• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಒಂದೂ ರಜೆ ಪಡೆಯದ ಪ್ರಧಾನ ಸೇವಕ ಮೋದಿ: ಚಕ್ರವರ್ತಿ ಸೂಲಿಬೆಲೆ
ಚಿಕ್ಕೋಡಿ ನಗರದ ಕಿವಡ ಮೈದಾನದಲ್ಲಿ ಆಯೋಜಿಸಿದ್ದ ಬಿಜೆಪಿ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿದ ವಾಗ್ಮಿ, ನಮೋ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಮಾತನಾಡಿ, ಕಳೆದ ಹತ್ತು ವರ್ಷಗಳಲ್ಲಿ ಒಂದು ದಿನವೂ ರಜೆ ಪಡೆಯದೆ ಕೆಲಸ ಮಾಡಿದ ಅಪರೂಪದ ಪ್ರಧಾನ ಸೇವಕ ನರೇಂದ್ರ ಮೋದಿ ಎಂದು ಹೇಳಿದರು.
ಉಜ್ವಲ ಭವಿಷ್ಯಕ್ಕೆ ಆಹಾರ, ಆರೋಗ್ಯ, ಆಧ್ಯಾತ್ಮ ಅಗತ್ಯ: ರಂಭಾಪುರಿ ಶ್ರೀ
ಭಾರತ ಹಳ್ಳಿಗಳ ದೇಶ. ಹಳ್ಳಿಗಳು ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿ ಸಾಧ್ಯ. ದೇಶದಲ್ಲಿ ಶೇ.70ರಷ್ಟು ರೈತರಿದ್ದಾರೆ. ಮನುಷ್ಯನ ಉಜ್ವಲ ಭವಿಷ್ಯಕ್ಕೆ ಆಹಾರ, ಆರೋಗ್ಯ ಮತ್ತು ಆಧ್ಯಾತ್ಮ ಅಗತ್ಯವಾಗಿದೆ ಎಂದು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರು ಹೇಳಿದರು.
ರಾಜ್ಯ ಬಿಜೆಪಿಗೂ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌.ಈಶ್ವರಪ್ಪ

ಯತ್ನಾಳ್, ಸಿ.ಟಿ.ರವಿ ಯಾರೂ ಇವರಿಗೆ ಲೆಕ್ಕಕ್ಕೇ ಇಲ್ಲವಾಗಿದೆ. ನಿಮಗೆ ಹಿಂದುತ್ವ ಬೇಕು, ಆದರೆ ಹಿಂದುತ್ವದ ಪರ ಇರುವವರು ಬೇಡ. ಹೀಗೆ ಹಿಂದುತ್ವದ ನಾಯಕರ ತುಳಿಯುತ್ತಾ ಹೋದರೆ ಪಕ್ಷ ಉಳಿಯುತ್ತಾ ಎಂದು  ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ತೀವ್ರ ವಾಗ್ದಾಳಿ ನಡೆಸಿದರು.

ಚುನಾವಣೆ ಘೋಷಣೆ ಬಳಿಕ ಈವರೆಗೆ ₹೫೦ ಲಕ್ಷ ಮೌಲ್ಯದ ಅಕ್ರಮ ಮದ್ಯ ವಶ
ಚುನಾವಣೆ ಕಾಲದಲ್ಲಿ ಹೆಚ್ಚು ಮದ್ಯ ಮಾರಾಟವಾಗದಂತೆ ಮದ್ಯದ ಅಂಗಡಿಗಳು ಜಾಗೃತಿ ವಹಿಸಬೇಕು, ಹೆಚ್ಚು ಮಾರಾಟವಾದಲ್ಲಿ ಸಮರ್ಪಕವಾದ ಕಾರಣ ನೀಡಬೇಕು. ಅಕ್ರಮ ವಹಿವಾಟು ಕಂಡುಬಂದರೆ ಕಠಿಣ ಕ್ರಮ
ತ್ರಿಶಂಕು ಸ್ಥಿತಿಯಲ್ಲಿ 5,8,9 ವರ್ಗದ ಮಕ್ಕಳು!
ಶಿಕ್ಷಣ ಇಲಾಖೆಯ ತುಘಲಕ್‌ ದರ್ಬಾರ್‌ ಶೈಲಿಯ ಆಡಳಿತದಿಂದಾಗಿ ಶಾಲಾ ಪರೀಕ್ಷೆಗಳು ನ್ಯಾಯಾಲಯದ ಮೆಟ್ಟಿಲೇರಿದ್ದು, ಇದರಿಂದ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪಾಲಕರು ತ್ರಿಶಂಕು ಪರಿಸ್ಥಿತಿ ಎದುರಿಸುವಂತಾಗಿದೆ.
ರಣ ಬಿಸಿಲಲ್ಲಿ ತಲಕಾಡು ಗ್ರಾಮಸ್ಥರಿಗೆ ಜೀವ ಜಲಧಾರೆ..!
ತಲಕಾಡು ಪಂಚಾಯ್ತಿ ವ್ಯಾಪ್ತಿಯಲ್ಲಿ ಕುಡಿಯುವ ನೀರು ಸರಬರಾಜು ಮಾಡುವ ಸಾಕಷ್ಟು ಕೊಳವೆ ಬಾವಿಗಳಿದ್ದರೂ ಬೇಸಿಗೆಯಲ್ಲಿ ನೀರಿಲ್ಲದೆ ಕೆಲವು ಬತ್ತಿ ಹೋಗಿವೆ. ಬತ್ತಿದ ಕೊಳವೆ ಬಾವಿಗಳಲ್ಲಿದ್ದ ಮೋಟಾರ್ ಪಂಪ್ ಗಳನ್ನು ಕೂಡಲೆ ತೆರವುಗೊಳಿಸಲು ಮುಂದಾಗಿರುವ ಇಲ್ಲಿನ ಪಂಚಾಯ್ತಿ, ಊರಲ್ಲಿ ಬಹುಕಾಲದಿಂದ ಉಪಯೋಗಿಸದೆ ಕೈ ಬಿಟ್ಟಿರುವ ಹಳೆಯ ಕೈಪಂಪು ಕೊಳವೆಬಾವಿಗಳಿಗೆ ಅಳವಡಿಸಿ ಗ್ರಾಮದಲ್ಲಿ ನೀರಿನ ಕೊರತೆಯಾಗದಂತೆ ನಿರ್ವಹಿಸಲು ಯಶಸ್ವಿಯಾಗಿದೆ.
ಸಣ್ಣ ಗುತ್ತಿಗೆದಾರರ ಕಾಮಗಾರಿ ಹಣ ಬಿಡುಗಡೆಗೆ ಆಗ್ರಹ
ಒಂದು ವೇಳೆ ಸರ್ಕಾರ ಬೇಗ ಬಿಲ್ ಪಾವತಿ ಮಾಡದಿದ್ದರೆ ನಾವು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುವುದೊಂದೇ ದಾರಿ ಎಂದು ಸರ್ಕಾರಕ್ಕೆ ಎಚ್ಚರಿಕೆ
ದೇಶಕ್ಕೆ ಮೋದಿ ನೇತೃತ್ವ ಅಗತ್ಯವಿದೆ: ಅಣ್ಣಾಸಾಹೇಬ ಜೊಲ್ಲೆ
ಸಂಸದ, ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಗುರುವಾರ ಯಮಕನಮರಡಿ ಕ್ಷೇತ್ರದ ಕೆಲಗ್ರಾಮಗಳ ಮುಖಂಡರು ಮತ್ತು ಕಾರ್ಯಕರ್ತರನ್ನು ಭೇಟಿ ಮಾಡಿ ಮಾತನಾಡಿ, ಯಮಕನಮರಡಿ ಮತ್ತೊಮ್ಮೆ ದೇಶಕ್ಕೆ ನರೇದ್ರ ಮೋದಿ ನೇತೃತ್ವ ಅಗತ್ಯವಾಗಿದ್ದು, ಕಾಶ್ಮೀರದ 370 ಆರ್ಟಿಕಲ್ ರದ್ದು ಹಾಗೂ ರಾಮಮಂದಿರ ನಿರ್ಮಾಣ ಸೇರಿದಂತೆ ರಾಷ್ಟ್ರ ಮಟ್ಟದಲ್ಲಿ ಹಲವಾರು ಉತ್ತಮ ಕಾರ್ಯ ಕೈಗೊಂಡಿದ್ದು, ಮತ್ತೆ ಮೋದಿಯವರು ಪ್ರಧಾನಿ ಮಾಡಲು ಚಿಕ್ಕೋಡಿ ಕ್ಷೇತ್ರದಿಂದ ಸ್ಪರ್ಧಿಸಿದ್ದಾಗಿ ಹೇಳಿದರು.
ಬೂತ್‍ನಲ್ಲಿ ಮುನ್ನಡೆ ನೀಡಿದರೆ ನಾವೇ ನಾಯಕರು
ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಅವರು ಸರ್ವರೂ ಒಪ್ಪುವ, ಯಾವುದೇ ಕಳಂಕ ಇಲ್ಲದ ಸಜ್ಜನರು. ಅವರ ಗೆಲುವಿಗೆ ಎಲ್ಲರೂ ಸ್ವಯಂ ಪ್ರೇರಿತವಾಗಿ ಶ್ರಮಿಸಬೇಕು ಜಿಲ್ಲಾ ಬಿಜೆಪಿ ಅಧ್ಯಕ್ಷ ಎಂ.ಆರ್.ದೇವರಾಜ ಶೆಟ್ಟಿ ಎಂದು ಕರೆ ನೀಡಿದರು.
ರೈತರು ಆರ್ಥಿಕವಾಗಿ ಸದೃಢರಾಗಬೇಕು: ತರಳಬಾಳು ಶ್ರೀ
ರೈತರಿಗೆ ಈ ವರ್ಷ ಮಳೆ ಕೊಟ್ಟ ಪರಿಣಾಮ ಅಂತರ್ಜಲ ಕುಸಿತಗೊಂಡು ರೈತರು ತೊಂದರೆಗೆ ಸಿಲುಕಿದ್ದಾರೆ. ಭರಮಸಾಗರ ಕೆರೆಯ ಏರಿ ದುರಸ್ತಿ ಇದ್ದ ಕಾರಣ ಭರಮಾಸಾಗರದ ಕೆರೆಯನ್ನು ಸಂಪೂರ್ಣವಾಗಿ ತುಂಬಿಸಲು ಸಾಧ್ಯವಾಗಲಿಲ್ಲ. ಆದರೆ ರೈತರು ದೇಶದ ಬೆನ್ನೆಲುಬು, ರೈತರು ಆರ್ಥಿಕವಾಗಿ ಸದೃಢರಾಗಬೇಕು.
  • < previous
  • 1
  • ...
  • 12196
  • 12197
  • 12198
  • 12199
  • 12200
  • 12201
  • 12202
  • 12203
  • 12204
  • ...
  • 14689
  • next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್‌ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved