• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾರ್ಮಿಕ ಕೋರ್ಟ್‌ ಹುದ್ದೆ ಭರ್ತಿಗೆ ಹೈಕೋರ್ಟ್‌ ಖಡಕ್‌ ಸೂಚನೆ
ಕಾರ್ಮಿಕರು ಸಿಡಿದೇಳುವ ಮೊದಲೇ ಕೈಗಾರಿಕಾ ನ್ಯಾಯಾಧೀಕರಣದ (ಕಾರ್ಮಿಕ ನ್ಯಾಯಾಲಯ) ಬೆಂಗಳೂರು ಪೀಠದ (ಪ್ರಿಸೈಡಿಂಗ್‌ ಆಫೀಸರ್‌) ಮುಖ್ಯಸ್ಥರ ಹುದ್ದೆಯ ಭರ್ತಿಗೆ ಕ್ರಮ ಜರುಗಿಸುವಂತೆ ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್‌ ಕಟುವಾಗಿ ಸೂಚಿಸಿದೆ.
ಅಕ್ರಮ ತಡೆಗೆ ಸಂಕಲ್ಪ: ಮಹಾರಾಷ್ಟ್ರ ಗಡಿಯಲ್ಲಿ ಕಟ್ಟೆಚ್ಚರ
ನೀತಿ ಸಂಹಿತೆ ಉಲ್ಲಂಘನೆ ಆಗದಂತೆ ನೋಡಿಕೊಳ್ಳಲು ಜಿಲ್ಲಾಡಳಿತವು ಮುನ್ನೆಚ್ಚರಿಕೆ ಕ್ರಮವಾಗಿ ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ಸರಹದಿನಲ್ಲಿ ಪ್ರತ್ಯೇಕ ಚೆಕ್‍ಪೋಸ್ಟ್ ಸ್ಥಾಪಿಸುವ ಮೂಲಕ ತೀವ್ರ ತರಹದ ಕಟ್ಟೆಚ್ಚರ ವಹಿಸಿ ಚಲನ ವಲನಗಳ ಮೇಲೆ ಹದ್ದಿನ ಕಣ್ಣಿಟ್ಟಿದೆ.
ಮಲ್ಪೆ: ವಡಭಾಂಡೇಶ್ವರನಿಗೆ ವೈಭವದ ಹೊರೆಕಾಣಿಕೆ
ಹಸಿರು ಹೊರೆಕಾಣಿಕೆ ಮೆರವಣಿಗೆ ಕೊಡವೂರು ಶಂಕರನಾರಾಯಣ ದೇವಸ್ಥಾನದಿಂದ ಆರಂಭಗೊಂಡು ವಡಭಾಂಡ ದೇವಸ್ಥಾನಕ್ಕೆ ಬಹಳ ವೈಭವಯುತವಾಗಿ ನಡೆಯಿತು.
ಚಾಲುಕ್ಯ ಜಾನಪದ ಶಿಕ್ಷಕರ ಬಳಗ ರಾಜ್ಯಮಟ್ಟಕ್ಕೆ ಆಯ್ಕೆ
ಬಾದಾಮಿ: ಬಾಗಲಕೋಟೆಯ ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಈತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದ ಸಾಂಸ್ಕೃತಿಕ ವಿಭಾಗದ ಸ್ಪರ್ಧೆಯಲ್ಲಿ ಬಾದಾಮಿ ತಾಲೂಕಿನ ಚಾಲುಕ್ಯ ಜಾನಪದ ಶಿಕ್ಷಕರ ಬಳಗ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ.
ಆದಿಚುಂಚನಗಿರಿ ಜಾತ್ರೆ: ವಿವಿಧ ಸ್ಪರ್ಧೆ ವಿಜೇತರಿಗೆ ಶ್ರೀಗಳಿಂದ ಬಹುಮಾನ ವಿತರಣೆ
ಲಗೋರಿ ಸ್ಪರ್ಧೆ ವಿಜೇತರಾದ ಬಿಜಿಎಸ್ ಬಿಪಿಎಡ್‌ ಎ ತಂಡ (ಪ್ರಥಮ), ಬಿಜಿಎಸ್ ಬಿಪಿಎಡ್‌ ಬಿ ತಂಡ (ದ್ವಿತೀಯ) ದಕ್ಷಿಣಕನ್ನಡ ಜಿಲ್ಲೆಯ ಕಲ್ಲಡ್ಕತಂಡ (ತೃತೀಯ) ಹಾಗೂ ಕೆ.ಆರ್.ಪೇಟೆ ತಂಡ(4ನೇ ಸ್ಥಾನ)ವಿಜೇತ ತಂಡಗಳಿಗೆ ಪ್ರಥಮ ಬಹುಮಾನ 15 ಸಾವಿರ, ದ್ವಿತೀಯ 10 ಸಾವಿರ, ತೃತೀಯ 7500 ರು ಹಾಗೂ ನಾಲ್ಕನೇ ಬಹುಮಾನ 5 ಸಾವಿರ ನಗದು ನೀಡಿ ಪ್ರೋತ್ಸಾಹಿಸಲಾಯಿತು.
ಮಠದ ಆಸ್ತಿ ಅಡ ಇಟ್ಟು ಸಾಲ ಪಡೆದ ಸ್ವಾಮೀಜಿ
ಹಾನಗಲ್ಲಿನಲ್ಲಿರುವ ಶ್ರೀ ಕುಮಾರೇಶ್ವರ ವಿರಕ್ತಮಠ ತನ್ನದೇ ಆದ ಆಸ್ತಿಯನ್ನು ಹೊಂದಿದೆ. ಆದರೆ, ಈಗ ಶ್ರೀ ಮಠದ ಪೀಠಾಧಿಪತಿ ಆಗಿರುವ ಗುರುಸಿದ್ಧ ರಾಜಯೋಗೀಂದ್ರ ಶ್ರೀ ಭಕ್ತರ ಗಮನಕ್ಕೆ ತಾರದೇ ಶ್ರೀಮಠದ ಆಸ್ತಿಯನ್ನು ಅಡವಿಟ್ಟು ಕೋಟಿ ರೂ ಸಾಲ ಮಾಡಿದ್ದಾರೆ.
ಸೀರೆ ಜಪ್ತಿ ಪ್ರಕರಣದ ಸತ್ಯಾಸತ್ಯತೆ ಜನರ ಮುಂದಿಡಿ
ರಾಮನಗರದಲ್ಲಿ ಸೀರೆಗಳು ಜಪ್ತಿಯಾದ ಪ್ರಕರಣದ ಸಂಬಂಧ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಿದ್ದು, ಆಯೋಗ ಪ್ರಕರಣದ ತನಿಖೆ ನಡೆಸಿ ಸತ್ಯಾಸತ್ಯತೆಯನ್ನು ಜನರ ಮುಂದಿಟ್ಟು ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಒತ್ತಾಯಿಸಿದರು.
ವೀಣಾ ಅಭಿಮಾನಿಗಳಿಂದ ಕೈ ಕಚೇರಿ ಮುತ್ತಿಗೆ ಯತ್ನ
ಬಾಗಲಕೋಟೆ: ಜಿಪಂ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರಗೆ ಬಾಗಲಕೋಟೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಕೈತಪ್ಪುವ ಮುನ್ಸೂಚನೆ ಸಿಕ್ಕಿದ್ದರಿಂದ ಅವರ ಅಭಿಮಾನಿಗಳು ತೀವ್ರ ಆಕ್ರೋಶಗೊಂಡಿದ್ದಾರೆ. ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಕಚೇರಿ ಬಳಿ ಬುಧವಾರ ಪ್ರತಿಭಟನೆ ನಡೆಸಿದ ವೀಣಾ ಅಭಿಮಾನಿಗಳು ಟೈರ್‌ಗೆ ಬೆಂಕಿ ಹಚ್ಚಿದ್ದು, ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿ ನಾಯಕರ ವಿರುದ್ಧ ಕಿಡಿಕಾರಿದರು.
ಮತದಾನದಿಂದ ಯಾರು ಹೊರಗುಳಿಯಬಾರದು: ಉಮೇಶ್
ಈ ಬಾರಿಯ ಲೋಕಸಭಾ ಸಾರ್ವತ್ರಿಕ ಚುನಾವಣೆಯಿಂದ ಯಾರೊಬ್ಬರು ದೂರ ಉಳಿಯಬಾರದು. 100 ವರ್ಷ ಮೇಲ್ಪಟ್ಟವರೂ ಸೇರಿದಂತೆ ಯುವಕರು ಮತದಾನ ಮಾಡಬೇಕು.
ಸಾಂವಸಗಿ ವೀರಭದ್ರೇಶ್ವರ ರಥೋತ್ಸವಕ್ಕೆ ಶತಮಾನಗಳ ಇತಿಹಾಸವಿದೆ
ವಿವಿಧ ವಾದ್ಯ ವೈಭವಗಳೊಂದಿಗೆ ಮಂಗಳವಾರ ರಾತ್ರಿ ೧೦ರಿಂದ ಬುಧವಾರ ಬೆಳಗಿನ ೧೦ರ ವರೆಗೆ ನಡೆದ ರಥೋತ್ಸವ ಸಹಸ್ರ ಸಹಸ್ರ ಸಂಖ್ಯೆ ಭಕ್ತರ ಪಾಲ್ಗೊಳ್ಳುವಿಕೆಗೆ ಸಾಕ್ಷಿಯಾಯಿತು.
  • < previous
  • 1
  • ...
  • 12203
  • 12204
  • 12205
  • 12206
  • 12207
  • 12208
  • 12209
  • 12210
  • 12211
  • ...
  • 14689
  • next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್‌ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved