• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪರಿಸರಸ್ನೇಹಿ ಹೋಳಿ ಆಚರಿಸೋಣ: ಡಾ. ಪ್ರಶಾಂತಕುಮಾರ
ಹಬ್ಬದ ಹೆಸರಿನಲ್ಲಿ ಪರಿಸರ ನಾಶ ಮಾಡುವುದರ ಮೂಲಕ ಭೂತಾಯಿಗೆ ಹಿಂಸೆ ನೀಡುವುದು ಸರಿಯಲ್ಲ.
ಬೆಟ್ಟಿಂಗ್‌ ದಂಧೆ; ಸಾಲಬಾಧೆಗೆ ಬೇಸತ್ತು ಗೃಹಿಣಿ ಆತ್ಮಹತ್ಯೆ
ಹೊಳಲ್ಕೆರೆ ನಗರದ ನಿವಾಸಿ ಇಂಜಿನಿಯರ್‌ ದರ್ಶನ್‌ ಐಪಿಎಲ್‌ ಬೆಟ್ಟಿಂಗ್‌ ವ್ಯಸನದಿಂದಾಗಿ ತೀವ್ರ ಸಾಲಬಾಧೆಗೆ ಒಳಗಾಗಿದ್ದ. ಸಾಲಗಾರರು ಆತನ ಪತ್ನಿಗೆ ಸಾಲ ತೀರಿಸುವಂತೆ ಕಿರುಕುಳ ನೀಡಿದ್ದನ್ನು ಸಹಿಸಲಾರದೆ ದರ್ಶನ್‌ ಪತ್ನಿ ರಂಜಿತಾ ಆತ್ಮಹತ್ಯಗೆ ಶರಣಾಗಿದ್ದಾರೆ.
ಗಡಿಗಳ ಮೀರಿ ಕೆಲಸ ಮಾಡುವುದೇ ನೈಜ ಸಮಾಜ ಸೇವೆ: ಸಾಮಾಜಿಕ ಕಾರ್ಯಕರ್ತೆ ಐಶ್ವರ್ಯ
ಸಮಾಜದಲ್ಲಿ ಎಲ್ಲ ಜಾತಿ, ಧರ್ಮಗಳಲ್ಲಿಯೂ ನೊಂದವರು, ಶೋಷಿತರು ಇರುತ್ತಾರೆ. ಸಾಮಾಜಿಕ ಕಾರ್ಯಕರ್ತರು ಯಾವುದೇ ಒಂದು ಧರ್ಮ ಅಥವಾ ಜಾತಿಯನ್ನು ಕೇಂದ್ರೀಕರಿಸಿ ಕೆಲಸ ಮಾಡಬಾರದು. ಎಲ್ಲರನ್ನೂ ಒಗ್ಗೂಡಿಸಿಕೊಂಡು, ಎಲ್ಲರೊಂದಿಗೆ ಬೆರೆತು ಕೆಲಸ ಮಾಡಿದಾಗ ಮಾತ್ರ ಬದಲಾವಣೆ ಸಾಧ್ಯವಾಗುತ್ತದೆ.
ಪರೀಕ್ಷೆಗಳು ಸುಗಮವಾಗಿ ನಡೆಯಲು ಸಿದ್ಧತೆ ಮಾಡಿಕೊಳ್ಳಿ
ಪರೀಕ್ಷಾ ಅಕ್ರಮಗಳು, ಅನಗತ್ಯ ಗೊಂದಲ, ಅನಾನುಕೂಲಗಳನ್ನು ಉಂಟಾಗದಂತೆ ಅಚ್ಚುಕಟ್ಟು ವ್ಯವಸ್ಥೆ ಕಲ್ಪಿಸಿ, ಪರೀಕ್ಷಾ ನಿಯೋಜಿತ ಸಿಬ್ಬಂದಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಪರೀಕ್ಷೆಗಳು ಸುಗಮವಾಗಿ ನಡೆಯುವಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ ನೀಡಿದರು.
ಶಿರಸಿ ಮಾರಿಕಾಂಬಾ ಜಾತ್ರೆಗೆ ಹರಿದುಬಂದ ಭಕ್ತಸಾಗರ
ರಥೋತ್ಸವದುದ್ದಕ್ಕೂ ಸಹಸ್ರಾರು ಸಂಖ್ಯೆಯಲ್ಲಿ ಸೇರಿದ ಜನಸ್ತೋಮ ಮಾರಿಕಾಂಬೆ ಜಾತ್ರಾ ಗದ್ದುಗೆಗೆ ಆಸೀನಳಾಗುವವರೆಗೂ ಶಾಂತಯುತವಾಗಿ ಪಾಲ್ಗೊಂಡು ಭಕ್ತಿ- ಭಾವದಲ್ಲಿ ಮಿಂದೆದ್ದರು.
ಮೂಲ್ಕಿ ಶ್ರೀ ದೇವಿಯ ಪ್ರತಿಬಿಂಬದ ಭವ್ಯ ಮೆರವಣಿಗೆ
ರಾತ್ರಿ ಶ್ರೀ ಮಹಾಗಣಪತಿ ದೇವರಿಗೆ ಪೂಜೆ, ಶ್ರೀ ವೀರಭದ್ರ ದೇವರಿಗೆ ರಂಗ ಪೂಜೆ , ಶ್ರೀ ಧೂಮಾವತಿ ಬಂಟ ದೈವಗಳ ನೇಮೋತ್ಸವ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು.
ಮಕ್ಕಳ ಭವಿಷ್ಯಕ್ಕೆ ಗುಣಮಟ್ಟ ಶಿಕ್ಷಣ ನೀಡಿ
ಲೋಕಾಪುರ: ಪಾಲಕರು ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಿ ಸಮಾಜದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಲಹೆ ನೀಡಬೇಕು ಎಂದು ಕರ್ನಾಟಕ ರಾಜ್ಯ ಸಹಕಾರ ಕುರಿ ಮತ್ತು ಉಣ್ಣೆ ಮಹಾಮಂಡಳ ಉಪಾಧ್ಯಕ್ಷ ಕಾಶಿನಾಥ ಹುಡೇದ ಹೇಳಿದರು.
ಯುವಜನತೆಯಿಂದ ಸದೃಢ ದೇಶ ನಿರ್ಮಾಣ: ಬಿಜೆಪಿ ಜಿಲ್ಲಾಧ್ಯಕ್ಷ ಚನ್ನಬಸವನಗೌಡ ಪಾಟೀಲ್‌
ಸಕಾರಾತ್ಮಕ ಚಿಂತನೆಗಳನ್ನು ಮೈಗೂಡಿಸಿಕೊಂಡು ದೇಶದ ಪ್ರಗತಿ ಬಗ್ಗೆ ಚಿಂತಿಸುವ ಯುವಕರು ನಾಯಕರಾಗುತ್ತಾರೆ. ಇಂತಹ ನಾಯಕರುಗಳನ್ನು ಬೆಳೆಸಲು ಬಿಜೆಪಿ ವೇದಿಕೆಯಾಗಿದೆ.
ತುಂಗಭದ್ರಾ ಜಲಾಶಯದಿಂದ ಜಿಂದಾಲ್‌ ಕಾರ್ಖಾನೆಗೆ ನೀರು ನಿಲ್ಲಿಸಲು ಒತ್ತಾಯ
ಭೀಕರ ಬರದ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದರೂ ತುಂಗಭದ್ರಾ ಜಲಾಶಯದಿಂದ ಜಿಂದಾಲ್ ಕಾರ್ಖಾನೆಗೆ ನೀರು ಹರಿಸಲಾಗುತ್ತಿದೆ.
ಭೀಮಾ ನೀರಿಗಾಗಿ ಬೀದಿಗಿಳಿದ ಅಫಜಲ್ಪುರ ಮಂದಿ
ಬತ್ತಿ ಹೋಗಿರುವ ಭೀಮಾ ನದಿಗೆ ಕುಡಿಯುವ ಉದ್ದೇಶಕ್ಕಾಗಿ ಮಹಾರಾಷ್ಟ್ರದ ಉಜನಿ ಜಲಾಶಯದಿಂದ 5 ಟಿಎಂಸಿ ನೀರು ಹರಿಸುವಂತೆ ಆಗ್ರಹಿಸಿ ಬುಧವಾರ ನಡೆದ ಅಫಜಲ್ಪುರ ಬಂದ್‌ ಯಶಸ್ವಿಯಾಯ್ತು.
  • < previous
  • 1
  • ...
  • 12232
  • 12233
  • 12234
  • 12235
  • 12236
  • 12237
  • 12238
  • 12239
  • 12240
  • ...
  • 14704
  • next >
Top Stories
ರಾಜ್ಯಾದ್ಯಂತ ಐಟಿ ಕ್ಲಸ್ಟರ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ
ಬಿಹಾರ ಚುನಾವಣೆ ಬೆನ್ನಲ್ಲೇ ರಾಜ್ಯ ಬಿಜೆಪಿ ಹಿರಿಯ ನಾಯಕರ ಮನೆಗೆ ವಿಜಯೇಂದ್ರ ಭೇಟಿ
ಸರ್ಕಾರದ ‘ಕಿಯೋ’ ಕಂಪ್ಯೂಟರ್ ₹18,999ಗೆ ಲಭ್ಯ!
ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿ ಕಾಮಿಗಳು : ಬಿಳಿಮಲೆ ವಿವಾದ!
ನಿರ್ಮಾಣ ನಂತರ ಪರಿಸರ ಅನುಮತಿ ಪಡೆಯಲು ಇನ್ನಿಲ್ಲ ನಿರ್ಬಂಧ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved