• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
25 ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ: ಜಿಲ್ಲಾಧಿಕಾರಿ ಸಿದ್ಧತಾ ಸಭೆ
ಎಸ್ಸೆಸ್ಸೆಲ್ಸಿ ಪರೀಕ್ಷೆ ಮಾ.25 ರಿಂದ ಏ.6 ರವರೆಗೆ ನಡೆಯಲಿದ್ದು, ಕೊಡಗು ಜಿಲ್ಲೆಯ 27 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಮಡಿಕೇರಿ ತಾಲೂಕಿನ 8, ಸೋಮವಾರಪೇಟೆ ತಾಲೂಕಿನ 11, ವಿರಾಜಪೇಟೆ ತಾಲೂಕಿನ 8 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಗುರುವಾರ ಸಿದ್ಧತಾ ಸಭೆ ನಡೆಸಿದರು.
ಜೆಡಿಎಸ್‌ ಎಂಎಲ್‌ ಸಿ ಮರಿತಿಬ್ಬೇಗೌಡ ರಾಜೀನಾಮೆ
ಲೋಕಸಭೆ ಚುನಾವಣೆ ಹೊಸ್ತಿಲಿನಲ್ಲಿ ವಿಧಾನಪರಿಷತ್‌ನ ಜೆಡಿಎಸ್‌ ಸದಸ್ಯ ಮರಿತಿಬ್ಬೇಗೌಡ ರಾಜೀನಾಮೆ ಸಲ್ಲಿಸಿದ್ದಾರೆ
ಕುಮಾರಸ್ವಾಮಿಗೆ ಯಶಸ್ವಿ ಹೃದಯ ಸರ್ಜರಿ
ಹೃದಯ ಸಂಬಂಧಿ ಸಮಸ್ಯೆಗೆ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಿರುವ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ.
ಆರೋಗ್ಯವಂತ ಮಹಿಳೆಯಿಂದ ಉತ್ತಮ ಸಮಾಜ
ಬಾಗಲಕೋಟೆ ಬಸವೇಶ್ವರ ವಿಜ್ಞಾನ ಮಹಾವಿದ್ಯಾಲಯ ಹಾಗೂ ಅಕ್ಕಮಹಾದೇವಿ ಮಹಿಳಾ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಮಹಿಳಾ ಸಬಲೀಕರಣ ಘಟಕದಿಂದ ವಿಜ್ಞಾನ ಮಹಾವಿದ್ಯಾಲಯದ ಸಭಾಭವನದಲ್ಲಿ ನಡೆದ ವಿಶ್ವ ಮಹಿಳಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಹಿಳೆಯ ಆರೋಗ್ಯ ಮತ್ತು ಸಶಕ್ತತೆಯಲ್ಲಿನ ಹೊಸ ಬದಲಾವಣೆಯ ಕುರಿತು ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯದ ಮತ್ತು ಎಚ್.ಎಸ್.ಕೆ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗದ ಸಹ ಪ್ರಾಧ್ಯಾಪಕಿ ಡಾ.ಕೀರ್ತಿ ಹುರಕಡ್ಲಿ ಮಾತನಾಡಿದರು.
ಪ್ರೀತಿಯ ವಾತಾವರಣಕ್ಕೆ ಕಲಾವಿದ, ಕಲಾಪ್ರೇಮಿಗಳು ಒಂದಾಗಿ: ನಟ ಅಚ್ಚುತ ಕುಮಾರ್‌
ಮಂಗಳೂರಿನ ಸಂತ ಅಲೋಶಿಯಸ್‌ ವಿವಿಯಲ್ಲಿ ನಾಟಕ, ಸಂಗೀತ, ಚಿತ್ರ, ಸಿನೆಮಾ ಸಾಹಿತ್ಯಗಳ ಸಮ್ಮಿಲನದ ‘ನೇಹದ ನೇಯ್ಗೆ’ ಹಿನ್ನೆಲೆಯಲ್ಲಿ ‘ಬಯಲು ರಂಗ ಸಂಭ್ರಮ’ ಕಾರ್ಯಕ್ರಮಕ್ಕೆ ಗುರುವಾರ ಚಾಲನೆ ನೀಡಲಾಯಿತು.
ಚ.ಸರ್ವಮಂಗಳಾ ಅವರ ಬರಹ, ಬೋಧನೆಯಲ್ಲಿ ವಿಮರ್ಶಾತ್ಮಕ ದೃಷ್ಟಿ ಇದೆ: ಡಾ.ಬಸವರಾಜು ಕಲ್ಗುಡಿ
ಸರ್ವಮಂಗಳಾ ಅವರು ತಮ್ಮ ಬರಹ, ಹೋರಾಟ, ಬೋಧನೆ, ನಟನೆ, ಸಾಹಿತ್ಯ, ಓದು- ಬರಹಗಳಲ್ಲಿ ವಿಮರ್ಶಾತ್ಮಕ ದೃಷ್ಟಿಕೋನ ಹೊಂದಿದ್ದರು. ಪಾತ್ರಗಳನ್ನು ಚಿತ್ರಿಕೆಗಳಾಗಿ ಕಣ್ಣಮುಂದೆ ನಿಲ್ಲಿಸುವಂಥಹ ಬೋಧಕರಾಗಿದ್ದರು. ಅವರ ನಿವೃತ್ತಿಯಾಗಿ ಒಂದು ದಶಕ ತುಂಬಿದ್ದರೂ ಅವರ ನೆನಪು ಅಮರ.
ಅಳ್ವೆಕೋಡಿಯ ಷೋಡಶ ನಾಗಮಂಡಲೋತ್ಸವಕ್ಕೆ ಭಕ್ತಸಾಗರ
ಗುರುವಾರ ರಾತ್ರಿಯಿಂದ ಶುಕ್ರವಾರ ಬೆಳಗಿನ ವರೆಗೂ ನಾಗಮಂಡಲೋತ್ಸವ ನಡೆಯಿತು.
ಮನೆ ಮನೆಗೆ ತೆರಳಿ ಮತದಾನ ಮಾಡುವಂತೆ ಜಿಪಂ ಸಿಇಒ ಮನವಿ
ಕಡ್ಡಾಯ ಮತದಾನದಲ್ಲಿ ಪಾಲ್ಗೊಳ್ಳಿ, ಮತದಾನ ಅರಿವು ನಿಮಗೂ ಇರಲಿ ಏ. 26 ರಂದು ತಪ್ಪದೇ ಮತದಾನ ಮಾಡಿ ಎಂಬ ಮತದಾನ ಕರೆಯೋಲೆ ಕರಪತ್ರಗಳನ್ನುಹಿಡಿದು ಮನೆ ಮನೆಗೂ ತೆರಳಿದ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರೂ ಆಗಿರುವ ಜಿಪಂ ಸಿಇಒ ಕೆ.ಎಂ. ಗಾಯಿತ್ರಿ ಮತ್ತು ಅವರ ತಂಡ ಮತದಾನ ಮಾಡುವಂತೆ ಮತದಾರರಿಗೆ ಮನವಿ.
ಚುನಾವಣೆ ಪ್ರಚಾರ ಸಾಮಗ್ರಿ ಮೇಲೆ ಮುದ್ರಕರ ವಿವರ ಕಡ್ಡಾಯ
ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಮುದ್ರಣವಾಗುವ ಪ್ರತಿ ಚುನಾವಣಾ ಪ್ರಚಾರ ಸಾಮಗ್ರಿಗಳ ಮೇಲೆ ಮುದ್ರಕರ ಮತ್ತು ಪ್ರಕಾಶರ ಹೆಸರು ಮತ್ತು ವಿಳಾಸ ಕಡ್ಡಾಯವಾಗಿ ನಮೂದಿಸಬೇಕು ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ಮುದ್ರಕರಿಗೆ ಹೇಳಿದರು.
ಕಲಘಟಗಿ ತಾಲೂಕಿನ 27 ಗ್ರಾಮಗಳಿಗೆ ಬೋರ್‌ವೆಲ್‌ ನೀರು
ಕಲಘಟಗಿ ತಾಲೂಕಿನ 27 ಗ್ರಾಮಗಳಿಗೆ ಖಾಸಗಿ ಕೊಳವೆಬಾವಿಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ.
  • < previous
  • 1
  • ...
  • 12192
  • 12193
  • 12194
  • 12195
  • 12196
  • 12197
  • 12198
  • 12199
  • 12200
  • ...
  • 14689
  • next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್‌ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved