• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೂಜಿಮಲೆಗೆ ನಕ್ಸಲರ ಭೇಟಿ ಹಿನ್ನೆಲೆ: ಕೂಂಬಿಂಗ್ ಮತ್ತಷ್ಟು ವಿಸ್ತರಣೆ
ನಕ್ಸಲ್ ನಿಗ್ರಹ ಪಡೆಯ ಎಸ್.ಪಿ. ಜಿತೇಂದ್ರಕುಮಾರ್, ಡಿವೈಎಸ್ಪಿ ರಾಘವೇಂದ್ರ ಮಡಿಕೇರಿಯಲ್ಲಿ ಮೊಕ್ಕಾಂ ಹೂಡಿದ್ದಾರೆ. ಕೂಜಿಮಲೆ ಪ್ರದೇಶಕ್ಕೆ ಮಂಗಳವಾರ ಮಡಿಕೇರಿ ಪೊಲೀಸ್ ಅಧಿಕಾರಿಗಳ ತಂಡ ಭೇಟಿ ನೀಡಿದೆ.
ವಸ್ತುಗಳನ್ನು ಖರೀದಿಗೂ ಮುನ್ನ ಗುಣಮಟ್ಟ ಪರಿಶೀಲಿಸಿ: ನ್ಯಾಯಾಧೀಶ ಮಾಯಣ್ಣ ಬಿ.ಎಲ್.
ಗ್ರಾಹಕರು ಈ ಜಾಹೀರಾತುಗಳಿಗೆ ಮಾರುಹೋಗದೆ ಎಚ್ಚರದಿಂದ ಇರಬೇಕು
ಅಷ್ಟಾವಧಾನಿ ಡಾ. ಕಬ್ಬಿನಾಲೆ ವಸಂತ ಭಾರದ್ವಾಜರಿಗೆ ಮುಳಿಯ ಪ್ರಶಸ್ತಿ
ಹಿರಿಯ ವಿದ್ವಾಂಸ ಡಾ.ನಾ.ದಾಮೋದರ ಶೆಟ್ಟಿ ಅಧ್ಯಕ್ಷರಾಗಿರುವ ಆಯ್ಕೆ ಸಮಿತಿ ಈ ಆಯ್ಕೆ ಮಾಡಿದ್ದು, ಉಡುಪಿಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಮೂಲಕ ಈ ಪ್ರಶಸ್ತಿಯು 10 ಸಾವಿರ ರು. ನಗದು ಹಾಗೂ ಪ್ರಶಸ್ತಿ ಪತ್ರವನ್ನೊಳಗೊಂಡಿರುತ್ತದೆ.
ಹಂಚಿಕೆದಾರರಿಗೆ ಬಾಕಿ ಕಟ್ಟಲು ಮತ್ತೆ ಅವಕಾಶ: ಕಾಲಾವಕಾಶ ನೀಡಿದ ಬಿಡಿಎ
ನಾಡಪ್ರಭು ಕೆಂಪೇಗೌಡ ಲೇಔಟ್‌ನಲ್ಲಿ ಕಳೆದ ಆರೇಳು ವರ್ಷಗಳ ಹಿಂದೆ ನಿವೇಶನ ಹಂಚಿಕೆಯಾಗಿ ಹಣ ಪಾವತಿಸಲಾಗದೆ ಸಂಕಷ್ಟಕ್ಕೆ ಸಿಲುಕಿದ ಗ್ರಾಹಕರಿಗೆ ಇದೀಗ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಆ ನಿವೇಶನವನ್ನು ತಮ್ಮದಾಗಿಸಿಕೊಳ್ಳುವ ಮತ್ತೊಂದು ಅವಕಾಶ ಕಲ್ಪಿಸಿದೆ.
ಹೃದಯಾಘಾತ: ಪತ್ರಕರ್ತ ರವಿಕುಮಾರ್ ನಿಧನ
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಹೊಳೆಹೊನ್ನೂರು ಘಟಕ ಉಪಾಧ್ಯಕ್ಷ, ಡೈಲಿ ನ್ಯೂಸ್ ವರದಿಗಾರ ತಟ್ಟೆಹಳ್ಳಿ ರವಿಕುಮಾರ್ (35) ಹೃದಯಾಘಾತದಿಂದ ಮಂಗಳವಾರ ಸುಣ್ಣಿಗೆರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ ಪತ್ನಿ ಹಾಗೂ ಪುತ್ರಿ ಇದ್ದಾರೆ.
ಪುನೀತ್ ರಾಜಕುಮಾರ್ ಪುತ್ಥಳಿ ಬಳಿ ಕಿಡಿಗೇಡಿಗಳಿಂದ ಬೆಂಕಿ
ಶಾಂತಿ, ಸಹನೆಯಿಂದ ಕಳೆದ ೩೦ ವರ್ಷಗಳಿಂದಲೂ ಸಂಘಟನೆ ಮಾಡಿಕೊಂಡು ಬರಲಾಗುತ್ತಿದೆ. ಅಭಿಮಾನಿ ಸಂಘದ ಹೆಸರಲ್ಲಿ ನಿಯತ್ತಾಗಿ ದುಡಿಯುತ್ತಾ ಬಂದಿದ್ಧೇವೆ. ಕಳೆದ ಮೂರು ದಿನಗಳ ಹಿಂದೆ ಪುನೀತ್ ಜನ್ಮದಿನ ಕಾರ್ಯಕ್ರಮದ ನಂತರ ನಮ್ಮ ಮೇಲೆ ಮಚ್ಚನ್ನು ಮಸೆಯುತ್ತಿದ್ದಾರೆ.
ಹಾಸನ ಡೈರಿ ಅಧ್ಯಕ್ಷರಾಗಿ ರೇವಣ್ಣ ಅವಿರೋಧ ಆಯ್ಕೆ
೧೯೮೫ ರಲ್ಲಿ ನಿರ್ದೇಶಕರಾಗಿ, ೧೯೯೪ ರಿಂದ ಸತತವಾಗಿ ಅಧ್ಯಕ್ಷರಾಗಿ ಆಯ್ಕೆ ಆಗುತ್ತಿರುವ ಎಚ್.ಡಿ.ರೇವಣ್ಣ, ೨೦೨೪ ರಿಂದ ೨೦೨೯ ರವರೆಗೆ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ. ಹದಿನಾಲ್ಕು ಮಂದಿ ನಿರ್ದೇಶಕರ ಸ್ಥಾನಕ್ಕೆ ಈಚೆಗೆ ಚುನಾವಣೆ ನಡೆದಿತ್ತು. ಎಲ್ಲ ಸ್ಥಾನಗಳಿಗೂ ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದರು.
ರಾಜಕೀಯವಾಗಿ ನನಗೆ ಡಿಕೆಶಿ ವಿಷ ಹಾಕಿದ್ರು: ಎಚ್‌ಡಿಕೆ
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ನನ್ನ ರಾಜಕೀಯ ಜೀವನ ಮುಗಿಸಲು ಯತ್ನಿಸಿದ್ದಲ್ಲದೇ ನಮ್ಮ ಪಕ್ಷದ ವರಿಷ್ಠರಾದ ಎಚ್‌.ಡಿ.ದೇವೇಗೌಡ ಅವರ ಜಾತ್ಯತೀತ ನಿಲುವಿಗೆ ಕೊಳ್ಳಿ ಇಟ್ಟರು ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಸಂವಿಧಾನದಲ್ಲಿ ರಾಜ, ರಾಣಿ ಪಟ್ಟಕ್ಕೆ ಮಹತ್ವ ಇಲ್ಲ: ಯದುವೀರ ಒಡೆಯರ್

ಮೈಸೂರು ನಗರದ ಸುತ್ತೂರು ಶಾಖಾ ಮಠಕ್ಕೆ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ ನೀಡಿ, ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ಮತಗಟ್ಟೆಗಳಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಅಧಿಕಾರಿಗಳಿಗೆ ಡಿಸಿ ಸೂಚನೆ
ಮತಗಟ್ಟೆಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಅವರು, ಮೂಲಭೂತ ಸೌಕರ್ಯಗಳಾದ ವಿದ್ಯುತ್, ಶೌಚಾಲಯಗಳ ಸ್ಥಿತಿಗತಿ ಪರೀಶಿಲಿಸಿದರು.
  • < previous
  • 1
  • ...
  • 12236
  • 12237
  • 12238
  • 12239
  • 12240
  • 12241
  • 12242
  • 12243
  • 12244
  • ...
  • 14704
  • next >
Top Stories
ರಾಜ್ಯಾದ್ಯಂತ ಐಟಿ ಕ್ಲಸ್ಟರ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ
ಬಿಹಾರ ಚುನಾವಣೆ ಬೆನ್ನಲ್ಲೇ ರಾಜ್ಯ ಬಿಜೆಪಿ ಹಿರಿಯ ನಾಯಕರ ಮನೆಗೆ ವಿಜಯೇಂದ್ರ ಭೇಟಿ
ಸರ್ಕಾರದ ‘ಕಿಯೋ’ ಕಂಪ್ಯೂಟರ್ ₹18,999ಗೆ ಲಭ್ಯ!
ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿ ಕಾಮಿಗಳು : ಬಿಳಿಮಲೆ ವಿವಾದ!
60 ಅಡಿ ಆಳದ ಕಾಲುವೆಯಲ್ಲಿ ಸಿಲುಕಿದ್ದ ಕಾಡಾನೆ ರಕ್ಷಣೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved