• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೊಳೆಹರಳಹಳ್ಳಿ ಬಳಿ ಮೊಬೈಲ್‌, ನಗದು ವಶ
ಬುಧವಾರ ಮಧ್ಯಾಹ್ನ 3 ಗಂಟೆ ಸಮಯದಲ್ಲಿ ಎಸ್.ಎಸ್.ಟಿ. ತಂಡದವರು ಖಾಸಗಿ ಬಸ್ ತಪಾಸಣೆ ಮಾಡಿದ ಸಮಯದಲ್ಲಿ ಯಾವುದೇ ದಾಖಲೆಗಳಿಲ್ಲದ 3,98,000 ರು. ನಗದು ವಶಕ್ಕೆ ಪಡೆಯಲಾಯಿತು.
ಅಂಚೆ ಮತಪತ್ರಕ್ಕಾಗಿ ಇಲಾಖಾವಾರು ಮಾಹಿತಿ ನೀಡಿ: ಎಡಿಸಿ ಅಶೋಕ ದುಡಗುಂಟಿ
ರಾಯಚೂರು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಅಂಚೆ ಮತದಾನದ ಕುರಿತು ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಮಾತನಾಡಿದರು.
ಕೆಲಸದ ಆಧಾರದ ಮೇಲೆ ಮತ್ತೆ ಗೆಲವು; ಕೋಟಾ ಶ್ರೀನಿವಾಸ ಪೂಜಾರಿ
೨೦೧೪ರಲ್ಲಿ ಬಿಜೆಪಿ ನೀಡಿದ್ದ ಭರವಸೆಗಳನ್ನು ಆಡಳಿತದಲ್ಲಿದ್ದ 10 ವರ್ಷಗಳಲ್ಲಿ ಈಡೇರಿಸಿದ್ದೇವೆ. ನಾವು ಮಾಡಿರುವ ಕೆಲಸ ಹಾಗೂ ನೀಡಿರುವ ಭರವಸೆಗಳನ್ನು ಈಡೇರಿಸಿದ ಆಧಾರದ ಮೇಲೆ ಈ ಬಾರಿ ಮತ್ತೆ ಗೆಲುವು ಕಾಣುತ್ತೇವೆ ಎಂಬ ವಿಶ್ವಾಸವನ್ನು ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ವ್ಯಕ್ತ ಪಡಿಸಿದರು.
ನವಲಗುಂದ ವಿಧಾನಸಭಾ ಕ್ಷೇತ್ರದಲ್ಲಿ ಮೂರು ಚೆಕ್‌ಪೋಸ್ಟ್‌
ನವಲಗುಂದ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಅಣ್ಣಿಗೇರಿ, ಶಿರಗುಪ್ಪಿ ಹಾಗೂ ಹುಬ್ಬಳ್ಳಿ ಗ್ರಾಮಾಂತರಕ್ಕೆ ಒಳಪಟ್ಟಿವೆ. ಈಗಾಗಲೇ ಇಲ್ಲಿ ಲೋಕಸಭೆ ಚುನಾವಣೆಗೆ ಬೇಕಾಗುವ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಬಿಸಿಲಿನ ದಣಿವಾರಿಸಿಕೊಳ್ಳಲು ಕಲ್ಲಂಗಡಿ, ಎಳನೀರಿನ ಮೊರೆ
ಹಾರೋಹಳ್ಳಿ ತಾಲೂಕಿನಲ್ಲಿ ಇತ್ತೀಚೆಗೆ ಬಿಸಿಲು 25ರಿಂದ 30 ಡಿಗ್ರಿಯಷ್ಟು ತಲುಪಿರುವ ಕಾರಣ ಬಿಸಿಲಿನ ಧಗೆಗೆ ಜನರು ತಮ್ಮ ದೇಹದ ದಣಿವಾರಿಸಿಕೊಳ್ಳಲು ಕಲ್ಲಂಗಡಿ, ಮಜ್ಜಿಗೆ, ಎಳನೀರಿನ ಮೊರೆ ಹೋಗುತ್ತಿದ್ದಾರೆ. ಸಾಮಾನ್ಯವಾಗಿ ಎಳನೀರು ದೇಹಕ್ಕೆ ತಂಪು ಮಾಡಲು ಹಾಗೂ ಔಷಧೀಯ ಗುಣವಿರುವ ಕಾರಣ ಎಳೆನೀರು ಕುಡಿಯುವುದು ವಾಡಿಕೆಯಾಗಿದೆ.
ಎಸ್ಸೆಸ್ಸೆಲ್ಸಿ ತಾಲೂಕಿನ ವಿದ್ಯಾರ್ಥಿಗಳು ಪರೀಕ್ಷೆಗೆ ಸನ್ನದ್ಧ
ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಯಾವುದೇ ರೀತಿಯ ‌ಸಮಸ್ಯೆಗಳು ಎದುರಾಗದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಕುಡಿಯುವ ನೀರು, ವಿದ್ಯುತ್, ಆರೋಗ್ಯ, ಸಾರಿಗೆ ಸೇರಿದಂತೆ ಇನ್ನಿತರ ಇಲಾಖೆಗೆ ಸಂಬಂಧಿಸಿದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕಾಗಿದೆ.
ಕಾಂಗ್ರೆಸ್ ಟಿಕೆಟ್‌ ಆಕಾಂಕ್ಷಿ ಹಿಟ್ನಾಳರಿಂದ ಟೆಂಪಲ್ ರನ್
ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್‌ ಆಕಾಂಕ್ಷಿಯಾಗಿರುವ ರಾಜಶೇಖರ ಹಿಟ್ನಾಳ್ ಟಿಕೆಟ್ ಘೋಷಣೆ ಮುನ್ನವೇ ಟೆಂಪಲ್ ರನ್ ಮುಂದುವರಿಸಿದ್ದಾರೆ.
ಬೇಳೂರು ಗ್ರಾಮದಲ್ಲಿ ಸ್ವೀಪ್ ಜಾಥಾ ಕಾರ್ಯಕ್ರಮ
ಲೋಕಸಭಾ ಚುನಾವಣೆ ನಿಮಿತ್ತ ಮತದಾನದ ಕುರಿತು ಮತದಾರರಲ್ಲಿ ಜಾಗೃತಿ ಮೂಡಿಸಲು ಕೊಪ್ಪಳ ತಾಲೂಕಿನ ಕಾತರಕಿ-ಗುಡ್ಲಾನೂರು ಗ್ರಾಪಂ ವ್ಯಾಪ್ತಿಯ ಬೇಳೂರು ಗ್ರಾಮದಲ್ಲಿ ನರೇಗಾ ಕಾಯಕ ಬಂಧುಗಳು ಹಾಗೂ ಕೂಲಿಕಾರರಿಂದ ಸ್ವೀಪ್ ಜಾಥಾ ಕಾರ್ಯಕ್ರಮ ನಡೆಸಲಾಯಿತು.
ಸಂಪರ್ಕ ಸೇತುವೆ ಕಾಮಗಾರಿ ಸಮರ್ಪಕವಾಗಿಲ್ಲ: ಶಿವರಾಜ ಮೇಸ್ತ
ಮಳೆಗಾಲದಲ್ಲಿ ನದಿಯಲ್ಲಿ ಕಸದ ರಾಶಿ ತುಂಬಿಕೊಳ್ಳುತ್ತದೆ. ಅದಕ್ಕಾಗಿ ಸೇತುವೆ ಎರಡು ಕಡೆ ತೆರೆದ ಒಳಚರಂಡಿ ಅವಶ್ಯಕತೆ ಇದೆ.
ಚೆಕ್ ಪೋಸ್ಟ್‌ಗಳಲ್ಲಿ ವಾಹನ ತಪಾಸಣೆ ನಡೆಸಿದ ಜಿಲ್ಲಾಧಿಕಾರಿ ಡಾ.ಕುಮಾರ
ದೇವಿರಹಳ್ಳಿ ಗೇಟ್ ಬಳಿಯ ಈ ಭಾಗವು ಮಂಡ್ಯ ಮತ್ತು ರಾಮನಗರ ಜಿಲ್ಲಾ ಗಡಿ ಪ್ರದೇಶ ಆಗಿದೆ. ಮಂಡ್ಯ ಜಿಲ್ಲೆಯೊಳಗೆ ಬರುವ ಎಲ್ಲ ವಾಹನಗಳ ಸಂಖ್ಯೆ ಪಡೆದು ಮಾಹಿತಿ ಲಾಗ್ ಪುಸ್ತಕದಲ್ಲಿ ನೋಂದಾಯಿಸಿಕೊಳ್ಳಬೇಕು. ಚುನಾವಣೆ ಕಾರ್ಯ ಚಟುವಟಿಕೆಗಳು ಮುಗಿಯುವವರೆಗೂ ಯಾವುದೇ ರೀತಿಯ ಲೋಪ ದೋಷಗಳು ಆಗದಂತೆ ಕಟ್ಟೆಚ್ಚರ ವಹಿಸಬೇಕು.
  • < previous
  • 1
  • ...
  • 12231
  • 12232
  • 12233
  • 12234
  • 12235
  • 12236
  • 12237
  • 12238
  • 12239
  • ...
  • 14704
  • next >
Top Stories
ರಾಜ್ಯಾದ್ಯಂತ ಐಟಿ ಕ್ಲಸ್ಟರ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ
ಬಿಹಾರ ಚುನಾವಣೆ ಬೆನ್ನಲ್ಲೇ ರಾಜ್ಯ ಬಿಜೆಪಿ ಹಿರಿಯ ನಾಯಕರ ಮನೆಗೆ ವಿಜಯೇಂದ್ರ ಭೇಟಿ
ಸರ್ಕಾರದ ‘ಕಿಯೋ’ ಕಂಪ್ಯೂಟರ್ ₹18,999ಗೆ ಲಭ್ಯ!
ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿ ಕಾಮಿಗಳು : ಬಿಳಿಮಲೆ ವಿವಾದ!
ನಿರ್ಮಾಣ ನಂತರ ಪರಿಸರ ಅನುಮತಿ ಪಡೆಯಲು ಇನ್ನಿಲ್ಲ ನಿರ್ಬಂಧ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved