• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೊಡ್ಡಮನಿ ಕಾಂಗ್ರೆಸ್ ಸೇರ್ಪಡೆಗೆ ಮಾದಿಗ ಸಮಾಜದ ವಿರೋಧ
ಸಮಾಜದ ಮುಖಂಡರ ಸಭೆಯಲ್ಲಿ ಈ ಕುರಿತು ಚರ್ಚೆ ಮಾಡಿ ಯಾವ ಪಕ್ಷ ಬೆಂಬಲಿಸಬೇಕು ಎನ್ನುವ ನಿರ್ಧಾರ ತೆಗೆದುಕೊಳ್ಳುವ ಕಾರ್ಯ ಮುಂಬರುವ ದಿನಗಳಲ್ಲಿ ಮಾಡುತ್ತೇವೆ
ರಾಜ್ಯ ಸರ್ಕಾರದ ಆರ್ಥಿಕ ಸ್ಥಿತಿ ಅಯೋಮಯ-ಬಸವರಾಜ ಬೊಮ್ಮಾಯಿ
ಬಿಜೆಪಿ ಅವಧಿಯಲ್ಲಿಯೇ ಕರ್ನಾಟಕ ಆರ್ಥಿಕವಾಗಿ ಸದೃಢ ಆಗಿತ್ತು. ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಕರ್ನಾಟಕದ ಆರ್ಥಿಕ ಸ್ಥಿತಿ ಅಯೋಮಯ ಆಗಿದೆ. ಖಜಾನೆಯೂ ಖಾಲಿಯಾಗಿದೆ. ಬರಗಾಲದಲ್ಲಿಯೂ ಇವರು ಹಣ ಬಿಡುಗಡೆ ಮಾಡುವ ಪರಿಸ್ಥಿತಿಯಲ್ಲಿ ಇಲ್ಲ ಎಂದು ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.
ಚಿತ್ತಾಪುರ, ಕಲಬುರಗಿ ಗ್ರಾಮೀಣ ಮತಕ್ಷೇತ್ರಕ್ಕೆ ಡಿಸಿ ಭೇಟಿ
ಚುನಾವಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ಕಲಬುರಗಿ ಗ್ರಾಮೀಣ ಮತ್ತು ಚಿತ್ತಾಪುರ ಮತಕ್ಷೇತ್ರದ ವ್ಯಾಪ್ತಿ ವಿವಿಧ ಮತಗಟ್ಟೆಗಳಿಗೆ ಭೇಟಿ
ನರೇಗಲ್ಲ ಕಾಮಣ್ಣನಿಗೀಗ 320 ವರ್ಷ !
ಭಕ್ತಿಯಿಂದ ಕಾಮಣ್ಣನ ಪೂಜೆ ಮಾಡಿದರೆ ಭಕ್ತರ ಸಕಲಾರ್ಥಗಳನ್ನು ಈಡೇರಿಸುತ್ತಾನೆ ಎಂಬ ನಂಬಿಕೆ ಪಟ್ಟಣ ಮತ್ತು ಸುತ್ತಲಿನ ಜನರಲ್ಲಿದೆ. ಭಕ್ತರ ಕಾಮಧೇನು ಆಗಿರುವ ಈ ಕಾಮಣ್ಣ ಐದು ದಿನಗಳ ಕಾಲ (25ರ ವರೆಗೆ) ದರ್ಶನಾಶೀರ್ವಾದ ನೀಡಲಿದ್ದಾನೆ
ಮತಗಟ್ಟೆಗಳು ಸ್ವಚ್ಛತೆ, ಸೂಕ್ತ ಮೂಲ ಸೌಕರ್ಯಗಳಿಂದ ಕೂಡಿರಲಿ: ತಹಸೀಲ್ದಾರ್‌
ಮೈಸೂರು ಜಿಲ್ಲಾಡಳಿತ, ಜಿಪಂ, ಮಹಿಳಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಬೋಗಾದಿಯ ಪಪಂ ವತಿಯಿಂದ ಗುರುವಾರ ಜಟ್ಟಿಹುಂಡಿ ಗ್ರಾಮದಲ್ಲಿ ಲೋಕಸಭಾ ಚುನಾವಣೆ ಪ್ರಯುಕ್ತ ಚುನಾವಣೆ ಪರ್ವ ದೇಶದ ಗರ್ವ ಎಂಬ ಶೀರ್ಷಿಕೆಯಡಿ ಕಡ್ಡಾಯವಾಗಿ ಮತದಾನ ಮಾಡುವಂತೆ ಕುಂಭ ಮೇಳದ ಜೊತೆಗೆ ಅರಿವು ಮತ್ತು ಜಾಥಾ ಕಾರ್ಯಕ್ರಮವನ್ನು ಜಿಪಂ ಸಿಇಒ ಕೆ.ಎಂ.ಗಾಯತ್ರಿ ಚಾಲನೆ ನೀಡಿದರು.
ಬೀದಿ ಬದಿ, ಗುಡಿ ವ್ಯಾಪಾರಿಗಳಿಗೆ ಹೆಚ್ಚಾಗಿ ಸಾಲದ ಸವಲತ್ತು ನೀಡಬೇಕು: ಕೆ.ಎನ್. ಬಸಂತ್ ನಂಜಪ್ಪ
ಸಹಕಾರ ಸಂಘ ಮತ್ತು ಬ್ಯಾಂಕುಗಳಲ್ಲಿ ಸಾಲ ಪಡೆದವರು ಸಕಾಲದಲ್ಲಿ ಮರು ಪಾವತಿ ಮಾಡಿ ಎಲ್ಲಾ ಸದಸ್ಯರು ಸಾಲ ಪಡೆಯಲು ಅನುಕೂಲವಾಗುವಂತೆ ಮಾಡಬೇಕು. ಪ್ರತಿಯೊಬ್ಬರು ಸಹಕಾರ ಸಂಘಗಳ ಸದಸ್ಯರಾಗಬೇಕು. ಸಹಕಾರ ಇಲಾಖೆಯ ನಿಯಮಾನುಸಾರ ಸಂಘ ಸಂಸ್ಥೆಗಳನ್ನು ನಡೆಸಿ ಪಾರದರ್ಶಕ ಆಡಳಿತ ನೀಡಿದರೆ ಹೆಚ್ಚು ಸದಸ್ಯರು ನಿಮ್ಮ ಬಳಿ ಬರಲಿದ್ದು, ಇದರ ಜತೆಗೆ ಲೆಕ್ಕ ಪತ್ರಗಳಲ್ಲಿಯೂ ಶಿಸ್ತುಬದ್ದವಾಗಿರಬೇಕು.
ಮಾರ್ಚ್‌ ೨೩, ೨೪ಕ್ಕೆ 22ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ
ಹಾಸನದ ಸಕಲೇಶಪುರ ತಾಲೂಕು ಹೆತ್ತೂರಿನಲ್ಲಿ ಮಾ.೨೩ ಮತ್ತು ೨೪ ರಂದು ಎರಡು ದಿನಗಳ ಕಾಲ ನಡೆಯುವ ೨೨ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಪೂರ್ವ ಸಿದ್ಧತಾ ಕಾರ್ಯ ಪೂರ್ಣಗೊಂಡಿವೆ.
ಜಿಲ್ಲೆಯ ಮಗನನ್ನು ಗೆಲ್ಲಿಸಿ ಸ್ವಾಭಿಮಾನ ಉಳಿಸಿ: ಡಿಕೆ ಸುರೇಶ್
ಸಂಸದನಾಗಿ ನಿಮ್ಮ ಕಷ್ಟ-ಸುಖಕ್ಕೆ ಸ್ಪಂದಿಸಿದ್ದೇನೆ. ನೀರಾವರಿ, ವಿದ್ಯಾಕ್ಷೇತ್ರ ಸೇರಿದಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದ್ದೇನೆ. ಕೋವಿಡ್ ಸಮಯದಲ್ಲಿ ನಿಮ್ಮ ಜತೆ ನಿಂತಿದ್ದೇನೆ. ಖಾತೆ ಮತ್ತಿತರರ ಸಮಸ್ಯೆ ಪರಿಹರಿಸಲು ಆದ್ಯತೆ ನೀಡಿದ್ದೇನೆ. ನರೇಗಾ ಯೋಜನೆ ಸೇರಿ ಸರ್ಕಾರದ ಎಲ್ಲ ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡಿದ್ದೇನೆ.
ನೆಟ್ಟಾರು ಕೊಲೆ: ಒಂದೇ ಜೈಲಿಗೆ ಸ್ಥಳಾಂತರಿಸುವ ಅರ್ಜಿ ವಜಾ
ರಾಜ್ಯದ ಎಲ್ಲ ಜೈಲುಗಳಲ್ಲಿ ಕೈದಿಗಳೊಂದಿಗೆ ವಕೀಲರು ಸಂಭಾಷಣೆ/ಸಮಾಲೋಚನೆ ನಡೆಸಲು ಅತ್ಯತ್ತಮ ವಿಡಿಯೋ ಕಾನ್ಫರೆನ್ಸಿಂಗ್ ವ್ಯವಸ್ಥೆ ಕಲ್ಪಿಸಬೇಕು. ವಕೀಲರು ಹಾಗೂ ಕುಟುಂಬದ ಸದಸ್ಯರೊಂದಿಗೆ ನಡೆಸುವ ಸಂಭಾಷಣೆ ಮತ್ತೊಬ್ಬರಿಗೆ ತಿಳಿಯದಂತೆ ಗೌಪ್ಯತೆ ಕಾಪಾಡಲು ಹೆಡ್‌ಫೋನ್‌ಗಳನ್ನು ಒದಗಿಸಬೇಕು ಎಂದು ಆದೇಶದಲ್ಲಿ ಸರ್ಕಾರಕ್ಕೆ ನ್ಯಾಯಪೀಠ ನಿರ್ದೇಶಿಸಿದೆ.
ರಾಯಚೂರು ಲೋಕಸಭಾ ಕ್ಷೇತ್ರ: ಕುಮಾರ ನಾಯಕಗೆ ಟಿಕೆಟ್‌
ನಿವೃತ್ತ ಐಎಎಸ್‌ ಅಧಿಕಾರಿಗೆ ಕಾಂಗ್ರೆಸ್ ಹೈಕಮಾಂಡ್‌ ಮಣೆ. ರಾಜ್ಯದ ಕಾಂಗ್ರೆಸ್ ಮುಖಂಡರು ಪಕ್ಷದಿಂದ ಅಸಂಭವನೀಯ ಪಟ್ಟಿ ಸಿದ್ಧಪಡಿಸಿದ ಸಮಯದಲ್ಲಿಯೇ ಜಿ.ಕುಮಾರ ನಾಯಕರ ಏಕೈಕ ಹೆಸರನ್ನು ಶಿಫಾರಸು ಮಾಡಿದ್ದರು.
  • < previous
  • 1
  • ...
  • 12188
  • 12189
  • 12190
  • 12191
  • 12192
  • 12193
  • 12194
  • 12195
  • 12196
  • ...
  • 14689
  • next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್‌ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved