• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಖಾಜಿ ಬಂಧನಕ್ಕೆ ಮಹದಾಯಿ ಹೋರಾಟಗಾರರ ಆಕ್ರೋಶ
ಮಹದಾಯಿ ಜಾರಿಗೆ ಆಗ್ರಹಿಸಿ 2016ರಲ್ಲಿ ನಡೆದ ರೈಲ್‌ ತಡೆ ಹೋರಾಟದಲ್ಲಿ ಪಾಲ್ಗೊಂಡಿದ್ದ ಬಾಗಲಕೋಟೆಯ ರೈತ ಕುತುಬುದ್ದೀನ್‌ ಖಾಜಿ ಬಂಧನ ಖಂಡನೀಯ.
ಸಿಪಿಐ ಮಾಸ್‌ಲೈನ್‌ ಕಾರ್ಯಕರ್ತರ ತರಬೇತಿ ಶಿಬಿರ
ಸಿಪಿಐ(ಎಂಎಲ್) ಕೊಡಗು ಜಿಲ್ಲಾ ಸಮಿತಿ ವತಿಯಿಂದ ಸೋಮವಾರಪೇಟೆ ಮಾನಸಹಾಲ್‍ನಲ್ಲಿ ನಡೆದ ಸಿಪಿಐ(ಎಂಎಲ್) ಮಾಸ್‍ಲೈನ್ ಕಾರ್ಯಕರ್ತರ ತರಬೇತಿ ಶಿಬಿರ ನಡೆಯಿತು. ಸಭೆಯಲ್ಲಿ ಬಿಜೆಪಿ ಸರ್ಕಾರವನ್ನು ದೇಶದಿಂದ ಕಿತ್ತೊಗೆಯಲು ಕರೆ ನೀಡಲಾಯಿತು.
ಎಚ್‌ಡಿಕೆ ಗುಣಮುಖರಾಗಲು ಮೃತ್ಯುಂಜಯ ಹೋಮ
ಎಚ್‌ಡಿಕೆ ಗುಣಮುಖರಾಗಲು ಮೃತ್ಯುಂಜಯ ಹೋಮ
ಸಂಗಣ್ಣ ಕರಡಿ ಬಿಜೆಪಿ ಬಿಡಲ್ಲ, ಸ್ಪರ್ಧೆ ಮಾಡಲ್ಲ
ಬಿಜೆಪಿ ಟಿಕೆಟ್ ಸಿಗದೆ ರೆಬಲ್ ಆಗಿರುವವರ ಜತೆ ಮಾತುಕತೆ ನಡೆದಿದ್ದು, ಅತಿ ಶೀಘ್ರ ಎಲ್ಲ ಪರಿಹಾರ ಕಾಣುವ ವಿಶ್ವಾಸವಿದೆ.
ಮತ್ತೊಮ್ಮೆ ಮೋದಿ ಪ್ರಧಾನಿಯಾಗಿಸಲು ಕಾರ್ಯಪ್ರವೃತ್ತರಾಗಿ: ಸಂಜಯ ಪಾಟೀಲ
ಗೋಕಾಕ: ನಗರದ ಬಿಜೆಪಿ ಕಾರ್ಯಾಲಯದಲ್ಲಿ ಜರುಗಿದ ಬಿಜೆಪಿ ಗೋಕಾಕ ನಗರ ಹಾಗೂ ಗ್ರಾಮೀಣ ಮಂಡಳದಿಂದ ಆಯೋಜಿಸಿದ್ದ ಕಾರ್ಯಕರ್ತರ ಸಭೆ ಉದ್ದೇಶಿಸಿ ಮಾತನಾಡಿದ ಬಿಜೆಪಿಯ ಬೆಳಗಾವಿ ಗ್ರಾಮೀಣ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ಮಾತನಾಡಿ, ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಿ 3ನೇ ಬಾರಿಗೆ ನರೇಂದ್ರ ಮೋದಿಯವರನ್ನು ಪ್ರಧಾನಿಯನ್ನಾಗಿ ಮಾಡುವ ಗುರಿಯೊಂದಿಗೆ ಕಾರ್ಯಕರ್ತರು ಕಾರ್ಯಪ್ರವೃತ್ತರಾಗುವಂತೆ ಹೇಳಿದರು.
ಐಗಳಿ ಅಪ್ಪಯ್ಯ ಸ್ವಾಮಿಗಳ ಅದ್ಧೂರಿ ರಥೋತ್ಸವ
ಐಗಳಿ: ಮಹಾತಪಸ್ವಿ ಪೂಜ್ಯ ಅಪ್ಪಯ್ಯ ಸ್ವಾಮಿ ಜಾತ್ರೆಯನ್ನು ವಿಜೃಂಭಣೆಯಿಂದ ಆಚರಣೆ ಮಾಡಲಾಯಿತು. ಗುರುವಾರ ರಥೋತ್ಸವ ಅದ್ಧೂರಿಯಾಗಿ ಜರುಗಿತು.
ಲೋಕ ಅದಾಲತ್‌ನಲ್ಲಿ 31,267 ಪ್ರಕರಣಗಳು ಇತ್ಯರ್ಥ
ಸರ್ವರಿಗೂ ನ್ಯಾಯ ಒದಗಿಸುವ ಪರಿಕಲ್ಪನೆಯಡಿ ಮಾ.16ರಂದು ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಹಮ್ಮಿಕೊಳ್ಳಲಾಗಿದ್ದ ಮೆಗಾ ಲೋಕ ಅದಾಲತ್‌ನಲ್ಲಿ 31,267 ಪ್ರಕರಣಗಳು ಇತ್ಯರ್ಥಗೊಳಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಸೆಷೆನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಎಸ್. ಭಾರತಿ ತಿಳಿಸಿದರು.
ನನ್ನ ನಡೆ-ಮತಗಟ್ಟೆ ಕಡೆ: ಮತದಾನ ಜಾಗೃತಿ
ಜಿಲ್ಲಾಡಳಿತ, ಜಿಪಂ, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ನಗರಸಭೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಜಾಗೃತಿ ಜಾಥಾ ಹಾಗೂ ನಗರದ ಹೃದಯಭಾಗದಲ್ಲಿ ನಿರ್ಮಿಸಿದ್ದ ಮಾನವ ಸರಪಳಿ ಎಲ್ಲರ ಗಮನ ಸೆಳೆಯಿತು.
ಬೀದಿ ನಾಯಿಗಳಿಗೆ ಅನ್ನ ಹಾಕಿದ್ದಕ್ಕೆ ಮಹಿಳೆ ಮೇಲೆ ಹಲ್ಲೆ: ದಸಂಸ ಖಂಡನೆ
ಬೇಬಿ ಅವರು ಪ್ರತಿದಿನ ಬೀದಿ ನಾಯಿಗಳಿಗೆ ಅನ್ನಹಾಕಿ ಪ್ರೀತಿ ತೋರಿಸುತ್ತಿದ್ದರು. ಇದನ್ನು ಆಕ್ಷೇಪಿಸಿ ಚಂದ್ರಕಾಂತ ಭಟ್ ಎನ್ನುವವರು ರೀಪಿನಿಂದ ತಲೆಗೆ ಹೊಡೆದು ತೀವ್ರತರ ಗಾಯ ಮಾಡಿದ್ದು, ಬೇಬಿ ಅವರು ಅಜ್ಜರಕಾಡು ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನನ್ನನ್ನು ಬೆಂಬಲಿಸಿ, ಕ್ಷೇತ್ರದ ಅಭಿವೃದ್ಧಿಗೆ ಸಹಕರಿಸಿ: ಭಗವಂತ ಖೂಬಾ
ಬೀದರ್‌ನ ವಿವಿಧ ಗಣ್ಯರ ಮನೆಗೆ ಭೇಟಿಯಾಗಿ ಬೀದರ್‌ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ನನ್ನನ್ನು ಮತ್ತೊಮ್ಮೆ ಆಶೀರ್ವದಿಸಬೇಕೆಂದು ಮನವಿ ಮಾಡಿಕೊಂಡರು. ಬಳಿಕ ನಗರದ ರಾಘವೇಂದ್ರ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ದರ್ಶನಾಶೀರ್ವಾದ ಪಡೆದರು.
  • < previous
  • 1
  • ...
  • 12194
  • 12195
  • 12196
  • 12197
  • 12198
  • 12199
  • 12200
  • 12201
  • 12202
  • ...
  • 14689
  • next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್‌ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved