• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾನಸಿಕ ಸ್ವಾಸ್ಥ್ಯ ಬಲಪಡಿಸುವಲ್ಲಿ ಅಗ್ರಸ್ಥಾನದಲ್ಲಿದೆ ಕರ್ನಾಟಕ: ಡಾ. ಬಿ.ಎನ್.ಗಂಗಾಧರ್
ಚಿಕ್ಕಮಗಳೂರು, ರಾಷ್ಟ್ರ ಮಟ್ಟದಲ್ಲಿ ಮಾನಸಿಕ ಸ್ವಾಸ್ಥ್ಯ ಬಲಪಡಿಸುವ ಪ್ರಯತ್ನಗಳಲ್ಲಿ ಕರ್ನಾಟಕ ಅಗ್ರ ಸ್ಥಾನದಲ್ಲಿದೆ ಎಂದು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ನ್ಯಾಷನಲ್ ಮೆಡಿಕಲ್‌ ಕೌನ್ಸಿಲ್‌ನ ಮಾಜಿ ಆಧ್ಯಕ್ಷ ಡಾ. ಬಿ.ಎನ್.ಗಂಗಾಧರ್ ಹೇಳಿದರು.
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್‌ ಟೈಂ

  ರಾಜ್ಯದಲ್ಲಿ ಜಾತಿ ಸಮೀಕ್ಷೆಗಳು ಭಾರೀ ಸದ್ದು ಮಾಡುತ್ತಿವೆ. ಇವುಗಳ ನಡುವೆ ಕರ್ನಾಟಕ ಸರ್ಕಾರ ರಾಜ್ಯ, ದೇಶದಲ್ಲೇ ಮೊದಲ ಬಾರಿಗೆ ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆಗೆ ಕೈ ಹಾಕಿದೆ. 

ಹುಟ್ಟಿದ ದಿನವೇ ಹಾಸನ ಅವಘಡದಲ್ಲಿ ಉಸಿರು ಚೆಲ್ಲಿದ ಹೊಸದುರ್ಗ ಯುವಕ
ಹಾಸನದ ಮೊಸಳೆ ಹೊಸಳ್ಳಿಯಲ್ಲಿ ಶುಕ್ರವಾರ ರಾತ್ರಿ ಗಣಪತಿ ವಿಸರ್ಜನೆ ವೇಳೆ ನಡೆದ ಅವಘಡದಲ್ಲಿ ಇಲ್ಲಿಯ ಎಂಜಿನಿಯರ್‌ ಓದುತ್ತಿದ್ದ ಯುವಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ. ಯುವಕನಿಗೆ ಅಂದು ಹುಟ್ಟುಹಬ್ಬದ ಸಂಭ್ರಮ. ಆದರೆ ಆ ದಿನವೇ ಯುವಕ ಉಸಿರು ನಿಲ್ಲಿಸಿರುವ ದಾರುಣ ಸಂಗತಿ ಬೆಳಕಿಗೆ ಬಂದಿದೆ.
ತಾಲೂಕು ಪಂಚಾಯ್ತಿ ಮುಂದೆ ದಲಿತರ ಪ್ರತಿಭಟನೆ
ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಏರ್ಪಡಿಸಲಾಗಿದ್ದ ತಾಲೂಕು ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಹಿತರಕ್ಷಣಾ ಸಮಿತಿಯ ಮುಂದುವರಿದ ಸಭೆಯನ್ನು ಏರ್ಪಡಿಸಲಾಗಿತ್ತು,
ಚಿತ್ರದುರ್ಗದಲ್ಲಿ ಡಿಜೆ ಸದ್ದಿನೊಂದಿಗೆ ಮಹಾಗಣಪತಿ ವಿಸರ್ಜನೆ
ಹಿಂದೂ ಮಹಾಗಣಪತಿ ಎಂದರೆ ‘ಡಿಜೆ’ ಎಂಬ ಮಾತು ಶನಿವಾರ ಪ್ರಾರಂಭಿಕ ಗೊಂದಲದ ನಡುವೆಯೂ ನಿಜವಾಯಿತು. ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ವಿಶ್ವ ಹಿಂದೂ ಪರಿಷತ್‌ ಮತ್ತು ಭಜರಂಗದಳದ ಹಗ್ಗಜಗ್ಗಾಟದ ನಡುವೆ ಕೊನೆಗೂ 6 ಡಿಜೆಗಳು ಪ್ರತಿ ವರ್ಷದಂತೆ ಆರ್ಭಟಿಸಿದವು.
ಸರ್‌ ಎಂವಿ ಜನಿಸಿದ ಮುದ್ದೇನಹಳ್ಳಿಗೆ ಸೌಲಭ್ಯ ಕಲ್ಪಿಸಿ
ಸರ್‌ ಎಂವಿಯವರು ಹುಟ್ಟಿದ್ದು 1860ರ ಸೆ.15ರಂದು. ಹೀಗಾಗಿ ಪ್ರತಿ ವರ್ಷ ಈ ದಿನವನ್ನು ಎಂಜಿನಿಯರ್ಸ್ ಡೇ ಆಗಿ ಆಚರಿಸಲಾಗುತ್ತಿದೆ. ಇಡೀ ದೇಶಾದ್ಯಂತ ಸರ್‌ ಎಂ.ವಿ. ಅವರ ಗುಣಗಾನ ನಡೆಯುತ್ತದೆ. ಆದರೆ, ಮುದ್ದೇನಹಳ್ಳಿಯಲ್ಲಿ ಹೇಳಿಕೊಳ್ಳುವಂತಹ ಚಟುವಟಿಕೆಗಳು ನಡೆಯುತ್ತಿಲ್ಲ.
ಹಿಂದೂ ಮಹಾ ಗಣಪನ ಅದ್ಧೂರಿ ಶೋಭಾಯಾತ್ರೆ
ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್‌ ಜಂಟಿಯಾಗಿ ಪ್ರತಿಷ್ಠಾಪಿಸಿದ್ದ, ಹಿಂದೂ ಮಹಾ ಗಣಪತಿ ವಿಸರ್ಜನೆ ಶನಿವಾರ ನಗರದಲ್ಲಿ ಭಾರಿ ವೈಭವದಿಂದ ಜರುಗಿತು. ಇಲ್ಲಿನ ಬಾಲಾಜಿ ದೇವಸ್ಥಾನ ರಸ್ತೆಯಲ್ಲಿನ ಗೌತಮ ಚಂದ್ ದೋಕಾ ನಿವೇಶನದಲ್ಲಿ, ಎಂದಿನಂತೆ ಈ ಬಾರಿಯೂ ಹಿಂದೂ ಮಹಾಗಣಪತಿ ಉತ್ಸವ ಸಮಿತಿ ವತಿಯಿಂದ 5ನೇ ವರ್ಷದ ಗಣೇಶ ಪ್ರತಿಷ್ಠಾಪಿಸಲಾಗಿತ್ತು.
ಆರು ಲಕ್ಷ ರುಪಾಯಿಗೆ ಗಣಪತಿ ಭಗವಾಧ್ವಜ ಹರಾಜು
ಹಿಂದೂ ಮಹಾಗಣಪತಿ ಭಗವಾಧ್ವಜ ಹರಾಜು ವರ್ಷದಿಂದ ವರ್ಷಕ್ಕೆ ಏರುತ್ತಲೇ ಹೋಗುತ್ತಿದ್ದು ಈ ಬಾರಿ ಅತಿ ಹೆಚ್ಚು ಮೊತ್ತಕ್ಕೆ ಕೂಗಿ ಪಡೆಯಲಾಯಿತು. ಹಿಂದೂ ಮಹಾಗಣಪತಿ ಉತ್ಸವದ ಶೋಭಾಯಾತ್ರೆಗೂ ಮೊದಲು ಭಗವಾಧ್ವಜ, ಹೂವಿನ ಹಾರ ಹಾಗೂ ತಿರುಪತಿ ದೇವಸ್ಥಾನದ ಮಾದರಿ ಪ್ರತಿಕೃತಿ ಹರಾಜು ಪ್ರಕ್ರಿಯೆ ನಡೆಸಲಾಯಿತು.
ಗಣತಿಯಲ್ಲಿ ಕಾಡುಗೊಲ್ಲ ಎಂದು ಬರೆಸಿ
ಪರಿಶಿಷ್ಟ ಪಂಗಡಕ್ಕೆ ಸೇರಬೇಕಾದ ಕಾಡುಗೊಲ್ಲ ಜನಾಂಗ ವಿಶಿಷ್ಟ ಆಚರಣೆ ವಿಚಾರ ಮೂಲಕ ಅಲೆಮಾರಿಗಳಾಗಿ ಬುಡಕಟ್ಟು ಸಂಸ್ಕೃತಿ ಹೊಂದಿರುವ ಹಿನ್ನಲೆ ಕಾಡು ಗೊಲ್ಲ ಜನಾಂಗದವರು ಜಾತಿ ಗಣತಿದಾರರ ನಮೂನೆಯ 541 ಕಾಲಂ ನಲ್ಲಿ ಜಾತಿಯನ್ನು ಕಾಡು ಗೊಲ್ಲ ಉಪ ಜಾತಿಯನ್ನು ಕಾಡು ಗೊಲ್ಲ ಧರ್ಮ ಬುಡಕಟ್ಟು ಎಂದು ನಮೂದಿಸಿ ಎಂದು ಹೆಗ್ಗುಂದ ವನಕಲ್ಲು ಮಠದ ಡಾ.ಶ್ರೀ ಬಸವ ರಮಾನಂದ ಸ್ವಾಮೀಜಿ ತಿಳಿಸಿದರು.
ಶಿಕ್ಷಣ, ಆರೋಗ್ಯದಿಂದ ಸಾಮಾಜಿಕ ಅಭಿವೃದ್ಧಿ ಸಾಧ್ಯ: ಸಿಇಒ ಲವೀಶ್ ಒರಡಿಯಾ
ಮಾನವ ಸಮಾಜದಲ್ಲಿ ಉನ್ನತ ಸ್ಥಾನಮಾನವನ್ನು ಪಡೆಯಲು ಉತ್ತಮವಾದ ಶಿಕ್ಷಣ ಮತ್ತು ಆರೋಗ್ಯ ಇವುಗಳೆರಡು ಅತೀ ಮುಖ್ಯ ಪಾತ್ರವಹಿಸುತ್ತವೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್ ಒರಡಿಯಾ ಹೇಳಿದರು.
  • < previous
  • 1
  • ...
  • 1215
  • 1216
  • 1217
  • 1218
  • 1219
  • 1220
  • 1221
  • 1222
  • 1223
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved