• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ವಾತಂತ್ರ ಹೋರಾಟಗಾರ ಡಾ. ಸಂಜೀವನಾಥ ಐಕಳರ ಕನಸಿನ ಶಾಲೆ ಮುಚ್ಚಲು ಆದೇಶ; ಆಕ್ರೋಶ
ಶಾಲೆ ಉತ್ತಮ ರೀತಿಯಲ್ಲಿ ನಡೆಯುತ್ತಿದೆ. ಕೂಡಲೇ ಶಾಲಾ ಆಡಳಿತ ವರ್ಗ ಸರ್ಕಾರದ ವರ್ಗಾವಣೆ ನಿಯಮದಂತೆ ಅನುದಾನಿತ ಶಾಲಾ ಹೆಚ್ಚುವರಿ ಶಿಕ್ಷಕರೊಬ್ಬರನ್ನು ನೇಮಿಸುವಂತೆ ಶಿಕ್ಷಣ ಇಲಾಖೆಗೆ ಮನವಿ ಸಲ್ಲಿಸಿ ಶಾಲೆಯನ್ನು ಮುಂದುವರಿಸಲು ಮುಂದಾಗಬೇಕು ಎಂದು ಪೋಷಕ ಸಮಿತಿಯ ಅಧ್ಯಕ್ಷ ಕೃಷ್ಣಯ್ಯ ಆಚಾರ್ಯ ತಿಳಿಸಿದ್ದಾರೆ.
ಪ್ರಜ್ವಲ್ ರೇವಣ್ಣ ಬಿಜೆಪಿ ಮುಖಂಡರ ಭೇಟಿ
ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಕೆಲ ದಿನಗಳಿಂದ ಹಾಸನ ಜಿಲ್ಲೆಯ ಬಿಜೆಪಿ ನಾಯಕರನ್ನು ಭೇಟಿ ಮಾಡಿ ಬೆಂಬಲ ಕೋರುತ್ತಿದ್ದಾರೆ.
ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ನನ್ನ ಗೆಲುವು ನಿಶ್ಚಿತ: ಬಾಲರಾಜು
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಿಟ್ಟಿ ಯೋಜನೆಗಳನ್ನು ಜಾರಿಗೊಳಿಸಿದ್ದರಿಂದಾಗಿ ಮತ್ತು ಜನರಿಗೆ ಆಸೆ ಆಮಿಷವನ್ನು ತೋರಿಸಿ ಜನರನ್ನು ಯಾಮಾರಿಸಿದ್ದರಿಂದಾಗಿ ಬಿಜೆಪಿಗೆ ಹಿನ್ನೆಡೆಯಾಯಿತು. ಈಗ ರಾಜಕೀಯ ಪರಿಸ್ಥಿತಿ ಬೇರೆಯಾಗಿದ್ದು, ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ಜನರಿಗೆ ತಲುಪದೇ ಇರುವ ಕಾರಣ ರಾಜ್ಯ ಸರ್ಕಾರದ ವಿರುದ್ದ ವಿರೋಧಿ ಅಲೆಯಿದೆ. ಅಲ್ಲದೆ ಎಸ್ಸಿ, ಎಸ್ಟಿ ಅನುದಾನವನ್ನು ರಾಜ್ಯ ಸರ್ಕಾರ ಗ್ಯಾರೆಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಂಡು ದಲಿತರಿಗೆ ಉದ್ದಾರಕ್ಕೆ ಮಣ್ಣು ಹಾಕಿ ದ್ರೋಹ ಬಗೆದಿದೆ
ಭೀಮಾ ನದಿಗೆ ನಾರಾಯಣಪುರ ಡ್ಯಾಂನಿಂದ ನೀರು: ಕೃಷ್ಣ ಬಾಜಪೇಯಿ
ಕುಡಿವ ನೀರಿಗೂ ಪರದಾಟ ಶುರುವಾಗಿರುವ ಭೀಮೆಯ ತೀರದಲ್ಲಿನ ಹಾಹಾಕಾರ ಶಮನಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ ಇದೀಗ ಕೃಷ್ಣಾ ನದಿ ನೀರನ್ನೇ ಭೀಮಾ ನದಿಗೆ ಹರಿಸಲು ಮುಂದಾಗಿದೆ.
ಸರ್ಕಾರಿ ನೌಕರರು ಆರೋಗ್ಯದ ಕಾಳಜಿ ವಹಿಸಲಿ: ತಹಸೀಲ್ದಾರ್‌ ನಾಗರಾಜ
ಸರ್ಕಾರಿ ನೌಕರರು ದೈಹಿಕ ಮತ್ತು ಮಾನಸಿಕವಾಗಿ ಒತ್ತಡದಲ್ಲಿದ್ದು, ಅವರು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕಿದೆ.
ಚಿಕ್ಕಂದಿನಿಂದಲೇ ಮಕ್ಕಳಿಗೆ ಅಧ್ಯಾತ್ಮಿಕ ಸಂಸ್ಕಾರ ಅಗತ್ಯ: ವಿಧುಶೇಖರ ಶ್ರೀ
ಮಕ್ಕಳಿಗೆ ಚಿಕ್ಕಂದಿನಿಂದಲೇ ಆಧ್ಯಾತ್ಮಿಕ ಸಂಸ್ಕಾರ ಅತ್ಯಂತ ಅವಶ್ಯಕ ಎಂದು ಶ್ರೀ ಶೃಂಗೇರಿ ಶಂಕರ ಮಠ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮೀಜಿ ಹೇಳಿದ್ದಾರೆ.
ಕಾಂಗ್ರೆಸ್‌ ಟಿಕೆಟ್ ತಪ್ಪಿದರೆ ವಿನಯಕುಮಾರ್‌ ಬಂಡಾಯ ಸ್ಪರ್ಧೆ
ಜಿ.ಬಿ.ವಿನಯಕುಮಾರ ಹಲವಾರು ಜನಪರ ಕೆಲಸ ಮಾಡುತ್ತಾ ಬಂದಿರುವ ಯುವ ನಾಯಕ ಅವರಿಗೆ ಕಾಂಗ್ರೆಸ್‌ ಟಿಕೆಟ್‌ ತಪ್ಪಿದರೆ ಅಂತಿಮವಾಗಿ ಬಂಡಾಯ ಸ್ಪರ್ಧೆ ಖಚಿತ ಎಂದು ಅಭಿಮಾನಿ ಬಳಗದ ರಘು ದೊಡ್ಮನಿ ವರಿಷ್ಠರಿಗೆ ಎಚ್ಚರಿಸಿದ್ದಾರೆ.
ಪುಂಡರಿಂದ ಬೈಕ್ ವ್ಹೀಲಿಂಗ್, ಗಾಂಜಾ ಮಾರಾಟ: ರೈತ ಸಂಘದಿಂದ ನೇರ ಆರೋಪ
ಪುಂಡರಿಂದ ಬೈಕ್ ವ್ಹೀಲಿಂಗ್, ಗಾಂಜಾ ಮಾರಾಟ ಸೇರಿದಂತೆ ವಿದ್ಯಾರ್ಥಿಗಳಿಗೆ ಹಾಗೂ ಅಪ್ರಾಪ್ತರಿಗೆ ರಸ್ತೆ ರಸ್ತೆಗಳಲ್ಲಿ ರ‍್ಯಾಗಿಂಗ್ ಮೂಲಕ ಕಿರುಕುಳ ನೀಡಲಾಗುತ್ತಿದೆ ಎಂದು ನವ ಕರ್ನಾಟಕ ರಾಜ್ಯ ರೈತ ಸಂಘದಿಂದ ಅರಸೀಕೆರೆ ತಹಸೀಲ್ದಾರ್ ರುಕಿಯಾ ಬೇಗಂಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು.
ಚುನಾವಣೆ ಬಂದಾಗಷ್ಟೇ ಮೋದಿಗೆ ರಾಜ್ಯದ ನೆನಪಾಗತ್ತೆ: ಬಸವರಾಜ
ನರೇಂದ್ರ ಮೋದಿಗೆ ಲೋಕಸಭೆ ಚುನಾವಣೆಯಲ್ಲಿ ಮತದಾರರು ಕಿವಿ ಹಿಂಡುವ ಕೆಲಸ ಮಾಡಲಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಡಿ.ಬಸವರಾಜ ಹೇಳಿದರು.
ಲೋಕಸಭೆ ಚುನಾವಣೆ: ಇವಿಎಂಗಳ ಪರಿಶೀಲನೆ ಪೂರ್ಣ
ಬರುವ ಲೋಕಸಭಾ ಚುನಾವಣೆಯಲ್ಲಿ ಬಳಸುವ ವಿದ್ಯುನ್ಮಾನ ಮತಯಂತ್ರ, ನಿಯಂತ್ರಣ ಘಟಕ ಹಾಗೂ ಮತ ಖಾತ್ರಿ ಯಂತ್ರಗಳ ತಂತ್ರಾಂಶ ಆಧಾರಿತ ಪರಿಶೀಲನಾ ಕೆಲಸವನ್ನು ಪೂರ್ಣಗೊಳಿಸಲಾಗಿದೆ.
  • < previous
  • 1
  • ...
  • 12200
  • 12201
  • 12202
  • 12203
  • 12204
  • 12205
  • 12206
  • 12207
  • 12208
  • ...
  • 14689
  • next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್‌ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved