• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಿಸೆಂಬರ್‌ನಲ್ಲಿ ಬಿಬಿಎಂಪಿ ಚುನಾವಣೆ ಸಾಧ್ಯತೆ

ಗ್ರೇಟರ್‌ ಬೆಂಗಳೂರು ಪ್ರದೇಶದ ವ್ಯಾಪ್ತಿಯಲ್ಲಿ ಐದು ನಗರಪಾಲಿಕೆಗಳನ್ನು ರಚಿಸಿ ಗಡಿ ಗುರುತಿಸಿರುವ ರಾಜ್ಯ ಸರ್ಕಾರ, ಡಿಸೆಂಬರ್‌ನಲ್ಲಿ ಚುನಾವಣೆ ನಡೆಸಲು ಸಿದ್ಧವಿರುವುದಾಗಿ ಸುಪ್ರೀಂಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಸಿದೆ.

ಡೆಂಘೀ ನಿಯಂತ್ರಣಕ್ಕೆ ಬಿಬಿಎಂಪಿ ಸಿದ್ಧತೆ : ಜುಲೈ ತಿಂಗಳಲ್ಲಿಯೇ 442 ಪ್ರಕರಣ ಪತ್ತೆ

ನಗರದಲ್ಲಿ ಹೆಚ್ಚುತ್ತಿರುವ ಡೆಂಘೀ ಪ್ರಕರಣ ನಿಯಂತ್ರಣಕ್ಕೆ ಮುಂದಾಗಿರುವ ಬಿಬಿಎಂಪಿ, ಲಾರ್ವಾ ಉತ್ಪತ್ತಿ ಸ್ಥಳಗಳನ್ನು ಪತ್ತೆ ಮಾಡಿ ನಾಶಪಡಿಸುವುದು ಮತ್ತು ಎಲ್ಲೆಡೆ ಔಷಧ ಸಿಂಪಡಣೆ ಮಾಡಸಲು ಕ್ರಮ ಕೈಗೊಳ್ಳಲಾಗುತ್ತಿದೆ.

ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ 3.75 ಲಕ್ಷ ಮಂದಿಗೆ ನೋಟಿಸ್‌ ಜಾರಿ

ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಸದ 3.75 ಲಕ್ಷ ಸುಸ್ತಿದಾರರಿಗೆ ನೋಟಿಸ್‌ ಜಾರಿ ಮಾಡಿ, ಬಾಕಿ ತೆರಿಗೆ ವಸೂಲಿ ಮಾಡಲು ಕ್ರಮ ಕೈಗೊಳ್ಳುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್‌ ರಾವ್‌ ಅಧಿಕಾರಿಗಳಿಗೆ ಸೂಚಿಸಿದರು.

ಯಾವುದೇ ಜಾತಿಯ ಬಗ್ಗೆ ಹೇಳಿಕೆ ನೀಡಿಲ್ಲ: ರಂಭಾಪುರಿ ಶ್ರೀ ಸ್ಪಷ್ಟನೆ

ನಮ್ಮ ಸಂಸ್ಕೃತಿ, ಪರಂಪರೆ, ಆದರ್ಶಗಳ ಬಗ್ಗೆ ಮಾತನಾಡಿದ್ದೇವೆ. ಇದರ ಹೊರತು, ಅನ್ಯ, ಬೇರೆ ಯಾವುದೇ ಜಾತಿಗಳ ಕುರಿತಂತೆ ಯಾವುದೇ ಹೇಳಿಕೆಯನ್ನೂ ನೀಡಿಲ್ಲ

ರಂಭಾಪುರಿ ಶ್ರೀ ವಿರುದ್ಧ ದಲಿತ ಮಠಾಧೀಶರ ಕಿಡಿ

ಜಾತಿ ಮಠಗಳಿಂದ ಸಮಾಜ ಕಲುಷಿತಗೊಂಡಿದೆ ಎಂದು ಹೇಳಿಕೆ ನೀಡಿದ ರಂಭಾಪುರಿ ಪೀಠದ ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ವಿರುದ್ಧ ಹಿಂದುಳಿದ, ದಲಿತ ಮಠಾಧೀಶರ ಒಕ್ಕೂಟ ಕಿಡಿ ಕಾರಿದೆ.

ದರ್ಶನ್‌ ಅಶ್ಲೀಲ ಫ್ಯಾನ್ಸ್‌ ವಿರುದ್ಧ ರಮ್ಯ ಸಮರ

ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿದ್ದ ನಟಿ, ಮಾಜಿ ಸಂಸದೆ ರಮ್ಯಾ ಮತ್ತು ದರ್ಶನ್‌ ಅಭಿಮಾನಗಳ ನಡುವಿನ ಜಗಳ ಇದೀಗ ಠಾಣೆ ಮೆಟ್ಟಿಲೇರಿದೆ.

ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ನಾಲ್ವರು ಐಪಿಎಸ್‌ ಸಸ್ಪೆಂಡ್‌ ವಾಪಸ್‌

ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ - ಅಮಾನತುಗೊಳಿಸಿದ್ದ ಐವರು ಪೊಲೀಸ್‌ ಅಧಿಕಾರಿಗಳ ಪೈಕಿ ಬೆಂಗಳೂರು ಪೊಲೀಸ್‌ ಆಯುಕ್ತ ಬಿ.ದಯಾನಂದ್‌ ಸೇರಿ ನಾಲ್ವರ ಅಮಾನತು ಆದೇಶವನ್ನು ರಾಜ್ಯಸರ್ಕಾರ ಹಿಂಪಡೆದಿದೆ.

ಸಚಿವ ಜಾರ್ಜ್‌ ಆಪ್ತ ಎಲೆಕ್ಟ್ರಿಕ್‌ ಗುತ್ತಿಗೆದಾರರಿಗೆ ಐಟಿ ಶಾಕ್‌

ಇಂಧನ ಸಚಿವ ಕೆ.ಜೆ.ಜಾರ್ಜ್‌ ಅವರ ಆಪ್ತರು ಎನ್ನಲಾದ ಇಬ್ಬರು ಎಲೆಕ್ಟ್ರಿಕ್‌ ಗುತ್ತಿಗೆದಾರರ ಮನೆಗಳ ಮೇಲೆ ಆದಾಯ ತೆರಿಗೆ ಇಲಾಖೆ(ಐಟಿ) ಅಧಿಕಾರಿಗಳು ಸೋಮವಾರ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದ್ದಾರೆ.

ಕಲಿತ ವಿದ್ಯೆ ದೇಶ ಸೇವೆಗೆ ಸಲ್ಲಲಿ
ಕನ್ನಡ ಪ್ರಭ ವಾರ್ತೆ ಮುದ್ದೇಬಿಹಾಳ ಕಲಿತ ವಿದ್ಯೆ ನಮ್ಮ ಸ್ವಹಿತದ ಜೊತೆಗೆ ದೇಶದ, ನಾಡಿನ ಏಳ್ಗೆಗೆ ಸಲ್ಲುವಂತಾಗಬೇಕು ಎಂದು ರಾಜ್ಯ ಬಿಜೆಪಿ ರೈತ ಮೋರ್ಚಾದ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು. ಪಟ್ಟಣದ ಟಾಪ್ ಇನ್ ಟೌನ್ ಹಾಲ್‌ನಲ್ಲಿ ಭಾನುವಾರ ಮುದ್ದೇಬಿಹಾಳ ವ್ಯಾಪಾರಸ್ಥರ ಸಂಘದವರು ಚಾರ್ಟರ್ಡ್ ಅಕೌಂಟೆಂಟ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ಪಟ್ಟಣದ ಇಂದ್ರಾಣಿ ಫ್ಯಾಷನ್ ಮಾಲೀಕ ಗಜೇಂದ್ರ ಜೈನ್‌ ಅವರ ಪುತ್ರ ತರುಣ ಜೈನ್‌ ರನ್ನು ಸನ್ಮಾನಿಸಿ ಮಾತನಾಡಿದರು.
ಪರ್ತಕರ್ತರು ಸಮಾಜದ ಒಳಿತಿಗಾಗಿ ಕೆಲಸ ಮಾಡಬೇಕು:ಶಾಸಕ ಸಿದ್ದು ಸವದಿ
ಪತ್ರಕರ್ತರು ವ್ಯಕ್ತಿ ಮತ್ತು ಪಕ್ಷಕ್ಕೆ ಸೀಮಿತವಾಗಿರದೆ, ಪ್ರಾಮಾಣಿಕವಾಗಿ ಸಮಾಜದ ಒಳತಿಗಾಗಿ ವರದಿ ಮಾಡಬೇಕು. ಸಮಾಜದಲ್ಲಿನ ಕುಂದು ಕೊರತೆ ಎತ್ತಿ ತೋರಿಸುವಲ್ಲಿ ಪತ್ರಕರ್ತರ ಪಾತ್ರ ಪ್ರಮುಖವಾದುದು. ಯಾರಿಗೂ ಹೆದರದೆ, ನಿರ್ಭೀತಿಯಿಂದ ವಸ್ತುನಿಷ್ಠ ವರದಿ ಮಾಡಬೇಕು ಎಂದು ಶಾಸಕ ಸಿದ್ದು ಸವದಿ ಹೇಳಿದರು.
  • < previous
  • 1
  • ...
  • 118
  • 119
  • 120
  • 121
  • 122
  • 123
  • 124
  • 125
  • 126
  • ...
  • 12801
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved