• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಲೂರು ಮಠದ ವತಿಯಿಂದ ಮಾದೇಶ್ವರ ಸ್ವಾಮಿಗೆ ಪೂಜೆ
ತಲ ತಲಾಂತರದಿಂದ ನಡೆದುಕೊಂಡು ಬಂದಿರುವ ಧಾರ್ಮಿಕ ಪದ್ಧತಿಯಂತೆ ಸಾಲೂರು ಮಠದ ವತಿಯಿಂದ ಮಲೆ ಮಾದೇಶ್ವರನ ಸ್ವಾಮಿಗೆ ಮಹಾಶಿವರಾತ್ರಿ ಜಾತ್ರೆ ಮುಗಿದ ನಂತರ ಮೊದಲ ಪೂಜೆ ಮಹಾರುದ್ರಾಭಿಷೇಕ, ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಜರುಗಿತು.
ಮಹಿಳಾ ಸ್ವಾವಲಂಬನೆ ಉತ್ತಮ ಬದಲಾವಣೆ: ವಾಣಿ ಶ್ರೀನಿವಾಸ್
ಮಹಿಳೆ ಇಂದು ಸ್ವಾವಲಂಬನೆ ಕಡೆ ಸಾಗುತ್ತಿರುವುದು ಉತ್ತಮ ಬದಲಾವಣೆ ಎಂದು ವಾಣಿ ಶ್ರೀನಿವಾಸ್ ಹೇಳಿದ್ದಾರೆ.
ಎಚ್.ಡಿ.ಕುಮಾರಸ್ವಾಮಿ ಆರೋಗ್ಯಕ್ಕೆ ಜೆಡಿಎಸ್ ವಿಶೇಷ ಪೂಜೆ
ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಹೃದಯ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ. ಇದಕ್ಕೂ ಮುನ್ನ ಚಿಕಿತ್ಸೆ ಯಶಸ್ವಿ ಆಗಲೆಂದು ಪ್ರಾರ್ಥಿಸಿ ಹಾಸನದ ಶ್ರೀ ಗಣಪತಿ ದೇವಾಲಯದಲ್ಲಿ ಅಭಿಮಾನಿಗಳು ಹಾಗೂ ಜೆಡಿಎಸ್ ಕಾರ್ಯಕರ್ತರು ಗುರುವಾರ ಬೆಳಿಗ್ಗೆ ವಿಶೇಷ ಪೂಜೆ ಸಲ್ಲಿಸಿದರು.
ಅಪೂರ್ಣ ಸೇತುವೆ ಕಾಮಗಾರಿ: ಚುನಾವಣೆ ಬಹಿಷ್ಕಾರದ ಎಚ್ಚರಿಕೆ
ಉಸ್ತುವಾರಿ ಸಚಿವರಿಂದ ಹಿಡಿದು ಎಲ್ಲ ಅಧಿಕಾರಿ ವರ್ಗಗಳವರೆಗೂ ಜನರ ತಮ್ಮ ಅಳಲನ್ನು ತೋಡಿಕೊಂಡರೂ ಪ್ರಯೋಜನವಾಗಿಲ್ಲ.
ಎಳೆನೀರು, ತಂಪುಪಾನೀಯ ಮೊರೆ ಹೋದ ಸಾರ್ವಜನಿಕರು
ರಸ್ತೆಯ ಅಕ್ಕಪಕ್ಕದಲ್ಲಿ ಚಿಕ್ಕಪುಟ್ಟ ಎಳೆನೀರಿನ ಅಂಗಡಿಗಳು ತಲೆ ಎತ್ತಿವೆ.
ಕೊಟ್ಟೂರಿನ ಶ್ರೀ ವೀರಭದ್ರೇಶ್ವರ ಗುಗ್ಗಳ ಮೆರವಣಿಗೆ
ಗುಗ್ಗಳ ಮೆರವಣಿಗೆಯಲ್ಲಿ ಸ್ವಾಮಿ ಭಕ್ತರು ಕೆನ್ನೆಗೆ, ಕೈಗೆ ಶಸ್ತ್ರ ಹಾಕಿಕೊಂಡು ಭಕ್ತಿ ಮೆರೆದರು. ಹತ್ತಾರು ಯುವ ಭಕ್ತರು ಒಬ್ಬರಿಗೊಬ್ಬರು ಕೆನ್ನೆಯ ರಂಧ್ರದ ಮೂಲಕ ಉದ್ದನೆಯ ದಾರ ಸೇರಿಸಿ ಹೊರ ತೆಗೆದರು.
ಬಿಜೆಪಿ ಎಸ್ಸಿ ಮೋರ್ಚಾ ಘಟಕ ಬಲಿಷ್ಠಗೊಳಿಸಲು ಪಿ.ಎಂ.ರವಿ ಕರೆ
ಕೊಡಗು ಜಿಲ್ಲಾ ಬಿಜೆಪಿ ಪರಿಶಿಷ್ಟ ಮೋರ್ಚಾದ ಸಭೆ ಜಿಲ್ಲಾಧ್ಯಕ್ಷ ಪಿ.ಎಂ.ರವಿ ಅಧ್ಯಕ್ಷತೆಯಲ್ಲಿಸುಂಟಿಕೊಪ್ಪದಲ್ಲಿ ನಡೆಯಿತು. ಈ ಸಂದರ್ಭ ಮಾತನಾಡಿದ ಪಿ.ಎಂ.ರವಿ, ಜಿಲ್ಲೆಯಲ್ಲಿ ಎಸ್ಸಿ ಮೋರ್ಚದ ಘಟಕವನ್ನು ಬಲಿಷ್ಠಗೊಳಿಸುವ ಮೂಲಕ ಪರಿಶಿಷ್ಟ ಜನಾಂಗದವರು ರಾಜಕೀಯವಾಗಿ ಬೆಳೆಯುವಂತಾಗಬೇಕೆಂದು ಆಶಿಸಿದರು.
ಎಸ್ಸಿ, ಎಸ್ಟಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಅನ್ಯಾಯ: ಮಾಜಿ ಮೇಯರ್ ಶಿವಕುಮಾರ್ ಆರೋಪ
ಎಸ್ಸಿ ಎಸ್ಟಿಗಳ ಅಭಿವೃದ್ಧಿಗೆ ಮೀಸಲಾದ ಅನುದಾನವನ್ನು ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆಂದು ದುರ್ಬಳಕೆ ಮಾಡಿಕೊಂಡಿರುವ ಸಿಎಂ ಸಿದ್ದರಾಮಯ್ಯನವರು, ಅಲ್ಪಸಂಖ್ಯಾತರ ಅಭಿವೃದ್ಧಿಗೆ 10 ಸಾವಿರ ಕೋಟಿ ರು ಅನುದಾನ ನೀಡುವುದಾಗಿ ಘೋಷಿಸಿ, ಅದರಲ್ಲಿ ಮೊದಲ ಕಂತಾಗಿ ಒಂದುವರೆ ಸಾವಿರ ಕೋಟಿ ರು. ಬಿಡುಗಡೆಗೊಳಿಸಿದ್ದಾರೆ. ಆದರೆ ಪರಿಶಿಷ್ಟ ಜಾತಿ, ಪಂಗಡದವರಿಗೆ ಯಾವುದೇ ಅನುದಾನವನ್ನು ಬಿಡುಗಡೆಗೊಳಿಸಿಲ್ಲ.
ಎಚ್‌ಡಿಕೆ ಆರೋಗ್ಯಕ್ಕಾಗಿ ಉಡುಪಿ ಜೆಡಿಎಸ್‌ನಿಂದ ಪೂಜೆ, ಪ್ರಾರ್ಥನೆ
ಉಡುಪಿ ಮಹತೋಭಾರ ಕಾಪು ಸಾವಿರ ಸೀಮೆಯ ಒಡೆಯ ಶ್ರೀ ಲಕ್ಷ್ಮಿಜನಾರ್ದನ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು. ನಂತರ ಉಡುಪಿ ಶ್ರೀ ಕೃಷ್ಣಮಠಕ್ಕೆ ತೆರಳಿ ಶ್ರೀ ಕೃಷ್ಣ ಮತ್ತು ಮುಖ್ಯಪ್ರಾಣ ದೇವರಿಗೆ ಹಾಗೂ ಶ್ರೀ ಅನಂತೇಶ್ವರ ದೇವರಿಗೆ ವಿಶೇಷ ಪೂಜೆ ನೆರವೇರಿಸಿ ಪ್ರಾರ್ಥಿಸಲಾಯಿತು.
ಅಹಿಂದ ಮತಬೇಟೆಗೆ ರಾಜಕೀಯ ಪಕ್ಷಗಳ ಸರ್ಕಸ್‌!
ಕ್ಷೇತ್ರಕ್ಕೆ ಚಿಕ್ಕಬಳ್ಳಾಪುರ ಎಂಬ ಹೆಸರಿದ್ದರೂ, ಇಡೀ ಬೆಂಗಳೂರು ಗ್ರಾಮಾಂತರ ಜಿಲ್ಲೆ ಈ ಕ್ಷೇತ್ರದ ಭಾಗವಾಗಿದೆ. ದೊಡ್ಡಬಳ್ಳಾಪುರ, ದೇವನಹಳ್ಳಿ, ನೆಲಮಂಗಲ ಮತ್ತು ಹೊಸಕೋಟೆ ವಿಧಾನಸಭಾ ಕ್ಷೇತ್ರಗಳು, ಬೆಂಗಳೂರು ನಗರ ಜಿಲ್ಲೆಯ ಯಲಹಂಕ, ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು, ಚಿಕ್ಕಬಳ್ಳಾಪುರ ಮತ್ತು ಬಾಗೇಪಲ್ಲಿ ಕ್ಷೇತ್ರಗಳನ್ನು ಒಳಗೊಂಡಿದೆ.
  • < previous
  • 1
  • ...
  • 12185
  • 12186
  • 12187
  • 12188
  • 12189
  • 12190
  • 12191
  • 12192
  • 12193
  • ...
  • 14689
  • next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್‌ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved