• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೌಟುಂಬಿಕ ವ್ಯವಸ್ಥೆಗೆ ಮಹಿಳೆಯರು ಮಾದರಿ
ಹಾಸನದ ನ್ಯಾಯಾಲಯ ಆವರಣದಲ್ಲಿರುವ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯಾಂಗ ಇಲಾಖೆ ಮತ್ತು ವಕೀಲರ ಸಂಘ ಜಂಟಿಯಾಗಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಆಯೋಜಿಸಲಾಗಿತ್ತು.
ಕಾಡಾನೆ ದಾಳಿಗೆ ಬುಡಕಟ್ಟು ಜನಾಂಗದ ಯುವಕ ಬಲಿ
ಕಾಡಾನೆ ದಾಳಿಗೆ ಆದಿವಾಸಿ ಬುಡಕಟ್ಟು ಜನಾಂಗದ ಯುವಕ ಬಲಿಯಾಗಿರುವ ಘಟನೆ ಕತ್ತೆ ಕಾಲು ಪೋಡು ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ.
ಕೃಷಿಯತ್ತ ಪದವೀಧರರು ಮುಖ ಮಾಡುತ್ತಿರುವುದು ಸ್ವಾಗತಾರ್ಹ ಬೆಳವಣಿಗೆ-ಡಿ. ಯತೀಶಕುಮಾರ
ಪದವೀಧರರು ಇಂದಿನ ಜಾಗತಿಕ ದಿನಮಾನಗಳಲ್ಲಿ ಕೃಷಿ ಚಟುವಟಿಕೆಯತ್ತ ವಾಲುತ್ತಿರುವುದು ಸಂತಸಕರ ಸಂಗತಿಯಾಗಿದೆ ಎಂದು ಧಾರವಾಡ ಜಿಲ್ಲೆಯ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಡಿ. ಯತೀಶಕುಮಾರ ಹೇಳಿದರು.
ಕಾಂಗ್ರೆಸ್ ಪಕ್ಷ ಮೇಕೆದಾಟು ಯೋಜನೆ ಬಗ್ಗೆ ಸ್ಪಷ್ಟನೆ ನೀಡಲಿ: ಪ್ರಗತಿ ಪರ ಸಂಘಟನೆಗಳು
ಐಎನ್.ಡಿಐಎ ಮೈತ್ರಿಕೂಟದ ಮಿತ್ರ ಪಕ್ಷವಾಗಿರುವ ಡಿಎಂಕೆ ಪಕ್ಷದ ಈ ನಡೆ ತೀವ್ರ ಬೇಸರ ತರಿಸಿದ್ದು, ಒಂದೆಡೆ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ನೃತ್ಯ ಮಾಡಿಕೊಂಡು ಮೇಕೆದಾಟು ಪಾದಯಾತ್ರೆ ಮೂಲಕ ಅಧಿಕಾರಕ್ಕೆ ಬಂದು ಈಗ ಮೇಕೆದಾಟು ಯೋಜನೆಯನ್ನು ಸಂಪೂರ್ಣವಾಗಿ ಮರೆತಿರುವುದು ದುರಂತವೇ ಸರಿ.
ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರಿದ ನೂರಾರು ಕಾರ್ಯಕರ್ತರು
ತಾಲೂಕಿನ ಹೊಸಕೆರೆಯಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಶಾಸಕ ಎಸ್.ಆರ್.ಶ್ರೀನಿವಾಸ್ ಸಮ್ಮುಖದಲ್ಲಿ ನೂರಾರು ಕಾರ್ಯಕರ್ತರು ಜೆಡಿಎಸ್ ತೊರೆದು ಕಾಂಗ್ರೆಸ್‌ ಸೇರ್ಪಡೆಯಾದರು.
ಲೋಕಸಭೆ ಚುನಾವಣೆ ಎದುರಿಸಲು ಸಕಲ ರೀತಿಯಲ್ಲೂ ಸಿದ್ಧತೆ
ಚುನಾವಣೆ ಸಂದರ್ಭದಲ್ಲಿ ಅಕ್ರಮ ತಡೆಗಟ್ಟುವ ದೃಷ್ಟಿಯಿಂದ ಹೊಸಕೋಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸೂಲಿಬೆಲೆ, ಬೆಂಡಿಗನಹಳ್ಳಿ, ಇಂಡಿಗನಾಳ, ರಾಮಸಂದ್ರ ಗೇಟ್, ಕಟ್ಟಿಗೆನಹಳ್ಳಿ, ಬಾಗೂರು, ಹೊಸಕೋಟೆ ಟೋಲ್ ಪ್ಲಾಜಾ ಬಳಿ ಒಟ್ಟು ಏಳು ಚೆಕ್ ಪೋಸ್ಟ್ಗಳನ್ನು ನಿರ್ಮಾಣ ಮಾಡಲಾಗಿದೆ.
ಬೇಲೂರಲ್ಲಿ ಪ್ರೇಯಸಿ ಮದುವೆಗೆ ಪ್ರಿಯಕರನಿಂದ ಅಡ್ಡಿ: ಪ್ರೇಮಿಯೊಂದಿಗೇ ಮತ್ತೆ ವಿವಾಹ ನಿಶ್ಚಯ
ಭಗ್ನ ಪ್ರೇಮಿಯೊಬ್ಬ ಸಿನಿಮೀಯ ರೀತಿಯಲ್ಲಿ ಕಲ್ಯಾಣ ಮಂಟಪಕ್ಕೆ ನುಗ್ಗಿ ತನ್ನ ಪ್ರೇಯಸಿಯ ಕೊರಳಿಗೆ ವರ ಕಟ್ಟುತ್ತಿದ್ದ ತಾಳಿಯನ್ನು ಕಿತ್ತುಕೊಂಡು ಮಂಗಳ ಕಾರ್ಯಕ್ಕೆ ತಡೆಯೊಡ್ಡಿದ ಘಟನೆ ಬೇಲೂರಿನ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಗುರುವಾರ ನಡೆದಿದೆ.
ರೈತನ ಮೇಲೆ 15ಕ್ಕೂ ಹೆಚ್ಚು ಕಾಡುಹಂದಿಗಳ ಹಿಂಡು ದಾಳಿ..!
ಎರಡು ದಿನಗಳ ಹಿಂದೆ ಮೇಯಲು ಎತ್ತುಗಳನ್ನು ಜಮೀನಿನಲ್ಲಿ ಬಿಡಲಾಗಿದ್ದು, ಮನೆಗೆ ಹಿಂತಿರುಗಿ ಬಂದಿರಲಿಲ್ಲ. ಹೀಗಾಗಿ ಜಮೀನಿನಲ್ಲಿ ಹುಡುಕುತ್ತಿರುವಾಗ ಅಲ್ಲಿಯೇ ಮಲಗಿದ್ದ 15ಕ್ಕೂ ಹೆಚ್ಚು ಕಾಡುಹಂದಿಗಳ ಹಿಂಡು ರೈತ ಸುನಿಲ್ ಕುಮಾರ್ ಅವರನ್ನು ಕಂಡು ಹೆದರಿ ಓಡಿ ಹೋಗಿವೆ. ಆ ಪೈಕಿ ಒಂದು ಕಾಡುಹಂದಿ ರೈತನ ಮೇಲೆ ಏಕಾಏಕಿ ದಾಳಿ ನಡೆಸಿ, ತನ್ನ ಕೊಂಬಿನಿನಂತ ಕೋರೆ ಹಲ್ಲಿನಿಂದ ತಿವಿದು ಕೆಡವಿ ಬಾಯಿಯಿಂದ ಕಚ್ಚಿ ಎಳೆದಾಡಿದೆ.
ಜನತೆಯ ಪಾಲ್ಗೊಳ್ಳುವಿಕೆ ಸದೃಢ ಪ್ರಜಾತಂತ್ರಕ್ಕೆ ಪೂರಕ: ಡಾ.ಕೆ.ಎನ್.ಅನುರಾಧ
ಮುಕ್ತ, ನ್ಯಾಯ ಸಮ್ಮತ ಚುನಾವಣೆಗಾಗಿ ಮತದಾನದ ಪ್ರಮಾಣ ಹೆಚ್ಚಾಗಬೇಕಿದೆ. ಕಳೆದ ಬಾರಿಗಿಂತ ಮತದಾನದ ಪ್ರಮಾಣ ಈ ಬಾರಿ ಹೆಚ್ಚಾಗಬೇಕಿದ್ದು, ಶೇ.100ರಷ್ಟು ಮತದಾನವಾಗಬೇಕಿದೆ. ಮತದಾರರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಸ್ವೀಪ್ ಸಮಿತಿಯಿಂದ ಜಾಗೃತಿ ಜಾಥಾ, ರಂಗೋಲಿ ಸ್ಪರ್ಧೆ ಮತ್ತಿತರೆ ಕಾರ್ಯಕ್ರಮ ರೂಪಿಸಲಾಗಿದೆ.
ಮನೆಗೆ ಅದೃಷ್ಟ ತರುವ ಹೋಳಿ ನೃತ್ಯ!
ಕುಡುಬಿ ಹಾಗೂ ಮರಾಠಿ ಜನಾಂಗದವರು ಹೋಳಿ ಹಬ್ಬದ ಸಂದರ್ಭದಲ್ಲಿ ವಿವಿಧ ಬಣ್ಣದ ಉಡುಗೆ ತೊಡುಗೆಗಳನ್ನು ತೊಟ್ಟು ಜನಪದ ಹಾಡನ್ನು ಗುಮಟೆ‌ ನುಡಿಸುತ್ತಾ ಹಾಡುತ್ತಾ ಹೆಜ್ಜೆ ಹಾಕುತ್ತಾರೆ. . ಕಾರ್ಕಳ ತಾಲೂಕಿನ ಕೆಲವು ಭಾಗಗಳಲ್ಲಿ ಹೆಬ್ರಿ, ಕುಂದಾಪುರ, ಬ್ರಹ್ಮಾವರ ತಾಲೂಕುಗಳಲ್ಲಿ ಹೋಳಿ ಹಬ್ಬದ ವಿಶೇಷವಾದ ಆಚರಣೆಗಳು ಈಗಲೂ ಉಳಿದು ಕೊಂಡಿದೆ.
  • < previous
  • 1
  • ...
  • 12189
  • 12190
  • 12191
  • 12192
  • 12193
  • 12194
  • 12195
  • 12196
  • 12197
  • ...
  • 14689
  • next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್‌ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved