• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದ್ವೇಷ ಮರೆತು ಗ್ರಾಮದ ಜನರು ಒಂದಾಗಿ ಬಾಳಿ: ಶಾಸಕ ಪ್ರದೀಪ್ ಈಶ್ವರ್
ಹಿಂದೆ ಗ್ರಾಮಗಳಲ್ಲಿ ಯಾವುದೇ ಕೆಲಸವನ್ನಾದರೂ ಎಲ್ಲರೂ ಒಗ್ಗೂಡಿ ಮಾಡುತ್ತಿದ್ದರು. ರಾಜಕಾರಣ ಬಂದ ನಂತರ ಕೆಲ ರಾಜಕಾರಣಿಗಳು ತಮ್ಮ ಸ್ವಾರ್ಥ ಸಾಧನೆಗಾಗಿ ಮನೆ, ಮನಗಳಲ್ಲಿ ಪರಸ್ಪರ ದ್ವೇಷದ ವಿಷಬೀಜ ಬಿತ್ತಿದ್ದು, ಇದರಿಂದ ಅಣ್ಣ - ತಮ್ಮಂದಿರು,ಅಕ್ಕ - ತಂಗಿಯರು, ತಂದೆ - ಮಕ್ಕಳು ಅಲ್ಲದೇ ಸತಿ - ಪತಿಗಳಾದವರೂ ಬೇರೆಯಾಗುತ್ತಿದ್ದಾರೆ.
ದೇವತಗಲ್ ಸರ್ಕಾರಿ ಶಾಲೆಯಲ್ಲಿ ಗುರುವಂದನೆ
ಕವಿತಾಳದ ದೇವತಗಲ್ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕೋತ್ಸವ ಹಾಗೂ ಗುರುವಂದನಾ 5ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಕಾರ್ಯಕ್ರಮ ನಡೆಯಿತು.
ಸಮಸ್ಯೆ ಇರುವ ಕಡೆ ಟ್ಯಾಂಕರ್, ಬೋರ್‌ವೆಲ್‌ನಿಂದ ನೀರು ಪೂರೈಸಿ: ಉಪವಿಭಾಗಾಧಿಕಾರಿ ಬಿ.ಕೆ. ಸಪ್ತಶ್ರೀ
ಕಳೆದ ವರ್ಷ ಮಳೆಯ ಪ್ರಮಾಣ ಕಡಿಮೆಯಾದ ಕಾರಣ ತಾಲೂಕಿನ ವಿವಿಧ ಭಾಗಗಳಲ್ಲಿ ಮುಖ್ಯವಾಗಿ ಜನ-ಜಾನುವಾರು ಗಳಿಗೆ ಕುಡಿಯುವ ನೀರು, ಜಾನುವಾರುಗಳ ಮೇವಿನ ಸಮಸ್ಯೆ ಸೇರಿದಂತೆ ಹಲವಾರು ತೊಂದರೆ ಎದುರಾಗಿವೆ. ಯಾವುದೇ ಸಮಸ್ಯೆಗಳಿದ್ದರೂ ಕೂಡಲೆ ನನ್ನ ಗಮನಕ್ಕೆ ತರುವ ಮೂಲಕ ಸರಿಪಡಿಸಬೇಕೆಂದು ಉಪವಿಭಾಗಾಧಿಕಾರಿ ಬಿ.ಕೆ. ಸಪ್ತಶ್ರೀ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಬತ್ತಿದ ತುಂಗಭದ್ರೆ: ಹರಪನಹಳ್ಳಿಯಲ್ಲಿ ಕುಡಿವ ನೀರಿಗೆ ಹಾಹಾಕಾರ
ಪಟ್ಟಣದ ವ್ಯಾಪ್ತಿಯಲ್ಲಿ ಪುರಸಭೆಯ 72 ಕೊಳವೆ ಬಾವಿಗಳಿದ್ದು, ಇವುಗಳಲ್ಲಿ ಅಂತರ್ಜಲ ಕುಸಿದಿದೆ. ಸ್ವಲ್ಪ ಮಟ್ಟಿನ ನೀರು ಬರುತ್ತದೆ.
ಗ್ಯಾರಂಟಿ ಯೋಜನೆ ಸಮರ್ಪಕ ಜಾರಿಗೆ ಸಮಿತಿ: ಉಲ್ಲಾಸ
ಬಜೆಟ್‌ನಲ್ಲಿ ಪ್ರಸ್ತಾಪಿಸಿದ ಅನೇಕ ಯೋಜನೆಗಳ ಅನುಷ್ಠಾನದ ಕುರಿತಾಗಿಯೂ ಗಂಭೀರ ನಿಗಾ ವಹಿಸಿ, ಅಗತ್ಯವಿರುವ ಸಲಹೆ- ಸೂಚನೆಯನ್ನು ಸರ್ಕಾರದ ಗಮನಕ್ಕೆ ಶೀಘ್ರವಾಗಿ ತರಲಾಗುವುದು.
ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಜಿಲ್ಲಾಧ್ಯಕ್ಷರಿಗೆ ಸನ್ಮಾನ
ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್ ಮಹೇಶ್, ಜಿಲ್ಲಾಧ್ಯಕ್ಷ ನಿರಂಜನ್ ಕುಮಾರ್ ಅವರನ್ನು ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷ ಜನದ್ವನಿ ಬಿ ವೆಂಕಟೇಶ್ ಸನ್ಮಾನಿಸಿದರು.
ಹತ್ತು ದಿನದಲ್ಲಿ ಸಮಸ್ಯೆ ಬಗೆಹರಿಸಲು ಆರೋಗ್ಯ ಕವಚ ನೌಕರರ ಒತ್ತಾಯ
ಮೂರು ತಿಂಗಳ ವೇತನ ಹಾಗೂ ಇತರೆ ಬೇಡಿಕೆಗಳನ್ನು ಇನ್ನು ಹತ್ತು ದಿನಗಳ ಒಳಗೆ ಬಗೆಹರಿಸದಿದ್ದರೆ ಸೇವೆಯನ್ನು ಸ್ಥಗಿತಗೊಳಿಸುವುದಾಗಿ ಸುವರ್ಣ ಕರ್ನಾಟಕ ಆರೋಗ್ಯ ಕವಚ ೧೦೮ ಆ್ಯಂಬುಲೆನ್ಸ್‌ ನೌಕರರ ಸಂಘದ ಪ್ರದೀಪ್ ಎಚ್ಚರಿಸಿದರು. ಹಾಸನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.
ದೇಶದ ಸುರಕ್ಷತೆಗೆ ಮತ್ತೊಮ್ಮೆ ಮೋದಿ ಪ್ರಧಾನಿಯಾಗಬೇಕಿದೆ: ಮುತಾಲಿಕ್
ದೇಶ ಸುರಕ್ಷತೆ ಹಾಗೂ ಹಿಂದೂಗಳ ರಕ್ಷಣೆಯ ದೃಷ್ಟಿಯಿಂದ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಬೇಕು. ಈ ನಿಟ್ಟಿನಲ್ಲಿ ಕಳೆದ 2 ತಿಂಗಳಿನಿಂದ ಶ್ರೀರಾಮಸೇನೆ ಮೋದಿ ಗೆಲ್ಲಿಸಿ ದೇಶ ಉಳಿಸಿ ಎಂಬ ಅಭಿಯಾನ ಹಮ್ಮಿಕೊಳ್ಳುತ್ತಿದೆ.
ಕೋಟೆ ಮಾರಿಕಾಂಬೆ ಜಾತ್ರೆ ಯಶಸ್ವಿಗೆ ಎಲ್ಲರೂ ಕಾರಣ
ಶಿವಮೊಗ್ಗದ ಕೋಟೆ ಶ್ರೀ ಮಾರಿಕಾಂಬ ದೇವಿಯ ಜಾತ್ರೆ ಮಹೋತ್ಸವ ಅದ್ಧೂರಿ ಹಾಗೂ ವೈಭವದಿಂದ ಜರುಗಿದ್ದು, ಲಕ್ಷಾಂತರ ಭಕ್ತರು ದೇವಿಯ ದರ್ಶನ ಪಡೆದು ಪುನೀತರಾಗಿದ್ದಾರೆ. ಈ ಬಾರಿಯ ಜಾತ್ರೆ ಅತ್ಯಂತ ಯಶಸ್ವಿಯಾಗಿ ನಡೆದಿದ್ದು, ಲಕ್ಷಾಂತರ ಭಕ್ತರು ಯಾವ ತೊಂದರೆಯಿಲ್ಲದೆ ದರ್ಶನ ಪಡೆದರು. ದೀಪಲಂಕಾರ ಈ ಬಾರಿಯ ವೈಶಿಷ್ಟ್ಯತೆ ಆಗಿತ್ತು. ಜೊತೆಗೆ ದೇವಸ್ಥಾನದಲ್ಲಿ ಹೂವಿನ ಅಲಂಕಾರ ಗಮನ ಸೆಳೆಯಿತು ಎಂದು ದೇವಸ್ಥಾನ ಸಮಿತಿ ಅಧ್ಯಕ್ಷ ಎಸ್‌.ಕೆ.ಮರಿಯಪ್ಪ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ಅಂಗನವಾಡಿ ಕಾರ್ಯಕರ್ತೆಯರ ಜತೆ ಸಭೆ ನಡೆಸಿಲ್ಲ
ನೀತಿ ಸಂಹಿತೆ ಉಲ್ಲಂಘನೆಯ ಆರೋಪಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಸ್ಪಷ್ಟನೆ ನೀಡಿದರು.
  • < previous
  • 1
  • ...
  • 12202
  • 12203
  • 12204
  • 12205
  • 12206
  • 12207
  • 12208
  • 12209
  • 12210
  • ...
  • 14689
  • next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್‌ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved