• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಟ್ಟಗೇರಿ ಭಗವತಿ ದೇವರ ವಾರ್ಷಿಕ ಉತ್ಸವ 24,25ರಂದು
ಬೆಟ್ಟಗೇರಿ ಭಗವತಿ ದೇವಸ್ಥಾನದಲ್ಲಿ ವಾರ್ಷಿಕ ಉತ್ಸವ ಪ್ರಯುಕ್ತ 25ರಂದು ಪೂರ್ವಾಹ್ನ 11ಕ್ಕೆ ವಿಷ್ಣುಮೂರ್ತಿಯ ಕೆಂಡಸೇವೆ ಹಾಗೂ ಗುಳಿಗ ರಾಜನ ಕೋಲ, ಮಧ್ಯಾಹ್ನ 12.30ರಿಂದ ಸಾಮೂಹಿಕ ಅನ್ನಸಂತರ್ಪಣೆ ನಡೆಯಲಿದೆ.
ಹೋಳಿ ಹಬ್ಬವನ್ನು ಶಾಂತಿಯುತ ಆಚರಿಸಿ
ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ರಾಜಕೀಯ ವಿಷಯಗಳನ್ನು ಅಥವಾ ಇನ್ನೊಂದು ಧರ್ಮದ ವ್ಯಕ್ತಿಗಳಿಗೆ ನೋವುಂಟು ಮಾಡುವಂತಹ,ಭಾವನೆಗಳಿಗೆ ಧಕ್ಕೆ ತರುವಂತಹ ಸಂಗತಿಗಳನ್ನು ಯಾವುದೇ ಕಾರಣಕ್ಕೂ ಹಂಚಿಕೊಳ್ಳಬಾರದು
ಮೂಡುಬಿದಿರೆ ಶ್ರೀ ಕಾಳಿಕಾಂಬಾ ದೇವಳ ಅವಭೃತೋತ್ಸವ
ಕಾಳಿಕಾಂಬಾ ದೇವಸ್ಥಾನದಿಂದ ಹೊರಟ ಅವಭೃತ ಮೆರವಣಿಗೆಯು ಮುಖ್ಯ ರಸ್ತೆಯ ಮೂಲಕ ಸಾಗಿ ವೆಂಕಟರಮಣ ದೇವಸ್ಥಾನದ ಶ್ರೀ ಸುಧೀಂದ್ರ ಸರೋವರದಲ್ಲಿ ಅವಭೃತ ನಡೆಯಿತು.
ಕಲಬುರಗಿ: ಎಂಸಿಸಿ ಕಟ್ಟುನಿಟ್ಟಾಗಿ ಪಾಲಿಸಿ, ಚೆಕ್ ಪೋಸ್ಟ್ ತಪಾಸಣೆ ತೀವ್ರಗೊಳಿ
ಎಲ್ಲೆಡೆ ಮಾದರಿ ನಿತಿ ಸಂಹಿತೆ ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಚೆಕ್ ಪೋಸ್ಟ್ ನಲ್ಲಿ ಪ್ರತಿಯೊಂದು ವಾಹನ ತಪಾಸಣೆಗೆ ಒಳಪಡಿಸಬೇಕು ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಕೊಡಗು ಅಭಿವೃದ್ಧಿಯ ವೈಯಕ್ತಿಕ ಪ್ರಣಾಳಿಕೆ: ಅಭ್ಯರ್ಥಿಗಳಿಗೆ ಆಗ್ರಹ
ವಿವಿಧ ರಾಜಕೀಯ ಪಕ್ಷದ ಅಭ್ಯರ್ಥಿಗಳು ಕೊಡಗು ಜಿಲ್ಲೆಯ ಹಿತಾಸಕ್ತಿ ಕಾಪಾಡುವ ಹಾಗೂ ಜಿಲ್ಲೆಯ ಅಭಿವೃದ್ಧಿಗಾಗಿ ತಮ್ಮ ವೈಯಕ್ತಿಕ ಪ್ರಣಾಳಿಕೆಯಲ್ಲಿ ಯಾವ ಕಾರ್ಯಯೋಜನೆ ಇಟ್ಟುಕೊಂಡಿದ್ದಾರೆ ಹಾಗೂ ಕೊಡಗಿನ ಬಗ್ಗೆ ಅವರ ದೃಷ್ಟಿಕೋನ ಏನೆಂಬುದನ್ನು ಚುನಾವಣಾ ಪೂರ್ವದಲ್ಲಿಯೇ ಸ್ಪಷ್ಟಪಡಿಸಬೇಕೆಂದು ಜಬ್ಬೂಮಿ ಚಾರಿಟೇಬಲ್ ಟ್ರಸ್ಟ್ ಪ್ರಮುಖರು ಒತ್ತಾಯಿಸಿದ್ದಾರೆ.
ಶ್ರೇಯಸ್‌ ಪಟೇಲ್‌ ಗೆಲುವಿಗೆ ಕಾಂಗ್ರೆಸ್‌ ಕಾರ್ಯಕರ್ತರು ಸಹಕರಿಸಿ: ಮಾಜಿ ವಿಧಾನ ಪರಿಷತ್ ಸದಸ್ಯ ಗೋಪಾಲಸ್ವಾಮಿ
ಸಿಂಹದ ಗುರುತಿನಲ್ಲಿ ಎರಡು ಬಾರಿ ಗೆದ್ದಿದ್ದ ಪುಟ್ಟಸ್ವಾಮೀಗೌಡರ ಮೊಮ್ಮಗ ಶ್ರೇಯಸ್‌ ಪಟೇಲ್‌ ಎಂಬ ಸಿಂಹದ ಮರಿಯನ್ನು ಈ ಬಾರಿ ಕಾಂಗ್ರೆಸ್ ಕಾರ್ಯಕರ್ತರು ಗೆಲ್ಲಿಸಿಕೊಡಬೇಕು ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಎಂ.ಎ.ಗೋಪಾಲಸ್ವಾಮಿ ಮನವಿ ಮಾಡಿದರು. ಚನ್ನರಾಯಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಮತ್ತು ಮುಖಂಡರ ಸಭೆಯಲ್ಲಿ ಮಾತನಾಡಿದರು.
ರಕ್ತದಾನದಿಂದ ಒಂದು ಕುಟುಂಬ ಉಳಿಸಿದ ಪುಣ್ಯ ಲಭ್ಯ: ಹಳೆಕೋಟೆ ರಮೇಶ್ ( ಫೋಟೊ ಪ್ಯಾನಲ್‌ ಗೆ ಬಳಸಿ)
ರಕ್ತದಾನ ಮಾಡುವುದರಿಂದ ತುರ್ತು ಪರಿಸ್ಥಿತಿಯಲ್ಲಿರುವ ರೋಗಿಗಳ ಜೀವ ಉಳಿಸಿದಂತಹ ಪುಣ್ಯ ಲಭಿಸುತ್ತದೆ ಎಂದು ಸಾಹಿತಿ ಹಳೆಕೋಟೆ ರಮೇಶ್ ಹೇಳಿದರು.
ಮಾ.21ರಂದು ವೈರಮುಡಿ ಉತ್ಸವ, ಚೆಲುವನಾರಾಯಣನಿಗೆ ಕಿರೀಟಧಾರಣೆ ಮಹೋತ್ಸವ
ವೈರಮುಡಿ ಉತ್ಸವದ ಅಂಗವಾಗಿ ಸಂಜೆ 5ಕ್ಕೆ ಮಂಡ್ಯದಿಂದ ಬರುವ ವೈರಮುಡಿ- ರಾಜಮುಡಿ ತಿರುವಾಭರಣ ಪೆಟ್ಟಿಗೆಗಳನ್ನು ಬಂಗಾರದ ಪಲ್ಲಕ್ಕಿಯಲ್ಲಿರಿಸಿ ಮೆರವಣಿಗೆ ಮಾಡಲಾಗುವುದು. ಸಂಜೆ 6.30ಕ್ಕೆ ರಾಜಮುಡಿ ಕಿರೀಟದ ಪಾರ್ಕಾವಣೆ, 7.45ರ ಸುಮಾರಿಗೆ ಗರುಡದೇವನ ಮೆರವಣಿಗೆ ನಂತರ 8 ಮಹಾಮಂಗಳಾರತಿ ಯೊಂದಿಗೆ ವೈರಮುಡಿ ಉತ್ಸವ ಮೆರವಣಿಗೆ ಆರಂಭವಾಗಲಿದೆ. ತಡರಾತ್ರಿ 3-30ಕ್ಕೆ ರಾಜಮುಡಿ ಉತ್ಸವ ಜರುಗಲಿದೆ.
ಕಾಮಗಾರಿ ಹಂತದ ಸೇತುವೆ ಸೆಂಟ್ರಿಂಗ್ ಕುಸಿದು ಏಳು ಕಾರ್ಮಿಕರಿಗೆ ಗಾಯ
ಶಿವಮೊಗ್ಗ ತಾಲೂಕಿನ ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಗ್ಗಲಿಜಡ್ಡು ಗ್ರಾಮದಲ್ಲಿ ಗುತ್ತಿಗೆದಾರನ ನಿರ್ಲಕ್ಷ್ಯದಿಂದಾಗಿ ಪ್ರಧಾನಮಂತ್ರಿ ಗ್ರಾಮ ಸಡಕ್‌ ಯೋಜನೆಯಡಿ ನಿರ್ಮಾಣ ಆಗುತ್ತಿರುವ ಸೇತುವೆಯು ಕಾಮಗಾರಿ ಹಂತದಲ್ಲಿಯೇ ಸೆಂಟ್ರಿಂಗ್ ಕುಸಿದುಬಿದ್ದು, ಏಳು ಕಾರ್ಮಿಕರು ಗಂಭೀರ ಗಾಯಗೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಗ್ರಾಹಕರು ತಮಗೆ ಮೋಸವಾದಾಗ ಪ್ರಶ್ನಿಸಲಿ: ನ್ಯಾಯಾಧೀಶ ರಾಜೇಶ್ ಹೊಸಮನಿ
ಆಧುನಿಕ ತಂತ್ರಜ್ಞಾನ ಅಭಿವೃದ್ಧಿಯಾದಂತೆ ನಾವು ಅದರ ಅನುಗುಣವಾಗಿ ಹೊಂದಿಕೊಳ್ಳುವುದು ಅನಿವಾರ್ಯವಾಗಿದೆ.
  • < previous
  • 1
  • ...
  • 12219
  • 12220
  • 12221
  • 12222
  • 12223
  • 12224
  • 12225
  • 12226
  • 12227
  • ...
  • 14703
  • next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್‌ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved