• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಸ್ಕಾಂ ನಿರ್ಲಕ್ಷ್ಯದಿಂದ ಕಳೆದ 5 ತಿಂಗಳಲ್ಲಿ 46 ಮಂದಿ ಸಾವು
ಬೆಂಗಳೂರಿನ ವೈಟ್‌ಫೀಲ್ಡ್‌ ಬೆಸ್ಕಾಂ ನಿರ್ಲಕ್ಷ್ಯಕ್ಕೆ ತಾಯಿ ಹಾಗೂ ಮಗು ಸಜೀವ ದಹನವಾದ ಬಳಿಕವೂ ಬೆಸ್ಕಾಂ ಎಚ್ಚೆತ್ತುಕೊಂಡಿಲ್ಲ. ಬೆಸ್ಕಾಂ ನಿರ್ಲಕ್ಷ್ಯದಿಂದ ವೈಟ್‌ಫೀಲ್ಡ್ ಘಟನೆ ಬಳಿಕ ಕಳೆದ ಐದು ತಿಂಗಳಲ್ಲಿ ಮತ್ತೆ 46 ಮಂದಿ ಬಲಿಯಾಗಿದ್ದಾರೆ.
ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಖಾಸಗಿ ಶಿಕ್ಷಕರ ನಿಯೋಜಿಸದ್ದಕ್ಕೆ ‘ರುಪ್ಸಾ’ ಆಕ್ರೋಶ
ಅನುದಾನರಹಿತ ಖಾಸಗಿ ಶಾಲಾ ಶಿಕ್ಷಕರನ್ನು ಎಸ್ಸೆಸ್ಸೆಲ್ಸಿ ಪರೀಕ್ಷಾ ಕಾರ್ಯದ ಮೇಲ್ವಿಚಾರಕರನ್ನಾಗಿ ಸರ್ಕಾರ ನೇಮಕ ಮಾಡಿಕೊಳ್ಳದಿರುವುದಕ್ಕೆ ಖಾಸಗಿ ಶಾಲಾ ಸಂಘಟನೆ ರುಪ್ಸಾ ಆಕ್ಷೇಪ ವ್ಯಕ್ತಪಡಿಸಿದ್ದು, ನಮ್ಮ ಶಿಕ್ಷಕರನ್ನು ಮೌಲ್ಯಮಾಪನ ಕಾರ್ಯಕ್ಕೂ ಕಳುಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದೆ.
ಜಯದೇವ ಮೆಟ್ರೋ ನಿಲ್ದಾಣದಲ್ಲಿ ಲೋಡ್‌ ಟೆಸ್ಟ್
ನಮ್ಮ ಮೆಟ್ರೋ ಹಳದಿ ಮಾರ್ಗದ ಇಂಟರ್‌ ಚೇಂಜ್‌ ಜಯದೇವ ಮೆಟ್ರೋ ನಿಲ್ದಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಸದ್ಯ ಗುಲಾಬಿ ಮಾರ್ಗದ ಹಂತದಲ್ಲಿ ಲೋಡ್ ಟೆಸ್ಟಿಂಗ್‌ ನಡೆಸಲಾಗುತ್ತಿದೆ.
ಹುಳಿಮಾವು ಗ್ರಾಮದ ಸತ್ಯನಾರಾಯಣ ಸ್ವಾಮಿ ದೇವರ 19ನೇ ವಾರ್ಷಿಕೋತ್ಸವ

ಬನ್ನೇರಘಟ್ಟ ಮುಖ್ಯರಸ್ತೆಯಲ್ಲಿರುವ ಹುಳಿಮಾವು ಗ್ರಾಮದ ದಕ್ಷಿಣ ಕಾಶಿ ಎಂದು ಪುರಾಣ ಪ್ರಸಿದ್ಧವಾದ ಸ್ಪೂರ್ತಿ ವಿನಾಯಕ ಸಹಿತ ಸತ್ಯನಾರಾಯಣಸ್ವಾಮಿ ದೇವರ 19ನೇ ವರ್ಷದ ವಾರ್ಷಿಕೋತ್ಸವ ಹಾಗೂ 18ನೇ ವರ್ಷದ ಬ್ರಹ್ಮರಥೋತ್ಸವ ಅತ್ಯಂತ ವಿಜೃಂಭಣೆಯಿಂದ  ನೆರವೇರಿತು.

ಸಗಟು ಬಳಕೆದಾರರ ನೀರಿಗೆ ಕತ್ತರಿ; ಕಾವೇರಿ ನೀರಲ್ಲಿ 20% ಕಡಿತ
ನಗರದಲ್ಲಿನ ನೀರಿನ ಸಮಸ್ಯೆ ನೀಗಿಸಲು ಜಲಮಂಡಳಿ ಹರಸಾಹಸಪಡುತ್ತಿದೆ. ಟ್ಯಾಂಕರ್‌ಗಳ ನೋಂದಣಿ, ಬತ್ತಿ ಹೋಗಿರುವ ಕೊಳವೆಬಾವಿಗಳ ದುರಸ್ತಿ ಸೇರಿದಂತೆ ಇನ್ನಿತರ ಕ್ರಮ ಕೈಗೊಳ್ಳುತ್ತಿದೆ. ಇದೀಗ ಸಗಟು ನೀರು ಬಳಕೆದಾರರಿಗೆ ಪೂರೈಸಲಾಗುತ್ತಿರುವ ನೀರನ್ನು ಕಡಿತಗೊಳಿಸಿ, ಅವಶ್ಯಕತೆ ಇರುವ ಪ್ರದೇಶಗಳಿಗೆ ಪೂರೈಸುವ ಚಿಂತನೆ ನಡೆಸಿದೆ.
ನೀರು ಕೊರತೆ ನಡುವೆಯೂ ಹೋಟೆಲಲ್ಲಿ ಹೋಳಿಗೆ ಪೂಲ್‌ ಪಾರ್ಟಿ!
ನಗರದಲ್ಲಿ ನೀರಿನ ಸಮಸ್ಯೆ ತೀವ್ರವಾಗಿದೆ. ಆದರೆ ಹೋಟೆಲ್‌ಗಳಲ್ಲಿ ಹೋಳಿ ಹಬ್ಬಕ್ಕಾಗಿ ಪೂಲ್‌, ರೇನ್‌ ಪಾರ್ಟಿ ಅಯೋಜಿಸಿವೆ.
ಪೆರಿಫೆರಲ್‌ ರಿಂಗ್‌ ರಸ್ತೆಗೆ ಬಿಡ್‌ದಾರರ ನಿರಾಸಕ್ತಿ; 3ನೇ ಬಾರಿಯೂ ಟೆಂಡರ್‌ ಬಹುತೇಕ ವಿಫಲ?
ಮಹತ್ವಾಕಾಂಕ್ಷೆಯ ಬೆಂಗಳೂರು ಬಿಸಿನೆಸ್‌ ಕಾರಿಡಾರ್‌ (ಪೆರಿಫೆರಲ್‌ ವರ್ತುಲ ರಸ್ತೆ) ಯೋಜನೆಯ ಜಾಗತಿಕ ಟೆಂಡರ್‌ನಲ್ಲಿ ಬಿಡ್‌ ಮಾಡಲು ಬಿಡ್‌ದಾರರು ಹೆಚ್ಚಿನ ಆಸಕ್ತಿ ತೋರಿಸದ ಹಿನ್ನೆಲೆಯಲ್ಲಿ ಮೂರನೇ ಬಾರಿಯೂ ಟೆಂಡರ್ ಪ್ರಕ್ರಿಯೆ ವಿಫಲವಾಗಿದೆ.
ಪಿಯು-2 ಪರೀಕ್ಷೆ ಪೂರ್ಣಕ್ಕೆ ಮೊದಲೇ ಮಾದರಿ ಉತ್ತರ ಪ್ರಕಟಿಸಿದ ಮಂಡಳಿ!
ಪ್ರಸ್ತುತ ನಡೆಯುತ್ತಿರುವ ದ್ವಿತೀಯ ಪಿಯುಸಿ ಪರೀಕ್ಷೆಗಳು ವಿಷಯವಾರು ಪೂರ್ಣ ಪ್ರಮಾಣದಲ್ಲಿ ಮುಕ್ತಾಯಗೊಳ್ಳುವ ಮೊದಲೇ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಇದುವರೆಗೆ ನಡೆದಿರುವ 21 ವಿಷಯಗಳ ಪರೀಕ್ಷೆಗಳಿಗೆ ಮಾದರಿ ಉತ್ತರಗಳನ್ನು ಪ್ರಕಟಿಸಿದೆ.
ಪಕ್ಷ, ಕ್ಷೇತ್ರ ನನ್ನ ಆಯ್ಕೆಯಲ್ಲ: ಡಾ। ಸಿ.ಎನ್‌. ಮಂಜುನಾಥ್‌
ಜಯದೇವ ಹೃದ್ರೋಗ ಆಸ್ಪತ್ರೆಯ ಮುಖ್ಯಸ್ಥರಾಗಿದ್ದ ಡಾ। ಸಿ.ಎನ್‌.ಮಂಜುನಾಥ್‌ ಅವರು ಇದೀಗ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಅವರು ‘ಕನ್ನಡಪ್ರಭ’ದೊಂದಿಗೆ ತಮ್ಮ ಅನಿಸಿಕೆಯನ್ನು ಹಂಚಿಕೊಂಡಿದ್ದಾರೆ.
ಅಲಯನ್ಸ್ ವಿವಿ ಮಾಜಿ ಕುಲಪತಿ ಮಧುಕರ್‌ ವಿರುದ್ಧ ಕೇಸ್‌ ರದ್ದು
ಹಣ ದುರ್ಬಳಕೆ ಪ್ರಕರಣದಲ್ಲಿ ಅಲಯನ್ಸ್‌ ವಿವಿ ಮಾಜಿ ಕುಲಪತಿ ವಿರುದ್ಧ ಇ.ಡಿ. ದಾಖಲಿಸಿದ್ದ ಪ್ರಕರಣವನ್ನು ಹೈಕೋರ್ಟ್‌ ರದ್ದು ಮಾಡಿದೆ.
  • < previous
  • 1
  • ...
  • 12197
  • 12198
  • 12199
  • 12200
  • 12201
  • 12202
  • 12203
  • 12204
  • 12205
  • ...
  • 14689
  • next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್‌ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved