• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಂಗಾರಪೇಟೆ: ಪೊಲೀಸ್‌, ಬಿಎಸ್‌ಎಫ್‌ ಪಥಸಂಚಲ
ಮತದಾರರು ನಿರ್ಭಯವಾಗಿ ಮುಕ್ತ ಮತದಾನ ಮಾಡಬೇಕು. ಜನತೆಗೆ ರಕ್ಷಣೆ ನೀಡಲು ಪೊಲೀಸ್ ಇಲಾಖೆ ಮತ್ತು ಬಿಎಸ್‌ಎಫ್ ಸದಾ ಬದ್ಧವಾಗಿರುತ್ತದೆ. ಆತಂಕ ಮುಕ್ತ ಮತದಾನ ಎಲ್ಲರ ಜವಾಬ್ದಾರಿ
ಶಾಂತಿಯುತವಾಗಿ ಹಬ್ಬ ಆಚರಿಸಿ
ಕೆರೂರ ಪಟ್ಟಣದ ಪೊಲೀಸ್‌ ಠಾಣೆಯಲ್ಲಿ ಹೋಳಿ ಹಾಗೂ ರಂಜಾನ್‌ ಹಬ್ಬದ ನಿಮಿತ್ತ ಕರೆದ ಶಾಂತಿ ಸಮಿತಿ ಸಭೆಯಲ್ಲಿ ಪಿಎಸೈ ಆನಂದ ಆದಗೊಂಡ ಮಾತನಾಡಿದರು.
ಭೂ ರಹಿತ ದಲಿತರಿಗೆ ಜಮೀನು ಮಂಜೂರು ಮಾಡಲು ಆಗ್ರಹ
ತಾಲೂಕು ಆಡಳಿತ ಗೋಮಾಳ ಮತ್ತು ಕಾಫಿ ಖರಾಬು ಹೆಚ್ಚುವರಿ ಜಮೀನನ್ನು ಒತ್ತುವರಿದಾರರಿಂದ ತೆರವುಗೊಳಿಸಿದ್ದು, ಈ ಜಮೀನನ್ನು ಭೂರಹಿತ ದಲಿತರಿಗೆ ಕಾಯ್ದಿರಿಸಿ ಮಂಜೂರು ಮಾಡುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್‌ರವರಿಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಮನವಿ ಮಾಡಿದೆ.
ಅಕ್ಕಮಹಾದೇವಿ ರಥ ಎಳೆದು ಸಂಭ್ರಮಿಸಿದ ಮಹಿಳೆಯರು
ಊರೂರಿನಲ್ಲಿ ಜಾತ್ರೆ ರಥೋತ್ಸವಗಳು ನಡೆಯುತ್ತಲೇ ಇವೆ. ಆದರೆ ಹಾನಗಲ್ಲ ತಾಲೂಕಿನ ಸಾಂವಸಗಿ ಗ್ರಾಮದಲ್ಲಿ ಶತಮಾನಗಳಿಂದ ಮಹಿಳೆಯರೇ ರಥವನ್ನು ಎಳೆದು ಸಂಭ್ರಮಿಸುವ ಒಂದು ವಿಷೇಷ ಹಬ್ಬ ನಡೆಯುತ್ತಿದ್ದು, ಬುಧವಾರ ಸಂಜೆ ಸಾಂವಸಗಿಯಲ್ಲಿ ಮಹಿಳೆಯರೇ ಈ ಅಕ್ಕಮಹಾದೇವಿ ರಥವನ್ನು ಎಳೆದು ಭಕ್ತಿ ಶ್ರದ್ಧೆ ಮೆರೆದರು.
ಕುಮಾರಸ್ವಾಮಿ ಹೆಸರಿನಲ್ಲಿ ಮಹಾ ಮೃತ್ಯುಂಜಯ ಹೋಮ

ಜಿಲ್ಲಾ ಜೆಡಿಎಸ್ ವತಿಯಿಂದ ಹರಕೆರೆ ಶ್ರೀರಾಮೇಶ್ವರ ದೇವರಿಗೆ ರುದ್ರಾಭಿಷೇಕದೊಂದಿಗೆ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿತ್ತು. ರಾಜ್ಯ ಜೆಡಿಎಸ್ ಉಪಾಧ್ಯಕ್ಷ, ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್, ನಗರ ಜೆಡಿಎಸ್ ಅಧ್ಯಕ್ಷ ದೀಪಕ್ ಸಿಂಗ್, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಕಡಿದಾಳು ಗೋಪಾಲ್ ಪೂಜೆ ಸಲ್ಸಿಸಿದರು.

ಜನಪರ ಅಭಿವೃದ್ಧಿ ಸಂಶೋಧನೆಗೆ ಪ್ರೊ.ಇಂದುಮತಿ ಕರೆ
ದಾವಣಗೆರೆ ತಾಲೂಕಿನ ದಾವಣಗೆರೆ ವಿವಿಯ ಶಿವಗಂಗೋತ್ರಿಯಲ್ಲಿ ಗುರುವಾರ ಯುವ ಪ್ರಾಧ್ಯಾಪಕರ ಸಾಮರ್ಥ್ಯ ವೃದ್ಧಿ ಮತ್ತು ಸಂಶೋಧನಾ ವಿನ್ಯಾಸ, ಸಂಶೋಧನಾ ವಿನ್ಯಾಸ ಹಾಗೂ ದತ್ತಾಂಶ ವಿಶ್ಲೇಷಣೆ ಕುರಿತು ಕಾರ್ಯಾಗಾರ ನಡೆಯಿತು.
ಸಂಡೂರಿನಲ್ಲಿ ರಾಷ್ಟ್ರೀಯ ಕಿಶೋರ ಸ್ವಾಸ್ಥ್ಯ ಕಾರ್ಯಕ್ರಮ
ನಮ್ಮ ಆರೋಗ್ಯ ನಮ್ಮ ಕೈಯಲ್ಲಿ ಎಂಬ ವಿಷಯವನ್ನು ಎಲ್ಲರೂ ತಿಳಿಯಬೇಕು. ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ದೈಹಿಕ, ಮಾನಸಿಕ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ನೀಡಬೇಕು.
ದಾವಣಗೆರೆಯಲ್ಲಿ ಜಿ.ಬಿ.ವಿನಯ್‌ ಬಂಡಾಯದ ಕಹಳೆ?
ದಾವಣಗೆರೆಯಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್‌ ಆಕಾಂಕ್ಷಿಯಾಗಿದ್ದ ಕಕ್ಕರಗೊಳ್ಳ ಜಿ.ಬಿ.ವಿನಯಕುಮಾರ ತಮ್ಮ ಬೆಂಬಲಿಗರು, ಕಾರ್ಯಕರ್ತರು, ಹಿತೈಷಿಗಳೊಂದಿಗೆ ಮುಂದಿನ ನಡೆಯ ಬಗ್ಗೆ ಚರ್ಚಿಸಿದರು.
ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಪ್ರತಿ ಕೊಠಡಿಗೂ ಸಿಸಿ ಕ್ಯಾಮೆರಾ ಅಳವಡಿಸಲು ಡಿಸಿ ಸೂಚನೆ
ಜಿಲ್ಲೆಯ 129 ಕೇಂದ್ರಗಳಲ್ಲಿ ಮಾರ್ಚ್ 25 ರಿಂದ ಏಪ್ರಿಲ್ 6ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದ್ದು, ಪ್ರತಿ ಪರೀಕ್ಷಾ ಕೊಠಡಿಗೂ ಕಡ್ಡಾಯವಾಗಿ ಸಿಸಿ ಕ್ಯಾಮೆರಾ ಅಳವಡಿಸಲು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ತುಮಕೂರು ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆಗಳ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.
ಸರಸ್ವತಿ ನದಿ ಪುನಃಶ್ಚೇತನದಿಂದ ರಾಜಸ್ಥಾನಕ್ಕೆ ನೀರು: ಜಗದೀಶ್ ಗಾಂಧಿ
ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಆ್ಯಂಡ್ ಸೈನ್ಸಸ್ ಮತ್ತು ಮಣಿಪಾಲ ರೋಟರಿ ಜಂಟಿಯಾಗಿ ‘ಸರಸ್ವತಿ ರಿವರ್ ವಾಟರ್ ಆ್ಯಂಡ್ ಎನ್ವಿರಾನ್ಮೆಂಟ್’ ವಿಷಯದ ಕುರಿತು ವಿಚಾರಗೋಷ್ಠಿ ಆಯೋಜಿಸಿತ್ತು. ಹಿರಿಯ ಸಂಶೋಧಕ ಜಗದೀಶ ಗಾಂಧಿ ಉಪನ್ಯಾಸ ನೀಡಿದರು.
  • < previous
  • 1
  • ...
  • 12191
  • 12192
  • 12193
  • 12194
  • 12195
  • 12196
  • 12197
  • 12198
  • 12199
  • ...
  • 14689
  • next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್‌ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved