆಚರಿಸುವಂತೆ ಪಿಎಸೈ ಬಸವರಾಜ ತಿಪ್ಪರಡ್ಡಿ ಹೇಳಿದರು.
ಪಾರದರ್ಶಕ ಚುನಾವಣೆಗಾಗಿ ಪೂರ್ವತಯಾರಿ ಅಗತ್ಯ: ಜಿಲ್ಲಾಧಿಕಾರಿ ಶುಭಾ ಕಲ್ಯಾಣ್‌
ಮುಕ್ತ, ನ್ಯಾಯಸಮ್ಮತ, ಪಾರದರ್ಶಕ ಚುನಾವಣೆಗಾಗಿ ಪೂರ್ವ ತಯಾರಿ ಅಗತ್ಯ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶುಭಾ ಕಲ್ಯಾಣ್ ಸೆಕ್ಟರ್ ಅಧಿಕಾರಿಗಳಿಗೆ ತಿಳಿದ್ದಾರೆ.
ಕ್ಷೇತ್ರದ ಪ್ರತಿಯೊಬ್ಬರಿಗೂ ನನ್ನ ಅಭಿವೃದ್ಧಿ ಕಾರ್ಯ ಗೊತ್ತು: ಸಂಸದ ಬಿ.ವೈ.ರಾಘವೇಂದ್ರ
ನಮ್ಮ ಅವಧಿಯಲ್ಲಾದ ಅಭಿವೃದ್ಧಿ ಕೆಲಸದ ಬಗ್ಗೆ ಕರಪತ್ರದ ಮೂಲಕ ಮನೆ ಮನೆಗೆ ಈಗಾಗಲೇ ತಲುಪಿಸಲಾಗಿದೆ. ಮೊದಲು ಕಾಂಗ್ರೆಸ್‍ ನವರು ಅದನ್ನು ಓದಿಕೊಳ್ಳಲಿ. ಅಭಿವೃದ್ಧಿ ಕಾರ್ಯಗಳ ಬಗ್ಗೆ, ಯುವಕರಿಗಾಗಿ ಏನು ಮಾಡಿದ್ದೇನೆ ಎಂದು ಇಡೀ ಕ್ಷೇತ್ರದ ಪ್ರತಿಯೊಬ್ಬರಿಗೂ ಗೊತ್ತಿದೆ. ಅಭಿವೃದ್ಧಿ ಎಂದರೆ ಏನೆಂದು ಗೊತ್ತಿಲ್ಲದ ಇವರಿಗೆ ನನ್ನ ಬಗ್ಗೆ ಮಾತನಾಡುವ ಯಾವ ನೈತಿಕತೆಯು ಅವರಿಗಿಲ್ಲ.
ಕಾರ್ಮಿಕರ ಒಗ್ಗಟ್ಟು ಮುರಿಯುವ ಎಸಿಸಿಗೆ ಪಾಠ ಕಲಿಸಿ: ರಾಠೋಡ
ಕಾರ್ಮಿಕರಲ್ಲೇ ಗುತ್ತಿಗೆ ಕಾರ್ಮಿಕರು ಮತ್ತು ನೌಕರರು ಎಂಬ ಬೇದಭಾವ ಹುಟ್ಟಿಸಿ ಒಡಕು ಮೂಡಿಸಲು ಕಾರ್ಮಿಕರನ್ನೇ ಕಾರ್ಮಿಕರ ವಿರುದ್ಧ ಎತ್ತಿಕಟ್ಟುವ ಸತತ ಪ್ರಯತ್ನ
ಎಸ್ಸೆಸ್ಸೆಲ್ಸಿ ಗುಣಮಟ್ಟದ ಫಲಿತಾಂಶಕ್ಕೆ ಆದ್ಯತೆ
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಆತ್ಮವಿಶ್ವಾಸ ಹೆಚ್ಚಿಸುವ ನಿಟ್ಟಿನಲ್ಲಿ ವ್ಯಾಪಕ ಕಾರ್ಯಕ್ರಮ ಕೈಗೆತ್ತಿಕೊಳ್ಳಲಾಗಿದೆ. ತಾಲೂಕಿನಲ್ಲಿ ೧೦ ಪರೀಕ್ಷಾ ಕೇಂದ್ರಗಳಲ್ಲಿ ೨೭೪೪ ವಿದ್ಯಾರ್ಥಿಗಳು ಈ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಎದುರಿಸಲಿದ್ದಾರೆ.
ಸಹಸ್ರಾರು ಭಕ್ತರಿಂದ ಮಾರಮ್ಮ ದೇವಿಯ ದರ್ಶನ
ಮಾ. ೧೯ರಿಂದ ಆರಂಭವಾದ ಜಾತ್ರೆಯು ೨೭ರ ವರೆಗೆ ನಡೆಯಲಿದೆ. ಮಾ. ೨೧ರಂದು ಬೆಳಗ್ಗೆ ೫ ಗಂಟೆಗೆ ಸೇವೆಗಳು ಪ್ರಾರಂಭಗೊಂಡಿತು.
ಆರೋಗ್ಯ ಕವಚ ಸಿಬ್ಬಂದಿ ಆಕ್ರೋಶ
ಜಿಲ್ಲೆಯಾದ್ಯಂತ ಆರೋಗ, ಕವಚ 108ರ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ಡಿಸೆಂಬರ್‌ನಿಂದ ವೇತನ ಪಾವತಿಯಾಗದೇ ಇರುವುದಕ್ಕೆ ಸುವರ್ಣ ಕರ್ನಾಟಕ ಆರೋಗ್ಯ ಕವಚ(108) ಸಿಬ್ಬಂದಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಎಂಜಿ ಮೋಟಾರ್ಸ್‌, ಜೆಎಸ್‌ಡಬ್ಲ್ಯೂನ ಹೊಸ ಎಲೆಕ್ಟ್ರಿಕ್‌ ಕಾರು ಬಿಡುಗಡೆ

ಎಂಜಿ ಮೋಟಾರ್, ಜೆಎಸ್‌ಡಬ್ಲ್ಯೂ ಗ್ರೂಪ್ ಜಂಟಿಯಾಗಿ ಜೆಎಸ್‌ಡಬ್ಲ್ಯೂ ಎಂಜಿ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿಯನ್ನು ಪ್ರಾರಂಭಿಸಿದ್ದು, ಭಾರತದಲ್ಲಿ 2030ರ ವೇಳೆಗೆ 1 ಮಿಲಿಯನ್ ಎಲೆಕ್ಟ್ರಿಕ್ ವಾಹನಗಳನ್ನು ಮಾರಾಟ ಮಾಡುವ ಗುರಿ ಹೊಂದಿದ್ದೇವೆ ಎಂದು  ಗ್ರೂಪ್‌ನ ಅಧ್ಯಕ್ಷ ಸಜ್ಜನ್ ಜಿಂದಾಲ್ ತಿಳಿಸಿದ್ದಾರೆ.

ಈ ಬಾರಿ ಮೋದಿ ಆಗಮಿಸದೆ ಕರಾವಳಿಯಲ್ಲಿ ಬಿಜೆಪಿ ಚುನಾವಣಾ ಪ್ರಚಾರ?
ಕರಾವಳಿ ಜಿಲ್ಲೆ ಬಿಜೆಪಿ ಭದ್ರಕೋಟೆಯಾಗಿರುವುದರಿಂದ ಇಲ್ಲಿಗೆ ಮೋದಿ ಅವರನ್ನು ಕರೆಸದೆ ಈ ಬಾರಿ ಭಾರಿ ಅಂತರದಿಂದ ಅಭ್ಯರ್ಥಿಗಳನ್ನು ಗೆಲ್ಲಿಸಿ ತೋರಿಸಬೇಕು ಎಂಬ ಹಠ ನಾಯಕರಲ್ಲಿ ತಲೆದೋರಿದೆ.
  • < previous
  • 1
  • ...
  • 12182
  • 12183
  • 12184
  • 12185
  • 12186
  • 12187
  • 12188
  • 12189
  • 12190
  • ...
  • 14689
  • next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್‌ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved