• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸತತ ಪರಿಶ್ರಮದಿಂದ ಯಶಸ್ಸು ಸಾಧ್ಯ: ಅಶೋಕ
ಹುಣಸಗಿ ತಾಲೂಕಿನ ಅರಕೇರಿ (ಜೆ) ಗ್ರಾಮದ ಬಸವೇಶ್ವರ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾಗಿರಿ ಶಾಲೆಯಲ್ಲಿ 8ನೇ ತರಗತಿಯ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ನಡೆಯಿತು.
ಡಿವಿಎಸ್‌ ನಡೆ ಇನ್ನೂ ನಿಗೂಢ
ಟಿಕೆಟ್ ಕೈತಪ್ಪಿರುವುದರಿಂದ ಮುನಿಸಿಕೊಂಡಿರುವ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಹಾಲಿ ಸಂಸದ, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರ ಮುಂದಿನ ನಡೆ ಇನ್ನೂ ನಿಗೂಢವಾಗಿದೆ.
ದೇಶ ಸುಭದ್ರವಾಗಿರಲು ನರೇಂದ್ರ ಮೋದಿ ಅನಿವಾರ್ಯ
ಭಾರತವನ್ನು ವಿಶ್ವದ ನಂ.1 ಸ್ಥಾನಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಶ್ರಮಿಸುತ್ತಿರುವ ದೇಶದ ಹೆಮ್ಮೆಯ ಪ್ರಧಾನಿ ಅವರನ್ನು ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಗೆಲ್ಲಿಸಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಅರುಣಕುಮಾರ ಪೂಜಾರ ಕರೆ ನೀಡಿದರು.
ರಾಷ್ಟ್ರ ನಿರ್ಮಾಣದಲ್ಲಿ ಮಹಿಳೆಯರ ಪಾತ್ರ ಮುಖ್ಯ
ಮಹಿಳೆಯರು ಸಮಾಜದ ಶಕ್ತಿ, ಕುಟುಂಬದ ಕಣ್ಣು ಆಗಿದ್ದಾರೆ. ಸಮಾಜ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಮಹಿಳೆಯರು ಪ್ರಮುಖ ಪಾತ್ರ ವಹಿಸುತ್ತಿದ್ದಾರೆ ಎಂದು ತಾಪಂ ಇಒ ಮಧು ಹೇಳಿದರು.
ಅಪ್ರಾಪ್ತ ಸೇರಿ ಮತ್ತಿಬ್ಬರ ಬಂಧನ; ಬಂಧಿತರ ಸಂಖ್ಯೆ ಐದಕ್ಕೆ ಏರಿಕೆ
ಆಜಾನ್‌ ಕೂಗುವ ಸಮಯದಲ್ಲಿ ಜೋರಾಗಿ ಭಜನೆ ಹಾಡು ಹಾಕಿದ್ದ ವಿಚಾರವಾಗಿ ಮೊಬೈಲ್‌ ಬಿಡಿ ಭಾಗಗಳ ಅಂಗಡಿಯ ಮಾಲಿಕ ಮುಖೇಶ್‌ ಮೇಲೆ ನಡೆದಿದ್ದ ಹಲ್ಲೆ ಪ್ರಕರಣ ಸಂಬಂಧ ಅಪ್ರಾಪ್ತ ಸೇರಿ ಮತ್ತಿಬ್ಬರನ್ನು ಹಲಸೂರು ಗೇಟ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
ಚುನಾವಣೆ ಸಂಹಿತೆ: ಕೆಎಸ್ಸಾರ್ಟಿಸಿ ಬಸ್‌ ಮೇಲೆ ನಿಗಾ
ಲೋಕಸಭೆ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಕೆಎಸ್ಸಾರ್ಟಿಸಿ ಬಸ್‌ಗಳಲ್ಲಿ ಸಾಗಿಸುವ ಸರಕುಗಳ ಮೇಲೆ ನಿಗಾವಹಿಸಲಾಗುತ್ತಿದ್ದು, ಬಸ್‌ಗಳಲ್ಲಿ ಸೂಕ್ತ ದಾಖಲೆಗಳಿಲ್ಲದ ಹಾಗೂ ನೀತಿ ಸಂಹಿತೆಗೆ ಧಕ್ಕೆ ಬರುವ ವಸ್ತುಗಳ ಸಾಗಾಟ ಮಾಡದಂತೆ ನಿರ್ವಾಹಕರು ಹಾಗೂ ಚಾಲಕರಿಗೆ ಸೂಚನೆ ನೀಡಲಾಗಿದೆ.
940 ಚೀಲದಷ್ಟು ಭಾರತ್‌ ಅಕ್ಕಿ ಜಪ್ತಿ
ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಚೇರಿ ಬಳಿ ಮಂಗಳವಾರ ಪಕ್ಷದ ಕಾರ್ಯಕರ್ತರಿಗೆ ‘ಭಾರತ ರೈಸ್‌’ ಅಕ್ಕಿ ಚೀಲ ವಿತರಿಸುವಾಗ ದಾಳಿ ಮಾಡಿರುವ ಚುನಾವಣಾ ಫ್ಲೈಯಿಂಗ್‌ ಸ್ಕ್ವಾಡ್‌ ಅಧಿಕಾರಿಗಳು, ತಲಾ 10 ಕೆ.ಜಿ. ತೂಕದ 940 ಅಕ್ಕಿ ಚೀಲಗಳನ್ನು ಜಪ್ತಿ ಮಾಡಿದ್ದಾರೆ.
ಪಕ್ಷದವರ ಭಾವನೆ ಹೇಳಿದ್ದೆ, ಬಿಜೆಪಿ ಜೊತೆ ಅಸಮಾಧಾನವಿಲ್ಲ: ಎಚ್‌ಡಿ ಕುಮಾರಸ್ವಾಮಿ
ಲೋಕಸಭಾ ಚುನಾವಣೆಗೆ ಜೆಡಿಎಸ್‌-ಬಿಜೆಪಿ ಮೈತ್ರಿಯಲ್ಲಿ ಯಾವುದೇ ಸಮಸ್ಯೆ ಇಲ್ಲ. ಒಟ್ಟಾಗಿ ಮಿತ್ರಪಕ್ಷಗಳು ಕೆಲಸ ಮಾಡಲಿದೆ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಯಾರಿಗೂ ವಿಷ ಹಾಕಿಲ್ಲ, ಒಳ್ಳೇದು ಕೇಳ್ತೀವಿ: ಡಿಕೆಸು
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಜಾತ್ಯತೀತ ತತ್ವಕ್ಕೆ ಕೊಳ್ಳಿ ಇಟ್ಟಿದ್ದಾರೆ, ರಾಜಕೀಯವಾಗಿ ನನಗೆ ವಿಷವಿಕ್ಕಿದ್ದಾರೆಂಬ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿಕೆಗೆ ಸಂಸದ ಡಿ.ಕೆ.ಸುರೇಶ್‌ ತಿರುಗೇಟು ನೀಡಿದ್ದಾರೆ.
ಹೈಕಮಾಂಡ್‌ ಬೇಡ ಅಂದ್ರೆ ನಾನು ನಿಲ್ಲೋಲ್ಲ: ವಿ.ಸೋಮಣ್ಣ
ಲೋಕಸಭೆ ಚುನಾವಣೆಯಲ್ಲಿ ಯಾರಿಗೆ ಟಿಕೆಟ್ ಕೊಡಬೇಕು ಎಂಬ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಹೈಕಮಾಂಡ್ ಬೇಡ ಅಂದ್ರೆ ನಾನು ನಿಲ್ಲುವುದಿಲ್ಲವೆಂದು ತುಮಕೂರು ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಹೇಳಿದರು.
  • < previous
  • 1
  • ...
  • 12233
  • 12234
  • 12235
  • 12236
  • 12237
  • 12238
  • 12239
  • 12240
  • 12241
  • ...
  • 14704
  • next >
Top Stories
ರಾಜ್ಯಾದ್ಯಂತ ಐಟಿ ಕ್ಲಸ್ಟರ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ
ಬಿಹಾರ ಚುನಾವಣೆ ಬೆನ್ನಲ್ಲೇ ರಾಜ್ಯ ಬಿಜೆಪಿ ಹಿರಿಯ ನಾಯಕರ ಮನೆಗೆ ವಿಜಯೇಂದ್ರ ಭೇಟಿ
ಸರ್ಕಾರದ ‘ಕಿಯೋ’ ಕಂಪ್ಯೂಟರ್ ₹18,999ಗೆ ಲಭ್ಯ!
ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿ ಕಾಮಿಗಳು : ಬಿಳಿಮಲೆ ವಿವಾದ!
ನಿರ್ಮಾಣ ನಂತರ ಪರಿಸರ ಅನುಮತಿ ಪಡೆಯಲು ಇನ್ನಿಲ್ಲ ನಿರ್ಬಂಧ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved