• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೃಷಿ ಕ್ಷೇತ್ರದಲ್ಲಿ ಹಿನ್ನಡೆಯಿಂದ ದೇಶದ ಆರ್ಥಿಕತೆ ಮೇಲೆ ಭಾರೀ ಹೊಡೆತ: ಡಾ.ನಿರ್ಮಲಾನಂದನಾಥ ಸ್ವಾಮೀಜಿ
ಈ ಹಿಂದೆ ಶೇ.70ರಷ್ಟು ಜನ ಕೃಷಿ ನಂಬಿ ಬದುಕುತ್ತಿದ್ದರೆ, ಇನ್ನುಳಿದ ಶೇ.30 ರಷ್ಟು ಜನರು ಕೈಗಾರಿಗೆ, ಉತ್ಪಾದನೆ ಹಾಗೂ ಇತರ ಸೇವಾ ಕ್ಷೇತ್ರದಲ್ಲಿದ್ದರು. ಇಂದು ಕೃಷಿ ಕ್ಷೇತ್ರದಲ್ಲಿನ ಹಿನ್ನಡೆಯಿಂದ ದೇಶದ ಆರ್ಥಿಕತೆಗೆ ರೈತರ ಕೊಡುಗೆ ಶೇ.15ಕ್ಕೆ ಕುಸಿದಿದೆ. 8 ರಿಂದ 10 ತಿಂಗಳು ಶ್ರಮಿಸುವ ರೈತರಿಗಿಂತ ಕೇವಲ 15 ದಿನ ಶ್ರಮಿಸುವ ಮಧ್ಯವರ್ತಿಗಳಿಗೆ ಕೃಷಿಯಲ್ಲಿ ಲಾಭವಾಗುತ್ತಿದೆ. ಇದಕ್ಕೆ ಮಧ್ಯವರ್ತಿಗಳು ಗುಣಮಟ್ಟವನ್ನು ವೃದ್ಧಿಸಿ ಪ್ಯಾಕಿಂಗ್ ಇತ್ಯಾದಿ ವ್ಯವಸ್ಥೆ ನಿರ್ವಹಿಸುವ ಕಾಯಕದಿಂದಾಗಿ ರೈತರನ್ನು ಲಾಭ ರಹಿತರನ್ನಾಗಿಸಿದೆ.
ಮಹಿಳೆಯರು ಅವಮಾನ ಮೆಟ್ಟಿನಿಂತು ಸಾಧನೆ ತೋರಿ: ನ್ಯಾಯಾಧೀಶೆ ಕೆ.ಜಿ. ಶಾಂತಿ
ಮಹಿಳೆಯರು ಇಂದು ನಿತ್ಯದ ಕೆಲಸದ ನಡುವೆ ತಮ್ಮ ಆರೋಗ್ಯದ ಕಡೆಗೆ ಗಮನ ನೀಡುತ್ತಿಲ್ಲ. ಪ್ರತಿಯೊಬ್ಬ ಮಹಿಳೆಯೂ ತನ್ನ ಹಾಗೂ ಕುಟುಂಬದ ಎಲ್ಲ ಸದಸ್ಯರ ಆರೋಗ್ಯದ ಕಡೆಗೆ ಗಮನ ನೀಡಬೇಕು.
ಬೀದಿನಾಯಿ ಕಡಿತ: ಬಾಲಕಗೆ ಗಂಭೀರ ಗಾಯ
ಬುಧವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಆಲೂರುಸಿದ್ದಾಪುರ ಗ್ರಾಮ ಪಂಚಾಯಿತಿ ಕಚೇರಿ ಬಳಿ ಬಾಲಕ ಮೋಕ್ಷಿತ್ ಆಟವಾಡುತ್ತಿದ್ದಾಗ ಏಕಾಏಕಿ ಬಂದ ಬೀದಿನಾಯಿ ಬಾಲಕನ ಮೇಲೆ ದಾಳಿ ನಡೆಸಿದೆ. ಬಾಲಕ ಕೂಗಿಕೊಂಡು ಓಡಿದರೂ ಬಿಡದ ಬೀದಿನಾಯಿ ಬಾಲಕನ್ನು ಅಟ್ಟಾಡಿಸಿಕೊಂಡು ಬೀಳಿಸಿದೆ. ಬಾಲಕನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಮತಗಟ್ಟೆಗಳಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಿ
ಮತಗಟ್ಟೆ ಕೇಂದ್ರಗಳಲ್ಲಿ ಮತದಾರರು ಯಾವುದೇ ಸಮಸ್ಯೆಗಳಿಲ್ಲದೆ ನಿರ್ಭೀತರಾಗಿ ತಮ್ಮ ಮತ ಚಲಾಯಿಸಲು ಸಕಲ ವ್ಯವಸ್ಥೆ ಕಲ್ಪಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು
ಅಡುಗೆ ಸಹಾಯಕಿ ನೇಮಕದಲ್ಲಿ ವಿಧವೆ ಮಹಿಳೆಗೆ ಆದ್ಯತೆ ನೀಡಿ
ಶಾಹಾಪುರ ತಾಲೂಕಿನ ರಾಜಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಅಡುಗೆ ಸಹಾಯಕಿ ಹುದ್ದೆಗೆ ವಿಧವೆ ಮಹಿಳೆಯನ್ನು ನೇಮಕ ಮಾಡಿಕೊಳ್ಳಲು ಒತ್ತಾಯಿಸಿ ದಲಿತ ಸೇನೆ ವತಿಯಿಂದ ತಹಸೀಲ್ ಕಚೇರಿ ಮುಂದೆ ಪ್ರತಿಭಟನೆ ನಡೆಯಿತು.
ಅಜಲಾಪುರ ಬಲಭೀಮಸೇನ ರಥೋತ್ಸವ
ಗುರುಮಠಕಲ್‌ ತಾಲೂಕಿನ ಅಜಲಾಪುರ ಗ್ರಾಮದ ಬಲಭೀಮಸೇನ ದೇವರ ಮೂರ್ತಿಗೆ ನೆರೆವೇರಿದ ಪೂಜೆ.
ಗ್ರಾಮೀಣದ ಮತದಾರರೇ ಹೆಚ್ಚಿನ ಮತದಾನಕ್ಕೆ ನಾಂದಿಯಾಗಿ: ತಾಪಂ ಇಒ
ಅಷ್ಟೂರ ಗ್ರಾಪಂ ವ್ಯಾಪ್ತಿಯಲ್ಲಿ ನರೇಗಾ ಕೆಲಸ ನಡೆಯುತ್ತಿರುವ ಕಾಮಗಾರಿ ಸ್ಥಳದಲ್ಲಿ ರೋಜಗಾರ್‌ ದಿವಸ ಉದ್ಘಾಟಿಸಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗೌತಮ ಅರಳಿ ಮಾತನಾಡಿದರು.
ಮೂಡ್ಲಕಟ್ಟೆ ಐಎಂಜೆ ಕಾಲೇಜಿನಲ್ಲಿ ಆತ್ಮರಕ್ಷಣೆ ಕಾರ್ಯಾಗಾರ
ವಿದ್ಯಾರ್ಥಿಗಳಿಗೆ ಸ್ವಯಂ ರಕ್ಷಣೆ ವಿಷಯದ ಕುರಿತು ಇತ್ತೀಚೆಗೆ ಕಾರ್ಯಾಗಾರ ಜರುಗಿತು. ವಿದ್ಯಾರ್ಥಿಗಳು ಸ್ವರಕ್ಷಣೆಯ ಬಗ್ಗೆ ಆತ್ಮವಿಶ್ವಾಸ ಪಡೆದುಕೊಂಡರು.
ಭಾರತ ಬ್ರ್ಯಾಂಡ್ ಅಕ್ಕಿ ತೋರಿಸಿ ಪ್ರಚಾರ ಗಿಟ್ಟಿಸಿಕೊಂಡ ಬಿಜೆಪಿ
ಬೆಳಗಾವಿ ಲೋಕಸಭಾ ಚುನಾವಣಾ ನಿಮಿತ್ತ ಏರ್ಪಡಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಸಚಿವ ಸತೀಶ ಜಾರಕಿಹೊಳಿ ಮಾತನಾಡಿದರು.
ಪಕ್ಷಿಗಳನ್ನು ಪೋಷಿಸುವುದು ನಮ್ಮ ಕರ್ತವ್ಯ
ತಂತ್ರಜ್ಞಾನ ಬಳಕೆಯಿಂದ ಬಹಳಷ್ಟು ಗುಬ್ಬಿಗಳ ಸಾವಿಗೆ ಮನುಷ್ಯ ಪ್ರತ್ಯಕ್ಷ ಸಾಕ್ಷಿಯಾಗಿದ್ದಾನೆ. ಆದರೂ ಮನುಷ್ಯತ್ವವನ್ನು ಹೊಂದಿದ ನಾವು ನಮ್ಮೊಂದಿಗೆ ಎಲ್ಲ ಪಕ್ಷಿಗಳನ್ನು ಪೋಷಿಸುವುದು ನಮ್ಮ ಕರ್ತವ್ಯವಾಗಿದೆ. ಇದರ ಬಗ್ಗೆ ಅರಿವು ಹೊಂದಬೇಕು
  • < previous
  • 1
  • ...
  • 12201
  • 12202
  • 12203
  • 12204
  • 12205
  • 12206
  • 12207
  • 12208
  • 12209
  • ...
  • 14689
  • next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್‌ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved