• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮ ಜಾಗೃತಿ ಕಾರ್ಯಾಗಾರ
ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳನ್ನೊಳಗೊಂಡಂತಹ ಕಿರುಹೊತ್ತಿಗೆ ಮತ್ತು ವಿಶ್ವ ಗ್ಲಾಕೋಮಾ ಸಪ್ತಾಹ ಭಿತ್ತಿಪತ್ರ ಬಿಡುಗಡೆಗೊಳಿಸಿದರು.
ಏ. 10ರಿಂದ ಹುಬ್ಬಳ್ಳಿಯ ಸಿದ್ಧಾರೂಢರ ಮಠದಲ್ಲಿ ಭಜನಾ ಸ್ಪರ್ಧೆ
ಭಜನಾ ಸ್ಪರ್ಧೆಯಲ್ಲಿ ಭಾಗವಹಿಸುವ ಪ್ರತಿಯೊಂದು ತಂಡದವರಿಗೆ ಮೂರು ಪದಗಳನ್ನು ಹಾಡುವ ಅವಕಾಶವಿದ್ದು, ಮೂರೂ ಪದಗಳನ್ನು 18 ನಿಮಿಷಗಳಲ್ಲಿ ಪೂರ್ಣಗೊಳಿಸಬೇಕು. ಪ್ರತಿ ತಂಡದವರು ಎರಡು ಪದ್ಯಗಳನ್ನು ಕೈವಲ್ಯ ಪದ್ಧತಿ ಸಾಹಿತ್ಯದ ಮೇಲೆ ಕಡ್ಡಾಯವಾಗಿ ಹಾಡಬೇಕು
ಧ್ರುವ ಮತ್ತು ನನ್ನನ್ನು ಜನರು ಲವಕುಶ ಅಂತಿದ್ರು: ಬಾಲರಾಜು
ತಾಲೂಕಿನ ಹೆಗ್ಗವಾಡಿಯಲ್ಲಿರುವ ಮಾಜಿ ಸಂಸದ ದಿ. ಆರ್. ಧ್ರುವನಾರಾಯಣ ಅವರ ಸಮಾಧಿಗೆ ಬಿಜೆಪಿ ಅಭ್ಯರ್ಥಿ ಎಸ್. ಬಾಲರಾಜು ಮಂಗಳವಾರ ತಮ್ಮ ಬೆಂಬಲಿಗ ರೊಂದಿಗೆ ಭೇಟಿ ನೀಡಿ, ಪುಷ್ಪ ನಮನ ಸಲ್ಲಿಸಿದರು. ಅತ್ಮೀಯ ಗೆಳೆಯನನ್ನು ನೆನದು ಭಾವುಕರಾಗಿ ಸಮಾಧಿ ಬಳಿ ಕಣ್ಣೀರಿಟ್ಟರು.
ದೇಶದ ಭವಿಷ್ಯ ಮತದಾನವನ್ನು ಅವಲಂಭಿಸಿದೆ
ರಾಜಕಾರಣದಲ್ಲಿ‌‌ ಮತವು ಹಣ‌ ಹಾಗೂ ಇತರ‌ ಅಮೀಶಗಳಿಗೆ ಮಾರಟವಾಗುತ್ತಿದೆ. ಶ್ರೀಮಂತರು, ಅವಿದ್ಯಾವಂತರು ಆಯ್ಕೆಯಾಗಿ‌ ದೇಶವನ್ನು ಅಭದ್ರತೆಯ ಹಾದಿಗೆ ಕೊಂಡೋಯ್ಯುತ್ತಿದ್ದಾರೆ. ಇದನ್ನು ತಪ್ಪಿಸಲು ಮತದಾನದಿಂದ ಮಾತ್ರ ಸಾಧ್ಯ
ಶಿರಸಿ ಮಾರಿಕಾಂಬಾ ಜಾತ್ರೆ ಆರಂಭ
ನಾಡಿಗ ಬಾಬದಾರರು ಜಾತ್ರೆಯಲ್ಲಿ ಪ್ರತಿದಿನ ಬೆಳಗ್ಗೆ ಪ್ರಥಮ ಪೂಜೆ, ಮಂಗಳಾರತಿ ಮತ್ತು ರಾತ್ರಿ ಕೊನೆಯ ಪೂಜೆ, ಮಂಗಳಾರತಿ ನೆರವೇರಿಸುವರು.
ಪ್ರವೀಣ್‌ ನೆಟ್ಟಾರು ಕೊಲೆ: ಜಬೀರ್‌ ಜಾಮೀನು ಅರ್ಜಿ ವಜಾ
ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮೋರ್ಚಾದ ಕಾರ್ಯಕಾರಿ ಸಮಿತಿಯ ಸದಸ್ಯನಾಗಿದ್ದ ಪ್ರವೀಣ್ ನೆಟ್ಟಾರು ಅವರನ್ನು 2022ರ ಜು.26ರಂದು ರಾತ್ರಿ 8.30ರ ವೇಳೆ ಕೆಲ ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ದಾಳಿ ನಡೆಸಿದ್ದರಿಂದ ಮೃತಪಟ್ಟಿದ್ದರು.
ವಿದ್ಯಾವರ್ಧಕ ಕನ್ನಡ ಸೇವೆ ರಾಜ್ಯಕ್ಕೆ ಮಾದರಿ: ಗುರುಬಸವ ಪಟ್ಟದ್ದೇವರು
ಭಾಲ್ಕಿ ತಾಲೂಕಿನ ಕರಡ್ಯಾಳ ಚನ್ನಬಸವೇಶ್ವರ ಗುರುಕುಲ ಅನುಭವ ಮಂಟಪದಲ್ಲಿ ನಡೆದ ಕರ್ನಾಟಕ-50 ಸಂಭ್ರಮ, ಗಡಿನಾಡಿನಲ್ಲಿ ಕನ್ನಡ ಜಾಗೃತಿ ಮತ್ತು ಸಾಂಸ್ಕೃತಿಕ ಸಂಭ್ರಮ ವಿಚಾರ ಸಂಕಿರಣ, ಕವಿಗೋಷ್ಠಿ ಸಮಾರಂಭ ಬೀದರ್ ಮಾಂಜ್ರಾ ಬ್ಯಾಂಕ್‌ನ ಅಧ್ಯಕ್ಷೆ ಶಕುಂತಲಾ ಬೆಲ್ದಾಳೆ ಉದ್ಘಾಟಿಸಿದರು.
ಕೋಟ: 200ನೇ ಭಾನುವಾರದ ಸ್ವಚ್ಛತಾ ಅಭಿಯಾನ
ಕೋಟದ ಪಂಚವರ್ಣ ಯುವಕ ಮಂಡಲ - ಪಂಚವರ್ಣ ಮಹಿಳಾ ಮಂಡಲಗಳ ನೇತೃತ್ವದಲ್ಲಿ ಸುಮಾರು 13 ಸಂಘಸಂಸ್ಥೆಗಳ ಸಹಭಾಗಿತ್ವದಲ್ಲಿ, ಪ್ರತೀ ಭಾನುವಾರದ ಪರಿಸರ ಸ್ವಚ್ಛತಾ ಅಭಿಯಾನದ 200 ನೇ ವಾರದ ಕಾರ್ಯಕ್ರಮ ಕೋಡಿಯಿಂದ ಕೋಟದವರೆಗಿನ ಬೀಚ್ ರಸ್ತೆಯ ತ್ಯಾಜ್ಯಮುಕ್ತ ಕಾರ್ಯಕ್ರಮ ನಡೆಯಿತು.
ತಂದೆ-ತಾಯಿಗಳ ಸೇವೆಯಿಂದ ಪುಣ್ಯ ಪ್ರಾಪ್ತಿ
ಅಥಣಿ: ಮಕ್ಕಳು ಸಂಸ್ಕಾರವಂತರಾಗಿ ಬೆಳೆಯಲು ತಂದೆ-ತಾಯಿಗಳ ಪಾತ್ರ ತುಂಬಾ ಮುಖ್ಯವಾಗಿರುತ್ತದೆ. ಯಾರು ತಂದೆ-ತಾಯಿಗಳ ಸೇವೆಯನ್ನು ಭಕ್ತಿ ಭಾವದಿಂದ ಮಾಡುತ್ತಾರೋ ಅವರಿಗೆ ಪುಣ್ಯ ಪ್ರಾಪ್ತಿಯಾಗುತ್ತದೆ ಎಂದು ನಂದಗಾವ ಭೂಕೈಲಾಸ ಮಂದಿರದ ಮಹಾದೇವ ಮಹಾರಾಜರು ಹೇಳಿದರು.
ದಿ. ಬಿ.ಎಸ್.ಗೋಪಾಲಕೃಷ್ಣ ದತ್ತಿನಿಧಿ ಕಥಾ ಸ್ಪರ್ಧೆ ಬಹುಮಾನ ವಿತರಣೆ
ಬಾಳೆಲೆಯ ವಿಜಯಲಕ್ಷ್ಮಿ ಸಂಯುಕ್ತ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಬಾಳೆಲೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಬಾಳೆಲೆ ಸೆಂಟರ್ ಎಜ್ಯುಕೇಶನ್ ಸೊಸೈಟಿ ಸಂಯುಕ್ತ ಆಶ್ರಯದಲ್ಲಿ ದಿ. ಬಿ.ಎಸ್.ಗೋಪಾಲಕೃಷ್ಣ ದತ್ತಿನಿಧಿ ಮುಕ್ತ ಕಥಾ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭ ನಡೆಯಿತು.
  • < previous
  • 1
  • ...
  • 12242
  • 12243
  • 12244
  • 12245
  • 12246
  • 12247
  • 12248
  • 12249
  • 12250
  • ...
  • 14705
  • next >
Top Stories
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
ರಾಜ್ಯಾದ್ಯಂತ ಐಟಿ ಕ್ಲಸ್ಟರ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ
ಬಿಹಾರ ಚುನಾವಣೆ ಬೆನ್ನಲ್ಲೇ ರಾಜ್ಯ ಬಿಜೆಪಿ ಹಿರಿಯ ನಾಯಕರ ಮನೆಗೆ ವಿಜಯೇಂದ್ರ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved