• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಟಿಕೆಟ್‌ಗೆ ದರ ಮಿತಿ ನಿಗದಿ ಅಡ್ಡ ಪರಿಣಾಮ - ಬಿಗ್‌ ಬಜೆಟ್‌ ಸಿನಿಮಾಗಳ ಕಲೆಕ್ಷನ್‌ಗೆ ಹೊಡೆತ

ರಾಜ್ಯ ಸರ್ಕಾರ ಇದೀಗ ಏಕರೂಪದ ಟಿಕೆಟ್‌ ದರ ನಿಗದಿ ಮಾಡಿದೆ. ಸಿಂಗಲ್‌ ಸ್ಕ್ರೀನ್‌ ಹಾಗೂ ಮಲ್ಟಿಪ್ಲೆಕ್ಸ್‌ಗಳಲ್ಲಿ ಟಿಕೆಟ್‌ ದರ 200 ರು. ಮೀರಬಾರದೆಂಬ ಆದೇಶ ಹೊರಡಿಸಿದೆ. ಇದರಿಂದ ದೊಡ್ಡ ಸಿನಿಮಾಗಳ ಅವಸರದ ಗಳಿಕೆಗೆ ಬ್ರೇಕ್‌ ಬೀಳುವಂತಾಗಿದೆ ಎಂಬುದು ತಜ್ಞರ ಅಭಿಪ್ರಾಯ.

22ರಿಂದ ಜಾತಿ ಗಣತಿ, ಯಾರೂ ತಪ್ಪಿಸಬೇಡಿ : ಜನರಿಗೆ ಸಿದ್ದರಾಮಯ್ಯ ಮನವಿ

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಸಮೀಕ್ಷೆ) ಕಾರ್ಯವನ್ನು ಸೆ. 22ರಿಂದ ಅ.7ರವರೆಗೆ ರಾಜ್ಯಾದ್ಯಂತ ನಡೆಸಲಿದ್ದು, ಈ ಸಮೀಕ್ಷೆಯಲ್ಲಿ ರಾಜ್ಯದ ಯಾರೊಬ್ಬರೂ ತಪ್ಪಿಸಿಕೊಳ್ಳದೆ ಪಾಲ್ಗೊಳ್ಳಬೇಕು

ನಂಬಿದವರೇ ಕೈಕೊಟ್ಟರು, ಈಗ ಒಬ್ಬಂಟಿ : ಸಮೀರ್‌ ತಪ್ಪೊಪ್ಪಿಗೆ

ಈ ಹಿಂದೆ ಧರ್ಮಸ್ಥಳ ಗ್ರಾಮದ ಬುರುಡೆ ಕೇಸ್‌ ಬಗ್ಗೆ ಎಐ ವಿಡಿಯೋ ಮಾಡಿ, ಕಣ್ಣಿಗೆ ಕಟ್ಟಿದಂತೆ ಕತೆ ಕಟ್ಟಿದ್ದ ಯೂಟ್ಯೂಬರ್ ಸಮೀರ್ ಎಂ.ಡಿ. ಈಗ ಮತ್ತೊಂದು ವಿಡಿಯೋ ಮಾಡಿ, ತನ್ನ ಕಣ್ಣೀರ ಕಥೆಯನ್ನು ಹೇಳಿಕೊಂಡಿದ್ದಾನೆ.

ಸಿನಿಮಾ ಟಿಕೆಟ್‌ಗೆ ₹200 ದರ ಮಿತಿ - ಎಲ್ಲ ಭಾಷೆಗಳ ಸಿನಿಮಾಗಳಿಗೂ ಅನ್ವಯ

ಎಪ್ಪತ್ತೈದು ಮತ್ತು ಅದಕ್ಕಿಂತ ಕಡಿಮೆ ಆಸನ ಸಾಮರ್ಥ್ಯದ ಮಲ್ಟಿಪ್ಲೆಕ್ಸ್‌ ಚಿತ್ರ ಮಂದಿರಗಳನ್ನು ಹೊರತುಪಡಿಸಿ ರಾಜ್ಯದ ಉಳಿದೆಲ್ಲ ಚಿತ್ರ ಮಂದಿರಗಳಲ್ಲಿ ಎಲ್ಲಾ ಭಾಷೆಗಳ ಸಿನಿಮಾ ಪ್ರದರ್ಶನಕ್ಕೂ ಗರಿಷ್ಠ 200 ರು.ಗಳ ಏಕರೂಪದ ಟಿಕೆಟ್‌ ದರ  ಜಾರಿಗೊಳಿಸಿ ರಾಜ್ಯ ಸರ್ಕಾರ   ಅಧಿಸೂಚನೆ ಹೊರಡಿಸಿದೆ.

ಗಣೇಶ ವಿಸರ್ಜನೆ ವೇಳೆ ಕಂಡು ಕೇಳರಿಯದ ದುರಂತ - ಹಾಸನ ಹೊರವಲಯದಲ್ಲಿ ಅತ್ಯಂತ ಭೀಕರ ಅಪಘಾತ

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಕಂಡುಕೇಳರಿಯದ ದುರಂತವೊಂದು ಹಾಸನದಲ್ಲಿ ಸಂಭವಿಸಿದೆ. ತಾಲೂಕಿನ ಮೊಸಳೆ ಹೊಸಳ್ಳಿಯಲ್ಲಿ ಶುಕ್ರವಾರ ರಾತ್ರಿ ಗಣೇಶ ವಿಸರ್ಜನೆಗೆ ತೆರಳುತ್ತಿದ್ದ ಜನರ ಗುಂಪಿನ ಮೇಲೆ ಮಿನಿ ಕಂಟೇನರ್‌ ಲಾರಿಯೊಂದು ಹರಿದಿದ್ದು, ಸ್ಥಳದಲ್ಲೇ 8 ಮಂದಿ ಸಾವಿಗೀಡಾಗಿದ್ದಾರೆ

ಗುರು ಸಿದ್ದೇಶ್ವರ ಸಂಘಕ್ಕೆ ೬೮.೯೯ ಲಕ್ಷ ಲಾಭ
ಪ್ರಸಕ್ತ ೨೦೨೪-೨೫ ನೇ ಸಾಲಿನಲ್ಲಿ ಗುರು ಸಿದ್ದೇಶ್ವರ ಪತ್ತಿನ ಸಹಕಾರ ಸಂಘವು ೬೮.೯೯ ಲಕ್ಷ ನಿವ್ವಳ ಲಾಭ ಗಳಿಸಿದೆ
ಮೊಣಕಾಲು ಬದಲಿ ಶಸ್ತ್ರ ಚಿಕಿತ್ಸೆ ಯಶಸ್ವಿ
ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಯ ವೈದ್ಯರ ತಂಡ ರಚಿಸಲಾಗಿದ್ದು, ಈಗಾಗಲೇ ಒಬ್ಬ ರೋಗಿಗೆ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಮಾಡಲಾಗಿದೆ
ಮಣ್ಣೂರಿನಲ್ಲಿ ಕಂಕನಾವಾಡಿ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳ ಎನ್‌ಎಸ್‌ಎಸ್‌ ಶಿಬಿರ
ನಗರದ ಶಹಾಪುರ ಕೆಎಲ್‌ಇ ಸಂಸ್ಥೆಯ ಶ್ರೀ ಬಿ.ಎಂ.ಕಂಕನಾವಾಡಿ ಆಯುರ್ವೇದ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕ-03ರ ವಿಶೇಷ ಶಿಬಿರವನ್ನು ಮಣ್ಣೂರು ಗ್ರಾಮದಲ್ಲಿ ಉದ್ಘಾಟಿಸಲಾಯಿತು.
ಹೆಸ್ಕಾಂ ಗ್ರಾಮೀಣ ವಲಯದ ಕಚೇರಿ ಸ್ಥಳಾಂತರಿಸದಿರಲು ಕೆಂಗನಾಳ ಆಗ್ರಹ
ವಿಜಯಪುರ: ನಗರದಲ್ಲಿರುವ ಹೆಸ್ಕಾಂ ಗ್ರಾಮೀಣ ಉಪ ವಿಭಾಗದ ಕಚೇರಿಯನ್ನು ಹೊರವಲಯದ ಶಿವಗಿರಿಗೆ ಸ್ಥಳಾಂತರ ಮಾಡುವುದನ್ನು ತಡೆಹಿಡಿಯುವಂತೆ ಒತ್ತಾಯಿಸಿ ರೈತ ಭಾರತ ಪಕ್ಷದಿಂದ ಅಧೀಕ್ಷಕ ಅಭಿಯಂತರರು ಹೆಸ್ಕಾಂ ವಿಜಯಪುರ ಅವರ ಮೂಲಕ ಹುಬ್ಬಳ್ಳಿಯ ಹೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕರಿಗೆ, ನಗರ ಶಾಸಕರು ಹಾಗೂ ನಾಗಠಾಣ ಮತಕ್ಷೇತ್ರದ ಶಾಸಕರಿಗೆ ಮನವಿ ಸಲ್ಲಿಸಲಾಯಿತು.
ವಾಣಿಜ್ಯ ಮಳಿಗೆ, ರಂಗ ಮಂದಿರ ನಿರ್ಮಾಣ ಯೋಜನೆ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ತಾಲೂಕು ಪಂಚಾಯತಿ ಕಚೇರಿ ವ್ಯಾಪ್ತಿಯ ಸರ್ವೇ ನಂಬರ್‌ ಸಿಟಿಎಸ್ 1979ರಲ್ಲಿನ ಸುಮಾರು 7 ಎಕರೆ ಸರ್ಕಾರಿ ಖಾಲಿ ಸ್ಥಳಕ್ಕೆ ಶಾಸಕ ಹಾಗೂ ಕೆಎಸ್‌ಡಿಎಲ್‌ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಅವರು ಲ್ಯಾಂಡ್ ಆರ್ಮಿ ಎಇಇ ಆನಂದಸ್ವಾಮಿ ಹಾಗೂ ತಾಲೂಕು ಪಂಚಾಯತಿ ಅಧಿಕಾರಿಗಳೊಂದಿಗೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
  • < previous
  • 1
  • ...
  • 1218
  • 1219
  • 1220
  • 1221
  • 1222
  • 1223
  • 1224
  • 1225
  • 1226
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved