• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೋದಿ ಸುಳ್ಳಿನಿಂದಲೇ ಬಿಜೆಪಿಗರು ಸೋಲ್ತಾರೆ: ಮಧು
ಪ್ರಧಾನಿ ನರೇಂದ್ರ ಮೋದಿ ಹೇಳುವ ಸುಳ್ಳು ಜನರಿಗೆ ತಿಳಿಯುತ್ತಿದೆ. ಈ ಬಾರಿ ಮೋದಿ ಹೇಳುವ ಸುಳ್ಳಿನಿಂದಲೇ ಬಿಜೆಪಿ ಅಭ್ಯರ್ಥಿಗಳು ಸೋಲುತ್ತಾರೆ. ಎಲ್ಲ ಸಮಯದಲ್ಲೂ ಜನರನ್ನು ಸುಳ್ಳಿನಿಂದ ಮಂಕುಬೂದಿ ಎರಚಿ ಗೆಲ್ಲಲು ಸಾಧ್ಯವಿಲ್ಲ. ಕಳೆದ ಬಾರಿ ರಾಜ್ಯದಲ್ಲಿ ಗೆದ್ದಿದ್ದ ಅಷ್ಟು ಮಂದಿ ಬಿಜೆಪಿ ಸಂಸದರು ಮೋದಿ ಹೆಸರಿನಲ್ಲಿ ಗೆದ್ದಿದ್ದರು. ರಾಘವೇಂದ್ರ ಮೂರು ಬಾರಿ ಗೆದ್ದರೂ, ಮೋದಿ ಹೆಸರಿನಲ್ಲೇ ಗೆದ್ದಿದ್ದು. ಆದರೆ, ಈ ಬಾರಿ ನರೇಂದ್ರ ಮೋದಿ ಅವರ ಹೆಸರಿನಲ್ಲೇ ಸೋಲುತ್ತಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಶಿವಮೊಗ್ಗದಲ್ಲಿ ಭವಿಷ್ಯ ನುಡಿದಿದ್ದಾರೆ.
ಬಿಜೆಪಿ ಪಕ್ಷ ನಿಷ್ಠೆ ಬಗ್ಗೆ ಟಿಕೆಟ್‌ ವಂಚಿತ ಡೀವಿ ಹಳೆ ಹೇಳಿಕೆ ವಿಡಿಯೋ ವೈರಲ್‌
ಈ ಹಿಂದೆ ಅಸೆಂಬ್ಲಿ ಚುನಾವಣೆಯಲ್ಲಿ ಹಿಂದು ಮುಖಂಡ ಅರುಣ್‌ ಕುಮಾರ್‌ ಪುತ್ತಿಲ ಅವರು ಬಿಜೆಪಿ ವಿರುದ್ಧ ಸ್ಪರ್ಧಿಸಿದ್ದರು. ಆಗ ಡಿ.ವಿ.ಸದಾನಂದ ಗೌಡ ಅವರನ್ನು ಪುತ್ತೂರಿಗೆ ಕರೆಸಿದ ಬಿಜೆಪಿ ಮುಖಂಡರು, ಅವರಿಂದ ಸುದ್ದಿಗೋಷ್ಠಿ ನಡೆಸಿದ್ದರು. ಆಗ ಡೀವಿ ಅವರು ಬಿಜೆಪಿ ನೀಡಿದ್ದ ಕೊಡುಗೆಗಳ ಬಗ್ಗೆ ಹಾಡಿ ಹೊಗಳಿದ್ದರು. ಅಲ್ಲದೆ, ತನ್ನ ಪಕ್ಷ ನಿಷ್ಠೆ ಬಗ್ಗೆ ಹೇಳಿಕೊಂಡಿದ್ದರು. ಅದರ ತುಣುಕು ಈಗ ಜಾಲತಾಣಗಳಲ್ಲಿ ವೈರಲ್‌ ಆಗಿದೆ.
ದುರ್ಗಕ್ಕೆ ಕಾರಜೋಳ ಬೇಡ: ಕರುನಾಡ ವಿಜಯಸೇನೆ
ಚಿತ್ರದುರ್ಗದಿಂದ ಸ್ಪರ್ಧಿಸುವರೆಂಬ ಸುದ್ದಿ ಹರಡಿದ್ದೇ ತಡ, ಕಾರಜೋಳ ಅವರಿಗೆ ಯಾವುದೇ ಕಾರಣದಿಂದಲೂ ಚಿತ್ರದುರ್ಗ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್‌ ನೀಡಬಾರದೆಂದು ಕರುನಾಡ ವಿಜಯಸೇನೆ ಕಾರ್ಯಕರ್ತರು ಬಿಜೆಪಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಯಶಸ್ವಿಗೆ ಕಠಿಣ ಪರಿಶ್ರಮ ಮುಖ್ಯ
ಜೀವನದಲ್ಲಿ ಹಣ ಮುಖ್ಯವಲ್ಲ, ಶಿಕ್ಷಣ ಮುಖ್ಯ. ಶಿಕ್ಷಣ ಪಡೆಯುವುದರೊಂದಿಗೆ ಜೀವನದಲ್ಲಿ ಯಶಸ್ಸು ಗಳಿಸಬೇಕಾದರೆ ಮುಖ್ಯವಾಗಿ ವಿದ್ಯಾರ್ಥಿಗಳು ತಾಳ್ಮೆ, ಸಹನಾ ಗುಣ ಹಾಗೂ ಕಠಿಣ ಪರಿಶ್ರಮ ಇರಬೇಕು ಎಂದು ಬಳೂತಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಬಿ.ಎಸ್. ಗೌಡರ ಹೇಳಿದರು.
ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಲು ತೀರ್ಮಾನ
ಟಿಕೆಟ್ ತಪ್ಪಿರುವುದಕ್ಕೆ ಸಂಸದ ಸಂಗಣ್ಣ ಕರಡಿ ಬೆಂಬಲಿಗರ ಸಭೆ ಕರೆದಿರುವ ಬೆನ್ನಲ್ಲೇ ತುರ್ತಾಗಿ ಕುಷ್ಟಗಿಯಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಬಿಜೆಪಿ ಕೋರ್ ಕಮಿಟಿಯ ಸಭೆ ನಡೆಯಿತು.
ಬಾಟಂ.. ಬೈಕ್‌ ಗೆ ಕಾರು ಡಿಕ್ಕಿ: ಇಬ್ಬರು ಸಾವು
ಪಿರಿಯಾಪಟ್ಟಣ ತಾಲೂಕಿನ ಕಗ್ಗುಂಡಿ ಗ್ರಾಮದ ಸ್ವಾಮಿಗೌಡನ ಪುತ್ರ ಮನುಕುಮಾರ್ [30] ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊರ್ವ ಸಾಲಿಗ್ರಾಮ ತಾಲೂಕಿನ ಹಳೆಯೂರು ಗ್ರಾಮದ ಸ್ವಾಮಿಗೌಡನ ಪುತ್ರ ಹೇಮಂತ್ [25] ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಬುದ್ಧಿಮಾಂದ್ಯರ ಶಾಲೆಯಲ್ಲಿ ಪುನೀತ್‌ ರಾಜ್‌ಕುಮಾರ ಜನ್ಮದಿನ
ನಾವು ಸಹ ಪುನೀತ್ ರಾಜ್‌ಕುಮಾರ್ ಹಾಕಿಕೊಟ್ಟ ಹಾದಿಯಲ್ಲಿ ನಡೆಯಬೇಕು. ಅವರ ಮಾರ್ಗದರ್ಶನ ಪ್ರತಿಯೊಬ್ಬರಿಗೆ ಮಾದರಿಯಾಗಬೇಕು.
ಮೋದಿ‌ ಸರ್ಕಾರ ಕಿತ್ತು ಒಗೆಯದಿದ್ದರೆ ಆರ್ಥಿಕ ಗುಲಾಮಗಿರಿ
ದೇಶದಲ್ಲಿ ಸಂವಿಧಾನದ ತಿರುಚುವ ಪ್ರಯತ್ನ ಬಿಜೆಪಿ ಸದ್ದಿಲ್ಲದೆ ನಡೆಸುತ್ತಿದೆ. ಇನ್ನೊಂದೆಡೆ ಚುನಾವಣಾ ಬಾಂಡ್ ಮೂಲಕ ಬಿಜೆಪಿ ಚುನಾವಣೆಗೆ ಹಣ ಸಂಗ್ರಹಿಸುತ್ತಿದೆ. ಸಂವಿಧಾನ ಕಾಪಾಡಿಕೊಳ್ಳುವ, ಮೀಸಲಾತಿ ಉಳಿಸಿಕೊಳ್ಳುವುದಕ್ಕಾಗಿ ನಾವು ಸಂವಿಧಾನ ರಕ್ಷಣೆ ಮಾಡಬೇಕಿದೆ
ಹನೆಹಳ್ಳಿ ದಲಿತ ಯುವಕನ ಹತ್ಯೆ: ಸ್ಥಳಕ್ಕೆ ದಸಂಸ ನಿಯೋಗ ಭೇಟಿ
ಪೊಲೀಸ್‌ ತನಿಖೆ ಪರಿಣಾಮಕಾರಿ ನಡೆಸಬೇಕು, ಆರೋಪಿತರ ಬಂಧನ ಶೀಘ್ರ ನಡೆಸಬೇಕು ಎಂದು ನಿಯೋಗ ಆಗ್ರಹಿಸಿತು.
ಬೆಂಕಿ ಹೆಚ್ಚಿಕೊಂಡು ತಾಯಿ ಪುತ್ರರು ಆತ್ಮಹತ್ಯೆ
ಆರ್ಥಿಕ ಸಮಸ್ಯೆ ಹಿನ್ನೆಲೆಯಲ್ಲಿ ಬೇಸರಗೊಂಡು ತಾಯಿ ಮತ್ತು ಅವರ ಅವಳಿ ಮಕ್ಕಳು ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
  • < previous
  • 1
  • ...
  • 12217
  • 12218
  • 12219
  • 12220
  • 12221
  • 12222
  • 12223
  • 12224
  • 12225
  • ...
  • 14699
  • next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್‌ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved