• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆಂಪೇಗೌಡ ಲೇಔಟಲ್ಲಿಅರ್ಕಾವತಿ ಸಂತ್ರಸ್ತರಿಗೆ ನಿವೇಶನ: ರೈತರು ಗರಂ
ಅರ್ಕಾವತಿ ಸಂತ್ರಸ್ತರಿಗೆ ಕೆಂಪೇಗೌಡ ಲೇಔಟ್‌ನಲ್ಲಿ ಜಾಗ ನೀಡಲಾಗಿದೆ. ಆದರೆ ಕೆಂಪೇಗೌಡ ಲೇಔಟ್‌ಗೆ ಜಾಗ ಕೊಟ್ಟ ರೈತರಿಗೆ ಪರಿಹಾರವನ್ನೇ ನೀಡಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಮಿಳುನಾಡಿಂದ ಬಂದು ಇಲ್ಲಿ ಬಾಂಬ್‌ ಹಾಕ್ತಾರೆ: ಶೋಭಾ ಕರಂದ್ಲಾಜ್ಞೆ
ತಮಿಳುನಾಡಿನಿಂದ ಬಂದು ಇಲ್ಲಿ ಬಾಂಬ್‌ ಹಾಕುತ್ತಾರೆ ಎಂದು ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ. ಇದಕ್ಕೆ ತಮಿಳುನಾಡಿನ ಸಿಎಂ ಸ್ಟಾಲಿನ್‌ ಆಕ್ರೋಶ ವ್ಯಕ್ತಪಡಿಸಿದ್ಧಾರೆ.
ಚಾಲೀಸಾ ವಿಚಾರಕ್ಕೆ ಹಲ್ಲೆ ನಡೆದಿದ್ದರೆ ಕಠಿಣ ಕ್ರಮ ಜರುಗಿಸಿ: ಶಂಕರ ಗುಹ
ನಗರ್ತಪೇಟೆಯ ಅಂಗಡಿ ಮಾಲಿಕನ ಮೇಲೆ ಹನುಮಾನ್‌ ಚಾಲೀಸಾ ವಿಚಾರವಾಗಿಯೇ ಹಲ್ಲೆ ನಡೆದಿದ್ದರೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ರಾಜ್ಯ ಸರ್ಕಾರವನ್ನು ಕೆಪಿಸಿಸಿ ವಕ್ತಾರ ಶಂಕರ ಗುಹ ದ್ವಾರಕನಾಥ್‌ ಆಗ್ರಹಿಸಿದ್ದಾರೆ.
ಹಿರಿಯರನ್ನು ವಿಶ್ವಾಸಕ್ಕೆ ಪಡೆಯದ್ದೇ ರಾಜ್ಯ ಬಿಜೆಪಿ ಭಿನ್ನಮತಕ್ಕೆ ಕಾರಣ

ಕಳೆದ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿಯಲ್ಲಿ ಉದ್ಭವಿಸಿದ್ದ ಟಿಕೆಟ್ ಹಂಚಿಕೆ ಪ್ರಕ್ರಿಯೆಯಲ್ಲಿನ ಗೊಂದಲ ಪ್ರಸಕ್ತ ಲೋಕಸಭಾ ಚುನಾವಣೆಯಲ್ಲೂ ಪುನರಾವರ್ತಿತಗೊಂಡಿದ್ದು, ಪಕ್ಷದ ವರಿಷ್ಠರು ರಾಜ್ಯ ನಾಯಕತ್ವವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ನಿರ್ಧಾರ ಕೈಗೊಳ್ಳುತ್ತಿದ್ದಾರೆ 

ನಾನು ಸ್ಟ್ರಾಂಗ್‌ ಸಿಎಂ, ನಿಮ್ಮಂತೆ ವೀಕ್‌ ಅಲ್ಲ: ಮೋದಿಗೆ ಸಿದ್ದು ಗುದ್ದು
‘ನಮ್ಮಲ್ಲಿ ಸೂಪರ್‌ ಸಿಎಂ ಇಲ್ಲ, ಶ್ಯಾಡೋ ಸಿಎಂ ಇಲ್ಲ. ಇರೋದು ಒಬ್ಬರೇ ಸಿಎಂ ಅದು- ‘ಸ್ಟ್ರಾಂಗ್‌ ಸಿಎಂ’. ನಿಮ್ಮ ಹಾಗೇ ನಾನು ‘ವೀಕ್‌ ಪಿಎಂ’ ಅಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಡಕ್‌ ತಿರುಗೇಟು ನೀಡಿದ್ದಾರೆ.
ಹನುಮಾನ್‌ ಚಾಲೀಸಾ ವರ್ಸಸ್‌ ಆಜಾನ್‌ ಗಲಾಟೆ ತೀವ್ರ!

ಮೊಬೈಲ್‌ ಬಿಡಿಭಾಗಗಳ ಮಾರಾಟದ ಅಂಗಡಿಯಲ್ಲಿ ಭಜನೆ ಹಾಕಿದ ವಿಚಾರಕ್ಕೆ ಯುವಕರ ಗುಂಪೊಂದು ಅಂಗಡಿ ಮಾಲಿಕನ ಜತೆಗೆ ಕಿರಿಕ್‌ ತೆಗೆದು ಹಲ್ಲೆ ಮಾಡಿದ್ದ ಘಟನೆ ಖಂಡಿಸಿ ನಡೆಯುತ್ತಿರುವ ಹೋರಾಟವು ದಿನದಿಂದ ದಿನಕ್ಕೆ ಕಾವು ಪಡೆದುಕೊಳ್ಳುತ್ತಿದೆ. 

ಕುಡುಕ ಗಂಡ ನಶೆಯಲ್ಲಿ ಪತ್ನಿಗೆ ಆ್ಯಸಿಡ್ ಸುರಿದ!
ಕುಡುಕ ಪತಿಯೋರ್ವ ಕ್ಷುಲ್ಲಕ ಕಾರಣಕ್ಕೆ ಜಗಳ ತೆಗೆದು ತನ್ನ ಪತ್ನಿಯ ಮೇಲೆ ಆ್ಯಸಿಡ್‌ ಸುರಿದು ಗಾಯಗೊಳಿಸಿದ ಘಟನೆ ಆನೇಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಗೌರೇನಹಳ್ಳಿಯಲ್ಲಿ ನಡೆದಿದೆ.
ಚುನಾವಣೆಯ ಎಲ್ಲ ಮಾಹಿತಿ ಬೆರಳ ತುದಿಯಲ್ಲಿ!
ರಾಮನಗರ: ಲೋಕಸಭಾ ಚುನಾವಣೆಯಲ್ಲಿ ಮತಗಟ್ಟೆಯ ವಿವರ, ಅಭ್ಯರ್ಥಿಗಳ ವಿವರ, ಚುನಾವಣಾ ವೇಳಾಪಟ್ಟಿ ಸೇರಿ ಹಲವು ಮಾಹಿತಿಗಳನ್ನು ಕುಳಿತಲ್ಲೇ ಮತದಾರರು ಬೆರಳ ತುದಿಯಲ್ಲಿ ಮೊಬೈಲ್ ಅಪ್ಲಿಕೇಷನ್‌ ಗಳ ಮೂಲಕ ಪಡೆಯಬಹುದಾಗಿದೆ.
ನಾಳ‍ೆ ಬೆಂಬಲಿಗರ ಸಭೆ ನಡೆಸಿಮುಂದಿನ ನಡೆ ನಿರ್ಧಾರ: ಸಂಗಣ್ಣ
ನನಗೆ ಟಿಕೆಟ್ ತಪ್ಪಿದ್ದಕ್ಕಿಂತ ನಾಯಕರು ನಡೆಸಿಕೊಂಡ ರೀತಿ, ಸೌಜನ್ಯಕ್ಕೂ ಕರೆ ಮಾಡದಿರುವ ವಿಚಾರಕ್ಕೆ ತುಂಬಾ ನೋವಾಗಿದೆ. ಮಾ.21ರಂದು ಬಿಜೆಪಿ ಕಾರ್ಯಕರ್ತರ, ಹಿರಿಯರ ಸಭೆ ಕರೆದು, ಅಭಿಪ್ರಾಯ ಪಡೆದು ನನ್ನ ಮುಂದಿನ ನಿರ್ಧಾರ ಪ್ರಕಟ ಮಾಡುತ್ತೇನೆ ಎಂದು ಸಂಸದ ಸಂಗಣ್ಣ ಕರಡಿ ಹೇಳಿದ್ದಾರೆ.
ಪಬ್ಲಿಕ್‌ ಪರೀಕ್ಷೆ ನಡೆಸಿ ಮಕ್ಕಳ ಹಿತ ಕಡೆಗಣನೆ: ಸತೀಶ ಕೊಳೇನಹಳ್ಳಿ
ಮುಂದಾಲೋಚನೆ ಇಲ್ಲದ ಕಾಂಗ್ರೆಸ್ ಸರ್ಕಾರದ ಮೊಂಡುತನದ ನಡೆಯಿಂದ ಮಕ್ಕಳ ಮಾನಸಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವಂತೆ ಬೋರ್ಡ್ ಪರೀಕ್ಷೆ, ಪಬ್ಲಿಕ್ ಪರೀಕ್ಷೆಗಳ ನಡೆಸುವ ಮೂಲಕ ಮಕ್ಕಳು ಖಿನ್ನತೆಗೆ ಒಳಗಾಗುವ ಪರಿಸ್ಥಿತಿ ಕಾಂಗ್ರೆಸ್ ಸರ್ಕಾರ ತಂದೊಡ್ಡುತ್ತಿದೆ. ಬೋರ್ಡ್, ಪಬ್ಲಿಕ್ ಪರೀಕ್ಷೆ ನಡೆಸಿಯೇ ತೀರುವುದಾಗಿ ಕಾಂಗ್ರೆಸ್ ಸರ್ಕಾರ ಮೊಂಡುತನ ಮಾಡುತ್ತಾ, ಮಕ್ಕಳ ಹಿತವನ್ನೇ ಸಂಪೂರ್ಣವಾಗಿ ಕಡೆಗಣಿಸುತ್ತಿದೆ.
  • < previous
  • 1
  • ...
  • 12234
  • 12235
  • 12236
  • 12237
  • 12238
  • 12239
  • 12240
  • 12241
  • 12242
  • ...
  • 14704
  • next >
Top Stories
ರಾಜ್ಯಾದ್ಯಂತ ಐಟಿ ಕ್ಲಸ್ಟರ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ
ಬಿಹಾರ ಚುನಾವಣೆ ಬೆನ್ನಲ್ಲೇ ರಾಜ್ಯ ಬಿಜೆಪಿ ಹಿರಿಯ ನಾಯಕರ ಮನೆಗೆ ವಿಜಯೇಂದ್ರ ಭೇಟಿ
ಸರ್ಕಾರದ ‘ಕಿಯೋ’ ಕಂಪ್ಯೂಟರ್ ₹18,999ಗೆ ಲಭ್ಯ!
ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿ ಕಾಮಿಗಳು : ಬಿಳಿಮಲೆ ವಿವಾದ!
ನಿರ್ಮಾಣ ನಂತರ ಪರಿಸರ ಅನುಮತಿ ಪಡೆಯಲು ಇನ್ನಿಲ್ಲ ನಿರ್ಬಂಧ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved