• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮ್ಮೇಳನಗಳು ಅರಿವು, ತಿಳುವಳಿಕೆ ನೀಡುತ್ತವೆ: ಡಾ। ಗೋವಿಂದರಾಜು
ಹೆಸರಘಟ್ಟ ಮುಖ್ಯ ರಸ್ತೆಯ ವಿಜಯಶ್ರೀ ಶಾಲಾ ಆವರಣದಲ್ಲಿ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ನಾಲ್ಕನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಡಾ। ಟಿ.ಗೋವಿಂದರಾಜು ಮಾತನಾಡಿದರು.
ರಾಜ್ಯದಲ್ಲಿ ಹೆಚ್ಚಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಿ
ಬಿಜೆಪಿಯ ಸಂಕಲ್ಪ ಪತ್ರಕ್ಕೆ ಉದ್ಯಮಿಗಳು ಸಲಹೆ ನೀಡಿದ್ದು, ರಾಜ್ಯದಲ್ಲಿ ಹೆಚ್ಚು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವಂತೆ ಸಲಹೆ ನೀಡಿದ್ದಾರೆ.
ಚುನಾವಣೆಯಲ್ಲಿ ಮತದಾನ ಮಾಡಿ: ಚಂದ್ರಶೇಖರ್‌
ಲೋಕಸಭಾ ಚುನಾವಣೆ ಘೋಷಣೆಯಾಗಿದ್ದು, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಚುನಾವಣೆ ಏ.26ರಂದು ನಡೆಯಲಿದೆ. ಮತದಾರ ಬಂಧುಗಳು ಕಡ್ಡಾಯವಾಗಿ ಪವಿತ್ರವಾದ ಮತದಾನದಲ್ಲಿ ಪಾಲ್ಗೊಂಡು ಸಂವಿಧಾನ ದತ್ತವಾದ ಹಕ್ಕು ಚಲಾಯಿಸಬೇಕೆಂದು ಸಹಾಯಕ ಚುನಾವಣಾಧಿಕಾರಿ ಹಾಗೂ ವಿಶೇಷ ಜಿಲ್ಲಾಧಿಕಾರಿ ಚಂದ್ರಶೇಖರ್ ತಿಳಿಸಿದರು.
ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಪಾಂಡವಪುರ ತಾಲೂಕಿನಿಂದ 2276 ವಿದ್ಯಾರ್ಥಿಗಳು ನೋಂದಣಿ
ಪಾಂಡವಪುರ ತಾಲೂಕಿನಲ್ಲಿ ಒಟ್ಟು 2276 ವಿದ್ಯಾರ್ಥಿಗಳಲ್ಲಿ 1119 ಹೆಣ್ಣು ಮಕ್ಕಳು, 1157 ಗಂಡು ಮಕ್ಕಳಿದ್ದಾರೆ.ಸರಕಾರಿ ಶಾಲೆಯ-1061, ಅನುದಾನಿತ ಶಾಲೆ-467, ಅನುದಾನ ರಹಿತ-511 ಹಾಗೂ ವಸತಿ ಶಾಲೆಯ-237 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಮಂಡಳಿಯ ಸಲಹೆ, ಸೂಚನೆಗಳು ಹಾಗೂ ಮಾರ್ಗದರ್ಶನದಂತೆ ಪ್ರತಿಯೊಬ್ಬ ಶಿಕ್ಷಕರು, ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಹಾಗೂ ಸಿಬ್ಬಂದಿ ಕೆಲಸ ಮಾಡಬೇಕು.
ದೇಶಕ್ಕಾಗಿ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು: ಬಿಜೆಪಿ ಮುಖಂಡ ರಮೇಶ್ ರಾವ್
ಕಳೆದ ಹತ್ತು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಜಾರಿಗೆ ತಂದಿರುವ ಯೋಜನೆಗಳು ಜನರ ಮನೆಯ ಬಾಗಿಲಿಗೆ ತಲುಪಿವೆ. ಮತ್ತೊಮ್ಮೆ ಮೋದಿಯವರನ್ನು ಪ್ರಧಾನ ಮಂತ್ರಿಯನ್ನಾಗಿ ಮಾಡಲು ಪ್ರತಿಯೊಬ್ಬ ಕಾರ್ಯಕರ್ತ ಸಂಕಲ್ಪ ಮಾಡಬೇಕು.
ಕೂಡ್ಲಿಗಿ ಕಾರು ಪಲ್ಟಿ: ಬಾಗಲಕೋಟೆಯ ಇಬ್ಬರು ಸಾವು, ಮತ್ತಿಬ್ಬರಿಗೆ ಗಾಯ
ಕರಣ್ ಸ್ಥಳದಲ್ಲೇ ಮೃತಪಟ್ಟರೆ, ಚಾಲಕ ರಾಜು ಕೂಡ್ಲಿಗಿ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲಿ ಮೃತಪಟ್ಟಿದ್ದಾನೆ.
ಮೌಖಿಕ ಆರೋಗ್ಯ ಕಾಪಾಡಿಕೊಳ್ಳುವುದು ಉತ್ತಮ: ಅಭಿನವ್‌
ಬಾಯಿ ಆರೋಗ್ಯದ ಮಹತ್ವ ಮತ್ತು ಸಾಮಾನ್ಯ ಯೋಗಕ್ಷೇಮಕ್ಕೆ ಹೇಗೆ ಸಂಬಂಧಿಸಿದೆ ಎಂಬುದರ ಕುರಿತು ಸಾರ್ವಜನಿಕ ಜಾಗೃತಿ ಹೆಚ್ಚಿಸಬೇಕಾಗಿದೆ.
ಮಹಿಳೆ ಪ್ರತಿಯೊಬ್ಬರ ಬದುಕಿನ ದಿವ್ಯಶಕ್ತಿ
ಮೌಲ್ಯಗಳು ಕುಸಿದು ಹೋಗುತ್ತಿರುವ ಇಂದಿನ ಸಂದರ್ಭದಲ್ಲಿ ಮನೆಯೇ ಮೊದಲ ಪಾಠಶಾಲೆ ತಾಯಿ ಮೊದಲ ಗುರುವಾಗಿ ಪ್ರತಿಯೊಬ್ಬರ ಬದುಕಿನ ದಿವ್ಯ ಶಕ್ತಿಯಾಗಿ ಮಕ್ಕಳಿಗೆ ಸಂಸ್ಕಾರ ನೀಡುವಲ್ಲಿ ಮಹಿಳೆಯ ಪಾತ್ರ ಅವಿಸ್ಮರಣೀಯ
ಚಾರಿತ್ರಿಕ ದಾಖಲೆಗಳು ಸಂಶೋಧನೆಗೆ ಪ್ರಾಥಮಿಕ ಆಕರಗಳಾಗಿವೆ: ಮಂಜುನಾಥ
ದೇಶದ ಆಸ್ತಿಯಾದ ಚಾರಿತ್ರಿಕ ದಾಖಲೆಗಳು ಎಲ್ಲ ಬಗೆಯ ಸಂಶೋಧನೆಗೆ ಪ್ರಾಥಮಿಕ ಆಕರಗಳಾಗಿವೆ. ಪ್ರಾಚೀನ ಕಾಲದ ಬದುಕಿನ ರೀತಿ ನೀತಿಗಳನ್ನು ಅರಿಯುವ ಮೂಲಕ ವಿದ್ಯಾರ್ಥಿಗಳು ಚಾರಿತ್ರಿಕ ಪ್ರಜ್ಞೆ ಬೆಳೆಸಿಕೊಳ್ಳಬೇಕು ಎಂದು ಮೈಸೂರಿನ ವಿಭಾಗೀಯ ಪತ್ರಗಾರ ಕಚೇರಿಯ ಹಿರಿಯ ನಿರ್ದೇಶಕ ಎಚ್.ಎಲ್.ಮಂಜುನಾಥ ತಿಳಿಸಿದರು.
ಬೇಲೂರಲ್ಲಿ ೨೦೮೧ ಎಸ್ಸೆಸ್ಸೆಲ್ಸಿ ಪರೀಕ್ಷಾರ್ಥಿಗಳು: ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಪಿ.ನಾರಾಯಣ್ ಮಾಹಿತಿ
ಈ ಬಾರಿ ಎಸ್ಎಸ್ಎಲ್‌ಸಿ ಪರೀಕ್ಷೆಗೆ ಎಲ್ಲಾ ರೀತಿಯ ಪೂರ್ವಸಿದ್ಧತೆ ಮಾಡಿಕೊಂಡಿದ್ದು ಅರಸೀಕೆರೆಯಲ್ಲಿ ಒಟ್ಟು ೨೦೮೧ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಪಿ.ನಾರಾಯಣ್ ತಿಳಿಸಿದರು.
  • < previous
  • 1
  • ...
  • 12198
  • 12199
  • 12200
  • 12201
  • 12202
  • 12203
  • 12204
  • 12205
  • 12206
  • ...
  • 14689
  • next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್‌ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved