• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಡ ಶ್ರೀಮಂತಗೊಳಿಸಿದ ವಚನ, ದಾಸ ಸಾಹಿತ್ಯ: ಪ್ರೊ. ಉಮಾಕಾಂತ ಮೀಸೆ
ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕನ್ನಡದಲ್ಲೇ ಬರೆಯಲಿ. ಕನ್ನಡ ಭಾಷೆ ಸರಿಯಾಗಿ ಕಲಿತರೆ, ಬೇರೆ ಭಾಷೆಗಳನ್ನೂ ಸರಳವಾಗಿ ಕಲಿಯಬಹುದು. ಕನ್ನಡ ಭಾಷೆ ಬಗ್ಗೆ ಪ್ರತಿಯೊಬ್ಬರೂ ಅಭಿಮಾನ ಹೊಂದಬೇಕು ಎಂದು ಕನ್ನಡ ನಾಡು, ನುಡಿ ಚಿಂತನ ಗೋಷ್ಠಿಯಲ್ಲಿ ಪ್ರೊ. ಮೀಸೆ ಅಭಿಮತ ವ್ಯಕ್ತಪಡಿಸಿದರು.
ಸಚಿವ ರಾಜಣ್ಣ ಮುತುವರ್ಜಿಯಿಂದ ಸಿದ್ದಾಪುರ ಕೆರೆಗೆ ಹರಿದ ಹೇಮಾವತಿ ನೀರು
ಪಟ್ಟಣದಲ್ಲಿ ಕುಡಿವ ನೀರಿನ ಸಮಸ್ಯೆ ತಲೆದೋರುವ ಮುನ್ನವೇ ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಮುತುವರ್ಜಿ ವಹಿಸಿದ್ದರಿಂದ ಬಳ್ಳಾಪುರದಿಂದ ಸಿದ್ದಾಪುರ ಕೆರೆಗೆ ಹೇಮಾವತಿ ನದಿ ನೀರು ಹರಿದಿದ್ದು, ನಗರದ ಜನತೆ ನಿಟ್ಟುಸಿರು ಬಿಟ್ಟಿದ್ದಾರೆ.
ಅಪಾಯದಲ್ಲಿದ್ದ ಬೋಟು, 8 ಮೀನುಗಾರರ ರಕ್ಷಣೆ
ಕಲ್ಮಾಡಿಯ ಪ್ಯಾರು ಎಸ್. ಎಂಬವರ ಒಡೆತನ ಈ ಅಜ್ಮೇರ್ ಎನ್ನುವ ಬೋಟಿನ ತಳಭಾಗವು ಒಡೆದು ನೀರು ಒಳನುಗ್ಗಲಾರಂಭಿಸಿತು. ಅದರಲ್ಲಿದ್ದ ಮೀನುಗಾರರು ಕರಾವಳಿ ಭದ್ರತಾ ಪೊಲೀಸ್‌ಗೆ ಮಾಹಿತಿ ನೀಡಿತ್ತು. ಪೊಲೀಸರು ಭಾರತೀಯ ಕರಾವಳಿ ಕಾವಲು ಪಡೆಗೆ ಮಾಹಿತಿ ನೀಡಿದ್ದರು.
ಚುನಾವಣೆ ಕರ್ತವ್ಯ ನಿರ್ಲಕ್ಷ್ಯ: 3 ಬಿಎಲ್‌ಓಗಳ ಅಮಾನತು
ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ನಮೂನೆ-6 ಮತ್ತು 7ರ ಪರಿಶೀಲನೆ, 85 ವರ್ಷ ಮೇಲ್ಪಟ್ಟ ವಯಸ್ಸಿನ ಹಿರಿಯ ನಾಗರೀಕರಿಗೆ ಮತ್ತು ವಿಕಲಚೇತನ ಮತದಾರರಿಗೆ ಅಂಚೆ ಮತಪತ್ರದ ಮೂಲಕ ಮತದಾನ ಕಾರ್ಯ ಹಾಗೂ ಎಪಿಕ್ ಕಾರ್ಡ್‌ಗಳ ವಿತರಣೆ ಕೆಲಸಗಳು ಅತ್ಯಂತ ತುರ್ತಾಗಿ ನಿರ್ವಹಿಸಬೇಕಾಗಿರುತ್ತದೆ ಇವುಗಳನ್ನು ಸರಿಯಾದ ಸಮಯದಲ್ಲಿ ಮಾಡದೇ ನಿರ್ಲಕ್ಷ್ಯ ಧೋರಣೆ ಅನುಭವಿಸಿದ ಬಿಎಲ್‌ಒಗಳನ್ನು ಅಮಾನತು ಮಾಡಲಾಗಿದೆ.
ಆರು ತಿಂಗಳಿಂದ ಪಿಂಚಣಿ: ಕಚೇರಿಗೆ ವಯೋವೃದ್ಧರ ಅಲೆದಾಟ
ಬ್ಯಾಂಕ್‌ ಖಾತೆಗಳಿಗೆ ಆಧಾರ್ ಜೋಡಣೆಯಲ್ಲಿನ ತೊಂದರೆಯಿಂದಾಗಿ ಆಳಂದ ತಾಲೂಕಿನಲ್ಲಿರುವ ಅನಕ್ಷರಸ್ಥ 767 ವಯೋವೃದ್ಧರು ಮಾಸಿಕ ಪಿಂಚಣಿ ಬಾರದೆ 6 ತಿಂಗಳಿಂದ ನಿತ್ಯ ಕಚೇರಿಗಳಿಗೆ ಅಲೆದಾಡುತ್ತ ಪರದಾಡತೊಡಗಿದ್ದಾರೆ.
ನೆಮ್ಮದಿ ಜೀವನಕ್ಕೆ ಪ್ರತಿ ಗ್ರಾಮ ವ್ಯಸನ ಮುಕ್ತವಾಗಲಿ: ನಾರಾಯಣ ಚಿದ್ರಿ
ಡಾ.ವಿರೇಂದ್ರ ಹೆಗ್ಗಡೆಯವರ ಕಾರ್ಯಕ್ರಮಕ್ಕೆ ಕೈಜೋಡಿಸಿ ಎಂದು ಕರ್ನಾಟಕ ಆರ್ಯ ಪ್ರತಿನಿಧಿ ಸಭಾ ರಾಜ್ಯ ಉಪಾಧ್ಯಕ್ಷ ನಾರಾಯಣ ಚಿದ್ರಿ ಮನವಿ ಮಾಡಿದರು. ಹುಮನಾಬಾದ್‌ನಲ್ಲಿ ರ್ಮಸ್ಥಳ ಸ್ವಸಹಾಯ ಸಂಘದಿಂದ ಮದ್ಯ ವ್ಯಸನ ಮುಕ್ತ ವಿಶೇಷ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಶಿಬಿರ ಪೂರ್ವಭಾವಿ ಸಭೆ ನಡೆಯಿತು.
ಸಲ್ಲದ ಕಾರಣಕ್ಕೆ ಮತದಾನ ಬಹಿಷ್ಕಾರ ಸರಿಯಲ್ಲ
ಸಲ್ಲದ ಕಾರಣಕ್ಕೆ ಮತದಾನ ಬಹಿಷ್ಕರಿಸುವುದು ಸರಿಯಾದ ನಡೆ ಅಲ್ಲ. ಪ್ರತಿಯೊಬ್ಬರೂ ಮತದಾನ ಪ್ರಕ್ರಿಯೆಯಲ್ಲಿ ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಳ್ಳುವುದು ಅಗತ್ಯ.
ಸಂಸದರ ನಿಧಿ ಬಳಕೆಯಲ್ಲಿ ಡಿ.ಕೆ.ಸುರೇಶ್ ಮುಂದು
ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದರಾಗಿರುವ ಡಿ.ಕೆ.ಸುರೇಶ್ ಅವರು ಲೋಕಸಭಾ ಸದಸ್ಯರ ಪ್ರದೇಶಾಭಿವೃದ್ಧಿ ನಿಧಿ ಅಡಿ 5 ವರ್ಷಗಳ ಅವಧಿಯಲ್ಲಿ ದೊರೆತ ಅನುದಾನವನ್ನು ಅಭಿವೃದ್ಧಿ ಕಾರ್ಯಗಳಿಗೆ ಪರಿಪೂರ್ಣವಾಗಿ ಬಳಕೆ ಮಾಡಿಕೊಂಡಿದ್ದಾರೆ.
ತಂದೆ ಎಸ್. ಬಂಗಾರಪ್ಪನವರೇ ನನಗೆ ಆದರ್ಶ: ಗೀತಾ ಶಿವರಾಜ್ ಕುಮಾರ್
ಬೈಂದೂರು ಕ್ಷೇತ್ರದ ವಂಡ್ಸೆ- ನೆಂಪುವಿನಲ್ಲಿರುವ ಮಾಜಿ ಶಾಸಕ ಬಿ.ಎಂ. ಸುಕುಮಾರ್ ಶೆಟ್ಟರ ನಿವಾಸದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಮಾತನಾಡಿದರು. ಭದ್ರಾವತಿಯಿಂದ ಈಗಾಗಲೇ ಪ್ರಚಾರ ಆರಂಭಿಸಿದ್ದು, ಹೋದಲ್ಲೆಲ್ಲ ಮತದಾರರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ ಎಂದು ತಿಳಿಸಿದರು.
ಹೊಸಪೇಟೆಯಲ್ಲಿ ನಾಳೆ ಯುವ ಚಲನಚಿತ್ರ ಸಂಭ್ರಮ
ಚಾಮರಾಜನಗರದಲ್ಲಿ ಪ್ರೀ-ಇವೆಂಟ್ ಮಾಡಲಾಗಿದೆ. ಪುನೀತ್ ರಾಜಕುಮಾರ ಅಭಿಮಾನಿಗಳು ವಿಜಯನಗರ ಜಿಲ್ಲೆಯಲ್ಲಿ ಹೆಚ್ಚಿದ್ದಾರೆ. ಕಾರ್ಯಕ್ರಮಕ್ಕೆ ೧೫ ಸಾವಿರ ಜನ ಸೇರುವ ನಿರೀಕ್ಷೆ ಇದೆ.
  • < previous
  • 1
  • ...
  • 12186
  • 12187
  • 12188
  • 12189
  • 12190
  • 12191
  • 12192
  • 12193
  • 12194
  • ...
  • 14689
  • next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್‌ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved