• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲ್ಯಾಪ್‌ಟ್ಯಾಪ್ ಖರೀದಿಯಲ್ಲಿ ಭ್ರಷ್ಟಾಚಾರ: ವೇಳಸಂಗಿ
ಸುರಪುರ ನಗರದ ರಂಗಂಪೇಟೆ ಶ್ರೀಕೃಷ್ಣ ಕಲ್ಯಾಣ ಮಂಟಪದಲ್ಲಿ ನಡೆದ ಎಐಟಿಯುಸಿ ಕಾರ್ಯಕ್ರಮದಲ್ಲಿ ಸಂಘಟನೆ ರಾಜ್ಯ ಉಪಾಧ್ಯಕ್ಷ ಪ್ರಭುದೇವ ವೇಳಸಿಂಗಿ ಮಾತನಾಡಿದರು.
ಲ್ಯಾಪ್‌ಟ್ಯಾಪ್ ಖರೀದಿಯಲ್ಲಿ ಭ್ರಷ್ಟಾಚಾರ: ವೇಳಸಂಗಿ
ಸುರಪುರ ನಗರದ ರಂಗಂಪೇಟೆ ಶ್ರೀಕೃಷ್ಣ ಕಲ್ಯಾಣ ಮಂಟಪದಲ್ಲಿ ನಡೆದ ಎಐಟಿಯುಸಿ ಕಾರ್ಯಕ್ರಮದಲ್ಲಿ ಸಂಘಟನೆ ರಾಜ್ಯ ಉಪಾಧ್ಯಕ್ಷ ಪ್ರಭುದೇವ ವೇಳಸಿಂಗಿ ಮಾತನಾಡಿದರು.
ಜೇಸಿಐ ವ್ಯಕ್ತಿತ್ವ ವಿಕಸನದ ಬೃಹತ್ ಕ್ರಿಯಾಶೀಲ ಸಂಸ್ಥೆ: ರಮೇಶ್‌ ದಾಡಿಗಲ್‌
ಸೋಮವಾರಪೇಟೆ ಪಟ್ಟಣದ ಮಹಿಳಾ ಸಮಾಜದಲ್ಲಿ ಸ್ಥಳೀಯ ಜೆಸಿಐ ಸಂಸ್ಥೆಗಳ ಸದಸ್ಯರ ಸಭೆ ನಡೆಯಿತು. ಜೇಸಿಐ ಸೋಮವಾರಪೇಟೆ ಪುಷ್ಪಗಿರಿ ಘಟಕಕ್ಕೆ ನೂತನವಾಗಿ ಸೇರ್ಪಡೆಗೊಂಡ ಸದಸ್ಯರಿಗೆ ರಾಷ್ಟ್ರೀಯ ಉಪಾಧ್ಯಕ್ಷರು ಪ್ರಮಾಣ ವಚನ ಬೋಧಿಸಿದರು.
ಉಡುಪಿ-ಚಿಕ್ಕಮಗಳೂರು: ‘ಸಿಂಪಲ್‌’ ಪೂಜಾರಿ ಎದುರು ‘ಸಜ್ಜನ’ ಹೆಗ್ಡೆ ಕಣಕ್ಕೆ
ಗುರುವಾರ ಕೆಪಿಸಿಸಿ ಲೋಕಸಭಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ನಿಂದ ಅಭ್ಯರ್ಥಿ ಸಜ್ಜನ ಜಯಪ್ರಕಾಶ್ ಹೆಗ್ಡೆ ಸ್ಪರ್ಧಿಸುವುದು ಅಧಿಕೃತವಾಗಿದೆ. ಆದ್ದರಿಂದ ಸಿಂಪಲ್‌ ಪೂಜಾರಿ ವಿರುದ್ಧ ಸಜ್ಜನ ಹೆಗ್ಡೆ ಸ್ಪರ್ಧಿಸಿದಂತಾಗಿದೆ.
ಗುಂಡ್ಲುಪೇಟೆ ಪುರಸಭೆ ನಿರ್ಲಕ್ಷ್ಯದಿಂದ ಜನಕ್ಕೆ ನೀರಿಲ್ಲ!
ಟಿಜಿಟಲ್‌ ಸ್ಟಾರ್ಟರ್‌ ರಿಪೇರಿಯಾದ ಬಳಿಕ ಗುಂಡ್ಲುಪೇಟೆಗೆ ಕಬಿನಿ ನೀರು ಬಂದಿಲ್ಲ. ಕಬಿನಿ ನೀರಿಲ್ಲದೆ ಪಟ್ಟಣದ ನಾಗರೀಕರು ಪರದಾಡುತ್ತಿದ್ದಾರೆ. ಪುರಸಭೆ ನಿರ್ಲಕ್ಷ್ಯದ ಫಲವಾಗಿ ಜನ ಕಬಿನಿ ನೀರಿಲ್ಲದೆ ಇದ್ರೂ ಜಿಲ್ಲಾಡಳಿತ ಪುರಸಭೆ ನಿರ್ಲಕ್ಷ್ಯದ ಬಗ್ಗೆ ಮೃದು ದೋರಣೆ ತೋರಿದೆ ಎಂದು ನಾಗರೀಕರು ಆರೋಪಿಸಿದ್ದಾರೆ.
ಚಿತ್ರದುರ್ಗ ನೆಲದಲ್ಲಿ ಕನ್ನಡ ಕಟ್ಟುವಲ್ಲಿ ವೀರೇಶ್ ಶ್ರಮ ಅಪಾರ
ಚಿತ್ರದುರ್ಗ ನೆಲದಲ್ಲಿ ಕನ್ನಡ ಕಟ್ಟುವಲ್ಲಿ ಕೆ.ಎಂ.ವೀರೇಶ್ ಶ್ರಮ ಅಪಾರವೆಂದು ಖ್ಯಾತ ಸಂಶೋಧಕ ಡಾ.ಬಿ.ರಾಜಶೇಖರಪ್ಪ ಬಣ್ಣಿಸಿದರು.
ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಸಾರ್ವಜನಿಕ ಸಮಸ್ಯೆ ಪರಿಹರಿಸಲು ಮನವಿ
ಉಡುಪಿ ಜಿಲ್ಲಾಸ್ಪತ್ರೆಯಲ್ಲಿರುವ ಮೂಲಭೂತ ಸಮಸ್ಯೆಗಳನ್ನು ಬಗೆ ಹರಿಸುವಂತೆ ಕೋರಿ ನಗರಸಭಾ ಸದಸ್ಯ ವಿಜಯ ಕೊಡವೂರು ನೇತೃತ್ವದಲ್ಲಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಹಾಗೂ ಉಡುಪಿ ಜಿಲ್ಲಾಸ್ಪತ್ರೆ ಗೆ ನೂತನವಾಗಿ ನಿಯುಕ್ತಿಗೊಂಡ ಸರ್ಜನ್ ಡಾ. ಅಶೋಕ್ ಎಚ್. ಅವರಿಗೆ ಮನವಿ ಸಲ್ಲಿಸಲಾಯಿತು.
ಹಾಸನ ಜಿಲ್ಲೆಯ ಕೆರಗಳಿಗೂ ಹೇಮಾವತಿ ನೀರು ಬಿಡಿ: ಜೆಡಿಎಸ್ ಪಕ್ಷದಿಂದ ಜಿಲ್ಲಾಡಳಿತಕ್ಕೆ ಆಗ್ರಹ
ಹೇಮಾವತಿ ಜಲಾಶಯದಿಂದ ಎಡದಂಡೆ ನಾಲೆ ಮೂಲಕ ತುಮಕೂರಿಗೆ ನೀರು ಹರಿಸುತ್ತಿದ್ದು, ತುಮಕೂರಿಗೆ ನೀರು ಹರಿಸುವಂತೆ ಹಾಸನ ಜಿಲ್ಲೆಯ ಕೆರೆಗಳಿಗೂ ನೀರು ಬಿಡಬೇಕು ಎಂದು ಆಗ್ರಹಿಸಿ ಜೆಡಿಎಸ್ ಕಾರ್ಯಕರ್ತರು ಗುರುವಾರ ಅಪರ ಜಿಲ್ಲಾಧಿಕಾರಿ ಶಾಂತಲಾ ಅವರಿಗೆ ಮನವಿ ಸಲ್ಲಿಸಿದರು.
ಮತದಾನ ಬಹಿಷ್ಕಾರ ನಿರ್ಧಾರ: ಡಿಸಿ ಸಂಧಾನ ವಿಫಲ
ಮೀನುಗಾರರು ಬಂದರು ಕಾಮಗಾರಿ ಕೈ ಬಿಡುವಂತೆ ಆಗ್ರಹಿಸಿ ಮನವಿ ಸಲ್ಲಿಸಿದರು.
ಮಹಾದಾಯಿ: 2016ರ ರೈಲು ತಡೆ, ಈಗ ಬಂಧನ!
ಮಹದಾಯಿಗಾಗಿ 2016ರಲ್ಲಿ ನಡೆದ ರೈಲ್‌ ತಡೆಗೆ ಸಂಬಂಧಿಸಿದಂತೆ ಹೋರಾಟಗಾರರನ್ನು ರೈಲ್ವೆ ಪೊಲೀಸರು ಈಗ ಬಂಧಿಸುತ್ತಿದ್ದಾರೆ. ಬಾಗಲಕೋಟೆಯಲ್ಲಿ ಹೋರಾಟಗಾರ ಕುತುಬುದ್ದೀನ್‌ ಖಾಜಿ ಎಂಬುವವರನ್ನು ಗುರುವಾರ ಬಂಧಿಸಿದೆ.
  • < previous
  • 1
  • ...
  • 12190
  • 12191
  • 12192
  • 12193
  • 12194
  • 12195
  • 12196
  • 12197
  • 12198
  • ...
  • 14689
  • next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್‌ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved